Breaking News

Daily Archives: ಏಪ್ರಿಲ್ 14, 2021

ಮೊಬೈಲ್‍ನಲ್ಲಿ ಮಾತಾಡಿ ಜೇಬಲ್ಲಿ ಇಟ್ಟುಕೊಳ್ಳುವಾಗ ಬಡೀತು ಸಿಡಿಲು- ವ್ಯಕ್ತಿ ಸಾವು

ಬೆಂಗಳೂರು: ಅಕಾಲಿಕ ಮಳೆಯಿಂದ ಜನ ಕಂಗಾಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರದಿಂದ ಹಲವು ಅನಾಹುತಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಟಿಎಪಿಸಿಎಂಎಸ್ ಅಧ್ಯಕ್ಷ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಬಳಿ ನಡೆದಿದೆ. ಸೋಮಣ್ಣ ಬೀರಪ್ಪ ತೇರದಾಳ(40) ಸಿಡಿಲು ಬಡಿದು ಸಾವಿಗೀಡಾದ ದುರ್ದೈವಿ. 100 ಕುರಿ ಸಾಕಿದ್ದ ಸೋಮಣ್ಣ ಬೀರಪ್ಪ ತೇರದಾಳ, ಮಧ್ಯಾಹ್ನ ಕುರಿ ಕಾಯುವ ಆಳಿನ ಜೊತೆ ನೋಡಲು ಹೋಗಿದ್ದ. ಈ ವೇಳೆ ಮೊಬೈಲ್‍ನಲ್ಲಿ …

Read More »