Breaking News
Home / 2021 / ಮೇ / 07 (page 2)

Daily Archives: ಮೇ 7, 2021

ಮತ್ತೆ ಬೆಂಗಳೂರು ವಾರ್ ರೂಮ್ ಗೆ ತೆರಳಿ ಕ್ಷಮೆ ಕೇಳಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು, ನಗರವು ಕೋವಿಡ್-19 ರ ಭೀಕರ ಸ್ಫೋಟದ ಸಂಕಟದಲ್ಲಿರುವಾಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಸಿಗೆ ಹಂಚಿಕೆ ಕಾರ್ಯಾಚರಣೆಯನ್ನು ಕೋಮುವಾದಗೊಳಿಸಿದ ಬಳಿಕ, ಕೆಂಗಣ್ಣಿಗೆ ಗುರಿಯಾದ ಬಳಿಕ, ಗುರುವಾರ ಮತ್ತೆ ಬೆಂಗಳೂರು ದಕ್ಷಿಣ ವಲಯದ ವಾರ್ ರೂಮ್ ಗೆ ಹಿಂತಿರುಗಿ ಬಾರಿ ಕ್ಷಮೆಯಾಚಿಸಿದ್ದಾರೆ. ಸೂರ್ಯನ ಎರಡು ದಿನಗಳ ಹಳೆಯ ವೀಡಿಯೊ ವೈರಲ್ ಆದ ಕೆಲವು ಗಂಟೆಗಳ ನಂತರ ಇದು ಬಂದಿದೆ. …

Read More »

ಬೆಳ್ಳಂಬೆಳಗ್ಗೆ ಹಾಲು, ಆಲ್ಕೋಹಾಲು : ಎಂಥಾ ಟೈಂ ಬಂತಪ್ಪಾ ಶಿವಾ ಎನ್ನುವ ಜನ

ಈ ಕೊರೊನಾ ಎನ್ನುವ ಮಹಾಮಾರಿ ಜನರ ಜೀವನಶೈಲಿಯನ್ನು ಅದೆಷ್ಟು ಬದಲಾಯಿಸುತ್ತಾ ಸಾಗುತ್ತಿದೆ ಎನ್ನುವುದಕ್ಕೆ ಕಳೆದ ಹದಿನಾಲ್ಕು ತಿಂಗಳಲ್ಲಿ ಹತ್ತು ಹಲವು ನಿರ್ದರ್ಶನಗಳು ನಮ್ಮ ಮುಂದಿದೆ. ಕಳೆದ ಒಂದು ವಾರದಿಂದ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಕೈಗಾರಿಕೆಗಳು, ಕಟ್ಟಡ ನಿರ್ಮಾಣ ಸೇರಿದಂತೆ ಅವಶ್ಯಕ ಸೇವೆಗಳನ್ನು ತೆರೆಯಲು ಮಾತ್ರ ಸರಕಾರ ಅವಕಾಶ ಕೊಟ್ಟಿದೆ. ಇದರಲ್ಲಿ, ಮದ್ಯ ಪಾರ್ಸೆಲ್ ಕೂಡಾ ಒಂದು. ಹಾಗಾದರೆ, ಮದ್ಯ ಮಾರಾಟ ಅವಶ್ಯಕ ಸೇವೆಯಡಿಯಲ್ಲಿ ಬರುತ್ತಾ ಎಂದರೆ, ಸರಕಾರಕ್ಕೆ ಇದು ಅತ್ಯವಶ್ಯಕ. …

Read More »

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಮಕ್ಕಳಿಗೆ ಕೋವಿಡ್-19 ಪಾಸಿಟಿವ್!

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಪುತ್ರ ವಿಯಾನ್ -ರಾಜ್ , ಪುತ್ರಿ ಸಮಿಶಾ ಸೇರಿದಂತೆ ಕುಟುಂಬದ ಆರು ಸದಸ್ಯರಿಗೆ ಕೋವಿಡ್-19 ಸೋಂಕು ತಗುಲಿದೆ. ಶಿಲ್ಪಾ ಶೆಟ್ಟಿ ಶುಕ್ರವಾರ ಈ ವಿಷಯವನ್ನು ತನ್ನ ಅಧಿಕೃತ ಇನ್ಸಾಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತನ್ನ ತಾಯಿ ಹಾಗೂ ಅತ್ತೆಗೂ ಸೋಂಕು ತಗುಲಿರುವುದಾಗಿ 45 ವರ್ಷದ ನಟಿ ಹೇಳಿದ್ದಾರೆ. ಕಳೆದ 10 ದಿನಗಳು ತಮ್ಮ ಕುಟುಂಬಕ್ಕೆ ಸಂಕಷ್ಟದ ದಿನಗಳು. ನನ್ನ ಅತ್ತೆಗೆ …

Read More »

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಮಕ್ಕಳಿಗೆ ಕೋವಿಡ್-19 ಪಾಸಿಟಿವ್!

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ, ಪುತ್ರ ವಿಯಾನ್ -ರಾಜ್ , ಪುತ್ರಿ ಸಮಿಶಾ ಸೇರಿದಂತೆ ಕುಟುಂಬದ ಆರು ಸದಸ್ಯರಿಗೆ ಕೋವಿಡ್-19 ಸೋಂಕು ತಗುಲಿದೆ. ಶಿಲ್ಪಾ ಶೆಟ್ಟಿ ಶುಕ್ರವಾರ ಈ ವಿಷಯವನ್ನು ತನ್ನ ಅಧಿಕೃತ ಇನ್ಸಾಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತನ್ನ ತಾಯಿ ಹಾಗೂ ಅತ್ತೆಗೂ ಸೋಂಕು ತಗುಲಿರುವುದಾಗಿ 45 ವರ್ಷದ ನಟಿ ಹೇಳಿದ್ದಾರೆ. ಕಳೆದ 10 ದಿನಗಳು ತಮ್ಮ ಕುಟುಂಬಕ್ಕೆ ಸಂಕಷ್ಟದ ದಿನಗಳು. ನನ್ನ ಅತ್ತೆಗೆ …

Read More »

Old Is Gold : ನಿಮ್ಮ ಬಳಿ ಈ ʼ1 ರೂಪಾಯಿ ನೋಟಿದ್ಯಾʼ? ಲಾಟರಿ ಹೊಡೀತು ಅನ್ಕೊಳ್ಳಿ, ನೀವು ʼಲಕ್ಷಾಧಿಪತಿʼಯಾಗೋದು ಪಕ್ಕಾ

ನವದೆಹಲಿ: ನಿಮಗೆ ಹಳೆಯ ನಾಣ್ಯ, ನೋಟುಗಳನ್ನ ಕೂಡಿಡುವ ಆಭ್ಯಾಸವಿದ್ಯಾ? ಹಾಗಾದ್ರೆ, ಈ ಆಭ್ಯಾಸವೇ ನಿಮ್ಮನ್ನ ಶ್ರೀಮಂತರನ್ನಾಗಿಸ್ಬೋದು. ಹೌದು, ಹಳೆಯ ನಾಣ್ಯಗಳಿದ ಸಧ್ಯ ಬಂಗಾರದ ಬೆಲೆ ಸಿಕ್ತಿದ್ದು, ಲಕ್ಷ, ಕೋಟಿಗಳಲ್ಲಿ ಖರೀದಿಸ್ತಿದ್ದಾರೆ. ಅದ್ರಂತೆ, ಸಧ್ಯ ಹಳೆಯ ಒಂದು ರೂಪಾಯಿ ನೋಟಿಗೆ ಬಂಪರ್‌ ಬೆಲೆ ಬಂದಿದೆ. ಹೌದು, ಈ ಹಳೆಯ ಒಂದು ರೂಪಾಯಿ ನೋಟಿನ ಬೆಲೆ ಸುಮಾರು 45,000 ರೂಪಾಯಿ ಆಗಿದ್ದು, ಆಸಕ್ತ ವ್ಯಕ್ತಿಗಳು ಆನ್ ಲೈನ್ ನಲ್ಲಿ ಖರೀದಿಸಬಹುದು. ನಮ್ಮಲ್ಲಿ ಅನೇಕರು …

Read More »

ಚಿಂಚೋಳಿ ಆಸ್ಪತ್ರೆಗೆ ಸಚಿವ ‌ಮುರುಗೇಶ ನಿರಾಣಿ ದಿಢೀರ್ ಭೇಟಿ

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಅವರು ಶುಕ್ರವಾರ ಇಲ್ಲಿಯ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್ ಪೀಡಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. ಯಾವುದೇ ಕಾರಣಕ್ಕೂ ಆಸ್ಪತ್ರೆಯಲ್ಲಿ ಸೋಂಕಿತರು ಸವಲತ್ತುಗಳಿಂದ ವಂಚಿತರಾಗಬಾರದು. ಅಗತ್ಯವಿರುವುದನ್ನು ಮೊದಲೇ ಸಂಗ್ರಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅಸ್ಪತ್ರಗೆ ದಾಖಲಾದವರು ಮತ್ತು ಬಿಡುಗಡೆಯಾದವರ ಸಂಖ್ಯೆ, ಲಭ್ಯವಿರುವ ಔಷಧಿ, ಎಷ್ಟು ಪ್ರಮಾಣದಲ್ಲಿ …

Read More »

ಬೆಟ್ಟದ ಹೂವು’ ಖ್ಯಾತಿಯ ಪೋಷಕ ನಟ, ಹಿರಿಯ ಕಲಾವಿದ ‘ಶಂಖನಾದ’ ಅರವಿಂದ್ ಕೊರೋನಾಗೆ ಬಲಿ

ಬೆಟ್ಟದ ಹೂವು” ಖ್ಯಾತಿಯ ಹಿರಿಯ ಕಲಾವಿದ ಶಂಖನಾದ ಅರವಿಂದ್ (70 ) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 13 ದಿನಗಳ ಹಿಂದೆ ಕೊರೊನಾ ಸೊಂಕಿಗೆ ತುತ್ತಾಗಿ ವಿಕ್ಟೊರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಅರವಿಂದ್ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 1 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. 250 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ ಕಲಾವಿದ ಅರವಿಂದ್ ಮೃತಪಟ್ಟಿರುವ ಬಗ್ಗೆ ಅವರ ಪುತ್ರಿ ಮಾನಸ ಹೊಳ್ಳ ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದಾರೆ. “ಸತತ 13 ದಿನಗಳು …

Read More »

ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್’ ಕೊರೋನಾ ಸೋಂಕಿಗೆ ಬಲಿ

ದೆಹಲಿ : ನಗರ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಭೂಗತ ಪಾತಕಿ ಮತ್ತು ದರೋಡೆಕೋರ ಛೋಟಾ ರಾಜನ್ ಅವರು ಶುಕ್ರವಾರ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ಸೇವೆಗಳ ಸಂಸ್ಥೆಯಲ್ಲಿ (ಏಮ್ಸ್) ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಯಿಂದಾಗಿ ನಿಧನರಾದರು. ರಾಜೇಂದ್ರ ನಿಕಾಲ್ಜೆ ಆಲಿಯಾಸ್ ಛೋಟಾ ರಾಜನ್ ಅವರನ್ನು ಏಪ್ರಿಲ್ 26 ರಂದು ಏಮ್ಸ್ ಗೆ ದಾಖಲಿಸಲಾಯಿತು. …

Read More »

ಎಲ್ಲರನ್ನು ಕಳುಹಿಸಿ ಕೊನೆಗೆ ಮನೆ ತಲುಪಿದ ಧೋನಿ

ರಾಂಚಿ: ಕೊರೊನಾದಿಂದಾಗಿ 14ನೇ ಆವೃತ್ತಿಯ ಐಪಿಎಲ್ ಅರ್ಧದಲ್ಲೇ ಸ್ಥಗಿತಗೊಂಡಿದೆ. ಆಟಗಾರರೆಲ್ಲ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ತಂಡದ ಆಟಗಾರೆಲ್ಲ ಮನೆಗೆ ಸೇರಿದ ಬಳಿಕ ಕೊನೆಯವರಾಗಿ ಮನೆಗೆ ತೆರಳಿದ್ದಾರೆ. ಸಿಎಸ್‍ಕೆ ತಂಡದ ಆಟಗಾರರೆಲ್ಲರನ್ನು ಕೂಡ ಸುರಕ್ಷಿತವಾಗಿ ಮನೆಗೆ ತಲುಪಿಸುವ ಹೊಣೆ ಹೊತ್ತಿದ್ದ ಚೆನ್ನೈ ಫ್ರಾಂಚೈಸಿ, ಆಟಗಾರರನ್ನು ಮನೆಗೆ ತಲುಪಿಸಲು ವಿಮಾನದ ವ್ಯವಸ್ಥೆ ಮಾಡಿತ್ತು. ಈ ವಿಮಾನದಲ್ಲಿ ಮೊದಲು …

Read More »

ಹಾಸಿಗೆ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಶಾಸಕ ಎಂ.ಸತೀಶ್‌ ರೆಡ್ಡಿ ಹಸ್ತಕ್ಷೇಪ

ಬೆಂಗಳೂರು: ‘ಸರ್ಕಾರಿ ಕೋಟಾದ ಹಾಸಿಗೆ ಹಂಚಿಕೆ ಮಾಡುವ ಬಿಬಿಎಂಪಿಯ ಕೋವಿಡ್‌ ವಾರ್‌ ರೂಂ ಸಿಬ್ಬಂದಿ ಹಾಸಿಗೆ ಮಾರಾಟ ದಂಧೆ ನಡೆಸುತ್ತಿದ್ದಾರೆ’ ಎಂದು ಧ್ವನಿ ಎತ್ತಿದ್ದ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಸತೀಶ್‌ ರೆಡ್ಡಿ ಅವರೇ ಈಗ ಹಾಸಿಗೆ ಹಂಚಿಕೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದ ಆರೋಪ ಎದುರಿಸುತ್ತಿದ್ದಾರೆ. ಸತೀಶ್‌ ರೆಡ್ಡಿ ತಮ್ಮ ಬೆಂಬಲಿಗ ಬಾಬು ಎಂಬವರನ್ನು ಎಚ್‌ಎಸ್‌ಆರ್‌ ಬಡಾವಣೆಯಲ್ಲಿರುವ ಬೊಮ್ಮನಹಳ್ಳಿ ವಲಯ ದ ವಾರ್‌ ರೂಂಗೆ ಕಳುಹಿಸಿ ಅವರ ಮೂಲಕ ಹಾಸಿಗೆ …

Read More »