Breaking News
Home / 2021 / ಮೇ / 02 (page 2)

Daily Archives: ಮೇ 2, 2021

30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ ಕಾಲ್..

ಸತೀಶ್ ಜಾರಕಿಹೊಳಿಗೆ ಕರೆ ಮಾಡಿದ ಸಿದ್ದರಾಮಯ್ಯ ಏನಯ್ಯ ಟೆನ್ಶನ್ ಕೊಡ್ತಿದಿಯ ಅಂದರಂತೆ, ಏನಿಲ್ಲ ಸರ್ ಮೂವತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇನೆ ಅಂದ ಸತೀಶ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಚುನಾವಣೆ ಕ್ಷಣ ಕ್ಷಣಕ್ಕೂ ಹೊಸ ತಿರುವು ಮೂಡಿಸುತ್ತಿದೆ ಇಲ್ಲಿಯವರೆಗೂ 64 ರೌಂಡ ಮತದಾನ ಮುಗಡಿದ್ದು ಇನ್ನು ಕೆಲವು ಸುತ್ತುಗಳು ಬಾಕಿ ಇವೆ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಅಂತ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರಿಗೆ ಫೋನ್ …

Read More »

B negative ಪ್ಲಾಸ್ಮಾಗಾಗಿ ಡಿಸಿಪಿ ಇಶಾ ಪಂತ್ ಹುಡುಕಾಟ.. ಸಹಾಯಕ್ಕಾಗಿ ಮನವಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಬೆಡ್ ಇಲ್ಲ, ಆಕ್ಸಿಜನ್ ಕೊರತೆ ಮುಂತಾದ ಸಮಸ್ಯೆಗಳಿಂದ ಕೊರೊನಾ ವಾರಿಯರ್ಸ್ ಪರದಾಡುವಂತಾಗಿದೆ. ಇದೀಗ ಸ್ವತಃ ಐಪಿಎಸ್​ ಅಧಿಕಾರಿ ಇಶಾ ಪಂತ್​ ಅವರಿಗೂ ಸೂಕ್ತ ಪ್ಲಾಸ್ಮಾ ದಾನಿಗಳು ಸಿಗುತ್ತಿಲ್ಲ. ಕಮಾಂಡ್ ಸೆಂಟರ್ ಡಿಸಿಪಿ‌ ಇಶಾ ಪಂತ್ ಕಳೆದ ಎರಡು ದಿನಗಳಿಂದ B-(ಬಿ ನೆಗೆಟಿವ್) ಪ್ಲಾಸ್ಮಾಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಆದ್ರೆ ಎಲ್ಲಿಯೂ ಕೂಡ ಸಿಕ್ತಿಲ್ಲವಂತೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮಾಡಿ …

Read More »

ಮತ ಎಣಿಕೆ ಸಮಯದಲ್ಲಿ ಗಲಾಟೆ : ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರ ಪೊಲೀಸರ ವಶ!

ರಾಯಚೂರು: ಮತ ಎಣಿಕೆ ಮಾಹಿತಿ ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಮಸ್ಕಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದು ಕೋಣೆಯಲ್ಲಿ ಕೂರಿಸಿರುವ ಘನಟೆ ನಡೆದಿದೆ. ಬಸನಗೌಡ ತುರ್ವಿಹಾಳ ಸಹೋದರ ಸಿದ್ದನಗೌಡ ತುರ್ವಿಹಾಳ ಕರ್ತವ್ಯನಿರತ ಪೊಲೀಸರ ಜತೆ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಡಿಸಿ ಆರ್.ವೆಂಕಟೇಶಕುಮಾರ್ ಮಧ್ಯಪ್ರವೇಶಿಸಿ ಅವರನ್ನು ವಶಕ್ಕೆ ಪಡೆಯಿರಿ ಎಂದು ಸೂಚಿಸಿದರು. ಬಳಿಕ ಪೊಲೀಸರು ಅವರನ್ನು ನ್ಯೂಸ್ ರೂಂ ಕರೆದಯೊಯ್ದು ಕೂಡಿಸಿದರು. …

Read More »

ಉಪ ಚುನಾವಣೆ ಮತ ಎಣಿಕೆ ದಿನವೇ ಬೆಳಗಾವಿ ನಾಯಕರಿಗೆ ಸಿಎಂ ಶಾಕ್

ಬೆಂಗಳೂರು: ಉಪಚುನಾವಣೆ ಮತ ಎಣಿಕೆಯ ದಿನವೇ ಬೆಳಗಾವಿಯ ನಾಯಕರಿಗೆ ಸಿಎಂ ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದಾರೆ. ಕರ್ನಾಟಕ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿಯಾಗಿ ಗೋವಿಂದ ಕಾರಜೋಳ, ಉಮೇಶ್ ಕತ್ತಿಗೆ ಬಾಗಲಕೋಟೆ, ಅರವಿಂದ ಲಿಂಬಾವಳಿಗೆ ಬೀದರ್, ಮುರುಗೇಶ್ ನಿರಾಣಿಗೆ ಕಲಬುರಗಿ, ಅಂಗಾರಗೆ ಚಿಕ್ಕಮಗಳೂರು, ಎಂಟಿಬಿ ನಾಗರಾಜ್ ಅವರಿಗೆ ಕೋಲಾರ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ. ವಿಶೇಷ ಏನೆಂದರೆ ಬೆಳಗಾವಿ ಜಿಲ್ಲೆಯ 4 …

Read More »

ದ್ರಾವಿಡ ನಾಡಿನಲ್ಲಿ ಸ್ಟಾಲಿನ್ ಓಟ ಜೋರು: ಸಿಎಂ ಆಗಿ ಅಧಿಕಾರ ಸ್ವೀಕರಿಸಲು ಮುಹೂರ್ತ ಫಿಕ್ಸ್

ಚೆನ್ನೈ: ಕರುಣಾನಿಧಿ- ಜಯಲಲಿತಾ ಇಲ್ಲದೆ ನಡೆದ ಮೊದಲ ತಮಿಳುನಾಡು ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. 234 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಟಾಲಿನ್ ನೇತೃತ್ವದ ಡಿಎಂಕೆ ಮುನ್ನಡೆ ಸಾಧಿಸಿದೆ. ಇದುವರೆಗಿನ ಮತ ಎಣಿಕೆಯಲ್ಲಿ ಡಿಎಂಕೆ ಮೈತ್ರಿಕೂಟ 141 ಸ್ಥಾನ, ಎಐಎಡಿಎಂಕೆ ಕೂಟ 87 ಸ್ಥಾನ, ಇತರರು ಆರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ಅಧಿಕಾರ ಪಡೆಯಬೇಕಾದರೆ 118 ಸ್ಥಾನಗಳನ್ನು ಗೆಲ್ಲಬೇಕು. ಡಿಎಂಕೆ ಪಕ್ಷದ ಗೆಲುವು ಬಹುತೇಕ ಖಚಿತವಾಗುತ್ತಿದ್ದು, ಎಂ.ಕೆ.ಸ್ಟಾಲಿನ್ …

Read More »

ಬಸವಕಲ್ಯಾಣದಲ್ಲಿ ಗೆಲುವಿನ ನಗಾರಿ ಬಾರಿಸಿದ ಬಿಜೆಪಿಯ ಶರಣು ಸಲಗರ

ಬೀದರ್: ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯ ಪಕ್ಷದ ಅಭ್ಯರ್ಥಿ ಶರಣು ಸಲಗರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಲಗಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ದ 20,448 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಂತಿಮ ಸುತ್ತಿನ ಎಣಿಕಯ ಬಳಿಕ ಶರಣು ಸಲಗರ್ 70556 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಲ ನಾರಾಯಣ ರಾವ್ ಅವರು 50108 ಮತಗಳನ್ನಷ್ಟೇ ಪಡೆದಿದ್ದಾರೆ. ಜೆಡಿಎಸ್ ನಿಂದ ಕಣಕ್ಕಿಳಿಸಿದ್ದ ಸಯ್ಯದ್ ಖಾದ್ರಿ ಅವರು 11390 …

Read More »

ಜಿದ್ದಾಜಿದ್ದಿನ ಕಣವಾದ ಬೆಳಗಾವಿ: ಮತ್ತೆ ಮುನ್ನಡೆ ಸಾಧಿಸಿದ ಸತೀಶ್ ಜಾರಕಿಹೊಳಿ

  ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ರೋಚಕ ಕದನ ಏರ್ಪಟ್ಟಿದೆ. ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯ ಮಂಗಳಾ ಅಂಗಡಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ. 47ನೇ ಸುತ್ತಿನ ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ 4302 ಮತಗಳ ಮುನ್ನಡೆ ಪಡೆದಿದ್ದಾರೆ. ಸತೀಶ ಜಾರಕಿಹೊಳಿಅವರು 2,44954 ಮತಗಳನ್ನು ಪಡೆದಿದ್ದರೆ, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 2,36,872 ಮತಗಳನ್ನು ಪಡೆದಿದ್ದಾರೆ.   ಒಂದು ಹಂತದಲ್ಲಿ ಮಂಗಳಾ ಅಂಗಡಿ …

Read More »

ಬಸವನಗೌಡ ತುರುವೀಹಾಳಗೆ ಗೆಲುವಿನ ಮಾಲೆ ಹಾಕಿದ ಮಸ್ಕಿ ಮತದಾರ : ಬಿವೈ.ವಿಜಯೇಂದ್ರಗೆ ಭಾರಿ ಮುಖಭಂಗ

ಮಸ್ಕಿ : ಇಂದು ನಡೆಯುತ್ತಿರುವಂತ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತಏಣಿಕೆ ಕಾರ್ಯ ನಡೆಯುತ್ತಿದೆ. ಇದುವರೆಗೆ ನಡೆದಂತ ಮತಏಣಿಕೆ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಗಾಳ್ ಗೆಲುವಿನತ್ತ ಸಾಗಿದ್ದಾರೆ. ಈ ಮೂಲಕ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲವು ಖಚಿತಗೊಂಡಂತೆ ಆಗಿದೆ. ಇಂದು ಮಸ್ಕಿ ಉಪ ಚುನಾವಣೆಗೆ ನಡೆದಂತ ಚುನಾವಣೆಯ ಮತಏಣಿಕೆ ಕಾರ್ಯ ನಡೆಯುತ್ತಿದೆ. ಇಂತಹ ಮತಏಣಿಕೆಯಲ್ಲಿ ಮಸ್ಕಿಯ ಮತದಾರರು ಬಸವನಗೌಡ ತುರುವೀಹಾಳಗೆ ಗೆಲುವಿನ ಮಾಲೆ ಹಾಕಿದ್ದಾರೆ. 26,000 …

Read More »

ಮಸ್ಕಿಯಲ್ಲಿ ಆಪರೇಷನ್ ಫೇಲ್: ಪ್ರತಾಪ್ ಗೌಡ ಪಾಟೀಲ್ ಗೆ ಮುಖಭಂಗ; ಗೆಲುವಿನತ್ತ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ

ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗವಾಗುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಗೆಲುವು ಬಹುತೇಕ ನಿಶ್ಚಯವಾಗಿದೆ. ಇಷ್ಟು ಹೊತ್ತು ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಇದೀಗ ತಮ್ಮ ಸೋಲು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಹೊರ ನಡೆದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಇಷ್ಟೊಂದು ಅಭಿವೃದ್ಧಿ ಕೆಲಸಗಳನ್ನು …

Read More »

ಬಿಜೆಪಿಗೆ ಬಿಗ್ ಶಾಕ್ ಒಂಬತ್ತು ಸಾವಿರ ಮತಗಳ ಅಂತರದಲ್ಲಿ ಮುಂದಿದ್ದಾರೆ ಸತೀಶ್ ಜಾರಕಿಹೊಳಿ

ಬೆಳಗಾವಿಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಒಂಬತ್ತು ಸಾವಿರ ಮತಗಳ ಅಂತರದಲ್ಲಿ ಮುಂದಿದ್ದಾರೆ ಸತೀಶ್ ಜಾರಕಿಹೊಳಿ ಸಮಯ ಕಳೆದಂತೆ ಮತ್ತೆ ಸತೀಶ್ ಜಾರಕಿಹೊಳಿ ಮೇಲುಗೈ ಅಭಿಮಾನಿ ಗಳಲ್ಲಿ ಉತ್ಸಾಹದ ವಾತಾವರಣ ಒಂಬತ್ತು ಸಾವಿರಕ್ಕೂ ಹೆಚ್ಚಿನ ಮತ ಗಳಿಂದ ಸಾಹುಕಾರ ಮುಂದೆ

Read More »