Daily Archives: ಏಪ್ರಿಲ್ 11, 2021

ಸತೀಶ್ ಜಾರಕಿಹೊಳಿ ಅವರಿಗೆ ಮೇದಾರ ಸಮಾಜದ ವತಿಯಿಂದ ಅತ್ತುತ್ತಮ ಬೆಂಬಲ

ಬೆಳಗಾವಿ: ಬೆಳಗಾವಿ ಲೋಕಸಭಾ ಚುನಾವಣೆ ಎಲ್ಲರಲ್ಲೂ ಒಂದು ಕುತೂಹಲ ಮೂಡಿಸಿದೆ ದಿವಂಗತ ಸುರೇಶ್ ಅಂಗಡಿಯವರ ನಿಧನದ ನಂತರ ಬೆಳಗಾವಿಯಲ್ಲಿ ಚುನಾವಣೆ ರಂಗ ಜೋರಾಗಿಯೇ ನಡೆದಿದೆ.ಒಂದು ಕಡೆ ಬಿಜೆಪಿ ಪ್ರಚಾರ ಜೋರಾಗಿ ಆದ್ರೆ ಇನ್ನೊಂದು ಕಡೆ ಕಾಂಗ್ರೇಸ್ ಪಕ್ಷದ ಪ್ರಚಾರ ಇನ್ನು ಭರ್ಜರಿಯಾಗಿ ಸಾಗುತ್ತಿದೆ ಸತೀಶ್ ಜಾರಕಿಹೊಳಿ ಅವರ ಪ್ರಚಾರ ದಿನದಿಂದ ದಿನಕ್ಕೆ ಭರ್ಜರಿಯಾಗಿ ಸಾಗುತ್ತಿದ್ದು ಪ್ರತಿಯೊಂದು ಸಮಾಜದ ಜನ ಸತೀಶ್ ಜಾರಕಿಹೊಳಿ ಅವರ್ ಬೆಂಬಲಕ್ಕೆ ನಿಲ್ಲುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ …

Read More »

ಜೈ ಭೀಮ.. ಜೈ ತುರಮರಿ.. ಜೈ ಸತೀಶಣ್ಣಾ..ಜಾರಕಿಹೊಳಿಯವರ ಪರ ಪ್ರಚಾರ ಕಾರ್ಯಕ್ರಮ

ಬೆಳಗಾವಿ ಗ್ರಾಮೀಣ ಕ್ಷೇತ್ರದ #ತುರಮರಿ ಗ್ರಾಮದ ದಲಿತ ಪರ ಇರುವ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಚುಣಾವಣೆಯ ಪ್ರಯುಕ್ತ ಶ್ರೀ ಸತೀಶಣ್ಣಾ ಜಾರಕಿಹೊಳಿಯವರ ಪರ ಪ್ರಚಾರ ಕಾರ್ಯಕ್ರಮ ಜರುಗಿತು. ಈ‌ಗಿನ ದೇಶದ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಬಗ್ಗೆ ರಾಜ್ಯ ಹಾಗೂ ಬಿಜೆಪಿ ಸರ್ಕಾರಗಳಿಗೆ ಕಿಂಚಿತ್ತು ಕಾಳಜಿ‌ ಇಲ್ಲದೇ ಇರುವುದು ಪ್ರತಿಯೊಬ್ಬ ಮತ ಮಹಾಪ್ರಭುವಿನ ಉತ್ತರವಾಗಿದೆ, ಈ ಸರ್ಕಾರಗಳು ಅಚ್ಛೇ ದಿನಗಳು ಬರ್ತಾವೆ ಅಂತಾ ಹೇಳ್ತಾ ಹೇಳ್ತಾ ತಮ್ಮ ಬೇಳೆಕಾಳುಗಳನ್ನು ಬೇಯಿಸಿಕೊಳ್ಳುವುದರಲ್ಲಿ …

Read More »

ಮನೆ ಕಟ್ಟುವವರಿಗೆ ಸಿಹಿ ಸುದ್ದಿ ನೀಡಿದ ಗಣಿ ಸಚಿವ ಮುರುಗೇಶ್ ನಿರಾಣಿ

ಕಲಬುರಗಿ: ಗಣಿ ಇಲಾಖೆಯ ಸಿಬ್ಬಂದಿ ಅಧಿಕಾರಿಗಳಿಗೆ ಸಮವಸ್ತ್ರ ವಾಕಿ ಟಾಕಿ ಸೇರಿದಂತೆ ಅತ್ಯಾಧುನಿಕ ಸಾಧನಗಳ ವ್ಯವಸ್ಥೆ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ಕಲ್ಬುರ್ಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಅವಘಡ ಸಂಭವಿಸದಂತೆ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಸ್ಪೋಟಕ ವಸ್ತುಗಳ ಸಾಗಾಟ, ಸಂಗ್ರಹಣೆಯ ಬಗ್ಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ. ಉಚಿತ ಮರಳು ನೀತಿ ಜಾರಿಗೆ ತರಲು ನಿರ್ಧರಿಸಲಾಗಿದೆ. 10 ಲಕ್ಷ ರೂಪಾಯಿಯವರೆಗೆ ಒಂದು …

Read More »

ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ: ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಜನತೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡದೇ ಹೋದರೆ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಅನಿವಾರ್ಯ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್ ಅವರು, ಕೊರೊನಾ ನಿಯಂತ್ರಣಕ್ಕೆ ನಾವು ಒಂದೊಂದೇ ಹೆಜ್ಜೆಯನ್ನು ಇಡಬೇಕಾಗುತ್ತದೆ. ಜನ ಜಾಗೃತರಾಗಿದ್ದರೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಅವಶ್ಯಕತೆ ಬರುವುದಿಲ್ಲ. ಯಾವುದೇ ಆರ್ಥಿಕ …

Read More »

ಪ್ರಯಾಣಿಕರ ಗಮನಕ್ಕೆ.. ನಾಳೆ ಇನ್ನಷ್ಟು ತೀವ್ರಗೊಳ್ಳಲಿದೆ ಸಾರಿಗೆ ಮುಷ್ಕರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ನಾಳೆ ರಾಜ್ಯಾದ್ಯಂತ ಮುಷ್ಕರ ಇನ್ನಷ್ಟು ತೀವ್ರಗೊಳಿಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ, ಸರ್ಕಾರ ಸಾರಿಗೆ ಸಿಬ್ಬಂದಿಗಳ ಮುಷ್ಕರ ಹತ್ತಿಕ್ಕಲು ಯತ್ನಿಸುತ್ತಿದೆ. ಹಲವು ಸಂಘಟನೆಗಳ ಬಸ್ ಗಳ ಓಡಾಟ ನಡೆಸಿದೆ. ಮುಷ್ಕರದಲ್ಲಿ ಪಾಲ್ಗೊಂಡ ನೌಕರರನ್ನು ವರ್ಗಾವಣೆ ಮಾಡಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ದಬ್ಬಾಳಿಕೆ ಹೇರುತ್ತಿದೆ. ಸರ್ಕಾರದ …

Read More »

ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಫಿಕ್ಸ್..!?

ಬೆಂಗಳೂರು,ಏ.11- ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪ್ರಾಥಮಿಕ ಹಂತದಲ್ಲಿ 10 ದಿನಗಳ ಕಾಲ ಲಾಕ್‍ಡೌನ್ ಜಾರಿ ಮಾಡುವುದು ಸೂಕ್ತ ಎಂದು ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ಮಾಡಿದೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಸಮಿತಿ ಸದಸ್ಯರು ಬೆಂಗಳೂರಿನಲ್ಲಿ 10 ದಿನ ಲಾಕ್‍ಡಾನ್ ಜಾರಿ ಮಾಡುವುದು ಸೂಕ್ತ. ಇದರ ಫಲಿತಾಂಶವನ್ನು …

Read More »

ಬೆಳಗಾವಿ ಉಪಚುನಾವಣೆ | ಸೇವೆಯೇ ಶ್ರೀರಕ್ಷೆ ಎಂದ ಸತೀಶ ಜಾರಕಿಹೊಳಿ

ಬೆಲೆ  ಏರಿಕೆ ಮತ್ತು ಅನುಕಂಪದ ಅಲೆ ಇವೆರಡರ ನಡುವಿನ ಸ್ಪರ್ಧೆಯ ಕಣದಂತೆ ಬೆಳಗಾವಿ ಉಪಚುನಾವಣೆಯ ಕಣ ಬದಲಾಗಿದೆ. ಇಬ್ಬರು ಪ್ರಬಲ ಅಭ್ಯರ್ಥಿಗಳು ತಮ್ಮ ಯೋಜನೆಗಳನ್ನು, ಆತಂಕಗಳನ್ನು ಹಾಗೂ ಯಶಸ್ಸಿನ ನಿರೀಕ್ಷೆಗಳನ್ನು  ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ. *ಅಭ್ಯರ್ಥಿಯಾಗಿ ಹೇಗೆ ಸಮರ್ಥಿಸಿಕೊಳ್ತೀರಿ? ಸಂಘಟನೆ ಮಾಡುವವರು, ಈ ಭಾಗದಲ್ಲಿ ಪರಿಚಯ ಇರುವವರು ಬೇಕಾಗಿತ್ತು. ಮುಂಚಿನಿಂದಲೂ ಕೆಲಸ ಮಾಡುವವರಿದ್ದರೆ ಹೆಚ್ಚು ಅನುಕೂಲವಾಗುತ್ತದೆ. ಶ್ರಮದ ಅಗತ್ಯವಿರುವುದಿಲ್ಲ ಎಂದು ಪಕ್ಷ ನನ್ನನ್ನು ಆಯ್ಕೆ ಮಾಡಿದೆ. *ಬೆಂಬಲಿಗರ ಪ್ರತಿಕ್ರಿಯೆ ಹೇಗಿದೆ? ಎರಡು …

Read More »

ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜನತಾ ಪಾರ್ಟಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು

ರಾಯಚೂರು: ಬಿಜೆಪಿ ಎಂದರೆ ‘ಭ್ರಷ್ಟಾಚಾರ ಜನತಾ ಪಾರ್ಟಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಎಸ್ ವೈ ಕುಟುಂಬ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಿಎಂ ಮನೆಗೆ ಹೋಗುತ್ತಾರೆ ಎಂದು ಅದೇ ಪಕ್ಷದ ಯತ್ನಾಳ ಹೇಳಿದ್ದಾರೆ. ಬಿಜೆಪಿಯವರು ಎಲ್ಲಿಯಾದರೂ ಸೋಲ್ತೀವಿ ಅಂತ ಹೇಳಿದ್ದಾರೆ. ಯಡಿಯೂರಪ್ಪನವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಯಡಿಯೂರಪ್ಪನವರು ಮೊದಲಿಬಿಂದಲೂ ಸುಳ್ಳು ಹೇಳಿಕೊಂಡೆ ಬಂದಿದ್ದಾರೆ ಎಂದರು. ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಹೋಗುತ್ತದೆ ಎನ್ನುವುದು ಬಾಲಿಶತನದ ಹೇಳಿಕೆ. …

Read More »

ತಟ್ಟೆ, ಲೋಟ ಬಡಿಯುವ ಮೂಲಕ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರ ಚಳವಳಿ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಮುಷ್ಕರ ತೀವ್ರವಾಗಿದೆ. ಸರ್ಕಾರದ ಮನವಿ, ಬೆದರಿಕೆಗಳಿಗೆ ನೌಕರರು ಬಗ್ಗುತ್ತಿಲ್ಲ. ನಾಳೆ ತಟ್ಟೆ, ಲೋಟ ಬಡಿಯುವ ಮೂಲಕ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು ಸಾರಿಗೆ ಇಲಾಖೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ನಾಳೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ತಹಶಿಲ್ದಾರ್ ಕಚೇರಿ ಮುಂದೆ ಚಳವಳಿ ನಡೆಸುತ್ತೇವೆ, ಚಳವಳಿ ಯಶಸ್ವಿಯಾಗಲಿದೆ ಎಂಬ ನಂಬಿಕೆಯಿದೆ. ನಾಳೆ ಅಪರಾಹ್ನ 3 …

Read More »

ಆರನೇ ವೇತನ ಆಯೋಗಕ್ಕೆ ಸಮನಾದ ವೇತನ ನೀಡಲ್ಲ: ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ

ಹುಮನಾಬಾದ: ಯಾವುದೇ ಕಾರಣಕ್ಕೂ ಆರನೇ ವೇತನ ಆಯೋಗದ ಸಮನಾದ ಸಂಬಳ ನೀಡಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ಮಾಣಿಕನಗರದಲ್ಲಿ ರವಿವಾರ ‘ಉದಯವಾಣಿ’ ಜತೆ ಮಾತನಾಡಿದ ಅವರು, ಆರನೇ ವೇತನ ಆಯೋಗದ ಸಮನಾದ ಸಂಬಳ ನೀಡಲು ಸಾಧ್ಯವೇ ಇಲ್ಲ. ಒಂದು ವೇಳೆ ಸಮನಾದ ಸಂಬಳ ನೀಡಿದರೆ ಇಲಾಖೆಯ ಸಿಬ್ಬಂದಿಗಳ ಮಧ್ಯೆ ತಾರತಮ್ಯ ನೀತಿ ಹುಟ್ಟಿಕೊಳ್ಳುತ್ತದೆ. ಸೀನಿಯರ್ ಸಿಬ್ಬಂದಿಗಳು ಹಾಗೂ ಜೂನಿಯರ್ ಸಿಬ್ಬಂದಿಗಳ …

Read More »