ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಾರ್ಭಟ ಮುಂದುವರಿದ್ದು, ಖಾಸಗಿ ಆಸ್ಪತ್ರೆಗಳು ಇದರ ಲಾಭ ಪಡೆಯಲು ಮುಂದಾದ್ವಾ ಎಂಬ ಪ್ರಶ್ನೆಯೊಂದು ಮೂಡಿದೆ. ಹೌದು. ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಸೋಂಕಿತರಿಂದ ಫುಲ್ ಆಗಿವೆಯಾ..? ಡಿಮ್ಯಾಂಡ್ ಸೃಷ್ಟಿ ಮಾಡಲು ಬೆಡ್ ಕೊರತೆಯ ನಾಟಕ ಆಡ್ತಿವೆಯಾ..?, ಜನರಲ್ಲಿ ಸೋಂಕು ಭೀತಿ ಹುಟ್ಟಿಸಲು ಬೆಡ್ ಫುಲ್ ಅಂತಾ ಕಥೆ ಕಟ್ಟುತ್ತಿವೆಯಾ ಎಂಬ ಪ್ರಶ್ನೆ ಮೂಡಿದ್ದು, ಖಾಸಗಿ ಆಸ್ಪತ್ರೆಗಳ ದರ್ಬಾರ್ ಸ್ಟೋರಿಯನ್ನು ಪಬ್ಲಿಕ್ ಟಿವಿ ಬಯಲು ಮಾಡಿದೆ. ಬೆಂಗಳೂರು ಬೆಡ್ …
Read More »Daily Archives: ಏಪ್ರಿಲ್ 16, 2021
ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸದಾಶಿವರಾವ ಬಾಪುಸಾಹೇಬ ಭೋಸಲೆ ನಿಧನ
ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಹಾಗೂ ಅಪ್ಪಟ ಗಾಂಧಿವಾದಿಯಾಗಿದ್ದ ಸದಾಶಿವರಾವ ಬಾಪುಸಾಹೇಬ ಭೋಸಲೆ(101) ಅವರು ವಯೋಸಹಜ ಅನಾರೋಗ್ಯದಿಂದ ತಾಲ್ಲೂಕಿನ ಕಡೋಲಿ ಗ್ರಾಮದ ಸ್ವಗೃಹದಲ್ಲಿ ಗುರುವಾರ ಮುಂಜಾನೆ ನಿಧನರಾದರು. ಮೃತರಿಗೆ ಪುತ್ರ, ಸೊಸೆ, ಮಗಳು, ಅಳಿಯ ಹಾಗೂ ಮೊಮ್ಮಕ್ಕಳು ಇದ್ದಾರೆ. ಸದಾಶಿವರಾವ ಬಾಪುಸಾಹೇಬ ಭೋಸಲೆ ಅವರು ಗಾಂಧೀಜಿ ಹಾಗೂ ವಿನೋಬಾ ಭಾವೆ ಅವರ ವಿಚಾರಧಾರೆಗಳನ್ನು ಪಾಲಿಸುತ್ತಿದ್ದರು. ಅವರಿಂದ ಪ್ರಭಾವಿತರಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದರು. 1946ರಲ್ಲಿ ಬ್ರಿಟಿಷ್ ಸರ್ಕಾರವು ನಡೆಸಿದ ಚುನಾವಣೆಯಲ್ಲಿ …
Read More »ಕಿರಣ ಸುಬ್ಬರಾವ್ ಇನ್ನಿಲ್ಲ ಅಲ್ಪಕಾಲದ ಅನಾರೋಗ್ಯದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
ಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿ ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ಕಿರಣ ಸುಬ್ಬರಾವ್ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅನಾರೋಗ್ಯದ ನಂತರ ಶುಕ್ರವಾರ ಬೆಳಗ್ಗೆ ಅವರು ಕೊನೆಯುಸಿರೆಳೆದರು. ಮೂಲತಃ ಲೋಕೋಪಯೋಗಿ ಇಲಾಖೆಯ ಉದ್ಯೋಗಿಯಾಗಿರುವ ಕಿರಣ ಸುಬ್ಬರಾವ್, ನಿಯೋಜನೆಯ ಮೇರೆಗೆ ಸ್ಮಾರ್ಟ್ ಸಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇದಕ್ಕೂ ಮೊದಲು ಬೆಳಗಾವಿ ಮಹಾನಗರ ಪಾಲಿಕೆಯಲ್ಲೂ ಹಲವು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. ತಾಯಿ, ಪತ್ನಿ, ಓರ್ವ …
Read More »
Laxmi News 24×7