Breaking News
Home / 2021 / ಏಪ್ರಿಲ್ (page 72)

Monthly Archives: ಏಪ್ರಿಲ್ 2021

3ಲಕ್ಷ ಅಂತರದಿಂದ ಸತೀಶ ಜಾರಕಿಹೊಳಿ ಗೆದ್ದು ಬರುತ್ತಾರೆ:M.B. ಪಾಟೀಲ..

  ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ. ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಅಭ್ಯರ್ಥಿ ಗೆ ವ್ಯಾಪಕವಾಗಿ ಬೆಂಬಲ ಸಿಗುತ್ತಿದೆ.. ಎರಡರಿಂದ ಮೂರು ಲಕ್ಷ ಮತ ಗಳ ಅಂತರಿದಿಂದ ಗೆಲುವು.. ಲಿಂಗಾಯತರು ಕಾಂಗ್ರೆಸ್ ಪರವಾಗಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ್ ಕೌಜಲಗಿ ಲಿಂಗಾಯತ ಶಾಸಕರಿದ್ದಾರೆ. ನಾನು, ಎ. ಬಿ ಪಾಟೀಲ್, ಪ್ರಕಾಶ್ ಹುಕ್ಕೇರಿ ಸೇರಿ ಪ್ರಚಾರ ನಡೆಸುತ್ತೇವೆ. ಸಿದ್ದರಾಮಯ್ಯ ಚುನಾವಣೆ ಪ್ರವಾಸಕ್ಕೆ ಬರ್ತಾರೆ‌. ಮತ್ತಷ್ಟು ಬಲ …

Read More »

ಸರ್ಕಾರ ನಡೆಸುವುದು ನಮಗೆ ಗೊತ್ತಿದೆ: ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿಎಂ

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ವಾಹನ ಕಾರ್ಯಾಚರಣೆ ನಡೆಸುತ್ತಿದ್ದು, ಸಾಕಷ್ಟು ಸರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಅಸುರಕ್ಷಿತ ಪ್ರಯಾಣದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಡೆಸುವುದು ನಮಗೆ ಗೊತ್ತಿದೆ. ನೀವು ಅದರ ಬಗ್ಗೆ ತಲೆ ಕೆಡಿಸಕೊಳ್ಳುವುದು ಬೇಡ. ಸರ್ಕಾರ ಹೇಗೆ ನಡೆಸಬೇಕು ನಮಗೆ ಗೊತ್ತಿದೆ. ಪ್ರಯಾಣಿಕರ ಜವಾಬ್ದಾರಿ …

Read More »

ತಂಗಿಯ ಮೇಲೆ ಅಣ್ಣನಿಂದಲೇ ಅತ್ಯಾಚಾರ ಪ್ರಕರಣ: ದೂರು ನೀಡಿದ ಬೆನ್ನಲ್ಲೇ ಆರೋಪಿ ಆತ್ಮಹತ್ಯೆಗೆ ಶರಣು!

ಖಮ್ಮಮ್​: ಸ್ವಂತ ಅಣ್ಣನ ಮೇಲೆ ಯುವತಿಯೊಬ್ಬಳು ಅತ್ಯಾಚಾರ ಆರೋಪ ಹೊರಿಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದೂರು ದಾಖಲಾದ ದಿನದ ಬೆನ್ನಲ್ಲೇ ಆರೋಪಿ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸಂತ್ರಸ್ತ ಯುವತಿಯ ಸಹೋದರ ವಿಜಯ್​ ನೇಣಿಗೆ ಶರಣಾಗಿದ್ದಾನೆ. ಮೊನ್ನೆಯಷ್ಟೇ ದೂರು ದಾಖಲಿಸಿದ್ದ ಸಹೋದರಿ, ಸ್ವಂತ ಅಣ್ಣನೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದಳು. ಭದ್ರಾದ್ರಿ ಕೊಟ್ಟಗುಡೆಮ್​ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ತಂದೆಯಿಲ್ಲದ ಸಂತ್ರಸ್ತೆ …

Read More »

ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್!

ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಕೋಲಾರದ ಕುರುಬರ ಪೇಟೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಮದುವೆ ವಿಚಾರವಾಗಿ ವಿವಾದಕ್ಕೀಡಾಗಿದ್ದ ಇವರು ಸದ್ಯ ಮನನೊಂದು ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಇವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೈತ್ರಾ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವರೊಂದಿಗೆ ಮದುವೆಯಾಗಿದ್ದರು. ಮದುವೆ ದಿನವೆ ವಿವಾದಕ್ಕೀಡಾಗಿದ್ದ ಚೈತ್ರಾ ಪೊಲೀಸ್ ಠಾಣೆಯ ಮಟ್ಟಿಲೇರಿದ್ದರು. ಮದುವೆ ವಿಚಾರವಾಗಿ ಮನನೊಂದ …

Read More »

ನಾವು ಜಾತಿ ಮೇಲೆ ರಾಜಕಾರಣ ಮಾಡಲ್ಲ, ನಮ್ಮದು ‘ನೀತಿ’ ರಾಜಕಾರಣ: ಡಿ.ಕೆ.ಶಿವಕುಮಾರ್

ಬೆಳಗಾವಿ: ಕಾಂಗ್ರೆಸ್ ಪಕ್ಷ ಜಾತಿಯ ಮೇಲೆ ರಾಜಕೀಯ ಮಾಡುವುದಿಲ್ಲ. ಏನೇ ಇದ್ದರೂ ನಾವು ನೀತಿ ಮೇಲೆ ರಾಜಕಾರಣ ‌ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನದ ಹಕ್ಕು ಹೊಂದಿರುವ ಲಿಂಗಾಯತರು ನಮ್ಮವರೇ. ಮರಾಠರು ನಮ್ಮ ಅಣ್ಣ-ತಮ್ಮಂದಿರಂತೆ. ನಮಗೆ ಎಲ್ಲರೂ ಒಂದೇ. ಆದರೆ ಬಿಜೆಪಿಯವರೇ ಅವರನ್ನು ಬೇರೆ ಬೇರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಕಮ್ಯುನಿಷ್ಟ್ ಪಕ್ಷಗಳ ನಾಯಕರು, …

Read More »

ಸಾರಿಗೆ ನೌಕರರ ಮುಷ್ಕರ ಎಫೆಕ್ಟ್ :ಖಾಸಗಿ ಬಸ್ಗಳ ಟಾಪ್ ನಲ್ಲಿ ಕುಳಿತು ಪ್ರಯಾಣ

ಬೆಂಗಳೂರು : ಗಂಡ ಹೆಂಡ್ತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಮಾತು ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳೇ ಸಾಕ್ಷಿ. ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಜಟಾಪಟಿ ಎರಡನೇ‌ ದಿನವೂ ಮುಂದುವರೆದಿದ್ದು, ಇವರಿಬ್ಬರ ಮಧ್ಯೆ ಸಿಲುಕಿರುವ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ.‌ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸರ್ಕಾರವೇನೋ ಖಾಸಗಿ ಬಸ್​, ಮ್ಯಾಕ್ಸಿಕ್ಯಾಬ್​ಗಳ ಮೊರೆ ಹೋಗಿದೆ. ‌ ಆದರೆ, ಸರಿಯಾದ ಸಮಯಕ್ಕೆ ನಿಗದಿತ ಸ್ಥಳಕ್ಕೆ ತಲುಪಲಾಗದೇ ಸಾಮಾನ್ಯ ಜನರು ಹೈರಾಣಾಗಿದ್ದಾರೆ. ನಗರ ಸಾರಿಗೆ ಬಸ್​ಗಳು …

Read More »

ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಸಿಎಂ ಗರಂ ?

ಏ ನೀನೇನು ತಲೆಕೆಡಿಸಿಕೊಳ್ಳಬೇಡ, ನಮಗೆ ಗೊತ್ತಿದೆ ಸರ್ಕಾರ ಹೇಗೆ ನಡೆಸಬೇಕು ಎನ್ನುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸಾರಿಗೆ ನೌಕರರ ಮುಷ್ಕರ ಕುರಿತಂತೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಮುಷ್ಕರ ನಿರತರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಇನ್ಶೂರೆನ್ಸ್, ಪರ್ಮಿಟ್ ಲ್ಯಾಪ್ಸ್ ಆದ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಏನಾದ್ರೂ ಅಪಾಯವಾದ್ರೆ ಎಂದು ಪತ್ರಕರ್ತರು ಪ್ರಶ್ನಿಸಿದ್ದಕ್ಕೆ ಸಿಎಂ ಗರಂ ಆಗಿದ್ದಾರೆ. …

Read More »

ಸೋಷಿಯಲ್ ಮೀಡಿಯಾ’ದಲ್ಲಿ ‘ಯಡಿಯೂರಪ್ಪ’ ‘ಅಂದು-ಇಂದಿನ’ ಸಾರಿಗೆ ನೌಕರರ ಬಗೆಗಿನ ಹೇಳಿಕೆ ‘ಸಖತ್ ವೈರಲ್.’!

ಸಾರಿಗೆ ನೌಕರರು ಹಾಗೂ ರಾಜ್ಯ ಸರ್ಕಾರದ ನಡುವಿನ ಮುಷ್ಕರ ಸಮರ ಇಂದಿಗೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ 6ನೇ ವೇತನ ಆಯೋಗದಂತೆ ವೇತನ ಜಾರಿಗೆ ಬಿಲ್ ಕುಲ್ ಇಲ್ಲ ಅಂದಿದೆ. ಅಲ್ಲದೇ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂಬುದಾಗಿ ಪರಿಗಣಿಸುವಂತ ಬೇಡಿಕೆಗೂ ಯಾವುದೇ ಸ್ಪಷ್ಟವಾದಂತ ಉತ್ತರವನ್ನು ನೀಡಿಲ್ಲ. ಇದರ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ 2016ರ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಂತ ಬಿಎಸ್ ಯಡಿಯೂರಪ್ಪ ಹೇಳಿದ ಮಾತು, 2021ರ ಈಗ ಮುಖ್ಯಮಂತ್ರಿಯಾಗಿದ್ದಂತ …

Read More »

ಖಾಸಗಿ ವಾಹನಗಳಿಗೆ ತೆರಿಗೆ ವಿನಾಯಿತಿ, ಪರ್ಯಾಯ ಸಾರಿಗೆ ವ್ಯವಸ್ಥೆ: ಡಿಸಿಎಂ ಸವದಿ

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ನಿಜಕ್ಕೂ ದುರ್ದೈವದ ವಿಚಾರವಾಗಿದೆ ಎಂದು ಸಾರಿಗೆ ಸಚಿವರಾದ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಮುಷ್ಕರದಿಂದ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಸರ್ಕಾರವು ಹಲವು ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು. ಸಾರಿಗೆ ನೌಕರರ ವೇತನ …

Read More »

ಸಾರಿಗೆ ನೌಕರರ ಮುಷ್ಕರ, ಯುಗಾದಿ ಹಬ್ಬ: ನೈರುತ್ಯ ರೈಲ್ವೆಯಿಂದ ಹೆಚ್ಚುವರಿ ರೈಲು ಸಂಚಾರ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ನೈರುತ್ಯ ರೈಲ್ವೆ ಗುರುವಾರದಿಂದ ಏಪ್ರಿಲ್ 14ರವರೆಗೆ ಹೆಚ್ಚುವರಿ ರೈಲಿನ ಸಂಚಾರ ನಡೆಸಲಿದೆ. ಯುಗಾದಿ ಸಮಯದಲ್ಲಿ ಒಂದು ಊರಿನಿಂದ ಇನ್ನೊಂದು ಊರಿಗೆ ಪ್ರಯಾಣ ಮಾಡುವವರ ಸಂಖ್ಯೆ ಅಧಿಕವಾಗಿರುತ್ತದೆ. ಅಲ್ಲದೆ ಈಗ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ, ಇದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ …

Read More »