ಬೀದರ್: ಖಾಸಗಿ ಆಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೆ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ. ಅಬ್ದುಲ್ ಮನ್ನಾನ್ ಸೇಠ್(63) ಆಕ್ಸಿಜನ ಸಿಗದೆ ಇಂದು ಸಾವನ್ನಪ್ಪಿದ್ದಾರೆ. ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಬಿಬಿಎಸ್ ಆಸ್ಪತ್ರೆಯಲ್ಲಿ ತಡರಾತ್ರಿ ಆಕ್ಸಿಜನ್ ಮುಗಿದರು ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯ ಮಹಾ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ನಗರ ಠಾಣೆಯ ಪೊಲೀಸರು ಆಕ್ಸಿಜನ್ ವ್ಯವಸ್ಥೆಮಾಡಿ 13 …
Read More »Daily Archives: ಮೇ 7, 2021
ರೆಮಿಡಿಸಿವರ್ ಅಕ್ರಮವಾಗಿ ಮಾರಾಟ – ಬೀದರ್ನಲ್ಲಿ ಇಬ್ಬರ ಬಂಧನ
ಬೀದರ್: ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಸುತ್ತಿದ್ದ ಶೇಖ್ ಅಬ್ದುಲ್ಲಾ ಹಾಗೂ ಆರೋಗ್ಯ ಇಲಾಖೆಯ ಜೊತೆ ಸಂಪರ್ಕದಲ್ಲಿರುವ ಮಹಮ್ಮದ್ ವಾಸಿಂ ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಗರ ಠಾಣೆಯ ಪೊಲೀಸರು ಬೀದರ್ ನ ಓಲ್ಡ್ ಸಿಟಿಯ ಗವಾನ್ ಚೌಕ್ ಬಳಿ ದಾಳಿ ಮಾಡಿ ಇಬ್ಬರು ಆರೋಪಿಯನ್ನು ಬಂಧಿಸಿದ್ದಾರೆ. ಕಾಳಸಂತೆಯಲ್ಲಿ ರೆಮಿಡಿಸಿವರ್ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂಬ ಮಾಹಿತಿ ಪಡೆದ …
Read More ».ಈಶ್ವರಪ್ಪನವರೇ ತೇಜಸ್ವಿ ಸೂರ್ಯಗೆ ಎಚ್ಚರಿಕೆ ನೀಡಿದ ಜಮೀರ್ ಅಹ್ಮದ್
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪನವರೇ ಮುಸಲ್ಮಾನ್, ಮುಸಲ್ಮಾನ್ ಅಂತ ಸಾಯಬೇಡಿ. ಸಂಸದ ತೇಜಸ್ವಿ ಸೂರ್ಯ ಅವರೇ ನಿಮ್ಮ ಕಣ್ಣಿಗೆ ಕೇವಲ ಮುಸಲ್ಮಾನರು ಕಾಣಿಸ್ತಾರಾ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸಲ್ಮಾನರೇ ಕಾಣೋದಾ ನಿಮ್ಮ ಕಣ್ಣಿಗೆ?: ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದ 17 ಮುಸ್ಲಿಂ ಯುವಕರನ್ನ ಜೊತೆಗೆ ಕರೆದುಕೊಂಡು ಶಾಸಕ ಜಮೀರ್ ಅಹ್ಮದ್ ಸುದ್ದಿಗೋಷ್ಠಿ ನಡೆಸಿದರು. ಮಾನ್ಯ ಗ್ರೇಟ್ ಎಂಪಿಯವರು ಒಳ್ಳೆ ಕೆಲಸ ಮಾಡಿದ್ದೀರಿ. ಕಾಂಗ್ರೆಸ್ …
Read More »