Home / 2021 / ಮೇ / 05

Daily Archives: ಮೇ 5, 2021

ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್‍ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.

ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್‍ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …

Read More »

ಕೊರೊನಾ ಸೋಂಕಿಗೆ ಇಬ್ಬರು ಪೊಲೀಸರು ಬಲಿ; ಜಿಲ್ಲೆಯಾದ್ಯಂತ 25 ಸಿಬ್ಬಂದಿಗಳಿಗೆ ಕೊವಿಡ್ ಧೃಡ

ಚಿಕ್ಕಬಳ್ಳಾಪುರ: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಪ್ರಸರಣವಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕೂಡ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಆದರೆ ಸದ್ಯ ಜನ ಸಾಮಾನ್ಯರ ಮಧ್ಯದಲ್ಲಿ ನಿಂತು ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ಕೊರೊನಾ ಸಂಕಷ್ಟ ಎದುರಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ ಇಬ್ಬರು ಪೊಲೀಸರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ 25ಕ್ಕೂ ಹೆಚ್ಚು ಪೊಲೀಸರಲ್ಲಿ ಕೊವಿಡ್ …

Read More »

ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಷಿಜನ್ ರಾಜ್ಯದ ಬಳಕೆಗೆ ಇರಲಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ರಾಜ್ಯದ ಬಳಕೆಗೇ ಮೀಸಲಿಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಸಂಸದರು ಸಹ ಕೇಂದ್ರ ಸರ್ಕಾರದ ಮೇಲೆ ಈ ಕುರಿತು ಒತ್ತಡ ಹೇರಬೇಕು ಎಂದು ಅವರು ಹೇಳಿದ್ದಾರೆ. ಈಗ ರಾಜ್ಯಕ್ಕೆ ನಿಗದಿ ಮಾಡಿರುವ ಆಕ್ಸಿಜನ್ ಪ್ರಮಾಣ ಬೇಡಿಕೆಯ ಶೇ. 50ರಷ್ಟು ಸಹ ಇಲ್ಲ. ಬೇಡಿಕೆಗೆ ಅನುಗುಣವಾಗಿ ರಾಜ್ಯಕ್ಕೆ ಆಕ್ಸಿಜನ್ ಪೂರೈಸಲು ಕೇಂದ್ರ …

Read More »

ಬೆಡ್ ಬ್ಲಾಕಿಂಗ್ ಹಗರಣ: ಬೆಂಗಳೂರಿನ ಎಲ್ಲಾ ವಲಯದ ಕೊವಿಡ್ ವಾರ್ ರೂಮ್ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ

ಬೆಂಗಳೂರು: ನಗರದ ಎಲ್ಲಾ ವಲಯದ ವಾರ್ ರೂಮ್ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ದಾಖಲೆಗಳು ಮತ್ತು ಅಂಕಿಅಂಶಗಳ ಹುಡುಕಾಟ ನಡೆಯುತ್ತಿದೆ. ಬೆಡ್ ಬುಕ್ಕಿಂಗ್ ಪ್ರಕರಣದಲ್ಲಿ‌ ಇದುವರೆಗೆ ನಾಲ್ಕು ಜನರ ಬಂಧನವಾಗಿದೆ. ಒಟ್ಟು ಎರಡು ಪ್ರಕರಣ ದಾಖಲಾಗಿದೆ. ಸಾಫ್ಟ್‌ವೇರ್ ಮೂಲಕ ವಂಚನೆ ಮಾಡುವ ಮಾಹಿತಿ ಇದೆ. ಬಂಧಿತ ಇಬ್ಬರು ಡಾಕ್ಟರ್​ಗಳು ವಾರ್ ರೂಮ್ ಇನ್​ಚಾರ್ಜ್​ಗಳಾಗಿದ್ದರು. ಅವರು ಸರ್ಕಾರಿ ವೈದ್ಯರಾಗಿದ್ದರು. ಸಿಸಿಬಿ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸ್ತಾ ಇದ್ದಾರೆ ಎಂದು ನಗರ …

Read More »

ಹುಬ್ಬಳ್ಳಿಯಲ್ಲಿ ಐವರು ಕೊರೊನಾ ಸೋಂಕಿಗೆ ಬಲಿ; ಆಕ್ಸಿಜನ್ ಕೊರತೆಯೇ ಸಾವಿಗೆ ಕಾರಣ ಎಂದು ಕುಟುಂಬಸ್ಥರ ಆರೋಪ

ಹುಬ್ಬಳ್ಳಿ: ದೇಶದಾದ್ಯಂತ ಕೊರೊನಾ ಎರಡನೇ ಅಲೆ ಅತಿ ವೇಗವಾಗಿ ಪ್ರಸರಣವಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕೂಡ ಏರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಹೀಗಿರುವಾಗಲೇ ಹಲವೆಡೆ ಆಕ್ಸಿಜನ್ ಕೊರತೆ, ವೆಂಟಿಲೇಟರ್ ಬೆಡ್ ಇಲ್ಲ ಎನ್ನುವ ಕೂಗು ಕೇಳಿ ಬಂದಿದ್ದು. ಹುಬ್ಬಳಿಯಲ್ಲೂ ಕೂಡ ಸದ್ಯ ಇಂತಹದ್ದೆ ಸಮಸ್ಯೆ ಎದುರಾಗಿದೆ. ಈ ಆತಂಕ್ಕೆ ಪ್ರಮುಖ ಕಾರಣ ಹುಬ್ಬಳ್ಳಿಯ ಗೋಕುಲ ರಸ್ತೆಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ನಿನ್ನೆ …

Read More »

ನಾನು ಸತ್ತಿಲ್ಲ, ಆರೋಗ್ಯವಾಗಿ, ಆರಾಮಾಗಿ ಇದ್ದೀನಿ; ನಟ ದೊಡ್ಡಣ್ಣ

ನಾನು ಆರೋಗ್ಯವಾಗಿ, ಆರಾಮಾಗಿ ಮನೆಯಲ್ಲಿ ಇದ್ದೀನಿ ಎಂದು ವಿಡಿಯೋ ಮೂಲಕ ನಟ ದೊಡ್ಡಣ್ಣ ಸ್ಪಷ್ಟನೆ ನೀಡಿದ್ದಾರೆ. ದೊಡ್ಡಣ್ಣ ಇನ್ನಿಲ್ಲ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದೊಡ್ಡಣ್ಣ ಫೋಟೋ ಹಾಕಿ RIP ಅಂತ ಬರೆದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಪೋಸ್ಟ್ ನೋಡಿ ಆತಂಕಗೊಂಡ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗದ ಗಣ್ಯರು ದೊಡ್ಡಣ್ಣ ಅವರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಸಾಕಷ್ಟು ಫೋನ್ ಕರೆಗಳು ಬರುತ್ತಿದ್ದಂತೆ ನಟ ದೊಡ್ಡ ವಿಡಿಯೋ …

Read More »

ದೇಶದಲ್ಲಿ 3.82 ಲಕ್ಷ ಹೊಸ ಸೋಂಕು ಪ್ರಕರಣ ಪತ್ತೆ

ನವದೆಹಲಿ: ದೇಶದ ಕೋವಿಡ್ 19 ಸೋಂಕಿತರ ಸಂಖ್ಯೆ ಏರುಗತಿಯಲ್ಲೇ ಸಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ . ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿದ ವರದಿಯ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 3.82 ಲಕ್ಷ ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, 3780 ಮಂದಿ ಮೃತಪಟ್ಟಿದ್ದಾರೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸದ್ಯ 34,87,229 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದಲ್ಲಿ ಒಟ್ಟು ಸಾವನ್ನಪ್ಪಿದ ಕೋವಿಡ್ 19 …

Read More »

ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ.

ಲಕ್ನೋ, ಮೇ 05: ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮೇ 10ರವರೆಗೆ ಲಾಕ್‌ಡೌನ್ ವಿಸ್ತರಿಸಿದೆ. ಕೊರೊನಾ ವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯದ ಲಾಕ್‌ಡೌನ್ ಅವಧಿಯನ್ನು ಮೇ 10 ರಂದು ಬೆಳಗ್ಗೆ 7 ಗಂಟೆಯವರೆಗೆ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ಬುಧವಾರ ನಿರ್ಧರಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ಕೊರೊನಾ ಕರ್ಫ್ಯೂ ವೇಳೆ ಎಲ್ಲಾ ಅಂಗಡಿಗಳು ಮತ್ತು ಸಂಸ್ಥೆಗಳು ಸೋಮವಾರ ಬೆಳಗ್ಗೆ 7 …

Read More »

ಚಾಮರಾಜನಗರ ಆಸ್ಪತ್ರೆ ದುರಂತ ನನ್ನ ತಪ್ಪಿನಿಂದ ಆಗಿದ್ದಲ್ಲ, ಊಹಾಪೋಹ ಹಬ್ಬಿಸಬೇಡಿ’: ಮೈಸೂರು ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟ ಘಟನೆ ಬಗ್ಗೆ ಎಲ್ಲರಿಗೂ ನೋವಿದೆ, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿಕೆ ನೀಡಿದ್ದಾರೆ, ಆದರೂ ಮಾಧ್ಯಮಗಳಲ್ಲಿ ಹಲವಾರು ಊಹಾಪೋಹಗಳು ಬರುತ್ತಿವೆ, ವದಂತಿಗಳನ್ನು ಹಬ್ಬಿಸಿ ಜನತೆಯನ್ನು ತಪ್ಪು ದಾರಿಗೆಳೆಯುವುದು ಬೇಡ, ಸರ್ಕಾರ ತನಿಖೆಗೆ ಅಧಿಕಾರಿಗಳನ್ನು ನೇಮಿಸಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬುಧವಾರ ಪ್ರತಿಕ್ರಿಯಿಸಿದ್ದಾರೆ. ರೋಗಿಗಳು ಎಲ್ಲಿ ಸಾವಾದರೂ ಅದು ನಮಗೆ ನೋವಿನ ಸಂಗತಿಯೇ, ಅದು ನಮ್ಮ …

Read More »

ಸ್ಮಶಾನದಲ್ಲಿಯೇ ಸೋಂಕಿತನ ಶವ ಬಿಸಾಡಿದ ಪಾಪಿಗಳು?

ಚಿಕ್ಕಬಳ್ಳಾಪುರ : ಇಲ್ಲಿಯ ನಿಮ್ಮಾಕಲಕುಂಟೆ ಹತ್ತಿರದ ಸ್ಮಶಾನದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಕೋವಿಡ್ ಸೋಂಕಿತ ಶವವನ್ನು ಮಣ್ಣು ಮಾಡದೆ ಬಿಸಾಡಿ ಹೋಗಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮೃತ ದೇಹವನ್ನು ಬಿಸಾಡಿ ಮೂರ್ನಾಲ್ಕು ದಿನಗಳೇ ಕಳೆದಿವೆ. ಮೃತ ದೇಹ ಆಸ್ಪತ್ರೆಯಲ್ಲಿ ಪ್ಯಾಕ್ ಮಾಡಿದ ರೀತಿಯಲ್ಲಿದೆ. ನಾಯಿಗಳು ಮೃತದೇಹದ ಭಾಗಗಳನ್ನು ಎಳೆದು ತಿನ್ನುತ್ತಿವೆ. ಅಷ್ಟೇ ಇಲ್ಲ, ಈ ಸ್ಮಶಾನದ ಅಕ್ಕ ಪಕ್ಕದಲ್ಲಿಯೇ …

Read More »