Breaking News

Monthly Archives: ಏಪ್ರಿಲ್ 2021

BIG NEWS: 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್: ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂಬ ಕುರಿತು ಚರ್ಚೆ ನಡೆದಿದೆ. ಇಂದು 1 …

Read More »

ಮೊಬೈಲ್‌ ವ್ಯಾಲೆಟ್‌ ಮಿತಿ 2 ಲಕ್ಷ ರೂ.ಗೆ : ಆರ್‌ಬಿಐ ಆದೇಶ

ಹೊಸದಿಲ್ಲಿ : ಮೊಬೈಲ್‌ ವ್ಯಾಲೆಟ್‌ ಬಳಕೆದಾರರಿಗೆ ಆರ್‌ಬಿಐ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ನೀವು ವ್ಯಾಲೆಟ್‌ನಲ್ಲಿ 2 ಲಕ್ಷ ರೂ.ವರೆಗೆ ಇಟ್ಟುಕೊಳ್ಳಬಹುದು. ವ್ಯಾಲೆಟ್‌ನಲ್ಲಿ ಇಡ ಬಹುದಾದ ಮೊತ್ತದ ಮಿತಿಯನ್ನು 1 ಲಕ್ಷ ರೂ.ನಿಂದ 2 ಲಕ್ಷ ರೂ.ಗಳಿಗೆ ಏರಿಸಿ ಆರ್‌ಬಿಐ ಬುಧವಾರ ಆದೇಶ ಹೊರಡಿಸಿದೆ. ಅಲ್ಲದೆ ಪೇಟಿಎಂ, ಫೋನ್‌ಪೇ, ಮೊಬಿವಿಕ್‌, ಗೂಗಲ್‌ಪೇ ಸೇರಿದಂತೆ ಪ್ರೀಪೇಯ್ಡ ಮೊಬೈಲ್‌ ವ್ಯಾಲೆಟ್‌ ಕಂಪೆನಿಗಳು ಕೂಡ ಶೀಘ್ರದಲ್ಲೇ ಸಂಪೂರ್ಣ ಕೆವೈಸಿ (ನೋ ಯುವರ್‌ ಕಸ್ಟಮರ್‌) ಪ್ರಕ್ರಿಯೆಯನ್ನು …

Read More »

ತಪ್ಪು ಸಾಬೀತಾಗದಿದ್ದರೂ ಅಮಾನತು ಶಿಕ್ಷೆ ! ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆಯ ಅವಸ್ಥೆ

ಉಡುಪಿ: ಇಲಾಖೆ ವಿಚಾರಣಾ ವರದಿಯಲ್ಲಿ ಆರೋಪ ನಿರಾಧಾರ ಎಂದು ಸಾಬೀತಾಗಿದ್ದರೂ ಹಾಗೂ ಅನಾಮಧೇಯ ದೂರು ಪತ್ರ ಅನೂರ್ಜಿತಗೊಂಡಿದ್ದರೂ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದ ಪ್ರಸಂಗ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ. ಎರಡು ವರ್ಷಗಳಿಂದ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಆಗಿರುವ ಮಂಜುಳಾ ಕೆ. ಅವರು ಈಗ ಅಮಾನತು ಶಿಕ್ಷೆ ಎದುರಿಸುತ್ತಿರುವವರು. ಇಲಾಖೆಯಲ್ಲಿ 22 ವರ್ಷ ಸೇವೆ ಸಲ್ಲಿಸಿರುವ ಮಂಜುಳಾ ಅವರು 2 ವರ್ಷ 2 ತಿಂಗಳ ಕಾಲ ಉಡುಪಿ ಬಿಇಒ …

Read More »

ಸಂಚರಿಸದ KSRTC-BMTC ಬಸ್‌ಗಳು: ಪ್ರಯಾಣಿಕರ ಸಂಚಾರಕ್ಕೆ ಅಡಚಣೆ

ಬೆಂಗಳೂರು : ವಿವಿಧ ಬೇಡಿಕೆಗಳು ಹಾಗೂ ಆರನೇ ವೇತನ ಆಯೋಗ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ನಾಲ್ಕೂ ಸಾರಿಗೆ ನಿಗಮಗಳ ಸಾರಿಗೆ ನೌಕರರು ಮುಂಜಾನೆಯಿಂದ ಬಸ್‌ಗಳನ್ನು ಡಿಪೋಗಳಿಂದ ಹೊರತೆಗೆಯದೇ ಪ್ರತಿಭಟನೆ ಮಾಡುತ್ತಿದ್ದು, ಪ್ರಯಾಣಿಕರಿಗೆ ಅಡಚಣೆ ಉಂಟಾಗಿದೆ. ಸದಾ ಜನಜಂಗುಳಿಯಿಂದ ಜುನುಗುಡುತ್ತಿದ್ದ ಕೆಂಪೇಗೌಡ ಬಸ್‌ ನಿಲ್ದಾಣದ ಬಸ್‌ಗಳಿಲ್ಲದೇ ಬಣಗುಡುತ್ತಿದೆ. ಮುಂಜಾನೆ 5 ಗಂಟೆಯಿಂದ ಕೆಲ ಖಾಸಗಿ ಬಸ್‌ಗಳು ಮಾತ್ರ ಸಂಚಾರ ಆರಂಭಿಸಿವೆ. ಆದರೆ ಸಮರ್ಪಕ ಸೇವೆ ಸಿಗದೇ ಪ್ರಯಾಣಿಕರು ತೀವ್ರ ಬೇಸರವನ್ನು ಹೊರಹಾಕುತ್ತಿದ್ದಾರೆ. …

Read More »

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ ಬಳಕೆ, ಪ್ರಯಾಣಿಕರ ಪರದಾಟ

ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅತ್ತ ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ. ಇಂದು ಸಹ ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದೆ. ಆದರೆ ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ. ಒಂದೆಡೆ ಅನಿರ್ದಿಷ್ಟಾವಧಿ ಖಾಸಗಿ ವಾಹನಗಳ ಕಾರ್ಯಾಚರಣೆಗೆ ಸರ್ಕಾರ …

Read More »

ಬೈಎಲೆಕ್ಷನ್‍ನಲ್ಲಿ ರೈತಪರ, ಕನ್ನಡಪರ, ಕಮ್ಯುನಿಷ್ಟ ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನವಿ

ಬೈಎಲೆಕ್ಷನ್‍ನಲ್ಲಿ ರೈತಪರ, ಕನ್ನಡಪರ, ಕಮ್ಯುನಿಷ್ಟ ಪಕ್ಷಗಳಿಗೆ ಕಾಂಗ್ರೆಸ್ ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮನವಿ

Read More »

ಮನೆಗಳ್ಳನ ಬಂಧನ; ೨೩,೧೫,೦೦೦/- ರೂ. ಮೌಲ್ಯದ ಬಂಗಾರದ ಆಭರಣ, ಹಾಗೂ ೬೦ ಸಾವಿರ ನಗದು ವಶಕ್ಕೆ

ಬೆಳಗಾವಿ – ದಿನಾಂಕ:೦೩-೦೪-೨೦೨೧ ರಂದು ಗೌಸಮೋದಿನ ಮೈನುದ್ದಿನ ತೋರಗಲ್ಲ, ಬೆಳಗಾವಿ ಇವರು  ದಿನಾಂಕ: ೦೨-೦೪-೨೦೨೧ ರಂದು ರಾತ್ರಿ ವೇಳೆಯಲ್ಲಿ ಸಂಗಮೇಶ್ವರ ನಗರದಲ್ಲಿರುವ ತಮ್ಮ ಮನೆಯಲ್ಲಿದ್ದ ೪೭೦ ಗ್ರಾಂ ಬಂಗಾರದ ಆಭರಣ ಹಾಗೂ ಒಂದು ಲಕ್ಷ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ನೀಡಿದ ದೂರಿನನ್ವಯ ಎ.ಪಿ.ಎಮ್.ಸಿ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಮೊಹ್ಮದಸಲ್ಮಾನ ನಸೀರಅಹ್ಮದ ಅನ್ಸಾರಿ ( ವಯಾ: ೨೨ ವರ್ಷ, ಸಾ: ಸಿಕಂದರಪೂರ, …

Read More »

ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜೆಡಿಎಸ್ ಮುಖಂಡರು

ಬೆಳಗಾವಿ : ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಜೆಡಿಎಸ್ ಜಿಲ್ಲಾಧ್ಯಕ್ಷ ತೀರ್ಥಹಳ್ಳಿಯ ಮಂಜುನಾಥಗೌಡ ಅವರು ತಮ್ಮ ಬೆಂಬಲಿಗರ ಜತೆ ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಜಂಜುನಾಥ್ ಗೌಡ ಹಾಗೂ ಬೆಂಬಲಿಗರನ್ನು ಕಾಂಗ್ರೆಸ್ಸಿಗೆ ಬರಮಾಡಿಕೊಳ್ಳಲಾಯಿತು. ಕಾಂಗ್ರೆಸ್ ಶಿವಮೊಗ್ಗ ಜಿಲ್ಲಾಧ್ಯಕ್ಷ ಸುಂದರೇಶ್ ಮತ್ತಿತರರು ಹಾಜರಿದ್ದರು. ಇದೇ ವೇಳೆ ಬೆಳಗಾವಿ ಮತ್ತು ಬಾಗಲಕೋಟೆಯ ಅನ್ಯಪಕ್ಷಗಳ ಮಹಿಳಾ ಮುಖಂಡರು ಕೂಡ ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಅಧ್ಯಕ್ಷ …

Read More »

ಎಸಿಬಿ ದಾಳಿಗೆ ಹೆದರಿ 5 ಲಕ್ಷ ರೂ ನಗದನ್ನು ಸುಡಲು ಪ್ರಯತ್ನಿಸಿದ ಅಧಿಕಾರಿ

ತೆಲಂಗಾಣ : ಎಸಿಬಿ ದಾಳಿಗೆ ಹೆದರಿ ಅಧಿಕಾರಿಯ ಸಹಚರನೊಬ್ಬ ಒಂದು ಅಜಾಗರೂಕತೆಯ ಹಾಗೂ ಹಾಸ್ಯಾಸ್ಪದ ವಾದಂತಹ ಘಟನೆಗೆ ಎಡೆಮಾಡಿಕೊಟ್ಟಿದ್ದರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಎಬಿಸಿ ಅಧಿಕಾರಿಗಳ ದಾಳಿಗೆ ಹೆದರಿ 5 ಲಕ್ಷ ರೂ . ನಗದು ಸುಟ್ಟು ಹಾಕುವ ಯತ್ನ ನಡೆದಿದೆ . ನೋಟು ಸುಡುತ್ತಿರುವ ಸಂದರ್ಭದಲ್ಲಿ, ಎಸಿಬಿ ಅಧಿಕಾರಿಗಳು ಬಲವಂತವಾಗಿ ಬಾಗಿಲು ತೆಗೆದಾಗ ನೋಟುಗಳು ಶೇ .70 ರಷ್ಟು ಸುಟ್ಟು ಬಸ್ಮಾ ಬಾಗಿರುವುದು ಕಂಡುಬಂದಿದ್ದು, ಅಧಿಕಾರಿಗಳು ಆ ಸುಟ್ಟ …

Read More »

ಖಾಸಗಿ ಆಸ್ಪತ್ರೆಗಳ ಅರ್ಧದಷ್ಟು ಬೆಡ್​ಗಳು ಕೊರೋನಾ ಸೋಂಕಿತರಿಂದಲೇ ಭರ್ತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇದರ ಪರಿಣಾಮ ಕೊರೋನಾ‌ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಖಾಸಗಿ ಆಸ್ಪತ್ರೆಯಲ್ಲಿ ಅರ್ದಕ್ಕರ್ದದಷ್ಟು ಬೆಡ್ ಗಳು ಕೊರೋನಾದಿಂದ ಫುಲ್ ಆಗುತ್ತಿವೆ. ಇದೇ ವೇಗದಲ್ಲಿ ಕೊರೊನಾ ಕೇಸ್ ಹೆಚ್ಚಾದ್ರೆ ಆಸ್ಪತ್ರೆಗಳಲ್ಲಿ ಬೆಡ್​ಗಳೇ ಸಿಗೋದು ಡೌಟು. ರಾಜ್ಯದಲ್ಲಿ 2ನೆ ಅಲೆ ಕೊರೊನಾ ಅತಿ ಹೆಚ್ಚು ಪರಿಣಾಮಕಾರಿಯಾಗಿದೆ. ಕಳೆದ ವರುಷವಂತೂ ಕೊರೊನಾಗೆ ಸಾಕಷ್ಟು ನಲುಗಿದ್ದ ಜನತೆ ಈ ಬಾರಿಯೂ ಎರಡನೇ ಅಲೆಗೆ ತೊಂದರೆ ಎದುರಿಸುತ್ತಿದ್ದಾರೆ. …

Read More »