Breaking News

Daily Archives: ಏಪ್ರಿಲ್ 14, 2021

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ.

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*

Read More »

ಗೋಕಾಕ: ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.

ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು. ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ …

Read More »

ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ

ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.

Read More »

ಇದೇ ಶನಿವಾರ (ಎ.17) ನಡೆಯುವ ಉಪಚುನಾವಣೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ನನ್ನ ಗೆಲುವಿಗೆ ಸಹಕರಿಸಬೇಕು”.:

ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ಮಾರೀಹಾಳ, ಬಾಳೇಕುಂದ್ರಿ, ಮೋದಗಾ, ಬಾಳೇಕುಂದ್ರಿ ಕೆ.ಎಚ್., ಮುತಗಾ, ಸಾಂಬ್ರಾ, ತಾರೀಹಾಳ, ಕೆ.ಕೆ. ಕೊಪ್ಪ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಪ್ರಚಾರದಲ್ಲಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿವಿಧ ಮುಖಂಡರು ಸಾಥ್ ನೀಡಿದರು. “ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತುಂಬಾ ಕಷ್ಟಪಡುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ನಿಯಂತ್ರಣ ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ …

Read More »

ಇಂತಹ ಕೆಟ್ಟ ಸರ್ಕಾರವನ್ನ ಹಿಂದೆಯೂ ನೋಡಿರಲಿಲ್ಲ.. ಮುಂದೆಯೂ ಬರುವುದಿಲ್ಲ: ಹೆಚ್‌.ಡಿ ಕುಮಾರಸ್ವಾಮಿ

ಬೀದರ್: ಕರ್ನಾಟಕದಲ್ಲಿ ಇಂತಹ ಕೆಟ್ಟ ಸರಕಾರ ನೋಡಿರಲಿಲ್ಲ. ಹಿಂದೆಯೂ ಇಂತಹ ಸರ್ಕಾರ ಬಂದಿರಲಿಲ್ಲ.. ಮುಂದೆಯೂ ಬರುವುದಿಲ್ಲ.. ಕೊರೊನಾದಿಂದ ಜನರನ್ನ ದೇವರೇ ಕಾಪಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಸವ ಕಲ್ಯಾಣದಲ್ಲಿ ಮಾತನಾಡಿದ ಮಾಜಿ ಸಿಎಂ ‘ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಗಮನಿಸಿದೆ. 18ರ ನಂತ್ರ ಸರ್ವಪಕ್ಷ ಸಭೆ ಕರೆದು ಸಲಹೆ ಪಡೆಯುವುದಾಗಿ ಕೇಳ್ತಾರಂತೆ. ಯಾವ ಪುರುಷಾರ್ಥಕ್ಕಾಗಿ ಸಭೆ ಕರೆಯುತ್ತಾರೆ.. ಸಲಹೆ ಪಡೆಯುತ್ತಾರೆ? ಎಂದು ಪ್ರಶ್ನಿಸಿದರು. ಇನ್ನು ಈಗಾಗಲೇ …

Read More »

ನೌಕರರ ಮುಷ್ಕರದ ಎಫೆಕ್ಟ್:‌ ಸಾರಿಗೆ ನಿಗಮಗಳಿಗೆ ʼ₹152 ಕೋಟಿ ಲಾಸ್ʼ..!​

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದ ಸಾರಿಗೆ ನೌಕರರು ಕಳೆದ 8 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಆದ್ರೆ, ಈ ಮುಷ್ಕರದಿಂದ ನಾಲ್ಕೂ ನಿಗಮಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಹೌದು, ಈ ಮುಷ್ಕರದಿಂದ ಸಾರಿಗೆ ಇಲಾಖೆಯ 4 ವಿಭಾಗಗಳಿಗೂ ಕೋಟಿಗಟ್ಟಲೇ ನಷ್ಟವಾಗಿದೆ. ಅದ್ರಂತೆ, ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 70 ಕೋಟಿ ರೂಪಾಯಿ ನಷ್ಟವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ- 20 ಕೋಟಿ ರೂಪಾಯಿ ನಷ್ಟವಾಗಿದೆ. ಇನ್ನು ವಾಯುವ್ಯ …

Read More »

ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಕೋರಿದರು.

ಗೋಕಾಕ: ದೇಶದಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಷ್ಟ್ರದ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಬೆಳಗಾವಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಕೋರಿದರು. ಮಂಗಳವಾರದಂದು ಸಂಜೆ ಇಲ್ಲಿಗೆ ಸಮೀಪದ ಮೆಳವಂಕಿ (ಗೌಡನ ಕ್ರಾಸ್) …

Read More »

ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಿದೆ.

ಧಾರವಾಡ: ಕಳೆದ ಒಂದು ವಾರದಿಂದ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿರುವ ಹಿನ್ನೆಲೆ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನ ಮುಂದೂಡಿದೆ. ನಾಳೆಯಿಂದ ಏಪ್ರಿಲ್ 17ರವರೆಗೆ ನಡೆಯಬೇಕಿದ್ದ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳನ್ನ ಮುಂದೂಡಲಾಗಿದೆ. ಈ ಬಗ್ಗೆ ಕರ್ನಾಟಕ ವಿಶ್ವವಿದ್ಯಾಲಯ ಕುಲಪತಿ ಕೆ ಬಿ ಗುಡಸಿ ಮಾಹಿತಿ ನೀಡಿದ್ದಾರೆ. ಸಾರಿಗೆ ಮುಷ್ಕರ ಹಿನ್ನೆಲೆ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಇಲ್ಲದ ಕಾರಣ ಪರೀಕ್ಷೆ ಮುಂದೂಡಿದ್ದೇವೆ. ಮುಂದೂಡಲಾದ ಪರೀಕ್ಷೆಯ ದಿನಾಂಕವನ್ನ ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ಗುಡಸಿ …

Read More »

ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೊದಗಾ ಗ್ರಾಮದಲ್ಲಿ ಲೋಕಸಭಾ ಉಪ ಚುಣಾವಣೆಯ ಅಂಗವಾಗಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ ಕಾರ್ಯಕ್ರಮದಲ್ಲಿ‌ ಭಾಗಿಯಾಗಿ ಮತ ಯಾಚಿಸಿದೆ. ಅಭೂತಪೂರ್ವ ಜನ ಬೆಂಬಲ ದೊರೆಯುತ್ತಿರುವುದನ್ನು ನೋಡಿದರೆ ಸತೀಶಣ್ಣನವರು ಲಕ್ಷಾಂತರ ಮತಗಳ ಅಂತರದಿಂದ ಗೆಲ್ಲುವುದರಲ್ಲಿ ಯಾವ ಸಂಶಯವಿಲ್ಲ  

Read More »

ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮಕ್ಕೆ ಶ್ರೀ ಸತೀಶಣ್ಣನವರ ಜೊತೆ ಪ್ರಚಾರ

ಬೆಳಗಾವಿ ಗ್ರಾಮೀಣ ಪ್ರದೇಶದ ಸಾಂಬ್ರಾ ಗ್ರಾಮದಕ್ಕೆ ಇವತ್ತು ಲೋಕಸಭಾ ಚುನಾವಣೆಯ ಪ್ರಚಾರಾರ್ಥ ಸಲುವಾಗಿ ತೆರಳಿ ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಹಾಗೂ ಮಹಾನ್ ನಾಯಕರಾದ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯ ನಿಮಿತ್ಯ ಅವರ ಪುತ್ಥಳಿಗೆ ಗೌರವಾರ್ಪಣೆಯನ್ನು ಸಲ್ಲಿಸಿ ಶ್ರೀ ಸತೀಶಣ್ಣನವರ ಜೊತೆ ಪ್ರಚಾರವನ್ನು ಕೈಗೊಂಡು ಮತ ಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಬೀರದೇವರ ಮಂದಿರಕ್ಕೆ ಸಹ ತೆರಳಿ ಆಶೀರ್ವಾದವನ್ನು ಪಡೆದು, ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ …

Read More »