Home / 2021 / ಮಾರ್ಚ್ (page 91)

Monthly Archives: ಮಾರ್ಚ್ 2021

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ : ಶೀಘ್ರ ಪೆಟ್ರೋಲ್ 100, ಎಲ್ ಪಿಜಿ 1000 ರೂ.ಗೆ ಏರಿಕೆ?

ನವದೆಹಲಿ : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಭಾರತದಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 1000 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.   ತೈಲ ಹಾಗೂ ಅನಿಲ ಉತ್ಪಾದನೆ ಹೆಚ್ಚಿಸಲು ಕೊಲ್ಲಿ ರಾಷ್ಟ್ರಗಳು ನಿರಾಕರಿಸಿದ್ದು, ಇದರಿಂದಾಗಿ ಪೂರೈಕೆ ಕುಂಠಿತಗೊಳ್ಳುವುದು ಮುಂದುವರೆಯಲಿದ್ದು, ಕಚ್ಚಾ ತೈಲ ಬೆಲೆ ಒಂದೇ ದಿನ 4 ಡಾಲರ್ ನಷ್ಟು ನೆಗೆದಿದೆ. ಹೀಗಾಗಿ ಪೆಟ್ರೋಲ್ ಬೆಲೆ 100 ರೂ. ಎಲ್ …

Read More »

ತೈಲ ಉತ್ಪಾದನೆ ಪ್ರಮಾಣ ಕಡಿಮೆಯಾಗುತ್ತಿರುವುದು ಬೆಲೆ ಏರಿಕೆಗೆ ಮೂಲ ಕಾರಣ

ನವದೆಹಲಿ: ಏಪ್ರಿಲ್ ತಿಂಗಳಲ್ಲಿ ತೈಲ ಉತ್ಪಾದನೆ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ಒಪೆಕ್ ಹಾಗೂ ಒಪೆಕ್ ಮಿತ್ರ ರಾಷ್ಟ್ರಗಳು ನಿರ್ಧಾರ ಕೈಗೊಂಡಿವೆ. ತೈಲ ರಫ್ತು ರಾಷ್ಟ್ರಗಳ ಒಕ್ಕೂಟ(ಒಪೆಕ್‌) ತೈಲ ಉತ್ಪಾದನೆಯನ್ನು ಕಡಿತವನ್ನು ಮುಂದುವರೆಸಿದ್ದರಿಂದ ತೈಲ ಬೆಲೆ ಏರಿಕೆಯಾಗಿದೆ. ಏಪ್ರಿಲ್ ನಲ್ಲಿ ಖರೀದಿಸಲಾಗುವ ಡಬ್ಲ್ಯೂಟಿಐ (ವೆಸ್ಟ್‌ ಟೆಕ್ಸಾಸ್ ಇಂಟರ್ಮಿಡಿಯೆಟ್) ಕಚ್ಚಾ ತೈಲ ಬೆಲೆಯನ್ನು 2.55 ಡಾಲರ್ ಗೆ ಏರಿಕೆ ಮಾಡಲಾಗಿದ್ದು, ಪ್ರತಿ ಬ್ಯಾರಲ್ ಬೆಲೆ ನ್ಯೂಯಾರ್ಕ್ ಮರ್ಕೆಂಟೈಲ್ ಎಕ್ಸ್ಚೇಂಜ್ ನಲ್ಲಿ 63.83 ಡಾಲರ್ …

Read More »

ವಿಶ್ವಾದ್ಯಂತ ಶಿಕ್ಷಣದಿಂದ ವಂಚಿತರಾಗುತ್ತಿರುವ 888 ಮಿಲಿಯನ್ ಗೂ ಹೆಚ್ಚು ಮಕ್ಕಳು: ಯುನಿಸೆಫ್ ವರದಿ

ನವದೆಹಲಿ : ಕೋವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಪ್ರಪಂಚದ ಬಹುತೇಕ ಭಾಗ ಲಾಕ್ ಡೌನ್ ಆಗಿತ್ತು. ಅಂತೆಯೇ ಭಾರತವು ಈ ಒಂದು ಪರಿಸ್ಥಿತಿಯನ್ನು ಅನುಭವಿಸಿದ್ದು ಇದರಿಂದ ದೇಶದ ಆರ್ಥಿಕತೆ, ನಾಗರಿಕತೆ ಹಾಗೂ ಶಿಕ್ಷಣ ವ್ಯವಸ್ಥೆ ಅಂತಹ ಹಲವಾರು ಕ್ಷೇತ್ರಗಳ ಮೇಲೆ ವಿಭಿನ್ನ ರೀತಿಯ ಪರಿಣಾಮಗಳು ಬೀರಿತ್ತು. ಅದರಲ್ಲಿಯೂ ಶಿಕ್ಷಣ ವ್ಯವಸ್ಥೆಯಲ್ಲಿ ಬೀರಿದ ಪರಿಣಾಮವನ್ನು ಅವಲೋಕಿಸಿದರೆ, 2020 ರಲ್ಲಿ 1.5 ಮಿಲಿಯನ್ ಶಾಲೆಗಳು ಮುಚ್ಚಲ್ಪಟ್ಟವು. ಇದರಿಂದಾಗಿ ಭಾರತದಾದ್ಯಂತ ಪ್ರಾಥಮಿಕ ಮತ್ತು ಪ್ರೌಢ …

Read More »

ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ವಿದೇಶಿ ಕರೆನ್ಸಿ ಕಳ್ಳಸಾಗಣೆ ಆರೋಪ ಕೇಳಿಬಂದಿದೆ.

ಎರ್ನಾಕುಲಂ:  ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ವಿದೇಶಿ ಕರೆನ್ಸಿ ಕಳ್ಳಸಾಗಣೆ ಆರೋಪ ಕೇಳಿಬಂದಿದೆ. ಕೇರಳ ಚಿನ್ನ ಸಾಗಾಣೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದ ಕಸ್ಟಮ್ಸ್ ಆಯುಕ್ತ ಸುಮಿತ್ ಕುಮಾರ್, ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆ ಮೇರೆಗೆ ವಿದೇಶಿ ಕರೆನ್ಸಿ ಕಳ್ಳಸಾಗಣಿಕೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ ಎಂದು ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಹೆಸರು ಕೂಡ …

Read More »

ತಮ್ಮ ವಿರುದ್ಧ ಸುದ್ದಿ ಪ್ರಕಟಿಸಬಾರದು ಇನ್ನೂ 6 ಸಚಿವರು ಇಂದು ನ್ಯಾಯಾಲಯಕ್ಕೆ

ಜಾರಕಿಹೊಳಿ ಸಿಡಿ ಹೊರಬೀಳುತ್ತಿದ್ದಂತೆ ರಾಜ್ಯದ 6 ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದು ಇಂದು ಇನ್ನೂ 6 ಸಚಿವರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ ತಿಳಿಸಿದ್ದಾರೆ. ರಾಜ್ಯದ ಸಮ್ಮಿಶ್ರ ಸರಕಾರ ಕೆಡವಿ ಬಿಜೆಪಿ ಸರಕಾರ ಅಸ್ಥಿತ್ವಕ್ಕೆ ತರುವುದ್ಕಕಾಗಿ ಮುಂಬೈಗೆ ತೆರಳಿದ್ದ ಸಚಿವರಾದ ಭೈರತಿ ಬಸವರಾಜ, ಶಿವರಾಮ ಹೆಬ್ಬಾರ್, ಡಾ.ಕೆ.ಸುಧಾಕರ, ಎಸ್.ಟಿ.ಸೋಮಶೇಖರ, ಬಿ.ಸಿ.ಪಾಟೀಲ, ನಾರಾಯಣ ಗೌಡ ನ್ಯಾಯಾಲಯಕ್ಕೆ ಮೊರೆ ಹೋದವರು. ಇವರ ಜೊತೆಗೆ ಇಂದು ಇನ್ನೂ 6 ಸಚಿವರು ನ್ಯಾಯಾಲಯಕ್ಕೆ …

Read More »

ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಒಪ್ಪಿಕೊಳ್ಳಿ

ಮಂಡ್ಯ: ಗಂಡಸ್ಥನ ಇದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದನ್ನ ನೇರವಾಗಿ ಹೇಳಬೇಕು ಅಂತ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಗೆ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಸವಾಲು ಹಾಕಿದ್ದಾರೆ. ಕಳೆದ ವಾರ ಮಾಜಿ ಶಾಸಕ ಚಂದ್ರಶೇಖರ್, ನಾನ್ನನ್ನು ಅಭ್ಯರ್ಥಿ ನಿಖಿಲ್ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ನೇರವಾಗಿ ಕರೆದಿದ್ರೆ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೆ. ಅವರು ಕರೆಯದ ಕಾರಣ ನಾನು ತಟಸ್ಥವಾಗಿದ್ದೆ ಎಂದು ಹೇಳಿಕೆ ನೀಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರೋ ಶಾಸಕ ನಾರಾಯಣ …

Read More »

ಮತ್ತೆ ಶುರು ‘ಕನ್ನಡದ ಕೋಟ್ಯಧಿಪತಿ’ ಹವಾ.!

ಬೆಂಗಳೂರು: ಕಿರುತೆರೆಯ ಜನಪ್ರಿಯ ಕಾರ್ಯಕ್ರಮ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೊದಲ ಬಾರಿಗೆ ಕನ್ನಡ ಕೋಟ್ಯಧಿಪತಿ ರಿಯಾಲಿಟಿ ಶೋ ಪ್ರಸಾರವಾಗಲಿದೆ. ಜೂನ್ 22ರಂದು ಮೊದಲ ಸಂಚಿಕೆ ಪ್ರಸಾರವಾಗಲಿದ್ದು, ಪ್ರತಿ ಶನಿವಾರ ಭಾನುವಾರ ಕಾರ್ಯಕ್ರಮ ಪ್ರಸಾರವಾಗಲಿದೆ. ರಾತ್ರಿ 8 ಗಂಟೆಗೆ ನಿಗದಿಯಾಗಿರೋ ಈ ಕಾರ್ಯಕ್ರಮಕ್ಕೆ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ನಿರೂಪಣೆ ಮಾಡಲಿದ್ದಾರೆ. ಇನ್ನು ಈ ಸೀಸನ್ ನ ಕನ್ನಡದ ಕೋಟ್ಯಧಿಪತಿ ಯಾರಾಗಲಿದ್ದಾರೆ …

Read More »

ಸಿಹಿ ತಿಂಡಿಗಳ ಮೇಲೆ ಮೂಡಿಬಂತು ಘಟಾನುಘಟಿ ರಾಜಕೀಯ ನಾಯಕರ ಚಿತ್ರಣ..!

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಣ ರಂಗೇರಿದೆ. ಅಧಿಕಾರದ ಚುಕ್ಕಾಣಿಯನ್ನ ಹಿಡಿಯೋಕೆ ಪ್ರತಿಯೊಂದು ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಕಾರ್ಯತಂತ್ರವನ್ನ ರೂಪಿಸುತ್ತಿವೆ, ಬಂಗಾಳದಲ್ಲಿ ಚುನಾವಣಾ ಕಾವು ಜೋರಾಗಿರೋದ್ರ ಜೊತೆ ಜೊತೆಗೇ ಕೊಲ್ಕತ್ತಾದ ಪ್ರಸಿದ್ಧ ಸಿಹಿ ತಿಂಡಿಗಳ ಮಳಿಗೆ ಬಲರಾಮ್ ಮಲ್ಲಿಕ್ ರಾಧರಮನ್ ಮಲ್ಲಿಕ್ ಬಂಗಾಳಿ ಜನತೆಯ ಪ್ರಸಿದ್ಧ ತಿಂಡಿ ಸಂದೇಶ್​ಗೆ ಹೊಸ ಟ್ವಿಸ್ಟ್ ನೀಡಿದೆ. ಸಿಹಿ ತಿಂಡಿಗಳ ಮೇಲೆ ಪಕ್ಷದ ಚಿಹ್ನೆ, ರಾಜಕೀಯ ನಾಯಕರ ಮುಖವನ್ನ ಚಿತ್ರಿಸೋದ್ರ ಮೂಲಕ ಸಂದೇಶಕ್ಕೆ ಹೊಸ …

Read More »

‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ ಬೇಡ ಅಂತ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ರೇವಣ್ಣ, ತಮ್ಮ ಮೇಲೆ ವಿನಾಃಕಾರಣ …

Read More »

ಜೆಡಿಎಸ್ ಸೇರುವುದಾಗಿ ಹೇಳಿಯೇ ಇಲ್ಲ: ಸಿ.ಎಂ. ಇಬ್ರಾಹಿಂ ಯು ಟರ್ನ್!

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರಾದ ಸಿ.ಎಂ. ಇಬ್ರಾಹಿಂ ಅವರು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ ನಾನು ಜೆಡಿಎಸ್ ಸೇರುವುದಾಗಿ ಹೇಳಿಲ್ಲ ಎಂದು ಯು ಟರ್ನ್ ಹೊಡೆದಿದ್ದಾರೆ. “ಕುಮಾರಸ್ವಾಮಿ, ದೇವೆಗೌಡರ ಜೊತೆ ಚೆನ್ನಾಗಿದ್ದೇನೆ ಅದೆ ರೀತಿ ಬಿಜೆಪಿ ಪಕ್ಷದ ನಾಯಕರು ನನ್ನ ಸಹ ಜೊತೆ ಚೆನ್ನಾಗಿದ್ದಾರೆ” ಎಂದು ಹೇಳಿದರು. ಜೆಡಿಎಸ್ ಸೇರುವ ಸುದ್ದಿಯ ಬೆನ್ನಲ್ಲೇ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು …

Read More »