Breaking News
Home / 2021 / ಮೇ / 21 (page 2)

Daily Archives: ಮೇ 21, 2021

ಜಿಯೋ ನೀಡುತ್ತಿದೆ ಅತ್ಯಂತ ಕಡಿಮೆ ದರದ ಇಂಟರ್ ನೆಟ್ ಪ್ಲ್ಯಾನ್..! ಮಾಹಿತಿ ಇಲ್ಲಿದೆ

ನವ ದೆಹಲಿ : ಟೆಲಿಕಾಮ್ ನೆಟ್ ವಕರ್ಗಳಲ್ಲಿಯೇ ದೈತ್ಯ ಸಂಸ್ಥೆ ಜಿಯೋ ಮತ್ತೊಂದು ಹೊಸ ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಜಾರಿಗೆ ತಂದಿದೆ. ಟೆಲಿಕಾಮ್ ನೆಟ್ ವರ್ಕ್ ನಲ್ಲಿ ಭಾರಿ ಪೈಪೋಟಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಗ್ರಾಹಕರ ಮನಸ್ಸನ್ನು ಸೆಳೆಯುವ ಉದ್ದೇಶದಿಂದ ರಿಲಯನ್ಸ್ ಜಿಯೋ 100 ರೂ.ಗಿಂತ ಕಡಿಮೆ ಮೊತ್ತದ ಅನೇಕ ಕೈಗೆಟುಕುವ ರಿಚಾರ್ಜ್ ಪ್ಲ್ಯಾನ್ ನೀಡುತ್ತಿದೆ. ಆ ಪೈಕಿ ಜಿಯೋ ಹೊಸದಾಗಿ ಮತ್ತೆರಡು ಪ್ಲ್ಯಾನ್ ಜಾರಿಗೆ ತಂದಿದೆ. ಹೌದು, ಕೇವಲ …

Read More »

ಪ್ರಧಾನಿ ಮೋದಿಗೆ ಅವಮಾನ ಮಾಡಿದ ಯುವಕ ಅರೆಸ್ಟ್.?

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಪುರಲೇಹಳ್ಳಿ ಗ್ರಾಮದಲ್ಲಿ ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಮಾಸ್ಕ್ ಹಾಕಿಲ್ಲ. ಆದರೆ, ಬೇರೆಯವರಿಗೆ ಮಾಸ್ಕ್ ಹಾಕಿ ಎಂದು ಹೇಳುತ್ತಾರೆ ಎನ್ನುವ ಮೂಲಕ ಯುವಕ ಅವಮಾನ ಮಾಡಿದ್ದಾನೆ. ಮೋದಿಯವರ ಮಾಸ್ಕ್ ಸಂದೇಶದ ಫೋಟೋ ಬಳಿ ಯುವಕನಿಗೆ ಪ್ರಚೋದನೆ ನೀಡಿ ಪ್ರಧಾನಿಯವರಿಗೆ ಅವಮಾನಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದನ್ನು ಗಮನಿಸಿದ ಬಿಜೆಪಿ ಮುಖಂಡರು …

Read More »

ತಿಂಗಳಾಂತ್ಯದವರೆಗೂ ಲಾಕ್ ಆಗಲಿದೆ ಕರುನಾಡು.!

ದಾವಣಗೆರೆ: ಕೊರೊನಾ ಅಟ್ಟಹಾಸ ನಿಯಂತ್ರಿಸಲು ರಾಜ್ಯದಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಆರೋಗ್ಯ ಸಚಿವರು, ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಬಹುತೇಕ ಸಚಿವರು ಒಲವು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಇಚ್ಛೆ ಕೂಡ ಅದೇ ಆಗಿದೆ. ಮೇ 22 ಅಥವಾ 23ರಂದು ಲಾಕ್ ಡೌನ್ ನಿರ್ಧಾರ ಪ್ರಕಟವಾಗಲಿದೆ ಎಂದರು.   ಗ್ರಾಮೀಣ ಪ್ರದೇಶಕ್ಕೂ …

Read More »

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ..?

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದ್ದು, ಮೇ 24ರ ಬಳಿಕ ಕರ್ನಾಟಕದಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ. ರಾಜ್ಯದ ಭವಿಷ್ಯದ ಹಿತ ದೃಷ್ಟಿಯಿಂದ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಮುಖ್ಯಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ …

Read More »

ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಸದಾ ರೈತಪರ ಚಿಂತನೆಯಲ್ಲಿ ತೊಡಗಿಕೊಂಡು ರೈತರ ಕಲ್ಯಾಣಕ್ಕೆ ಶ್ರಮಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ …

Read More »

ಗಮನಿಸಿ : ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆ ಆರಂಭ : ಈ ಮೂಲಕ ಅರ್ಜಿ ಸಲ್ಲಿಸಿ, 3 ಸಾವಿರ ಪರಿಹಾರ ಪಡೆಯಿರಿ.!

ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ 19 ಸಂಬಂಧ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ನಷ್ಟವಾಗಿರುವುದನ್ನು ಗಮನಿಸಿ ಸರ್ಕಾರದ ವತಿಯಿಂದ ಹಲವು ವರ್ಗದವರಿಗೆ ಪರಿಹಾರ ಧನವನ್ನು ಘೋಷಿಸಲಾಗಿದ್ದು, ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ಧನವಾಗಿ 3 ಸಾವಿರ ರೂ. ಗಳನ್ನು ಘೋಷಿಸಲಾಗಿದೆ. ಸರ್ಕಾರದಿಂದ ಘೋಷಿಸಿರುವ ಪರಿಹಾರ ಧನ 3000 ರೂ. ಗಳನ್ನು ಪಡೆಯುವ ಫಲಾನುಭವಿಗಳಾದ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಸರ್ಕಾರದ ಪರಿಹಾರವನ್ನು ಸೇವಾ …

Read More »

ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದು

ಬೆಳಗಾವಿ: ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ  ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದುಪಡಿಸಲಾಗಿದೆ ಎಂದು ಪುರಸಭೆ‌ ವತಿಯಿಂದ ಆದೇಶಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ರಣಕೇಕೆಯಿಂದ  ಧಾರ್ಮಿಕ ಕೇಂದ್ರಗಳು, ದೇವಸ್ಥಾನಕ್ಕೆ ಸಾರ್ವಜನಿಕ  ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಆದೇಶಿಸಲಾಗಿದೆ. ಈ ಕುರಿತು ಮಾತನಾಡಿದ ಕಾಗವಾಡ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ  ಜಿಲ್ಲೆಯಲ್ಲಿ ಕೊರೊನಾ  ಆರ್ಭಟ ಜೋರಾಗಿದೆ. ಸರಕಾರದ ಆದೇಶದಂತೆ  ಜಾತ್ರೆಗಳ ಆಚರಣೆಗೆ ಯಾವುದೇ  ಅನುಮತಿ ನೀಡಲಾಗುವುದಿಲ್ಲ.‌  ಈ ಕೊವಿಡ್ ಸಮಯ ಹಾಗೂ ಲಾಕಡೌನ್ ನಿಯಮ ಉಲ್ಲಂಘಿಸಿ  …

Read More »

ಸೋಂಕಿತರ ಆಹಾಯಕ್ಕಾಗಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್

ಬೆಳಗಾವಿ: ಕೊರೋನಾ ಸೋಂಕಿನಿಂದ ಸಾವು ನೋವುಗಳು ಹೆಚ್ಚಾಗುತ್ತಿದ್ದು, ಸೋಂಕಿತರ ಆಹಾಯಕ್ಕಾಗಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್ ಳನ್ನು ನೀಡಿದ್ದು, ಅವುಗಳನ್ನು ಉಪಯೋಗ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹುಕ್ಕೇರಿ ಹಿರೇಮಠದ ಪ್ರತಿಷ್ಠಾನದಿಂದ ಜಿಲ್ಲಾಡಳಿತಕ್ಕೆ ನೀಡಲಾದ ಅಂಬುಲೆನ್ಸ್ ಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕೊರೋನಾ …

Read More »

ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಔಷಧಿ ಬಿಡುಗಡೆ

ಬೆಂಗಳೂರು, ಮೇ 21- ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಆಯುಷ್ ಸಚಿವಾಲಯ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದು, ಮನೆಯಲ್ಲಿ ಕ್ವಾರೆಂಟೈನ್ ಆಗಿರುವ ಕೋವಿಡ್- 19 ರೋಗಿಗಳಿಗೆ ಆಯುಷ್ 64 ಔಷಧಿಯನ್ನು ವಿತರಿಸಲು ಮುಂದಾಗಿದೆ. ಆಯುಷ್ ಸಚಿವಾಲಯವು ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಜೊತೆಗೆ ಆಯುಷ್ 64 ಆಯುರ್ವೇದ ಮಾತ್ರೆಯ ಮೌಲ್ಯಮಾಪನ ಮಾಡಲು ಬಹು-ಕೇಂದ್ರ ಸಂಶೋಧನೆ ನಡೆಸಿತ್ತು. ಈ ಪ್ರಯೋಗದಲ್ಲಿ ಸ್ಟ್ಯಾಂಡರ್ಡ್ ಆರೈಕೆ ಜೊತೆಗೆ …

Read More »

ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ಧಾರ್ಮಿಕ ಕಾರ್ಯಕ್ರಮಗಳು, ವಲಸೆ ಕಾರಣ: ಐಸಿಎಂಆರ್

ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿ ಹಬ್ಬಲು ಧಾರ್ಮಿಕ ಕಾರ್ಯಕ್ರಮಗಳು ಮತ್ತು ವಲಸೆ ಪ್ರಮುಖ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ನೇತೃತ್ವದ ಅಧ್ಯಯನ ತಂಡವೊಂದು ವರದಿ ಮಾಡಿದೆ. ಐಸಿಎಂಆರ್ ಅಧ್ಯಯನದ ಪ್ರಕಾರ, ವಿದೇಶಿ ಪ್ರಯಾಣಿಕರು ಭಾರತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು, ದೇಶದಲ್ಲಿನ ಜನರು ಆಂತರಿಕವಾಗಿ ವಲಸೆ ಹೋಗಿರುವುದು ಮತ್ತು ದೇಶದಾದ್ಯಂತ ನಡೆದ ಹಲವು ಧಾರ್ಮಿಕ ಕಾರ್ಯಕ್ರಮಗಳು ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ನೇರವಾದ ಕಾರಣ. ಮಿಂಟ್ …

Read More »