Breaking News
Home / 2021 / ಏಪ್ರಿಲ್ / 10 (page 4)

Daily Archives: ಏಪ್ರಿಲ್ 10, 2021

2021ರ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿಯ ವೇಗಿ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಇತಿಹಾಸ ನಿರ್ಮಿಸಿದ್ದಾರೆ.

ಚೆನ್ನೈ: 2021ರ ಐಪಿಎಲ್ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್‌ಸಿಬಿಯ ವೇಗಿ ಹರ್ಷಲ್ ಪಟೇಲ್ ಮುಂಬೈ ವಿರುದ್ಧ ಇತಿಹಾಸ ನಿರ್ಮಿಸಿದ್ದಾರೆ. 5 ಬಾರಿಯ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈ ತಂಡದ ವಿರುದ್ಧ ಇಲ್ಲಿಯಯವರೆಗೆ ಯಾರೂ 5 ವಿಕೆಟ್ ಪಡೆದಿರಲಿಲ್ಲ. ಆದರೆ ಈ ಬಾರಿ ಹರ್ಷಲ್ ಪಟೇಲ್ 5 ವಿಕೆಟ್ ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಹರ್ಯಾಣದ ಮಧ್ಯಮ ವೇಗಿ ಬೌಲರ್ ಹರ್ಷಲ್ ಪಟೇಲ್ ಅವರನ್ನು ಕೊಹ್ಲಿ 5ನೇಯವರಾಗಿ ಬೌಲಿಂಗ್ ಇಳಿಸಿದ್ದರು. ಹರ್ಷಲ್ …

Read More »

ಕಾಂಗ್ರೆಸ್ ಪಕ್ಷದ ಇತಿಹಾಸವೇ, ಈ ದೇಶದ ಇತಿಹಾಸ ” ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆ

ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ಇವತ್ತು ಬಡಸ್ ಕೆ ಎಚ್ ಗ್ರಾಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಡಿ ಕೆ ಶಿವಕುಮಾರವರ ನೇತ್ರತ್ವದಲ್ಲಿ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಬೃಹತ್ ಪ್ರಚಾರ ಸಭೆಯನ್ನು ಕೈಗೊಳ್ಳಲಾಯಿತು. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಅವಲೋಕಿಸುವ ಮುಖೇನ ಪ್ರಚಾರಕ್ಕೆ ಚಾಲನೆಯನ್ನು ನೀಡಲಾಯಿತು. ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಂತಹ ಕೊಡುಗೆಗಳನ್ನು ಸ್ಮರಿಸುತ್ತಾ ಅನೇಕ ಮಹನೀಯರು ಹಗಲು ರಾತ್ರಿಯನ್ನದೇ ದೇಶಕ್ಕಾಗಿ ದುಡಿದು ದೇಶವನ್ನು ಸುಭದ್ರವಾಗಿ …

Read More »

ಎಬಿಡಿ ಸ್ಫೋಟಕ ಆಟ – ಕೊನೆಯ ಎಸೆತದಲ್ಲಿ ಆರ್‌ಸಿಬಿಗೆ ರೋಚಕ ಜಯ

ಚೆನ್ನೈ: ಹರ್ಷಲ್ ಪಟೇಲ್ ಭರ್ಜರಿ ಬೌಲಿಂಗ್,  ಎಬಿಡಿ ವಿಲಿಯರ್ಸ್ ಅವರ ಸ್ಫೋಟಕ ಬ್ಯಾಟಿಂಗ್‍ನಿಂದಾಗಿ ಮುಂಬೈ ವಿರುದ್ಧ ಕೊನೆಯ ಎಸೆತದಲ್ಲಿ ಬೆಂಗಳೂರು ತಂಡ ಜಯವನ್ನು ಸಾಧಿಸಿ ಶುಭಾರಂಭ ಮಾಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 9 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಬೆಂಗಳೂರು 20ನೇ ಓವರಿನ ಕೊನೆಯ ಎಸೆತದಲ್ಲಿ ಒಂದು ರನ್ ಗಳಿಸುವ ಮೂಲಕ ಪಂದ್ಯವನ್ನು 2 ವಿಕೆಟ್‍ಗಳಿಂದ ಗೆದ್ದುಕೊಂಡಿತು. ಗೆದ್ದದ್ದು ಹೇಗೆ? …

Read More »

ಸವದತ್ತಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ,

ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರದ ಅಂಗವಾಗಿ ಸವದತ್ತಿಯಲ್ಲಿ ಇಂದು ಕಾಂಗ್ರೆಸ್ ಬೃಹತ್ ಸಮಾವೇಶ ಜರುಗಿತು. “ಜನಸಾಮಾನ್ಯರಿಗೆ ಬೆಲೆ ಏರಿಕೆಯ ಮೂಲಕ ತೊಂದರೆ ನೀಡುತ್ತಿರುವ ಕೇಂದ್ರ ಸರ್ಕಾರಕ್ಕೆ ಉಪಚುನಾವಣೆಯಲ್ಲಿ ಜನರು ತಮ್ಮ ಶಕ್ತಿ ತೋರಿಸಬೇಕು” ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರಾದ ಎಂ.ಬಿ. ಪಾಟೀಲ, ಕೆ.ಎಚ್. ಮುನಿಯಪ್ಪ, ರುದ್ರಪ್ಪ ಲಮಾನಿ, ಕುಸುಮಾವತಿ ಶಿವಳ್ಳಿ, ಎಸ್.ಬಿ. ಘಾಟಗೆ, ಬಿ.ಆರ್. ಪಾಟೀಲ, ವಿಜಯ ಕಾಶಪ್ಪನವರ, ಆಲಕೋಡ ಹನುಮಂತಪ್ಪ, ವಿನಯ …

Read More »

ನಾಲ್ಕನೇ ದಿನವೂ ಮುಂದುವರಿದ ಬಸ್ ಮುಷ್ಕರ – ಇವತ್ತೂ ಸಿಗಲ್ಲ KSRTC, BMTC ಬಸ್

ಬೆಂಗಳೂರು: ಕೆಎಸ್‍ಆರ್ ಟಿಸಿ, ಬಿಎಂಟಿಸಿ ನೌಕರರು ನಡೆಸ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇವತ್ತೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳು ಸಂಚಾರ ಮಾಡಲ್ಲ. ಇವತ್ತಿನಿಂದ ಸಾಲು ಸಾಲು ರಜೆ, ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಮುಷ್ಕರದ ಬಿಸಿ ತಟ್ಟಿದ್ದು, ಪ್ರಯಾಣಿಕರು ಪರದಾಡ್ತಿದ್ದಾರೆ. ಏಪ್ರಿಲ್ 12ರಂದು ಸಾರಿಗೆ ನೌಕರರು ತಟ್ಟೆ-ಲೋಟ ಚಳುವಳಿಗೆ ನಿರ್ಧರಿಸಿದ್ದಾರೆ. ಅಂದರೆ ಅಲ್ಲಿವರೆಗೂ ಮುಷ್ಕರ ಕೊನೆ ಆಗುವ ಲಕ್ಷಣಗಳಿಲ್ಲ. ಈ ನಡುವೆ ಮುಷ್ಕರ ನಿರತ ಬಿಎಂಟಿಸಿಯ 120 ಮಂದಿಯನ್ನು ಕೆಲಸದಿಂದ …

Read More »