Breaking News
Home / 2021 / ಮೇ / 29 (page 2)

Daily Archives: ಮೇ 29, 2021

ಆರ್ಗ್ಯಾನಿಕ್​​ ಬ್ಯೂಟಿ’ ಹೆಸರಿನಲ್ಲಿ ಸೆಕ್ಸ್‌ ; ಐವರು ಮಹಿಳೆಯರ ಬಂಧನ

ಗ್ವಾಲಿಯರ್​(ಮಧ್ಯಪ್ರದೇಶ): ಗ್ವಾಲಿಯರ್​ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸೆಕ್ಸ್​​ ರಾಕೆಟ್​​ ಅಡ್ಡೆ ಮೇಲೆ ದಾಳಿ ನಡೆಸಿರುವ ಕ್ರೈಂ ಬ್ರ್ಯಾಂಚ್​ ಪೊಲೀಸರು ಮಾಲೀಕ ಸೇರಿದಂತೆ ಐವರು ಮಹಿಳೆಯರ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಐವರು ಮಹಿಳೆಯರ ಬಂಧನ’ಆರ್ಗ್ಯಾನಿಕ್​​ ಬ್ಯೂಟಿ’ ಹೆಸರಿನಲ್ಲಿ ಸೆಕ್ಸ್​ ರಾಕೆಟ್​ ದಂಧೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಪಡೆದುಕೊಂಡು ದಾಳಿ ನಡೆಸಿರುವ ಪೊಲೀಸರು ಐವರು ಮಹಿಳೆಯರು ಹಾಗೂ ದಂಧೆ ನಡೆಸುತ್ತಿದ್ದ ಮಾಲೀಕನ ಬಂಧನ ಮಾಡಿದ್ದಾರೆ. ಕಳೆದ ಕೆಲ ತಿಂಗಳಿಂದ ಗೋವಿಂದ್​ಪುರ ಇಲಾಖೆಯಲ್ಲಿ ಆರ್ಗ್ಯಾನಿಕ್​ ಬ್ಯೂಟಿ …

Read More »

ಹೊಸ ನಿಯಮಗಳನ್ನು ಒಪ್ಪಿದ ವಾಟ್ಸ್ಯಾಪ್, ಫೇಸ್ಬುಕ್, ಗೂಗಲ್;; ಕಾಯುವ ತಂತ್ರದಲ್ಲಿ ಟ್ವಿಟರ್‌

ನವದೆಹಲಿ : ಸೋಷಿಯಲ್ ಮೀಡಿಯಾಗಳಾದ ಫೇಸ್​ಬುಕ್, ಟ್ವಿಟ್ಟರ್, ವಾಟ್ಸ್​​ಆಪ್​, ಗೂಗಲ್​ ಹೊಸ ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಿಲ್ಲವೆಂದು ಭಾರತದಲ್ಲಿ ಇವು ಬ್ಯಾನ್ ಆಗಲಿವೆ ಎನ್ನಲಾಗಿತ್ತು. ಆದರೆ ಈಗ ಗೂಗಲ್, ಫೇಸ್​ಬುಕ್ ಮತ್ತು ವಾಟ್ಸ್ಯಾಪ್​ನಂತಹ ಬೃಹತ್​ ಸಾಮಾಜಿಕ ಮಾಧ್ಯಮ ಕಂಪನಿಗಳು ಹೊಸ ಡಿಜಿಟಲ್​​ ನಿಯಮಗಳನ್ನು ಪಾಲಿಸಲು ಒಪ್ಪಿಕೊಂಡಿದ್ದು, ಐಟಿ ಸಚಿವಾಲಯದ ಜೊತೆ ಮಾಹಿತಿ ಹಂಚಿಕೊಂಡಿವೆ. ಆದರೆ ಟ್ವಿಟ್ಟರ್​ ಇನ್ನೂ ಸಹ ಹೊಸ ನಿಯಮಗಳನ್ನು ಪಾಲಿಸಲು ಒಪ್ಪಿಗೆ ನೀಡಿಲ್ಲ. ಜೊತೆಗೆ ವಿವರಗಳನ್ನು ಐಟಿ ಸಚಿವಾಲಯಕ್ಕೆ …

Read More »

ಆಕ್ಸಿಜನ್ ಲೆವೆಲ್ ಕಡಿಮೆ ಇದೆ ಅಡ್ಮಿಟ್ ಆಗು ಅಂದ್ರೂ ಕ್ಯಾರೇ ಎನ್ನದ ಸೋಂಕಿತ..!

ಹುಬ್ಬಳ್ಳಿ: ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಿಗ್ತಿಲ್ಲ. ಬೆಡ್ ಸಿಕ್ಕರೂ ಸಾವನ್ನಪ್ಪುವವರ ಸಂಖ್ಯೆ ಹೆಚ್ಚು. ಆದರೆ ದೇಹದಲ್ಲಿ ಆಕ್ಸಿಜನ್ ಲೆವೆಲ್ ಕಡಿಮೆ ಇದೆ, ಆಸ್ಪತ್ರೆಗೆ ದಾಖಲಾಗಿ ಅಂದರೂ ಸೊಂಕಿತನೊಬ್ಬ ವೈದ್ಯರ ಸಲಹೆಯನ್ನೇ ಧಿಕ್ಕರಿಸಿ ಮನೆಗೆ ತೆರಳಿದ ವಿಚಿತ್ರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ನಿವಾಸಿಯೊಬ್ಬರಿಗೆ ಕೊರೊನಾ ದೃಢಪಟ್ಟ ಪರಿಣಾಮ ಸೊಂಕಿತ ಶುಕ್ರವಾರ ಮತ್ತೊಮ್ಮೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚೆಕ್ ಮಾಡಿಸಿಕೊಳ್ಳಲು ಆಗಮಿಸಿದ್ದ. ಆಗ ವೈದ್ಯರು ದೇಹದಲ್ಲಿ ಆಕ್ಸಿಜನ್ ಲೆವೆಲ್ …

Read More »

ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದು ಕೊಳ್ಳುತ್ತಿದು ಒಂದು ರೋಚಕ ವಿಷಯ ಹೊರ ಬಂದಿದೆ.ರಮೇಶ್ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.  ವಿವರಣೆ : ಇಂಜಿನಿಯರಿಂಗ್ ಪದವೀಧರೆಯಾಗಿದ್ದ ಯುವತಿಗೆ ಕೆಲಸದ ಅಮಿಷೆ ಒಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಸಂತ್ರಸ್ತ ಯುವತಿ ಹೊರಸಿರುವ ಆರೋಪ. ವಿಪರ್ಯಾಸವೆಂದರೆ ಆಕೆ ಇಂಜಿನಿಯರಿಂಗ್ ಪದವಿ ಸೇರಿದ್ದು ಬಿಟ್ಟರೆ ಬರೋಬ್ಬರಿ …

Read More »

ಸರ್ಕಾರದ ಆರ್ಥಿಕ ಪ್ಯಾಕೇಜ್’ನ್ನು ‘ಬೋಗಸ್’ ಎಂದ ಕಾಂಗ್ರೆಸ್ ನಾಯಕರು

ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಕೋವಿಡ್-19 ಆರ್ಥಿಕ ಪ್ಯಾಕೇಜ್’ನ್ನು ರಾಜ್ಯ ಕಾಂಗ್ರೆಸ್ ನಾಯಕರು ಕಣ್ಣೊರೆಸುವ ಪ್ಯಾಕೇಜ್ ಎಂದು ಟೀಕಿಸಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿಂದು ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವರುಗಳು, ಶಾಸಕರಾದ ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ ಹಾಗೂ ರಿಜ್ವಾನ್ ಅರ್ಷದ್ ಅವರು, ಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್‌ ನ್ನು ಬೋಗಸ್ ಎಂದು ಕರೆದಿದ್ದಾರೆ. ಅಲ್ಲದೆ, ಲಾಕ್‌ಡೌನ್ ಬಾಧಿತರಿಗೆ ಕನಿಷ್ಟ ೧೦ ಸಾವಿರ ನೆರವು ಘೋಷಿಸುವಂತೆ ಸರ್ಕಾರವನ್ನು …

Read More »

ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ : ರಾಜ್ಯ ಸರಕಾರಕ್ಕೆ ಮಾಜಿ ಸಚಿವೆ ಉಮಾಶ್ರೀ ಮನವಿ

ಮಹಾಲಿಂಗಪುರ : ಕಾರ್ಮಿಕ ಇಲಾಖೆಯಲ್ಲಿ ನೇಕಾರರನ್ನು ಕಾರ್ಮಿಕರು ಅಂತಾ ಸೇರಿಸಿ. ಪಾವರ್‌ ಲೂಮ್ ನೇಕಾರರಿಗೆ ಕನಿಷ್ಠ ಮೂರು ವರ್ಷ ನಿರಂತರ ಉಚಿತ ವಿದ್ಯುತ್ ನೀಡಬೇಕು. ಆ ನಿಟ್ಟಿನಲ್ಲಿ ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ ಎಂದು ಮಾಜಿ ಸಚಿವೆ ಉಮಾಶ್ರೀ ಸರಕಾರಕ್ಕೆ ಮನವಿ ಮಾಡಿದರು. ಶುಕ್ರವಾರ ಪಟ್ಟಣದ ಬನಶಂಕರಿ ದೇವಸ್ಥಾನದ ಆವರಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೃಹತ್ ಕೈಗಾರಿಕೆ ಹೊರತುಪಡಿಸಿ ಸಣ್ಣ ಮತ್ತು ಗುಡಿ ಕೈಗಾರಿಕೆಗಳು ನಿರ್ಜೀವವಾಗಿವೆ. ಅನೇಕರು ನೇಣಿಗೆ ಶರಣಾಗಿದ್ದಾರೆ. …

Read More »

ಕೋವಿಡ್ : ರಾಜ್ಯದಲ್ಲಿಂದು 52253 ಜನರು ಗುಣಮುಖ; 22823 ಪಾಸಿಟಿವ್ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 52253 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೆ ಅವಧಿಯಲ್ಲಿ ಹೊಸದಾಗಿ 22823 ಜನರಿಗೆ ಕೋವಿಡ್ ಪಾಸಿಟಿವ್ ‍ಪ್ರಕರಣ ವರದಿಯಾಗಿದೆ. ಇಂದು ಸಂಜೆ ( ಮೇ.28) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ:27.05.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ 22823 ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿವೆ, ಹಾಗೂ …

Read More »

ರೇಪ್ ಮಾಡುವಾಗ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ್ದ ನೀಚ ಕಾಮುಕರು

ಬೆಂಗಳೂರು : ಕಳೆದ ಆರು ದಿನಗಳ ಹಿಂದೆ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಸೇರಿ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿದ್ದರು. ತನಿಖೆ ವೇಳೆ ಪಾರ್ಟಿ ಮಾಡಿರುವ ವಿಡಿಯೋ ಆರೋಪಿಗಳ ಮೊಬೈಲ್​​ಗಳಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ‌‌. ಪಾರ್ಟಿ ಬಳಿಕ ಹಣಕಾಸು ವಿಚಾರಕ್ಕೆ ಮತ್ತೆ ಗಲಾಟೆ ಶುರು ಮಾಡಿದ್ದರು. ವಿಡಿಯೋ ಕಾಲ್ ಮಾಡಿ ಬಾಂಗ್ಲಾದ ಸ್ನೇಹಿತರಿಗೆ ತೋರಿಸಿದ್ದ ಆರೋಪಿಗಳು..ಗಲಾಟೆ ವೇಳೆ ದೈಹಿಕ ಹಲ್ಲೆ ನಡೆಸಿದ್ದರು. ಪ್ರಕರಣ‌ದ ಮೊದಲ ಆರೋಪಿ ರಿದಾಯ್ ಬಾಬು …

Read More »

ಪ್ರೇಮಿ ಜೊತೆ ಸೇರಿ 2ನೇ ಗಂಡನ ಕೊಲ್ಲಿಸಿದ 5 ಮಕ್ಕಳ ತಾಯಿ!

ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆ ಆಗಿದ್ದ 5 ಮಕ್ಕಳ ತಾಯಿ ಪ್ರಿಯಕರನ ಜೊತೆಗೂಡಿ ಎರಡನೇ ಗಂಡನನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ನೋಯ್ಡಾದ ಬದನ್ಯುವಿನ ನಿವಾಸಿ ಸುಶೀಲಾ ತನ್ನ ಮೊದಲನೇ ಗಂಡ ಲಾಲಾರಾಮ್​ನನ್ನು 5 ಮಕ್ಕಳೊಂದಿಗೆ ತೊರೆದು ಸಂತ್ರಾಮ್​ ಎಂಬಾತನನ್ನು ಎರಡನೇ ಮದುವೆ ಆಗಿ ನಯಾ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಸಂತ್ರಾಮ್ ಜೊತೆ10ರಿಂದ 20 ವರ್ಷ ಸಂಬಂಧ ಹೊಂದಿದ್ದ ಸುಶೀಲಾ, ಅದೇ ಗ್ರಾಮದ ಬದನ್ಯುವಿನ ನಿವಾಸಿ ಮನೋಜ್​ …

Read More »

ಆತ್ಮಹತ್ಯೆಯಿಂದ ಪತ್ನಿ ಸತ್ತ ಬೆನ್ನಿಗೇ ನೇಣು ಹಾಕಿಕೊಂಡ ಪತಿ; 4 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಪ್ರೇಮಿಗಳು.

ಬೆಂಗಳೂರು: ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪ್ರೇಮಿಗಳ ವೈವಾಹಿಕ ಜೀವನ ದುರಂತ ಅಂತ್ಯ ಕಂಡಿದೆ. ಆತ್ಮಹತ್ಯೆಯಿಂದ ಪತ್ನಿ ಸಾವಿಗೀಡಾದ ಬೆನ್ನಿಗೇ ಪತಿಯೂ ನೇಣು ಹಾಕಿಕೊಂಡಿದ್ದಾನೆ. ಪತಿ ಪುನೀತ್ (21) ಹಾಗೂ ಹರ್ಷಿತಾ (19) ಮೃತಪಟ್ಟ ದಂಪತಿ. ಆತ್ಮಹತ್ಯೆ ಮಾಡಿಕೊಂಡಿರುವ ಸತಿ-ಪತಿ ಇಬ್ಬರೂ ಮಾಗಡಿ ಚೆನ್ನೇನಹಳ್ಳಿ ನಿವಾಸಿಗಳಾಗಿದ್ದು, ಮದುವೆ ಬಳಿಕ ಹೇರೋಹಳ್ಳಿಯಲ್ಲಿ ವಾಸವಾಗಿದ್ದರು. ಇಂದು ಸಂಜೆ ನಾಲ್ಕು ಗಂಟೆಗೆ ಪತಿ ಪುನೀತ್ ಮನೆಗೆ ಮರಳಿದಾಗ ಪತ್ನಿ ನೇಣು ಹಾಕಿಕೊಂಡಿದ್ದ ಸ್ಥಿತಿಯಲ್ಲಿ ಇರುವುದು …

Read More »