Breaking News
Home / 2021 / ಮೇ / 10 (page 2)

Daily Archives: ಮೇ 10, 2021

‘ಪ್ರಚಾರ ಮಂತ್ರಿ’ ಮೋದಿ; ಪ್ರಧಾನಿ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ‘ಪ್ರಚಾರ ಮಂತ್ರಿ’ ಎಂದು ವ್ಯಂಗ್ಯವಾಡಿದೆ. ಈ ಕುರಿತು ಮಾಡಿರುವ ಟ್ವೀಟ್‌ನಲ್ಲಿ, ಬಂಗಾಳದ ಚುನಾವಣೆಗೆ ಹತ್ತಿಪ್ಪತ್ತು ಪ್ರಚಾರ ಸಭೆ ನಡೆಸಿದ ‘ಪ್ರಚಾರ ಮಂತ್ರಿ’ ಮೋದಿಯವರು ಇದುವರೆಗೂ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿ ನೋಡಲಿಲ್ಲ, ಆಕ್ಸಿಜನ್ ಪೂರೈಕೆ ಪರಿಸ್ಥಿತಿಯ ಅವಲೋಕನ ಸಭೆ ನಡೆಸಲಿಲ್ಲ, ವೈದ್ಯಕೀಯ ತಜ್ಞರ, ವಿಜ್ಞಾನಿಗಳ ಸಭೆ ನಡೆಸಲಿಲ್ಲ, ಪತ್ರಿಕಾಗೋಷ್ಠಿ ನಡೆಸಿ …

Read More »

ಕೆಲಸವೇ ಇಲ್ಲ: ಇಲ್ಲಿದ್ದು ಏನ್ಮಾಡೋದು… ಮುಂದುವರಿದ ಕಾರ್ಮಿಕರ ವಲಸೆ

ಬೆಂಗಳೂರು: ಲಾಕ್‌ಡೌನ್‌ ಭೀತಿಯಿಂದ ಬೆಂಗಳೂರು ತೊರೆಯುತ್ತಿರುವವರ ಸಂಖ್ಯೆ ಹೆಚ್ಚಿರುವ ಕಾರಣ ಭಾನುವಾರವೂ ರೈಲು ನಿಲ್ದಾಣದ ಎದುರು ಮತ್ತು ಟೋಲ್‌ಗಳ ಬಳಿ ಭಾರಿ ಸಂಖ್ಯೆಯಲ್ಲಿ ಜನ ಮತ್ತು ವಾಹನಗಳ ಸಂದಣಿ ಕಂಡು ಬಂದಿತು. ಕಾರ್ಮಿಕರು ಕುಟುಂಬದೊಂದಿಗೆ ಗಂಟು ಮೂಟೆ ಹೊತ್ತು ನಿಲ್ದಾಣದತ್ತ ಬರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದೂರದ ಊರಿಗೆ ಹೊರಟಿದ್ದ ವ್ಯಕ್ತಿಯೊಬ್ಬರು ಪ್ರಯಾಣದ ವೇಳೆ ದಾಹ ನೀಗಿಸಿಕೊಳ್ಳಲು ನೀರು ತುಂಬಿದ್ದ ದೊಡ್ಡ ಕ್ಯಾನ್‌ವೊಂದನ್ನು ಮನೆಯಿಂದಲೇ ಹೊತ್ತು ತಂದಿದ್ದರು. ಹಲವರು ದ್ವಿಚಕ್ರ ಹಾಗೂ …

Read More »

ಸ್ಮಶಾನದಿಂದ ಮೃತದೇಹದ ಬಟ್ಟೆಗಳನ್ನು ಕದ್ದುಮಾರುತ್ತಿದ್ದ ಏಳು ಜನರ ಬಂಧನ

ಬಾಗಪತ್: ಪಶ್ಚಿಮ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಶವಸಂಸ್ಕಾರ ಹಾಗೂ ಸ್ಮಶಾನ ಸ್ಥಳಗಳಿಂದ ಸತ್ತವರ ಬಟ್ಟೆಗಳನ್ನು ಕದಿಯುತ್ತಿದ್ದ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. “ಏಳು ಜನರನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಬಂಧಿತರು ಸತ್ತವರ ಬೆಡ್‌ಶೀಟ್‌ಗಳು, ಸೀರೆಗಳು, ಬಟ್ಟೆಗಳನ್ನು ಕದಿಯುತ್ತಿದ್ದರು ಎಂದು ತಿಳಿದುಬಂದಿದೆ. 520 ಬೆಡ್‌ಶೀಟ್‌ಗಳು, 127 ಕುರ್ತಾಗಳು, 52 ಬಿಳಿ ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ವೃತ್ತ ಅಧಿಕಾರಿ ಅಲೋಕ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ಕದ್ದ ವಸ್ತುಗಳನ್ನು ಚೆನ್ನಾಗಿ …

Read More »

ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಯಿಂದ ಲಕ್ಷ ಲಕ್ಷ ಲೂಟಿ; ಬಿಲ್ ಫೊಟೊ ವೈರಲ್

ಕೋಲಾರ: ಕೊರೊನಾ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳಿಂದ ಲಕ್ಷ ಲಕ್ಷ ಲೂಟಿ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ. ಕೋಲಾರದ ಲಕ್ಷ್ಮೀ ಆಸ್ಪತ್ರೆಯಲ್ಲಿ 11 ದಿನಕ್ಕೆ 3.9 ಲಕ್ಷ ಬಿಲ್ ಮಾಡಿರುವುದು ಬೆಳಕಿಗೆ ಬಂದಿದೆ. ಅರವಿಂದ್ ಎಂಬ ಸೋಂಕಿತನ ಹೆಸರಲ್ಲಿ ಲಕ್ಷಗಟ್ಟಲೆ ಬಿಲ್ ಮಾಡಲಾಗಿದ್ದು, 3 ಲಕ್ಷ 90 ಸಾವಿರ ಬಿಲ್ ಮಾಡಿರುವ ರಸೀದಿ ಎಲ್ಲೆಡೆ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ರೋಗಿಯ ಬಿಲ್ ವೈರಲ್ ಆಗಿದ್ದು, ಸರ್ಕಾರ, ಆರೋಗ್ಯ ಸಚಿವರಿಗೆ ಜನರು ಹಿಗ್ಗಾಮುಗ್ಗಾ …

Read More »

ವೆಂಟಿಲೇಟರ್ ಬೆಡ್ ಸಿಗದೇ ಮೂವರ ದುರ್ಮರಣ; ಮುಂಡರಗಿ ಆಸ್ಪತ್ರೆಯಲ್ಲಿ ದುರಂತ

ಗದಗ: ರಾಜ್ಯದಲ್ಲಿ ಮತ್ತೆ ಆಕ್ಸಿಜನ್, ವೆಂಟಿಲೇಟರ್ ಗಾಗಿ ಹಾಹಾಕಾರ ಆರಂಭವಾಗಿದೆ. ವೆಂಟಿಲೇಟರ್ ಬೆಡ್ ಇಲ್ಲದೇ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ಮುಂಡರಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೇ ಸೋಂಕಿತರು ಪರದಾಡುತ್ತಿದ್ದು, ನಿನ್ನೆ ರಾತ್ರಿ 55 ವರ್ಷದ ಮಹಿಳೆ ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ನಡುವೆ ಆಸ್ಪತ್ರೆಯಲ್ಲಿ ಇನ್ನಿಬ್ಬರು ಸೋಂಕಿತರು …

Read More »

ಬೆಳ್ಳಂಬೆಳಗ್ಗೆ ಹುಬ್ಬಳ್ಳಿಯಲ್ಲಿ 20ಕ್ಕೂ ಹೆಚ್ಚು ಬೈಕ್ ಸೀಜ್ ಮಾಡಿದ ಪೊಲೀಸರು!

ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ಆರಂಭವಾಗಿರುವ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲು ಪೊಲೀಸರು ನಸುಕಿನ ಜಾವದಿಂದಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ 20ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿ ಅನಗತ್ಯವಾಗಿ ಹೊರಗೆ ಬರೋರಿಗೆ ಬಿಸಿ ಮುಟ್ಟಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ವಿವಿಧ ಸರ್ಕಲ್ ಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಪರಿಶೀಲನೆ ನಡೆಸುತ್ತಿದ್ದು ಅನಗತ್ಯವಾಗಿ ಓಡಾಡುವ ವಾಹನಗಳನ್ನ ಸೀಜ್ ಮಾಡುತ್ತಿದ್ದಾರೆ. ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ನಲ್ಲಿ ನಸುಕಿನ ಜಾವದಿಂದಲೇ ಪೊಲೀಸರು ಬೈಕ್ ಗಳನ್ನು …

Read More »

ಕೊರೊನಾಗೆ ತಂದೆ ಮಗ ಬಲಿ

ಧಾರವಾಡ: ಸೋಂಕು ಹಿನ್ನೆಲೆ ಕಳೆದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಮಗ ಇಬ್ಬರು ಕೊರೊನಾಗೆ ಬಲಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ತಂದೆ ರವೀಂದ್ರನಾಥ ವಸ್ತ್ರದ (74) ಮಗ ವಿಶ್ವನಾಥ ವಸ್ತ್ರದ (47) ಮೃತರಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ತಂದೆ ಮಗ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ತಂದೆ ನಿಧನರಾಗಿದ್ದರೆ. …

Read More »

ಲಾಕ್​ಡೌನ್​ ಮಧ್ಯೆ ಇಂದಿನಿಂದ ಲಿಕ್ಕರ್ ಹೋಮ್‌ ಡೆಲಿವರಿಗೆಅನುಮತಿ

ಛತ್ತೀಸ್‌ಗಢದಲ್ಲಿ ಬಿಗಿಯಾದ ಲಾಕ್‌ಡೌನ್‌ ಜಾರಿಗೊಳಿಸಿದ್ದರೂ ಮದ್ಯ ಮಾರಾಟಕ್ಕೆ ತುಸು ಸಡಿಲ ನೀತಿ ಅನುಸರಿಸಲಾಗುತ್ತಿದೆ. ಆಹಾರ ಮತ್ತು ಅಗತ್ಯ ವಸ್ತುಗಳ ರೀತಿ ಇಂದಿನಿಂದ ಮದ್ಯದ ಹೋಮ್‌ ಡೆಲಿವರಿಗೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಲಾಕ್​ಡೌನ್​​ನಿಂದ ಮನೆಯಲ್ಲೇ ಉಳಿಯುವ ಎಣ್ಣೆಪ್ರಿಯರು ಸರ್ಕಾರದ ಈ ನೀತಿಯಿಂದ ನಿಟ್ಟುಸಿರುಬಿಟ್ಟಿದ್ದಾರೆ. ಜನ ಸಂಚಾರ, ಅಂಗಡಿ ಮುಂಗಟ್ಟುಗಳು ಬಂದ್‌ ಮಾಡಿರುವ ಸಂದರ್ಭದಲ್ಲಿ ಲಿಕ್ಕರ್‌ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಆನ್‌ಲೈನ್‌ ಮೂಲಕ ಲಿಕ್ಕರ್ ಆರ್ಡರ್‌ ಪಡೆದು ಹೋಮ್‌ ಡೆಲಿವರಿ ಕೊಡುವುದಕ್ಕೆ …

Read More »

ಜನರಲ್ ಆಸ್ಪತ್ರೆಯನ್ನು ಕೋವಿಡ್ ಕೇಂದ್ರವಾಗಿ ಪರಿವರ್ತನೆ: ಬೆಳಗಾವಿಯ ಶಹಾಪುರದಲ್ಲಿ ನರ್ಸ್ ಗಳ ಅಂಗಿ ಹರಿದು ದುಷ್ಕರ್ಮಿಗಳಿಂದ ಹಲ್ಲೆ

ಬೆಳಗಾವಿ: ಸಾಮಾನ್ಯ ಇತರ ರೋಗಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಬದಲಿಸಿದ್ದಕ್ಕೆ ಕೆಲವು ದುಷ್ಕರ್ಮಿಗಳು ಕರ್ತವ್ಯದಲ್ಲಿದ್ದ ನರ್ಸ್ ಗಳ ಮೇಲೆ ಹಲ್ಲೆ ಮಾಡಿ ಅವರ ಬಟ್ಟೆಗಳನ್ನು ಹರಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ನಡೆದಿದೆ. ಕಳೆದ ರಾತ್ರಿ ಈ ಅಸಹಜ ಘಟನೆ ನಡೆದಿದ್ದು ದುಷ್ಕರ್ಮಿಗಳಿಂದ ಏಟು ತಿಂದು ಅಂಗಿ ಹರಿಸಿಕೊಂಡದ್ದಲ್ಲದೆ ತೀವ್ರ ವಾಗ್ವಾದ ನಡೆಯುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರಿದ್ದರು ಜನರು ಕ್ಯಾರೇ ಅನ್ನುತ್ತಿಲ್ಲ. ಸರ್ಕಾರದ ಆದೇಶ …

Read More »

ಬಡವರಿಗೆ ಉಚಿತ ದಿನಸಿ ವಿತರಿಸಿ, ಟೋಟಲ್​ ಲಾಕ್​ಡೌನ್​ಗೆ ಒತ್ತಾಯಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಕೊರೊನಾ ಎರಡನೇ ಅಲೆಯನ್ನ ನಿಯಂತ್ರಣಕ್ಕೆ ತರಲು ಲಾಕ್​ಡೌನ್ ವಿಧಿಸಲಾಗಿದೆ. ಈ ಹಿನ್ನಲೆ ಇಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪುಲಿಕೇಶಿನಗರದ ಬಡ ಜನರಿಗೆ ಉಚಿತ ದಿನಸಿ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಿನಸಿ ಸಾಮಗ್ರಿಗಳನ್ನ ಹಂಚಿದರು. ಈ ವೇಳೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಸಿದ್ದರಾಮಯ್ಯ, ಪುಲಿಕೇಶಿನಗರದ ಶಾಸಕ …

Read More »