Breaking News

Daily Archives: ಏಪ್ರಿಲ್ 8, 2021

ಏಪ್ರಿಲ್ 10 ರಂದು ‘ಬೆಂಗಳೂರು ವಿವಿ’ ಪದವಿ ಪರೀಕ್ಷೆ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬೆಂಗಳೂರು ವಿಶ್ವ ವಿದ್ಯಾಲಯದ 1 ಮತ್ತು ಮೂರನೇ ವರ್ಷದ ಸ್ನಾತಕ ಪದ್ದತಿಯ ಬಿಕಾಂ, ಬಿಎ. ಬಿಎಸ್ಸಿ, ಬಿಬಿಎಂ, ಬಿಬಿಎ, ಬಿ ಹೆಚ್ ಎಂ ಹಾಗೂ ದೂರ ಶಿಕ್ಷಣ ಪರೀಕ್ಷೆಗಳು ಇದೇ ತಿಂಗಳ 10 ರಂದು ನಡೆಯಲಿದೆ. ಈ ಬಗ್ಗೆ ಬೆಂಗಳೂರು ವಿವಿ ಕುಲಸಚಿವರು ( ಮೌಲ್ಯಮಾಪನ) ಪ್ರಕಟಣೆ ಹೊರಡಿಸಿದ್ದು, ಇದೇ 7 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಸಾರಿಗೆ ನೌಕರರ ಮುಷ್ಕರ …

Read More »

CBSE 10, 12 ತರಗತಿ ಬೋರ್ಡ್‌ ಪರೀಕ್ಷೆಗಳು ರದ್ದು?

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ ಸಿಬಿಎಸ್‌ಇ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನ ನಡೆಸಲು ಹೊರಟಿದೆ. ದಯವಿಟ್ಟು ಈ ಪರೀಕ್ಷೆಗಳನ್ನ ರದ್ದುಗೊಳಿಸಿ ಇಲ್ಲವೇ ಆನ್‌ಲೈನ್ ಮೋಡ್‌ʼನಲ್ಲಿ ನಡೆಸುವಂತೆ ಲಕ್ಷಾಂತರ ವಿದ್ಯಾರ್ಥಿಗಳು ಕೇಂದ್ರ ಸರ್ಕಾರವನ್ನ ಕೋರಿದ್ದಾರೆ.   ‘ಕ್ಯಾನ್ಸಿಲ್ಬೋರ್ಡೆಕ್ಸ್ 2021’ ಎಂಬ ಹ್ಯಾಶ್‌ಟ್ಯಾಗ್ ಕಳೆದ ಎರಡು ದಿನಗಳಿಂದ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ. ಆದ್ರೆ, ಪರೀಕ್ಷೆಯ ಸಮಯದಲ್ಲಿ ಎಲ್ಲಾ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಲಾಗುವುದರಿಂದ ಸಿಬಿಎಸ್‌ಇ 10, 12 …

Read More »

ರೌಡಿಯೇ ಬೇಕೆಂದು ತಾಳಿ ಕಟ್ಟಿಸಿಕೊಂಡ್ಳು – ಮದ್ವೆ ಬಳಿಕ ಮತ್ತೊಬ್ಬನೊಂದಿಗೆ ಮಂಚ ಏರಿದ್ಳು!

ಮಂಡ್ಯ: ಆಕೆಗೆ ರೌಡಿ ಶೀಟರ್ ಜೊತೆ ಲವ್ ಆಗಿತ್ತು. ಹೆತ್ತವರು ವಿರೋಧ ಮಾಡಿದ್ರಿಂದ ಮನೆ ಬಿಟ್ಟೋಗಿ ಮದುವೆಯಾಗಿದ್ದ ಆಕೆಗೆ 8 ವರ್ಷದ ಗಂಡು ಮಗುವೂ ಇತ್ತು. ಈ ನಡುವೆ ಗಂಡನ ಸ್ನೇಹಿತನೊಂದಿಗೆ ಅನೈತಿಕ ಸಂಬಂಧ ಬೆಳೆಸಿದ್ದಳು. ಮೊದಲೇ ಆಕೆಯ ಬಗ್ಗೆ ಸಂಶಯಗೊಂಡಿದ್ದ ಗಂಡನಿಗೆ ರೆಡ್ ಹ್ಯಾಂಡ್ ಆಗಿ ಪ್ರಿಯಕರನೊಂದಿಗೆ ಸಿಕ್ಕಿಬಿದ್ದಿದ್ದು, ಪ್ರಿಯಕರನ ಬುರುಡೆಯನ್ನು ಗಂಡ ಬಿಚ್ಚಿದ್ದಾನೆ. ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮ ಹರ್ಷಿತಾ ಶಾಲೆಯಲ್ಲಿ ಓದುವಾಗಲೇ ರೌಡಿ ಶೀಟರ್ ನಾಗೇಂದ್ರ …

Read More »

ಹೈಕಮಾಂಡ್ ಎಲ್ಲವನ್ನ ಗಮನಿಸುತ್ತಿದೆ: ಯತ್ನಾಳ್ ವಿರುದ್ಧ ರಾಘವೇಂದ್ರ ಕಿಡಿ

ಚಿಕ್ಕಮಗಳೂರು: ಯಡಿಯೂರಪ್ಪನವರು ನನ್ನ ತಂದೆ, ವಿಜಯೇಂದ್ರ ನನ್ನ ತಮ್ಮನೇ ಆಗಿದ್ದರೂ ಕೂಡ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳು, ವಿಜಯೇಂದ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಅಲ್ಲದಿದ್ರು ಪಕ್ಷಕ್ಕೆ ಮುಜಗರವಾಗುವಂತಹ ಕೆಲಸ-ಕಾರ್ಯಗಳು ನಡೆಯುತ್ತಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಸಮಯ-ಸಂದರ್ಭ ಬಂದಾಗ ಯಾರು-ಯಾವ ತೀರ್ಮಾನ ತೆಗೆದುಕೊಳ್ಳಬೇಕು ತೆಗೆದುಕೊಳ್ತಾರೆ ಎಂದು ಯತ್ನಾಳ್ ವಿರುದ್ಧ ಶಿವಮೊಗ್ಗ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ವೀರಶೈವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, …

Read More »

ಬೆಳಗಾವಿ ಸಬ ರಿಜಿಸ್ಟರ್ ಕಚೇರಿಯಲ್ಲಿ ಮತ್ತೆ ಲಂಚದ ಹಾವಳಿ ಸಂಕನ್ ಗೌಡ ಹಟಾವೋ ವಿಷ್ಣು ತೀರ್ಥ ಬುಲಾವೋ ಎಂದ ಜನತೆ

ಬೆಳಗಾವಿ: ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಖಂಡಿಸಿ ವಕೀಲರು ಸಬ್ ರಿಜಿಸ್ಟ್ರಾರ್ ಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ದುಡ್ಡು ಕೊಟ್ಟರೆ ಮಾತ್ರ ಜನಸಾಮಾನ್ಯರಿಗೆ ಕೆಲಸ ಮಾಡಿಕೊಡಲಾಗುತ್ತಿದೆ. ಏಜೆಂಟ್ ಗಳ ಹಾವಳಿ ಮಿತಿ ಮೀರಿದ್ದು, ಅಧಿಕಾರಿಗಳು ವಕೀಲರಿಗೂ ಕ್ಯಾರೇ ಎನ್ನುತ್ತಿಲ್ಲ. 5-50 ಸಾವಿರ ರೂಪಾಯಿವರೆಗೆ ಲಂಚ ಪಡೆಯುತ್ತಿದ್ದಾರೆ ಎಂದು ವಕೀಲರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸದಾಗಿ ವಿವಾಹವಾಗುವ ಜೋಡಿಗಳಿಗೂ ರಜಿಸ್ಟರ್ ಮಾಡಿಕೊಳ್ಳಲು 5 ಸಾವಿರ ಲಂಚಕ್ಕೆ …

Read More »

ನಮಗೆ ಲಿಂಗಾಯತ, ಮರಾಠಾ ಸೇರಿದಂತೆ ಎಲ್ಲಾ ಸಮುದಾಯದವರು ಒಂದೆ..: ಡಿ ಕೆ ಶಿವಕುಮಾರ್

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಡಿ ಕೆ ಶಿವಕುಮಾರ್ ಹೇಳಿಕೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ಜೊತೆಗೆ ಸಭೆ ಮಾಡುತ್ತೇನೆ. ಈಗಾಗಲೇ ರೈತ ನಾಯಕ ಬಾಬಾಗೌಡ ಪಾಟೀಲ್, ಸೇರಿದಂತೆ ಎಲ್ಲರಿಗೂ ಭೇಟಿ ಆಗುತ್ತಿದ್ದೇನೆ.. ಅನೇಕ ಧರ್ಮ ಪೀಠದ ಸ್ವಾಮೀಜಿಗಳಿಗೆ ಭೇಟಿ ಮಾಡಿದ್ದೇನೆ . ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಉತ್ತಮ ಪ್ರತಿಕ್ರಿಯೆ ಕೊಟ್ಟಿದ್ದಾರೆ.. ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ರೂ ಕೇಂದ್ರ ಸರ್ಕಾರ ಅವರು ಜೊತೆಗೆ ಮಾತನಾಡಿಲ್ಲ. ಹೀಗಾಗಿ ರೈತರ ಆಕ್ರೋಶ …

Read More »

3ಲಕ್ಷ ಅಂತರದಿಂದ ಸತೀಶ ಜಾರಕಿಹೊಳಿ ಗೆದ್ದು ಬರುತ್ತಾರೆ:M.B. ಪಾಟೀಲ..

  ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ. ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಅಭ್ಯರ್ಥಿ ಗೆ ವ್ಯಾಪಕವಾಗಿ ಬೆಂಬಲ ಸಿಗುತ್ತಿದೆ.. ಎರಡರಿಂದ ಮೂರು ಲಕ್ಷ ಮತ ಗಳ ಅಂತರಿದಿಂದ ಗೆಲುವು.. ಲಿಂಗಾಯತರು ಕಾಂಗ್ರೆಸ್ ಪರವಾಗಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ್ ಕೌಜಲಗಿ ಲಿಂಗಾಯತ ಶಾಸಕರಿದ್ದಾರೆ. ನಾನು, ಎ. ಬಿ ಪಾಟೀಲ್, ಪ್ರಕಾಶ್ ಹುಕ್ಕೇರಿ ಸೇರಿ ಪ್ರಚಾರ ನಡೆಸುತ್ತೇವೆ. ಸಿದ್ದರಾಮಯ್ಯ ಚುನಾವಣೆ ಪ್ರವಾಸಕ್ಕೆ ಬರ್ತಾರೆ‌. ಮತ್ತಷ್ಟು ಬಲ …

Read More »

ಸರ್ಕಾರ ನಡೆಸುವುದು ನಮಗೆ ಗೊತ್ತಿದೆ: ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿಎಂ

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ವಾಹನ ಕಾರ್ಯಾಚರಣೆ ನಡೆಸುತ್ತಿದ್ದು, ಸಾಕಷ್ಟು ಸರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಸುರಕ್ಷಿತ ಪ್ರಯಾಣದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಡೆಸುವುದು ನಮಗೆ ಗೊತ್ತಿದೆ. ನೀವು ಅದರ ಬಗ್ಗೆ ತಲೆ ಕೆಡಿಸಕೊಳ್ಳುವುದು ಬೇಡ. ಸರ್ಕಾರ ಹೇಗೆ ನಡೆಸಬೇಕು ನಮಗೆ ಗೊತ್ತಿದೆ. ಪ್ರಯಾಣಿಕರ ಜವಾಬ್ದಾರಿ …

Read More »

ತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪ್ರಕರಣ: ದೂರು ನೀಡಿದ ಬೆನ್ನಲ್ಲೇ ಆರೋಪಿ ಆತ್ಮಹತ್ಯೆಗೆ ಶರಣು!

ಖಮ್ಮಮ್​: ಸ್ವಂತ ಅಣ್ಣನ ಮೇಲೆ ಯುವತಿಯೊಬ್ಬಳು ಅತ್ಯಾಚಾರ ಆರೋಪ ಹೊರಿಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದೂರು ದಾಖಲಾದ ದಿನದ ಬೆನ್ನಲ್ಲೇ ಆರೋಪಿ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸಂತ್ರಸ್ತ ಯುವತಿಯ ಸಹೋದರ ವಿಜಯ್​ ನೇಣಿಗೆ ಶರಣಾಗಿದ್ದಾನೆ. ಮೊನ್ನೆಯಷ್ಟೇ ದೂರು ದಾಖಲಿಸಿದ್ದ ಸಹೋದರಿ, ಸ್ವಂತ ಅಣ್ಣನೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದಳು. ಭದ್ರಾದ್ರಿ ಕೊಟ್ಟಗುಡೆಮ್​ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ತಂದೆಯಿಲ್ಲದ ಸಂತ್ರಸ್ತೆ …

Read More »

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್!

ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಮದುವೆ ವಿಚಾರವಾಗಿ ವಿವಾದಕ್ಕೀಡಾಗಿದ್ದ ಇವರು ಸದ್ಯ ಮನನೊಂದು ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ …

Read More »