Breaking News
Home / 2021 / ಮೇ / 18

Daily Archives: ಮೇ 18, 2021

ಕೊರೊನಾ ರುದ್ರನರ್ತನಕ್ಕೆ ಕೋಟ್ಯಾಧಿಪತಿ ಅಣ್ತಾಮ್ಮಾಸ್​ ಬಲಿ; ದೊಡ್ಡಣ್ಣ ಸಾವು-ಬದುಕಿನ ನಡುವೆ ಹೋರಾಟ

ಧಾರವಾಡ: ಅವರು ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ಸಹೋದರರು. ಆದರೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮ್‌ಹೊಂಗಲ್ ಗ್ರಾಮದಲ್ಲಿ ಜೀವನೋಪಾಯಕ್ಕೆ ಪಾತ್ರೆ ಅಂಗಡಿ ಇಟ್ಟಿದ್ದರು. ಕೌದಿ ಹೊಲೆಯೋ ಕೆಲಸ ಸಹ ಮಾಡುತ್ತಿದ್ದರು. ಅದರಿಂದಲೇ ಜೀವನದಲ್ಲಿ ಮುಂದೆ ಬಂದು ಕೋಟ್ಯಾಧೀಶರಾಗಿದ್ದರು. ಸುಮಾರು 80 ಎಕರೆ ಭೂಮಿಯ ಒಡೆಯರಾಗಿದ್ದರು. ಬದುಕು ಸುಂದರವಾಗಿ ನಡೆದಿದೆ ಅಂದುಕೊಳ್ಳುತ್ತರುವ ಹೊತ್ತಿನಲ್ಲೇ ಬಾಗಲೆ ಮನೆಯ ಬಾಗಿಲಿಗೆ ಕೊರೊನಾ ಮಾರಿ ವಕ್ಕರಿಸಿಬಿಟ್ಟಿದೆ. ಮೊದಲು ಆ ಮನೆಯಲ್ಲಿ ನಾಲ್ಕು ದಿನಗಳ ಅಂತರದಲ್ಲಿ …

Read More »

ರೆಮ್ಡಿಸಿವರ್​ ಕಾಳಸಂತೆ: ಖಾಸಗಿ ಆಸ್ಪತ್ರೆ ಸ್ಟಾಫ್ ನರ್ಸ್​ ಅರೆಸ್ಟ್​

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ರೆಮ್ಡಿಸಿವರ್ ಮಾರಾಟ ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಬಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮನು (26) ಬಂಧಿತ ಆರೋಪಿ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್​ ನರ್ಸ್​ ಆಗಿ ಕೆಲಸ ಮಾಡ್ತಿದ್ದ ಆರೋಪಿ, ರೆಮ್ಡಿಸಿವರ್ ಒಂದು ಡೋಸ್​ಗೆ ₹25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಖಚಿತ ಮಾಹಿತಿ ಕಲೆ ಹಾಕಿದ್ದು, ಇಂದು ನಗರದ ಫೇಮಸ್​​ ಖಾಸಗಿ ಆಸ್ಪತ್ರೆ ಬಳಿ ಮಾರಾಟ ಮಾಡುತ್ತಿದ್ದ ವೇಳೆ ರೆಡ್​ಹ್ಯಾಂಡ್​ ಆಗಿ …

Read More »

ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 130 ಕ್ವಿಂಟಾಲ್ ಅಕ್ಕಿ ಪೊಲೀಸರ ವಶಕ್ಕೆ

ಕಲಬುರಗಿ: ಕರ್ನಾಟಕ ಸರ್ಕಾರದಿಂದ ಪಡಿತರ ಕಾರ್ಡ್ ದಾರರಿಗೆ ಹಂಚಿಕೆ ಆಗಬೇಕಾಗಿದ್ದ ಅಕ್ಕಿ ಕಾಳಸಂತೆಯಲ್ಲಿ ಮಹಾರಾಷ್ಟ್ರದ ಪಾಲಾಗುತ್ತಿರುವಾಗ ಜಿಲ್ಲೆಯ ಅಫಜಲಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಉಸ್ಮಾನಾಬಾದ್ ಜಿಲ್ಲೆಯ ತುಳಜಾಪುರದ ಗುಲಾಬಚಂದ್ ರಾಠೋಡ ಎಂಬುವವರು ಈ ಅಕ್ಕಿ ಸಾಗಿಸುತ್ತಿದ್ದರು. ಅಫಜಲಪುರ ತಾಲೂಕಿನ ಬಳ್ಳೂರ್ಗಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರ ತಪಾಸಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ. ಅಂದಾಜು 130 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಇದರ ಒಟ್ಟು ಮೌಲ್ಯ 2, 86,600 …

Read More »

ಬ್ಲಾಕ್​ ಫಂಗಸ್​ ಸೋಂಕಿತರ ಚಿಕಿತ್ಸೆಗೆ ಔಷಧಿ ಅಭಾವವಿದೆ: ಡಿಸಿಎಂ ಲಕ್ಷ್ಮಣ ಸವದಿ

ಡಿಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳಿಗೆ ಕೊರೊನಾ ನಿಯಂತ್ರಣದ ಜವಾಬ್ದಾರಿ ನೀಡಿದ್ದಾರೆ. ಪ್ರಧಾನಿ ಮೋದಿ ಸಂವಾದದ ವಿಚಾರವಾಗಿ ರಾಯಚೂರಿನಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ ಪರಿಸ್ಥಿತಿ ನಿಯಂತ್ರಣದ ಬಗ್ಗೆ ಪ್ರಧಾನಿ ಮೋದಿ ನೀಡಿದ ಎಲ್ಲಾ ಸೂಚನೆ ಪಾಲಿಸುತ್ತೇವೆ ಎಂದು ಹೇಳಿದ್ರು. ಕೊರೊನಾ ನಿಯಂತ್ರಣಕ್ಕಾಗಿ ರಾಯಚೂರಿನಲ್ಲಿ ಕಠಿಣ ಲಾಕ್​ಡೌನ್​ನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದ್ದೇವೆ. ಮೂರು ದಿನ ಕಠಿಣ ಲಾಕ್​ಡೌನ್​ ಹಾಗೂ ಒಂದು …

Read More »

ರಕ್ತದಾನ ಮಹಾದಾನ’ – ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ ತರುಣ್ ಸುಧೀರ್

ಬೆಂಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಲಸಿಕೆ ಅಭಿಯಾನವೂ ಶುರುವಾಗಿದೆ.. ಆದ್ರೆ ಲಸಿಕೆ ಪಡೆಯುವುದಕ್ಕೂ ಮುನ್ನ ರಕ್ತದಾನ …

Read More »

ಸುಧಾಕರ್ ಅಯೋಗ್ಯ ಮಂತ್ರಿ: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್

ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಅಯೋಗ್ಯ ಮಂತ್ರಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ತೀವ್ರ ಏರಿಕೆಯಾಗುತ್ತಿರುವ ಬಗ್ಗೆ ಕಾಂಗ್ರೆಸ್ ಎಚ್ಚರಿಕೆ ನೀಡಿತ್ತು. ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಬಂದರೂ ನಿರ್ಲಕ್ಷಿಸಲಾಯಿತು ಎಂದು ದೂರಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿಲ್ಲ. ಸಮಯ ವ್ಯರ್ಥ ಮಾಡುತ್ತ ಕಾಲ ಕಳೆದರು. ಅವರೊಬ್ಬ ಅಯೋಗ್ಯ ಮಂತ್ರಿ …

Read More »

ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ -ಹೊಸ ದಾಖಲೆಯ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ. ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ ಇಂದು 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ …

Read More »

ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ

ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ 30 ಸಾವಿರ ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದರೆ, 58 ಸಾವಿರ ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 525 ಜನರು ಇಂದು ಒಂದೇ ದಿನ ಸಾವಿಗೀಡಾಗಿದ್ದಾರೆ. ಪಾಸಿಟಿವಿಟ್ ರೇಟ್ 32.50. ಸಾವಿನ ಪ್ರಮಾಣ 1.73. ಬೆಂಗಳೂರಿನಲ್ಲಿ ಇಂದು 8676 ಜನರಿಗೆ ಸೋಂಕು ಪತ್ತೆಯಾಗಿದ್ದರೆ 298 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿಯಲ್ಲಿ 2118 ಜನರಿಗೆ ಸೋಂಕು ಪತ್ತೆಯಾಗಿದ್ದರೆ 5 ಜನರು ಸಾವಿಗೀಡಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ  …

Read More »

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …

Read More »

ಅಭಿಮಾನಿಗಳ ಬಳಿ ಕ್ಷಮೆ ಯಾಚಿಸಿದ ಉಪೇಂದ್ರ

ಬೆಂಗಳೂರು: ಕೊರೊನಾದಿಂದಾಗಿ ಸಂಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿರುವ ಉಪೇಂದ್ರ ಅವರು ಸಂದರ್ಶನವೊಂದರಲ್ಲಿ ನೀಡಿರುವ ಹೇಳಿಕೆಯ ಕುರಿತಾಗಿ ಟ್ವೀಟ್ ಮಾಡುವ ಮೂಲಕವಾಗಿ ಕ್ಷಮೆಯಾಚಿಸಿದ್ದಾರೆ. ಉಪೇಂದ್ರ ಅವರು ನಿಧಿ ಸಂಗ್ರಹಿಸುವ ಮೂಲಕ ಅಗತ್ಯವಸ್ತುಗಳು ಹಾಗೂ ದಿನಸಿ ಕಿಟ್ ವಿತರಿಸುವ ಮೂಲಕ ನೆರವಾಗುತ್ತಿದ್ದಾರೆ. ಇದರ ನಡುವೆ ವಿವಾದವೊಂದಕ್ಕೀಡಾಗಿದ್ದರು. ಯೂಟ್ಯೂಬ್ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಯದೆ ತಪ್ಪಾಗಿ ಹೇಳಿಕೆ ಕೊಟ್ಟಿದ್ದು, ಅದಕ್ಕೆ ಈಗ ಕ್ಷಮೆ ಯಾಚಿಸಿದ್ದಾರೆ. ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ ಎಂದು ಹೇಳಿರುವ ಹೇಳಿಕೆ …

Read More »