ಬೆಂಗಳೂರು: ಭಾರತದ ಕ್ರಿಕೆಟ್ ಆಟಗಾರ, ಕನ್ನಡಿಗ ಕೆ.ಎಲ್ ರಾಹುಲ್ ಅವರಿಗೆ ಅವರ ಸ್ನೇಹಿತೆ ಸಿನಿಮಾ ನಟಿ ಅಥಿಯಾ ಶೆಟ್ಟಿ, ನಿಮಗೆ ಕೃತಜ್ಞರಾಗಿರಬೇಕು ಎಂದು ಬರೆದುಕೊಂಡು ಫೋಟೋ ಒಂದನ್ನು ಪೋಸ್ಟ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಕೋರಿದ್ದಾರೆ. ಕೆ.ಎಲ್ ರಾಹುಲ್ ಇಂದು 29ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಅಥಿಯಾ ಶೆಟ್ಟಿ, ರಾಹುಲ್ ಜೊತೆಗಿರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಖ್ಯಾತ ಬಹುಭಾಷಾ ನಟ ಸುನೀಲ್ ಶೆಟ್ಟಿಯ ಮಗಳಾಗಿರುವ ಆಥಿಯಾ ಮತ್ತು ರಾಹುಲ್ …
Read More »Daily Archives: ಏಪ್ರಿಲ್ 19, 2021
ಪಬ್ ಗಳಲ್ಲಿ ಕೊರೊನಾ ರೂಲ್ಸ್ ಬ್ರೇಕ್ ಸಿಲಿಕಾನ್ ಸಿಟಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ನಂಗಾನಾಚ್
ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಮಿಂಚಿನ ವೇಗದಲ್ಲಿ ಕೊರೊನಾ ಹರಡುತ್ತಿದ್ದು, ನಿತ್ಯ 10 ಸಾವಿರಕ್ಕೂ ಅಧಿಕ ಪ್ರಕರಣಗಳು ನಗರದಲ್ಲಿ ವರದಿಯಾಗುತ್ತಿವೆ. ಸರ್ಕಾರ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಪಬ್, ಬಾರ್ಗಳಲ್ಲಿ ಇದ್ಯಾವುದೂ ಪಾಲನೆಯಾಗುತ್ತಿಲ್ಲ. ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ನಂಗಾನಾಚ್ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳಿಗೆ ನಗರದ ಪಬ್, ಬಾರ್ ಗಳಲ್ಲಿ ಕಿಮ್ಮತ್ತು ಇಲ್ಲದಂತಾಗಿದ್ದು, ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ. ಶೇ.50ರಷ್ಟು ಜನರ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಿ …
Read More »ರೇಣುಕಾಚಾರ್ಯ ಸಿಎಂ ಜೊತೆ ಸಂಪರ್ಕ, ಶಾಸಕ ರೇಣುಕಾಚಾರ್ಯಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ರೇಣುಕಾಚಾರ್ಯ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದು, ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಐಸೋಲೇಶನ್ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ರೇಣುಕಾಚಾರ್ಯ ಸಿಎಂ ಜೊತೆ ಸಂಪರ್ಕದಲ್ಲಿದ್ದರು. ಎರಡು ದಿನಗಳ ಹಿಂದೆ ಕೋವಿಡ್ …
Read More »ಬೆಂಗಳೂರಿಗೆ ಪ್ರತ್ಯೇಕ ಟಫ್ ರೂಲ್ಸ್ – ಪ್ಲಾನ್ ಏನು? ರಿಲೀಫ್ ಪ್ಲಾನ್ ಏನು?
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ತಪ್ಪಿರುವುದು ಗೊತ್ತಿದ್ದರೂ ಕೂಡ ಚುನಾವಣೆ ನೆಪದಲ್ಲಿ ಇಷ್ಟು ದಿನ ನಾನಾ ನೆಪ ಹೇಳ್ತಾ, ನಾಮ್ ಕಾ ವಾಸ್ತೆಗೆ ಎಂಬಂತೆ ಕೆಲವೊಂದಿಷ್ಟು ನಿಯಮಗಳನ್ನು ಪ್ರಕಟಿಸಿದ್ದ ಸರ್ಕಾರ ಈಗ ಇದಕ್ಕೆ ತಕ್ಕ ಬೆಲೆ ತೆರುತ್ತಿರುವಂತಿದೆ. ದಿನೇ ದಿನೇ ಕೊರೊನಾ ಸಾವು ನೋವುಗಳು ಹೆಚ್ಚುತ್ತಿವೆ. ಅದ್ರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಘನಘೋರವಾಗಿದೆ. ಹೀಗಾಗಿ ರಾಜ್ಯಸರ್ಕಾರ ನಿದ್ದೆಯಿಂದ ಎಚ್ಚೆತ್ತಂತೆ ತರಾತುರಿಯಲ್ಲಿ ಸಭೆ ಮೇಲೆ ಸಭೆ ಮಾಡುತ್ತಿದೆ. ಬೆಂಗಳೂರಿಗೆ ಅನ್ವಯ ಆಗುವಂತೆ …
Read More »