Breaking News

Daily Archives: ಏಪ್ರಿಲ್ 26, 2021

ಮೇ 10ರವರೆಗೆ KSRTC, BMTC ಬಸ್, ಮೆಟ್ರೋ ಸಂಚಾರ ಬಂದ್,ಕೊರೊನಾ ಕಂಟ್ರೋಲ್‍ಗೆ ಬರದಿದ್ರೆ ಲಾಕ್‍ಡೌನ್ ಮುಂದುವರಿಕೆ

ಬೆಂಗಳೂರು: ಮಂಗಳವಾರ ರಾತ್ರಿ 9 ಗಂಟೆಯಿಂದ ಇಡೀ ಕರುನಾಡು ಸಂಪೂರ್ಣ ಸ್ತಬ್ಧವಾಗಲಿದೆ. ಲಾಕ್‍ಡೌನ್ ಹಿನ್ನೆಲೆ ಸಾರಿಗೆ ಬಸ್ ಗಳ ಸಂಚಾರ ಸಂಪೂರ್ಣವಾಗಿ ಬಂದ್ ಆಗಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಇದೇ ವೇಳೆ ಮೇ 10ರವರೆಗೆ ಕೊರೊನಾ ನಿಯಂತ್ರಣಕ್ಕೆ ಬರದಿದ್ರೆ ಲಾಕ್‍ಡೌನ್ ಮುಂದುವರಿಯಲಿದೆ ಎಂದು ಸಿಎಂ ತಿಳಿಸಿದರು. ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 10ರವರೆಗೆ ಮಾತ್ರ ಅಗತ್ಯವಸ್ತುಗಳ (ದಿನಸಿ, ತರಕಾರಿ, ಹಾಲು, ಹಣ್ಣು) ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮದ್ಯದಂಗಡಿಗಳಿಗೆ …

Read More »

‘ಕೊರೊನಾ ತಡೆಗೆ ಜನರು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕು”

ಹುಬ್ಬಳ್ಳಿ ಏ 26 : ಕೊರೊನಾ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ಜನರು ಸೋಂಕು ತಡೆಗಟ್ಟಲು ತಾವೇ ಕಟ್ಟುನಿಟ್ಟಿನ ನಿಯಮ ಹಾಕಿಕೊಳ್ಳಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಲಹೆ ನೀಡಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ರಾಜ್ಯಗಳಿಗೆ ಎಲ್ಲ ರೀತಿಯ ಸಹಾಯ ಮಾಡಲು ಸಿದ್ದವಾಗಿದೆ. ಈಗಾಗಲೇ 1.22 ಲಕ್ಷ ರೆಮ್ ಡಿಸಿವಿಯರ್ ನೀಡಿದ್ದೇವೆ. ಕೇಂದ್ರ ಸರ್ಕಾರ ಹೊಸದಾಗಿ 551 ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ಅನುಮತಿ ‌ನೀಡಿದೆ ಎಂದರು. ಲಾಕ್ …

Read More »

ಕೊರೊನಾ ಮೊದಲ ಅಲೆಗಿಂತ ಈಗ ಆಕ್ಸಿಜನ್​ ಬೇಡಿಕೆ ಜಾಸ್ತಿ ಆಗಿದ್ದು ಏಕೆ? ಇಲ್ಲಿದೆ ಉತ್ತರ

ನಿಮಗೆ ನೆನಪಿದೆಯಾ? ಕಳೆದ ವರ್ಷ, ಕೊರೊನಾ ಮೊದಲ ಅಲೆ ಅಪ್ಪಳಿಸಿದಾಗ, ಎಲ್ಲೆಲ್ಲೂ ವೈದ್ಯಕೀಯ ವೆಂಟಿಲೇಟರ್​ಗಾಗಿ ಹಾಹಾಕಾರ ಎದ್ದಿತ್ತು. ಹೌದು. ಅದೇ ರೀತಿ ಹೈಡ್ರೋಕ್ಸಿಕ್ಲೋರೊಕ್ವಿನ್​ (ಎಚ್​ಸಿಕ್ಯೂ) ಮಾತ್ರೆಗೂ ಬೇಡಿಕೆ ತುಂಬಾ ಇತ್ತು. ಭಾರತ ಅಮೇರಿಕಕ್ಕೆ (ಎಚ್​ಸಿಕ್ಯೂ) ಮಾತ್ರೆಯನ್ನು ಕಳಿಸಿತ್ತು. ಭಾರತ ಸರ್ಕಾರ ಹೊಸ ಹೊಸ ವೆಂಟಿಲೇಟರ್​ ತಯಾರಿಸಲು ಕರೆ ಕೊಟ್ಟಿತ್ತು. ಅದು ಹೇಗೋ, ಭಾರತದಲ್ಲಿ ಕೊರೊನಾ ವೈರಾಣು ಮಣ್ಣುಮುಕ್ಕಿತು. ನಾವು ಬೇರೆಲ್ಲಾ ದೇಶಗಳಿಗಿಂತಲೂ ಸುಲಭವಾಗಿ ಕೊವಿಡ್​ 19 ಯುದ್ಧದಲ್ಲಿ ಗೆದ್ದುಬಿಟ್ಟೆವು ಎಂದು …

Read More »

ರಾಜ್ಯ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್ : ‘ಕೋವಿಡ್ ನಿರ್ವಹಣೆ’ಗಾಗಿ ‘1 ತಿಂಗಳ ವೇತನ’ ಕಡಿತ

ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಅಬ್ಬರಿಸಿದೆ. ಈ ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ನಾಳೆಯಿಂದ 14 ದಿನ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಅಲ್ಲದೇ ಆರೋಗ್ಯ ತುರ್ತು ಕ್ರಮಗಳಿಗೆ ಬಳಸಿಕೊಳ್ಳೋದಕ್ಕಾಗಿ ರಾಜ್ಯದ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕಡಿತಗೊಳಿಸುವಂತ ನಿರ್ಧಾರವನ್ನು ಕೂಡ ಕೈಗೊಂಡಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿನ …

Read More »

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸಿಎಂಗೆ ಸಲಹೆ – ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು : ರಾಜ್ಯಾಧ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ತುರ್ತು ಸಂದರ್ಭ ಒದಗಿ ಬಂದಿದೆ. ಇಂತಹ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆ ಮಾಡಲಾಗಿದೆ. ಸಭೆಯ ಬಳಿಕ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಪ್ರಕಟಿಸಲಿದ್ದಾರೆ ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಎಂ.ಟಿ.ಬಿ ನಾಗರಾಜ್ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು …

Read More »

ಲಾಕ್‍ಡೌನ್ ಘೋಷಣೆ ಬೆನ್ನಲ್ಲೇ ಬಾರ್ ಮುಂದೆ ಫುಲ್ ಕ್ಯೂ

ಬೆಂಗಳೂರು: ರಾಜ್ಯದಲ್ಲಿ ನಾಳೆ ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಜನತಾ ಲಾಕ್‍ಡೌನ್ ಹಿನ್ನೆಲೆ ಮದ್ಯಪ್ರಿಯರು ಬಾರ್‍ ಗಳ ಮುಂದೆ ಕ್ಯೂ ನಿಂತು ಮದ್ಯ ಖರೀದಿಗೆ ಮುಂದಾಗಿರುವ ಸನ್ನಿವೇಶ ನಗರದ ಬಹುತೇಕ ಮದ್ಯದಂಗಡಿಗಳ ಮುಂದೆ ಕಂಡು ಬರುತ್ತಿದೆ. ಸರ್ಕಾರ ಮದ್ಯದಂಗಡಿಗಳನ್ನು ಕೂಡ ಮುಚ್ಚಿದರೆ ‘ಎಣ್ಣೆ’ ಮುಂದಿನ ಹದಿನಾಲ್ಕು ದಿನ ಸಿಗಲಾರದು ಎಂಬ ನಿಟ್ಟಿನಲ್ಲಿ ಮದ್ಯಪ್ರಿಯರು ಮದ್ಯ ಖರೀದಿಗಾಗಿ ಮದ್ಯದಂಗಡಿಗಳ ಮುಂದೆ ಸರದಿ ಸಾಲಿನಲ್ಲಿ ನಿಂತು ಕೈಚೀಲದಲ್ಲಿ ಎಣ್ಣೆ ತುಂಬಿಕೊಂಡು …

Read More »

ಕುಟುಂಬದ 18 ಜನರಿಗೆ ಸೋಂಕು ತಗುಲಿತ್ತು, ಇಂಥ ರೋಗ ವೈರಿಗಳಿಗೂ ಬರಬಾರದು:ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ನಿರ್ಲಕ್ಷ್ಯ ಮಾಡಿದ್ದರಿಂದ ನಮ್ಮ ಮನೆಯಲ್ಲಿ ಹದಿನೆಂಟು ಜನ ಕುಟುಂಬಸ್ಥರಿಗೆ ಕೊರೊನಾ ಸೋಂಕು ದೃಢವಾಗಿತ್ತು. ದೇವರ ದಯೆಯಿಂದ ಎಲ್ಲರೂ ಗುಣಮುಖರಾಗಿದ್ದೇವೆ. ಕೊರೊನಾ ಬಗ್ಗೆ ನಾವೂ ನಿರ್ಲಕ್ಷ್ಯ ಮಾಡಿದ್ದೆವು. ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಕೊರೊನಾ ಸೂೀಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ರೋಗ ನಮ್ಮ ವೈರಿಗಳಿಗೂ ಬರಬಾರದು. ಕೋವಿಡ್ ವಾರಿಯರ್ಸ್ ದೇವರಾಗಿ ನಮ್ಮ ಕಣ್ಣಿಗೆ ಕಾಣಿಸುತ್ತಿದ್ದಾರೆ. …

Read More »

ಕೊರೊನಾ ಹೆಸರಿನಲ್ಲಿ 420 ಕೆಲಸ ಮಾಡಿದ ಅಪೋಲೊ ಆಸ್ಪತ್ರೆ ವಿರುದ್ಧ ಎಫ್‌ಐಆರ್ !

ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಕೊರೋನಾ ಸೋಂಕಿಗಿಂತಲೂ ಅದರ ಭಯ ಜನರಲ್ಲಿ ಆವರಿಸಿದೆ. ಇದನ್ನೇ ಲಾಭ ಮಾಡಿಕೊಂಡಿರುವ ಕೆಲವು ಖಾಸಗಿ ಆಸ್ಪತ್ರೆಗಳು ಕೊರೊನಾ ಸೋಂಕಿತರಿಂದ ಲಕ್ಷ ಲಕ್ಷ ಸುಲಿಗೆ ಮಾಡಲು ಆರಂಭಿಸಿವೆ. ಕೋವಿಡ್ 19 ಚಿಕಿತ್ಸೆ ಪಡೆದು ಮನೆಗೆ ತೆರಳಿದ ರೋಗಿಗಳ ಬಗ್ಗೆ ಸುಳ್ಳು ಮಾಹಿತಿ ಉಲ್ಲೇಖಿಸಿ ಸರ್ಕಾರಕ್ಕೆ ವಂಚನೆ ಮಾಡಿದ ಆರೋಪದ ಮೇಲೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. …

Read More »

14 ದಿನಗಳ ಕಾಲ ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ:

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಮಾದರಿ ಬಂದ್ ಜಾರಿ ಮಾಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಏನಿರುತ್ತೆ ಏನಿರಲ್ಲ ಇಲ್ಲಿದೆ ಮಾಹಿತಿ: * ನಾಳೆಯಿಂದ 14 ದಿನಗಳ ಕಾಲ …

Read More »

ನಾಳೆ ರಾತ್ರಿಯಿಂದ ‘ಕರ್ನಾಟಕ 14 ದಿನ ಲಾಕ್ ಡೌನ್’ – ಏನು ಇರುತ್ತದೆ? ಏನು ಇರೋಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್‌ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್‌ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್‌ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, …

Read More »