Breaking News
Home / 2021 / ಮೇ / 14 (page 3)

Daily Archives: ಮೇ 14, 2021

ಮೇ ಅಂತ್ಯದ ತನಕ ಲಸಿಕೆ ಸಿಗಲ್ಲ; ಸುಪ್ರೀಂಗೆ 9 ರಾಜ್ಯಗಳ ಅಫಿಡೆವಿಟ್

ನವದೆಹಲಿ, ಮೇ 13; ಮೇ ಅಂತ್ಯದ ವೇಳೆಗೆ ನಾವು ಬೇಡಿಕೆ ಇಟ್ಟಿರುವ ಕೋವಿಡ್ ಲಸಿಕೆ ಉತ್ಪಾದಕರಿಂದ ರಾಜ್ಯಕ್ಕೆ ತಲುಪಬಹುದು ಎಂದು 9 ರಾಜ್ಯಗಳು ಸುಪ್ರೀಂಕೋರ್ಟ್‌ಗೆ ಹೇಳಿಕೆ ನೀಡಿವೆ. ಸುಪ್ರೀಂಕೋರ್ಟ್ ಕೋವಿಡ್ ಲಸಿಕೆ ಪೂರೈಕೆ ಬಗ್ಗೆ ಸ್ವಯಂ ಪ್ರೇರಿತ ಅರ್ಜಿಯನ್ನು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಲಸಿಕೆ ಬರುವ ತನಕ 18-44 ವರ್ಷದವಿಗೆ ಲಸಿಕೆ ನೀಡುವುದು ಕಷ್ಟಸಾಧ್ಯವಾಗಲಿದೆ ಎಂದು ರಾಜ್ಯಗಳು ಹೇಳಿವೆ. ಪಂಜಾಬ್, ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶ, ಜಾರ್ಖಂಡ್, ಹಿಮಾಚಲ ಪ್ರದೇಶ, …

Read More »

ಅಭಿಮಾನಿಗಳಿಗೆ ಮನವಿಯೊಂದನ್ನು ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಬೆಂಗಳೂರು, ಮೇ 13; ಕೋವಿಡ್ ಪಿಡುಗು ತೀವ್ರವಾಗಿದ್ದು, ಇಡೀ ರಾಜ್ಯ ಚಿಂತಾಜನಕ ಸ್ಥಿತಿಯಲ್ಲಿದೆ. ಹೀಗಾಗಿ ಈ ಬಾರಿ ಯಾರೂ ನನ್ನ ಜನ್ಮದಿನ ಆಚರಿಸಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಗುರುವಾರ ಪತ್ರಿಕಾ ಪ್ರಕಟಣೆ ಮೂಲಕ ಅವರು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳಿಗೆ ಈ ಕುರಿತು ಮನವಿ ಮಾಡಿದ್ದಾರೆ. ಮೇ 15ರಂದು ಡಿ. ಕೆ. ಶಿವಕುಮಾರ್ 59ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆದರೆ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. …

Read More »

ಟ್ರಾಯ್: 4ಜಿ ಡೌನ್‌ಲೋಡ್‌ ಸ್ಪೀಡ್‌ನಲ್ಲಿ ರಿಲಯನ್ಸ್ ಜಿಯೋ ಎಲ್ಲರಿಗಿಂತ ಮುಂದೆ

ನವದೆಹಲಿ, ಮೇ 13: ರಿಲಯನ್ಸ್ ಜಿಯೋ, ಪ್ರತಿ ಸೆಕೆಂಡ್‌ಗೆ 20.1 ಮೆಗಾಬೈಟ್ ಡೇಟಾ ಡೌನ್‌ಲೋಡ್‌ ಪ್ರಮಾಣದಲ್ಲಿ 4ಜಿ ಸ್ಪೀಡ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಏಪ್ರಿಲ್ ತಿಂಗಳ ಅಪ್‌ಲೋಡ್ ವೇಗದ ವಿಭಾಗದಲ್ಲಿ ವೊಡಾಫೋನ್ 6.7 Mbpsನೊಂದಿಗೆ ಇತರೆ ಕಂಪೆನಿಗಳಿಗಿಂತ ಮುಂಚೂಣಿಯಲ್ಲಿದೆ ಎಂದು ದೂರಸಂಪರ್ಕ ನಿಯಂತ್ರಕ ಸಂಸ್ಥೆ ಟ್ರಾಯ್‌ನ ಇತ್ತೀಚಿನ ಮಾಹಿತಿ ತಿಳಿಸಿದೆ. ತನ್ನ ಅತ್ಯಂತ ನಿಕಟ ಸ್ಪರ್ಧಿ ವೊಡಾಫೋನ್‌ಗಿಂತಲೂ ಮೂರು ಪಟ್ಟು ಅಧಿಕ ಡೌಲ್‌ಲೋಡ್ ವೇಗವನ್ನು ರಿಲಯನ್ಸ್ ಜಿಯೋ ಹೊಂದಿದೆ. …

Read More »

ಭಾರೀ ಚರ್ಚೆಗೆ ಕಾರಣವಾದ ಸದಾನಂದ ಗೌಡರ ಲಸಿಕೆ ಹೇಳಿಕೆ

ಬೆಂಗಳೂರು, ಮೇ 13; “ಕಂಪನಿಗಳು ಅಗತ್ಯ ಪ್ರಮಾಣದಷ್ಟು ಲಸಿಕೆ ತಯಾರು ಮಾಡದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ?” ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ನೀಡಿದ ಹೇಳಿಕೆ ಬಗ್ಗೆ ಭಾರೀ ಚರ್ಚೆಗಳು ಆರಂಭವಾಗಿದೆ. ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಸದಾನಂದ ಗೌಡರು, “ಹೈಕೋರ್ಟ್ ನಾಳೆಯೇ ಲಸಿಕೆ ಬೇಕು ಎನ್ನುತ್ತದೆ. ಕಂಪನಿಗಳು ಅಗತ್ಯ ಪ್ರಮಾಣದಷ್ಟು ಲಸಿಕೆ ತಯಾರು ಮಾಡದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ?” …

Read More »

ಆಮ್ಲಜನಕದ ಸಿಲಿಂಡರ್‌ಗೆ ಪ್ರತಿಯಾಗಿ ಲೈಂಗಿಕತೆಯನ್ನು ಕೇಳಿದ ವ್ಯಕ್ತಿ; ನೆಟ್ಟಿಗರ ಆಕ್ರೋಶ

ನವದೆಹಲಿ: COVID-19_ ಸಾಂಕ್ರಾಮಿಕದ ಎರಡನೇ ಅಲೆಯ ಅಡಿಯಲ್ಲಿ ರಾಷ್ಟ್ರವು ಕಂಗಾಲಾಗಿರುವ ಈ ಸಮಯದಲ್ಲಿ, ಅಮಾನವೀಯ ನಡವಳಿಕೆಗಳ ಘಟನೆಗಳು, ಕಿರುಕುಳಗಳು ಹೆಚ್ಚಾಗುತ್ತಿವೆ. ಈ ಸವಾಲಿನ ಸನ್ನಿವೇಶಗಳು ಮಾನವೀಯತೆಯ ಕೆಟ್ಟದ್ದನ್ನು ಹೊರತಂದಿವೆ. ರಾಷ್ಟ್ರದಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರಿದಂತೆ, ಕೆಲವೇ ವ್ಯಕ್ತಿಗಳು ಕಾಸ್ಟಿಂಗ್ ಕೌಚ್ ತರಹದ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ಇನ್ನೊಬ್ಬರ ನೋವು ಮತ್ತು ಅಸಹಾಯಕತೆಯನ್ನು ಬಳಸುತ್ತಿದ್ದಾರೆ. ಅಂತಹ ಒಂದು ಆಘಾತಕಾರಿ ಘಟನೆಯನ್ನು ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದಾರೆ. ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ಎನ್ನುವ ಖಾತೆಯಲ್ಲಿ …

Read More »