Breaking News
Home / 2021 / ಏಪ್ರಿಲ್ / 24 (page 4)

Daily Archives: ಏಪ್ರಿಲ್ 24, 2021

ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಅಲ್ಲ.

ಪ್ರಧಾನಿ‌ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ವೈರಸ್ ನಿಯಂತ್ರಿಸಿ. ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು …

Read More »

ಮೊನ್ನೆ ಬಸ್ ನಿಂದ‌ ಇಳಿಸಿ ಕೇಸ್ ಹಾಕಿಸಿದ್ರಿ! ಇವತ್ತು ನೋಡಿದ್ರೆ ನೀವೇ ಮಾಸ್ಕ್ ಹಾಕಿಲ್ಲ.

ಉಡುಪಿ ಡಿಸಿ ಅವರು ಉತ್ತರಿಸಲೇ ಬೇಕು… ಮೆಹಂದಿಯಲ್ಲಿ ಭಾಗವಹಿಸಿ, ಮಾಸ್ಕ್ ಹಾಕದೇ‌ ಇರೋ ವ್ಯಕ್ತಿ ನೀವೇ ಆಗಿದ್ದರೆ… ಖಂಡನೀಯ!! ಮದುವೆಗೆ ಮಾತ್ರ ಅವಕಾಶ, ಮೆಹಂದಿಗೆ ಇಲ್ಲ ಈ‌ ನಿಯಮ ಜನ ಸಾಮಾನ್ಯರಿಗೆ ಮಾತ್ರವಾ? ಅದೂ ಅಲ್ಲದೆ ಮೊನ್ನೆ ಬಸ್ ನಿಂದ‌ ಇಳಿಸಿ ಕೇಸ್ ಹಾಕಿಸಿದ್ರಿ! ಇವತ್ತು ನೋಡಿದ್ರೆ ನೀವೇ ಮಾಸ್ಕ್ ಹಾಕಿಲ್ಲ… ತಪ್ಪಲ್ವಾ ಸರ್… ನಾವು ಇಂಥ ತಪ್ಪು ಮಾಡೋದಿಲ್ಲ ಅಂಥಲ್ಲಾ.. ಆದರೆ ನೀವೇ ಮಾಡಿದ್ರೆ ಹೇಗೆ? ಬಡವರಿಗೊಂದು ನ್ಯಾಯ, …

Read More »

ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತಯಾರಿಗಾಗಿ ಪುಸ್ತಕ ವಿತರಣೆ

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು, ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಊರಿನ ಹಿರಿಯರು, ಗಣ್ಯರು ಹಾಗೂ ಅಧಿಕಾರಿಗಳು ಜೊತೆಗೂಡಿ ವಿತರಿಸಿದರು. ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ 10 ತರಗತಿಯ ಎಲ್ಲಾ ಅಂಶಗಳನ್ನು ಈ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಶೈಕ್ಷಣಿಕ ಜಿಲ್ಲೆಯ ಪರಿಣಿತ ಶಿಕ್ಷಕರ ಸಹಕಾರದಲ್ಲಿ ಈ …

Read More »