Breaking News
Home / 2021 / ಮೇ / 01 (page 4)

Daily Archives: ಮೇ 1, 2021

ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕೋವಿಡ್ ಗೆ ಬಲಿ

ಮಂತ್ರಾಲಯ – ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರ ಆಚಾರ್  ಅವರು ದೆಹಲಿಯಲ್ಲಿ ಇಂದು ಸಾಯಂಕಾಲ 6 ಗಂಟೆಗೆ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ಅವರನ್ನು ದೆಹಲಿಯಲ್ಲಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಉಪಚಾರ ಫಲಿಸದೆ ಕೊನೆಯುಸಿರೆಳೆದರು.   ಮಂತ್ರಾಲಯ ಕ್ಷೇತ್ರ ಅಭಿವೃದ್ಧಿಗೆ ಸುಯಮೀಂದ್ರ ಆಚಾರ್  ಸೇವೆ ಅನನ್ಯ.

Read More »

ಜಿಲ್ಲಾ ಕೋವಿಡ್ ವಾರ್ ರೂಮ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹರೀಶ್ ಕುಮಾರ, ಎಲ್ಲಾ ವಿವರ ಮುಂದಿನ 24 ಗಂಟೆಯಲ್ಲಿ ಮೊಬೈಲ್ ನಲ್ಲಿ ಲಭ್ಯ

 ಬೆಳಗಾವಿ –  ಜಿಲ್ಲಾ ಕೋವಿಡ್ ವಾರ್ ರೂಮ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹರೀಶ್ ಕುಮಾರ, ಸಮಾಲೋಚಕರೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸುಸಜ್ಜಿತ ಜಿಲ್ಲಾ ಮಟ್ಟದ ಕೋವಿಡ್ ವಾರ್ ರೂಮ್‌ನ ಸೇವೆಯು 24×7 ಕಾರ್ಯನಿರ್ವಹಿಸುವಂತೆ ತಿಳಿಸಿದರು. ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಸ್ಥಾಪಿಸಿರುವ ತಾಲ್ಲೂಕಾ ಕೋವಿಡ್ ವಾರ್ ರೂಮ್‌ಗಳಿಂದ ಪ್ರತಿದಿನ ಕೋವಿಡ್-19 ಸೋಂಕಿತರ ಹಾಗೂ ಪ್ರಾಥಮಿಕ/ದ್ವಿತೀಯ ಸಂಪರ್ಕಿತರ ಸಂಪೂರ್ಣ ವಿವರ, ಕೋವಿಡ್ ಕೇರ್ ಸೆಂಟರ್‌ಗಳಲ್ಲಿರುವ ಬೆಡ್‌ಗಳ ವಿವರ, ವೆಂಟಿಲೇಟರ್‌ ಹೊಂದಿರುವ ಬೆಡ್‌ಗಳ …

Read More »

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದೆ.ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ :

ಬೆಂಗಳೂರು: ನಗರ ಸ್ಥಳಿಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲವಿಗೆ ಕಾರಣರಾದ ಮತದಾರರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಈ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಕೋವಿಡ್‍ನಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಜನತೆಯ …

Read More »

ಭದ್ರಾವತಿ ನಗರಸಭೆ ಕಾಂಗ್ರೆಸ್ ಜಯಭೇರಿ; ಬಿಜೆಪಿ, ಜೆಡಿಎಸ್ ಗೆ ತೀವ್ರ ಹಿನ್ನಡೆ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿಗೆ ನಡೆದ ಚುನಾವಣೆಯ ಮತ ಎಣಿಕೆ ಎ. 30 ರಂದು ನಡೆಯಿತು. ಎರಡು ಕಡೆ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಸಂಪಾದಿಸಿದೆ. ಅಧಿಕಾರದ ಗದ್ದುಗೆಯೇರಿದೆ. ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಹಿನ್ನಡೆ ಸಾಧಿಸಿವೆ. ಭದ್ರಾವತಿ: ನಗರಸಭೆಯ 35 ರಲ್ಲಿ, 34 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಮತ್ತೆ …

Read More »

ರಮೇಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಸೊಹೈಲ್ ಜಮಾದಾರ ಹಾಗೂ ಬಳಗ..

ಗೋಕಾಕ: ಮೆ ಒಂದು ಇಂದು ಎಲ್ಲರಿಗೂ ಕಾರ್ಮಿಕ ದಿನಾಚರಣೆ ಆದ್ರೆ ಇಂದು ಗೋಕಾಕ ನಲ್ಲಿ ಹಾಗೂ ಸಾಹುಕಾರರ ಅಭಿಮಾನಿ ಗಳಿಗೆ ಒಂದು ವಿಶೇಷ ವಾದ ದಿನ ಹೌದು ಇಂದು ಮಾಜಿ ಸಚಿವರು ಹಾಗೂ ಗೋಕಾಕ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬ ಇಂದು ಅವರ್ ಸಾವಿರಾರು ಅಭಿಮಾನಿಗಳು ಅವರಿಗೆ ಶುಭ ಹಾರೈಕೆ ಕೋರುವ ದಿನ . ಕಾರ್ಮಿಕರ ದಿನಾ ಚರಣೆ ಯಂದೆ ಶ್ರೀ ರಮೇಶ್ ಜಾರಕಿಹೊಳಿ ಅವರ …

Read More »