Breaking News
Home / 2021 / ಮೇ / 01 (page 3)

Daily Archives: ಮೇ 1, 2021

ಅಪ್ಪ ತೀರಿಕೊಂಡ 3 ದಿನಕ್ಕೆ ತಾಯಿ ಕೋವಿಡ್​​ಗೆ ಬಲಿ: ಶವ ಪಡೆಯಲು 30,000ಕ್ಕೆ ಆಸ್ಪತ್ರೆ ಡಿಮ್ಯಾಂಡ್

ಬೆಂಗಳೂರು: ಕೊರೊನಾ ಮಾಹಾಮಾರಿಯಿಂದ ಎಂಥ ಘನಘೋರ ಸ್ಥಿತಿ ಎದುರಾಗಿದೆ ಅನ್ನೋದಕ್ಕೆ ಈ ಪ್ರಕರಣ ಸಾಕ್ಷಿ. ಈ ಸ್ಟೋರಿ ನೋಡಿದ್ರೆ ಎಂಥವ್ರಿಗೂ ಕಣ್ಣೀರು ಬರುತ್ತೆ. ವ್ಯಕ್ತಿಯೊಬ್ಬರು ಒಂದೇ ವಾರದ ಅಂತರದಲ್ಲಿ ಕೋವಿಡ್​ನಿಂದ ತಾಯಿ ಹಾಗೂ ನಾನ್-ಕೋವಿಡ್ ನಿಂದ ತಂದೆಯನ್ನ ಕಳೆದುಕೊಂಡಿದ್ದಾರೆ.ಆಸ್ಪತ್ರೆಗಳ ಧನದಾಹಕ್ಕೆ ನನ್ನ ತಾಯಿಯನ್ನ ಕಳೆದುಕೊಂಡೆ ಅಂತ ಮೃತ ಸೋಂಕಿತ ಮಹಿಳೆಯ ಮಗ ಕಣ್ಣೀರು ಹಾಕಿದ್ದಾರೆ. ಅಂಬೇಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ನನ್ನ ತಾಯಿ ಸಾವನ್ನಪ್ಪಿದ್ರು ಅಂತ ಅವರು …

Read More »

ವೆಂಟಿಲೇಟರ್‌ನಲ್ಲಿರುವ ಕೊರೊನಾ ಸೋಂಕಿತರೊಬ್ಬರಿಗೆ ಗೋಮೂತ್ರ ಕುಡಿಸಿದ ರಾಜಕಾರಣಿ

ನವದೆಹಲಿ, : ವೆಂಟಿಲೇಟರ್‌ನಲ್ಲಿರುವ ಮಹಿಳಾ ಕೊರೊನಾ ಸೋಂಕಿತರೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು, ಆವರಿಗೆ ರಾಜಕಾರಣಿಯೊಬ್ಬರು ಗೋಮೂತ್ರ ಕುಡಿಸಿದ್ದರು. ಈ ಶಾಕಿಂಗ್ ವಿಡಿಯೋವನ್ನು ಸೂರತ್ ಬಿಜೆಪಿಯ ಜನರಲ್ ಸೆಕ್ರೆಟರಿ ಕಿಶೋರ್ ಬಿಂದಾಲ್ ಅವರು ಪೋಸ್ಟ್‌ ಮಾಡಿದ್ದರು. 80 ಸಾವಿರ ಮಂದಿ ಈ ವಿಡಿಯೋ ವೀಕ್ಷಿಸಿದ್ದರು, ಬಳಿಕ ಈ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ …

Read More »

ಒಂದೆಡೆ ಮೃತದೇಹ ತುಂಬಿರುವ ಅಂಬುಲೆನ್ಸ್‍ಗಳ ಸಾಲಾದ್ರೆ ಮತ್ತೊಂದೆಡೆ ಸಾವನ್ನಪ್ಪಿದ ಸೋಂಕಿತರ ಕುಟುಂಬಸ್ಥರ ನರಳಾಟ

ಬೆಂಗಳೂರು: ಮೇಡಿ ಅಗ್ರಹಾರದ ಸ್ಥಿತಿ ನೋಡೋವಾಗಲೇ ದುಃಖದ ಕಟ್ಟೆಯೊಡೆಯುತ್ತೆ. ಒಂದೆಡೆ ಮೃತದೇಹ ತುಂಬಿರುವ ಅಂಬುಲೆನ್ಸ್‍ಗಳ ಸಾಲಾದ್ರೆ ಮತ್ತೊಂದೆಡೆ ಸಾವನ್ನಪ್ಪಿದ ಸೋಂಕಿತರ ಕುಟುಂಬಸ್ಥರ ನರಳಾಟ. ಮೇಡಿ ಅಗ್ರಹಾರದಲ್ಲಿರೋ ಚಿತಾಗಾರದಲ್ಲಿ ಕಣ್ಣೀರ ಕಥೆಗಳು. ಒಂದೊಂದು ದೃಶ್ಯಗಳು ಘನಘೋರ. ಇಲ್ಲಿನ ಸ್ಮಶಾನಕ್ಕೆ ಪ್ರತಿದಿನ ಸಾಲುಗಳಿರುತ್ತೆ. ಮೇಡಿ ಅಗ್ರಹಾರದ ಚಿತಾಗಾರದಲ್ಲಿ ಹಗಲಿರುಳು ಸುಟ್ಟರೂ, ಶವಗಳ ಸಂಖ್ಯೆ ಕಡಿಮೆ ಆಗ್ತಾನೆ ಇಲ್ಲ. ಶವ ಹೊತ್ತ ಅಂಬುಲೆನ್ಸ್ ಸಾಲು ಕರಗುತ್ತಲೇ ಇಲ್ಲ. ನಿನ್ನೆ ಕೂಡ ಅಂಬುಲೆನ್ಸ್‍ಗಳ ಸಾಲು ಕಂಡುಬಂತು. …

Read More »

ಲಸಿಕೆ ದಾಸ್ತಾನು ಇಲ್ಲದಿದ್ದರೂ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ

ಬೆಂಗಳೂರು: ಲಸಿಕೆ ದಾಸ್ತಾನು ಇಲ್ಲದಿದ್ದರೂ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದು, ಮೇ ಮೂರನೇ ವಾರದವರೆಗೆ ಲಸಿಕೆ ಸಿಗುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಲಸಿಕೆ ಸ್ಟಾಕ್ ಇಲ್ಲದಿದ್ದ ಮೇಲೆ ಕಾರ್ಯಕ್ರಮಕ್ಕೆ ಯಾಕೆ ಚಾಲನೆ ನೀಡಬೇಕಿತ್ತು ಎಂಬುದು ಹಲವರ ಪ್ರಶ್ನೆಯಾಗಿದೆ. ಶಿವಾಜಿನಗರದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ …

Read More »

ನಾಳೆ ಬೆಳಗಾವಿ ಲೋಕಸಭಾ ಉಪ ಚುನಾವಣೆ ರಿಸಲ್ಟ್ ಇಂದು ಕೂವಿಡ ಲಸಿಕೆ ಸ್ವೀಕರಿಸಿದ ಸತೀಶ್ ಜಾರಕಿಹೊಳಿ

ಗೋಕಾಕ: ಗೋಕಾಕ ತಾಲೂಕಾ ಆಸ್ಪತ್ರೆಯಲ್ಲಿ ಸತೀಶ್ ಜಾರಕಿಹೊಳಿ ಲಸಿಕೆ ಸ್ವಿಕರಣೆ     ನಗರದ ಗೋಕಾಕ ತಾಲೂಕ ಆಸ್ಪತೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಇಂದು ಲಸಿಕೆ ಸ್ವೀಕರಣೆ ಮಾಡಿದ್ದಾರೆ ಎಲ್ಲ ಕಡೆ ಇದೊಂದು ಕಾಯಿಲೆ ಹಬ್ಬುತ್ತಿದ್ದು ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಅವರು ಇಂದು ಕೋವಿಡ ಮೊದಲನೆ ಲಸಿಕೆ ಸ್ವೀಕರಿಸಿದ್ದಾರೆ..ಈ ಸಮಯದಲ್ಲಿ   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ …

Read More »

ಮುಂದಿನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ: ಶಾಸಕ ಗಣೇಶ್ ಹುಕ್ಕೇರಿ

ಬೆಂಗಳೂರು: ಕಾರ್ಮಿಕರ ದಿನಾಚರಣೆಯಂದು ಕೊವಿಡ್ ವಾರಿಯರ್​ಗಳಿಗೆ ನೆರವಾಗಲು ಮುಂದಾದ ಸದಲಗಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ, ನನ್ನ 3 ತಿಂಗಳ ಸಂಬಳವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈಗಾಗಲೇ ತಮ್ಮ ಸ್ವಂತ ಹಣದಲ್ಲಿ 120 ಬೆಡ್‌ಗಳ ಆಸ್ಪತ್ರೆ ನಿರ್ಮಾಣ ಮಾಡಿರುವ ಶಾಸಕ ಗಣೇಶ್ ಹುಕ್ಕೇರಿ ಉಚಿತ ಆಯಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಿದ್ದಾರೆ. ಮುಖ್ಯಮಂತ್ರಿಗಳ ಮನವಿಯಂತೆ ಒಂದು ತಿಂಗಳ ಸಂಬಳವನ್ನ ಕೊವಿಡ್ ನಿಧಿಗೆ ನೀಡಿದ್ದೇನೆ. …

Read More »

ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಮತ್ತೆ ಏರಿಕೆ

ಬೆಂಗಳೂರು : ಕೊಂಚ ಇಳಿಮುಖ ದತ್ತ ಸಾಗುತ್ತಿದ್ದ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು, ಲಾಕ್ ಡೌನ್ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 10 ಗ್ರಾಂ ಗೆ 150 ರೂ . ಏರಿಕೆಯಾಗಿ 44,300 ರೂ.ಗೆ ತಲುಪಿದೆ . 24 ಕ್ಯಾರೆಟ್ ನ ಚಿನ್ನದ ಬೆಲೆ 10 ಗ್ರಾಂಗೆ 1,700 ರೂ . ಏರಿಕೆಯಾಗಿ 48,350 ರೂ …

Read More »

ಮಣಿಪಾಲ್ ತೆಕ್ಕೆಗೆ ಸೇರಿದ ಕೊಲಂಬಿಯಾ ಏಷ್ಯಾ

ನವದೆಹಲಿ: ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್‌ ಸಮೂಹದ ಭಾರತದಲ್ಲಿನ ಆಸ್ಪತ್ರೆಗಳನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಆರೋಗ್ಯಸೇವಾ ವಲಯದ ಪ್ರಮುಖ ಕಂಪನಿಯಾದ ‘ಮಣಿಪಾಲ್ ಹಾಸ್ಪಿಟಲ್ಸ್‌’ ಶುಕ್ರವಾರ ತಿಳಿಸಿದೆ. ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್‌ನ ಶೇಕಡ 100ರಷ್ಟು ಷೇರುಗಳನ್ನು ಮಣಿಪಾಲ್ ಹಾಸ್ಪಿಟಲ್ಸ್‌ ಖರೀದಿಸಿದೆ. ಈ ಖರೀದಿಯೊಂದಿಗೆ ಮಣಿಪಾಲ್ ಹಾಸ್ಪಿಟಲ್ಸ್ ಸಮೂಹವು ಭಾರತದ ಎರಡನೆಯ ಅತಿದೊಡ್ಡ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳ ಸಮೂಹವಾಗಿ ಹೊರಹೊಮ್ಮಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ. ‘ಆರೋಗ್ಯಸೇವಾ ವಲಯದ ಈ ಎರಡು ಸಂಸ್ಥೆಗಳು …

Read More »

’18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಮೇ 1ರಿಂದ ಕೋವಿಡ್‌ ಲಸಿಕೆ ಪೂರೈಕೆಯಾಗದಿದ್ದರೆ ನನ್ನ ವೈಯಕ್ತಿಕ ಹಣ ನೀಡಿ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸುತ್ತೇನೆ’: ಯತ್ನಾಳ

ವಿಜಯಪುರ: ’18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಮೇ 1ರಿಂದ ಕೋವಿಡ್‌ ಲಸಿಕೆ ಪೂರೈಕೆಯಾಗದಿದ್ದರೆ ನನ್ನ ವೈಯಕ್ತಿಕ ಹಣ ನೀಡಿ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು. ಶ್ರೀ ಸಿದ್ಧೇಶ್ವರ ಸಂಸ್ಥೆ, ಜೈನ್ ಫೌಂಡೇಶನ್ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ನಗರದ ಸೊಲ್ಲಾಪುರ ರಸ್ತೆಯ ಜೈನ್ ಕಾಲೇಜಿನಲ್ಲಿ ತೆರೆಯಲಾದ ಆಕ್ಷಿಜನ್ ಹಾಗೂ ಸಾಮಾನ್ಯ ಬೆಡ್‍ (100)ಗಳನ್ನು ಹೊಂದಿದ ಕೋವಿಡ್ ಆರೈಕೆ ಕೇಂದ್ರಕ್ಕೆ …

Read More »

ಸಚಿವರೇ ಕಮಿಷನ್ ತಿಂದಿದ್ದು ಸಾಕು, ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಕೊಡಿ, ಜನರ ಕಷ್ಟ ನೋಡಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಬೆಂಗಳೂರು : ‘ಸಚಿವರೇ ಕಮಿಷನ್ ಲೆಕ್ಕ ಹಾಕಿಕೊಂಡು ಕೂತಿದ್ದೀರಾ? ಕಮಿಷನ್ ಹೊಡೆದಿದ್ದು ಸಾಕು. ಹಿಂದೆ ತಿಂದಿದ್ದು ಸಾಕು, ಮುಂದೆ ತಿನ್ನೋದು ಸಾಕು. ಆದಷ್ಟು ಬೇಗ ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಹಣ ಪಾವತಿಸಿ. ಜನರ ಕಷ್ಟದ ಬಗ್ಗೆ ಗಮನ ಹರಿಸಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಅವರು ಶಿವಕುಮಾರ್ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು, ‘ಕೇಂದ್ರ ಸರ್ಕಾರು 18 ರಿಂದ 45 ವರ್ಷದವರು ಕೊರೋನಾ ಲಸಿಕೆ …

Read More »