Breaking News
Home / 2021 / ಮಾರ್ಚ್ (page 9)

Monthly Archives: ಮಾರ್ಚ್ 2021

ಸಿಡಿ ಲೇಡಿ ಪೋಷಕ’ರಿಂದ ‘ಡಿಕೆ ಶಿವಕುಮಾರ್’ ಮೇಲೆ ಗಂಭೀರ ಆರೋಪ :

ಬೆಳಗಾವಿ : ನಮ್ಮ ಮಗಳು ಯಾವುದೇ ತಪ್ಪು ಮಾಡಿಲ್ಲ. ಅವಳಿಂದ ಮಾಡಿಸಿದ್ದಾರೆ. ಇದರ ಹಿಂದೆ ಡಿಕೆ ಶಿವಕುಮಾರ್ ಇದ್ದಾರೆ. ನಮ್ಮ ಮಗಳನ್ನು ಒತ್ತಾಯ ಪೂರ್ವಕವಾಗಿ ಬಂಧನದಲ್ಲಿ ಇಟ್ಟುಕೊಂಡು ಹೇಳಿಕೆ ಕೊಡಿಸ್ತಾ ಇದ್ದಾರೆ. ದಿನಕ್ಕೊಂದು ವೀಡಿಯೋ ಹೇಳಿಕೆಯನ್ನು ಅವರಿಂದ ಕೊಡಿಸ್ತಾ ಇದ್ದಾರೆ. ಡಿಕೆ ಶಿವಕುಮಾರ್ ಅವರೇ ದುಡ್ಡು ಕೊಟ್ಟು, ಗೋವಾ ಸೇರಿದಂತೆ ವಿವಿಧ ಸ್ಥಳಗಳಿಗೆ ತೆರಳೋದಕ್ಕೆ ಕಳುಹಿಸಿದ್ದಾರೆ ಎಂಬುದಾಗಿ ಸಿಡಿ ಲೇಡಿಯ ಪೋಷಕರು ಗಂಭೀರವಾಗಿ ಆರೋಪ ಮಾಡಿದ್ದಾರೆ.   ನಗದಲ್ಲಿ ಸಿಡಿ …

Read More »

ವಾಹನ ಸವಾರ’ರೆಲ್ಲರೂ ತಿಳಿದಿರಲೇ ಬೇಕಾದ ವಿಷಯಗಳು ಇವು.!

ನಾವು ವಾಹನಗಳ ಬಗ್ಗೆ ಗಮನ ಕೊಡುತ್ತೇವೆ ವಿನಹ, ಬಹುತೇಕ ಸಂದರ್ಭದಲ್ಲಿ ನಮ್ಮ ವಾಹನ ತಡೆಯುವಂತ, ತಡೆದು ವಿಚಾರಣೆ, ಮಾಹಿತಿ ಕೇಳುವಂತ ಸಂದರ್ಭದಲ್ಲಿ ನಾವು ಅವರನ್ನು ಪ್ರಶ್ನಿಸಬಹುದು. ಕೆಲ ದಾಖಲೆ, ಮಾಹಿತಿಯನ್ನು ಅವರಿಂದಲೂ ಪಡೆದ ನಂತ್ರ, ನಮ್ಮ ವಾಹನದ ಮಾಹಿತಿ ಅವರಿಗೆ ನೀಡಬಹುದು ಎನ್ನುವ ಬಗ್ಗೆ ತಿಳಿದೇ ಇರೋದಿಲ್ಲ. ಹಾಗಾದ್ರೇ.. ವಾಹನ ಸವಾರರೆಲ್ಲರೂ ತಿಳಿದಿರಲೇ ಬೇಕಾದ ವಿಷಯಗಳು ಏನ್ ಅಂತ ಮುಂದೆ ಓದಿ..   ಹೌದು.. ವಾಹನ ಸವಾರರಾದಂತ ನಾವು ಸಂಚಾರಿ …

Read More »

ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್:‌ ನ್ಯಾಯಾಧೀಶರೆದುರು ʼಸಿಡಿ ಲೇಡಿʼ ಹಾಜರಾಗಲು ಕೋರ್ಟ್‌ ಅನುಮತಿ..!

ಬೆಂಗಳೂರು: ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಸಿಡಿ ಲೇಡಿ ನ್ಯಾಯಾಧೀಶರ ಮುಂದೆ ನೇರವಾಗಿ ಹಾಜರಾಗಲು ಕೋರ್ಟ್‌ ಅನುಮತಿ ನೀಡಿದೆ. ಈ ಸಿಡಿ ಪ್ರಕರಣದಲ್ಲಿ ಯುವತಿಯ ಹೇಳಿಕೆ ತುಂಬಾನೇ ಮುಖ್ಯವಾಗಿದ್ದು, ಸಧ್ಯ ನ್ಯಾಯಾಧೀಶರ ಎದುರು ನೇರವಾಗಿ ಹಾಜರಾಗಲು ಕೋರ್ಟ್‌ ಅನುಮತಿ ನೀಡಿದೆ. ಆದ್ರೆ, ಯುವತಿ ಇವತ್ತೇ ನ್ಯಾಯಾಲಯದ ಮುಂದೆ ಇಂದೇ ಹಾಜರಾಗ್ತಾಳಾ? ಅಥ್ವಾ ಕೋರ್ಟ್‌ ಬೇರೆ ಸಮಯ ನೀಡಿದ್ಯಾ? ಅನ್ನೋ ಮಾಹಿತಿ ತಿಳಿಯಬೇಕಿದೆ.

Read More »

ಮದುವೆಯಾದ ಕೆಲವೇ ತಾಸುಗಳಲ್ಲಿ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ ಚೈತ್ರಾ

ಕೋಲಾರ: ಬಿಗ್‌ಬಾಸ್‌ 7ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರು ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮಿ ನಾಗಾರ್ಜುನ್‌ ಮದುವೆಯಾದ ಕೆಲವೇ ತಾಸುಗಳಲ್ಲಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ದಂಪತಿಯ ಸಂಬಂಧದಲ್ಲಿ ಬಿರುಕು ಮೂಡಿದೆ. ಕೋಲಾರ ಜಿಲ್ಲೆಯ ಚೈತ್ರಾ ಮತ್ತು ಮಂಡ್ಯ ಜಿಲ್ಲೆಯ ನಾಗಾರ್ಜುನ್‌ ಬೆಂಗಳೂರಿನ ಬ್ಯಾಟರಾಯನಪುರದ ಗಣೇಶ ದೇವಸ್ಥಾನದಲ್ಲಿ ಭಾನುವಾರ (ಮಾರ್ಚ್ 28) ಬೆಳಿಗ್ಗೆಯಷ್ಟೇ ಮದುವೆಯಾಗಿದ್ದರು. ಬಳಿಕ ಕೋಲಾರಕ್ಕೆ ಬಂದ ನವ ದಂಪತಿಯು ಸಂಜೆ ವೇಳೆಗೆ ಇಲ್ಲಿನ ಮಹಿಳಾ ಪೊಲೀಸ್‌ ಠಾಣೆಗೆ ಪರಸ್ಪರ ದೂರು ಕೊಟ್ಟಿದ್ದಾರೆ. …

Read More »

ಮೇಕೆದಾಟು ಮುತ್ತಿಗೆಗೆ ಮುಂದಾದ ತಮಿಳುನಾಡು ರೈತರು

ಕನಕಪುರ: ಮೇಕೆದಾಟು ಜಲಾಶಯ ನಿರ್ಮಾಣ ವಿರೋಧಿಸಿ ಪ್ರತಿಭಟಿಸಲು ಬರುತ್ತಿದ್ದ ತಮಿಳುನಾಡು ರೈತ ಸಂಘಟನೆಗಳ ಸದಸ್ಯರನ್ನು ರಾಜ್ಯದ ಪೊಲೀಸರು ಭಾನುವಾರ ಕನಕಪುರ ಗಡಿಯಲ್ಲಿಯೇ ತಡೆದರು. ಕುಡಿಯುವ ನೀರು ಮತ್ತು ವಿದ್ಯುತ್‌ ಉತ್ಪಾದನೆ ಉದ್ದೇಶಕ್ಕಾಗಿ ಜಲಾಶಯ ನಿರ್ಮಾಣಕ್ಕೆ ಕರ್ನಾಟಕ ಮುಂದಾಗಿದೆ. ಇದನ್ನು ವಿರೋಧಿಸಿ ಅಣೆಕಟ್ಟೆ ನಿರ್ಮಾಣ ಸ್ಥಳದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಮುಖಂಡರು ಕರೆ ಕೊಟ್ಟಿದ್ದರು. ಈ ಮಾಹಿತಿ ತಿಳಿದ ಪೊಲೀಸರು ಬೆಳಿಗ್ಗೆಯಿಂದಲೇ ತಮಿಳುನಾಡಿನ ಒಬ್ಬ ಹೋರಾಟಗಾರನೂ ರಾಜ್ಯದ ಗಡಿ ಪ್ರವೇಶಿದಂತೆ …

Read More »

ಕಾಂಗ್ರೆಸ್‌ ಸೇರಿ ಗಳಿಸಿದ್ದೆಲ್ಲ ಕಳೆದುಕೊಂಡಿದ್ದೆ: ಜಗ್ಗೇಶ್‌

ಚಿತ್ರದುರ್ಗ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಹಿಂದೆ ಮಂಕುಬೂದಿ ಎರಚಿದ ಕಾಂಗ್ರೆಸ್‌ನ ಎಂ.ಡಿ. ಲಕ್ಷ್ಮಿನಾರಾಯಣ್ ನನಗೂ ಬೆಂಕಿ ಇಟ್ಟ. ಭವಿಷ್ಯಕ್ಕೆ ಕಲ್ಲು ಹಾಕಿದ’ ಎಂದು ಬಿಜೆಪಿ ರಾಜ್ಯ ವಕ್ತಾರ ಜಗ್ಗೇಶ್‌ ದೂರಿದರು. ಇಲ್ಲಿ ಭಾನುವಾರ ಬಿಜೆಪಿಯಿಂದ ನಡೆದ ‘ಮಾಧ್ಯಮ ಮಂಥನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎರಡು ದಶಕಗಳ ಕೆಳಗೆ ನನ್ನನ್ನು ಕಾಂಗ್ರೆಸ್‌ಗೆ ಸೇರಿಸಿ ಕಾರ್ಯದರ್ಶಿಯಾಗಿ ಮಾಡಿದರು. ವೇದಿಕೆಗಳಲ್ಲಿ ಕೂರಿಸುವುದನ್ನು ನೋಡಿ ಭಾರಿ ದೊಡ್ಡ …

Read More »

ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಪ್ರಕರಣಗಳು!

ಮುಂಬೈ: ಮಹಾರಾಷ್ಟ್ರದಲ್ಲಿ ಒಂದೇ ದಿನ 40,414 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿವೆ. ಒಂದೇ ದಿನದಲ್ಲಿ ಈ ಪರಿಪ್ರಮಾಣದಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಇದೇ ಮೊದಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳು 27,13,875 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಮಾ.25 ರಂದು ರಾಜ್ಯದಲ್ಲಿ ಕೊರೋನಾ ಸಂಖ್ಯೆ 26 ಲಕ್ಷಕ್ಕೆ ಏರಿಕೆಯಾಗಿತ್ತು. ಕೊರೋನಾ ಕಾರಣದಿಂದಾಗಿ 108 ಮಂದಿ ಇತ್ತೀಚೆಗೆ ಮೃತಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 54,181ಕ್ಕೆ …

Read More »

ಸಿಡಿ ಲೇಡಿಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ರವಾನೆ

ಬೆಂಗಳೂರು, ಮಾರ್ಚ್ 29: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಿಗೆ ಇ-ಮೇಲ್ ಕಳುಹಿಸಿದ್ದಾರೆ. ತಮ್ಮ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಯಲಿ, ನನ್ನ ತಂದೆ ತಾಯಿಗೆ ರಕ್ಷಣೆ ಕೊಡಿ ಎಂದು ಇ-ಮೇಲ್‌ನಲ್ಲಿ ಮನವಿ ಮಾಡಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದಾರೆ, ನನ್ನ ಪೋಷಕರಿಗೆ ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಪ್ರಕರಣದಲ್ಲಿ ನನಗೆ ಮತ್ತು ನನ್ನ ಪೋಷಕರಿಗೆ ರಕ್ಷಣೆ …

Read More »

ನಾಮಪತ್ರ ಸಲ್ಲಿಕೆಗೆ ‘ಕರಿ’ ದಿನವನ್ನು ಆಯ್ಕೆ ಮಾಡಿಕೊಂಡ ಸತೀಶ್ ಜಾರಕಿಹೊಳಿ.!

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮೂಢನಂಬಿಕೆಗಳ ವಿರೋಧಿ. ಹೀಗಾಗಿ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದಿಂದ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ ಜಯ ಸಾಧಿಸಿದ್ದರು. ಅಲ್ಲದೆ ಮೂಢನಂಬಿಕೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಸತೀಶ್ ಜಾರಕಿಹೊಳಿ ಹಮ್ಮಿಕೊಳ್ಳುತ್ತಿರುತ್ತಾರೆ. ಇದೀಗ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಇದಕ್ಕಾಗಿ ‘ಕರಿ’ ದಿನವನ್ನು …

Read More »

ಇ0ದು ಸಿ.ಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರು’‌ ,,?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್‌ಗಳು ಪಡೆಯುತ್ತಿದೆ. ಇದೀಗ ನಾಳೆ ಸಿ.ಡಿ ಲೇಡಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ ಎಂದು ಆಕೆಯ ಪರ ವಕೀಲ ಕೆಎನ್‌ ಜಗದೀಶ್‌ ಫೇಸ್‌ಬುಕ್‌ ಮೂಲಕ ತಿಳಿಸಿದ್ದಾರೆ. ಸಿಡಿ ಲೇಡಿ ಪೋಷಕರು ತಮ್ಮ ಮಗಳ ಪರವಾಗಿ ನಿಲ್ಲಬೇಕು. ಮಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಆಕೆ ಪರವಾಗಿ ನಿಲ್ಲಬೇಕು. ನಾವು ಅಂದುಕೊಂಡಂತೆ ಆದರೆ ನಾಳೆ ಆಕೆ ಕೋರ್ಟ್(Court)‌ಗೆ ಹಾಜರಾಗಲಿದ್ದಾರೆ ಎಂದು …

Read More »