Breaking News

Monthly Archives: ಮೇ 2021

ಮಸ್ಕಿಯಲ್ಲಿ ಆಪರೇಷನ್ ಫೇಲ್: ಪ್ರತಾಪ್ ಗೌಡ ಪಾಟೀಲ್ ಗೆ ಮುಖಭಂಗ; ಗೆಲುವಿನತ್ತ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ

ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗವಾಗುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಗೆಲುವು ಬಹುತೇಕ ನಿಶ್ಚಯವಾಗಿದೆ. ಇಷ್ಟು ಹೊತ್ತು ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಇದೀಗ ತಮ್ಮ ಸೋಲು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಹೊರ ನಡೆದಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಇಷ್ಟೊಂದು ಅಭಿವೃದ್ಧಿ ಕೆಲಸಗಳನ್ನು …

Read More »

ಬಿಜೆಪಿಗೆ ಬಿಗ್ ಶಾಕ್ ಒಂಬತ್ತು ಸಾವಿರ ಮತಗಳ ಅಂತರದಲ್ಲಿ ಮುಂದಿದ್ದಾರೆ ಸತೀಶ್ ಜಾರಕಿಹೊಳಿ

ಬೆಳಗಾವಿಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಒಂಬತ್ತು ಸಾವಿರ ಮತಗಳ ಅಂತರದಲ್ಲಿ ಮುಂದಿದ್ದಾರೆ ಸತೀಶ್ ಜಾರಕಿಹೊಳಿ ಸಮಯ ಕಳೆದಂತೆ ಮತ್ತೆ ಸತೀಶ್ ಜಾರಕಿಹೊಳಿ ಮೇಲುಗೈ ಅಭಿಮಾನಿ ಗಳಲ್ಲಿ ಉತ್ಸಾಹದ ವಾತಾವರಣ ಒಂಬತ್ತು ಸಾವಿರಕ್ಕೂ ಹೆಚ್ಚಿನ ಮತ ಗಳಿಂದ ಸಾಹುಕಾರ ಮುಂದೆ

Read More »

ತಮಿಳುನಾಡಿನಲ್ಲಿ ಮೇ 6 ರಂದು ಡಿಎಂಕೆಯಿಂದ ಹೊಸ ಸರ್ಕಾರ ರಚನೆ

ಚೆನ್ನೈ, ಮೇ 2: ತಮಿಳುನಾಡಿನಲ್ಲಿ ಮೇ 6 ರಂದು ಡಿಎಂಕೆ ಹೊಸ ಸರ್ಕಾರ ರಚಿಸುವುದು ಬಹುತೇಕ ಖಾತ್ರಿಯಾಗಿದೆ. ಇಂದು ರಾಜಕೀಯದಲ್ಲಿ ತಮ್ಮದೇ ಆದ ಸ್ಥಾನವನ್ನು ರೂಪಿಸಿಕೊಳ್ಳಲು ಶ್ರಮಿಸುತ್ತಿರುವ, ಡಿಎಂಕೆ ಮತ್ತು ಎಐಡಿಎಂಕೆ ಪಕ್ಷಗಳ ಹೊಸ ತಲೆಮಾರಿನ ನಾಯಕರ ಭವಿಷ್ಯವೂ ನಿರ್ಧಾರವಾಗಲಿದೆ.   ತಮಿಳುನಾಡು, ಕೇರಳ, ಪುದುಚೇರಿ, ಅಸ್ಸಾಂ, ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಹಾಗೂ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮುನ್ನಡೆ …

Read More »

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ : 200 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ

ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ. ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 91 ಸ್ಥಾನಗಳಲ್ಲಿ, ಯುಡಿಎಫ್ 48 ರಲ್ಲಿ …

Read More »

ಇಂದು ಉಪ ಚುನಾವಣೆ ಫಲಿತಾಂಶ ಪ್ರಕಟ: ಸಂಭ್ರಮಾಚರಣೆಗೆ ಅವಕಾಶವಿಲ್ಲ

ಉಡುಪಿ, : ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಉಡುಪಿ ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮಾಡುತ್ತೇವೆ. ಯಾವುದೇ ರೀತಿಯ ಸಂಭ್ರಮಾಚರಣೆಗೆ ಅವಕಾಶ ಇಲ್ಲ. ಚುನಾವಣಾ ಆಯೋಗ ಈಗಾಗಲೇ ಸೂಚನೆ ನೀಡಿದೆ. ಯಾವುದೇ …

Read More »

ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ

ಬೆಂಗಳೂರು – ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ. ರಮೇಶ ಜಾರಕಿಹೊಳಿ ರಾಜಿನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಉಮೇಶ ಕತ್ತಿ ಅವರಿಗೆ ಬಾಗಲಕೋಟೆಯ ಉಸ್ತುವಾರಿ ವಹಿಸಲಾಗಿದೆ. ಅರವಿಂದ ಲಿಂಬಾವಳಿ ಬೀದರ್, ಎಂಟಿಬಿ ನಾಗರಾಜ ಕೋಲಾರ, ಮುರುಗೇಶ ನಿರಾಣಿ ಕಲಬುರಗಿ, ಎಸ್.ಅಂಗಾರ ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದಾರೆ.

Read More »

ಸರ್ಕಾರದ ಹೊಸ ಮಾರ್ಗಸೂಚಿಗೆ ತರಕಾರಿ ಮಾರಾಟ ಮಹಿಳೆಯರ ಕಣ್ಣೀರು

ಗದಗ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕನುಗುಣವಾಗಿ ಸಾವಿನ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್​ಡೌನ್​ ಜಾರಿಗೊಳಿಸಿದೆ. ಲಾಕ್​ಡೌನ್​ ನಡುವೆ ನಿನ್ನೆಯ ವರೆಗೆ ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯ ವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಿತ್ತು. ಈ ವೇಳೆ ಜನರು ಕೊರೊನಾ ಬಗ್ಗೆ ಕಿಂಚಿತ್ತು ಭಯ ಪಡದೇ, ಮಾಸ್ಕ್ ಧರಿಸದೆ ಮತ್ತು ಸಾಮಾಜಿಕ …

Read More »

ಬೆಂಗಳೂರು: ಹೊರವಲಯದಲ್ಲಿ ಸಾಮೂಹಿಕ ಶವಸಂಸ್ಕಾರ ಮುಂದುವರಿಕೆ

ಬೆಂಗಳೂರು: ಕೋವಿಡ್‌ನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಚಿತಾಗಾರಗಳ ಮುಂದೆ ಶವಗಳ ಸಾಲು ಉದ್ದವಾಗುತ್ತಲೇ ಇದೆ. ಮೃತರ ಸಂಬಂಧಿಕರು ದಿನವಿಡೀ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ನಗರದ ಹೊರವಲಯದ ತಾವರೆಕೆರೆ ಮತ್ತು ಇಲ್ಲಿಂದ 2 ಕಿ.ಮೀ. ದೂರದಲ್ಲಿರುವ ಗಿಡ್ಡೇನಹಳ್ಳಿ, ಚಾಮರಾಜಪೇಟೆ ಸ್ಮಶಾನದಲ್ಲಿ ಸಾಮೂಹಿಕ ಶವಸಂಸ್ಕಾರಕ್ಕೆ ಸರ್ಕಾರ ವ್ಯವಸ್ಥೆ ಮಾಡಿದ್ದು, ಇಲ್ಲಿಯೂ ಕೂಡ ಆಂಬುಲೆನ್ಸ್‌ಗಳು ಸಾಲುಗಟ್ಟಿ ನಿಂತಿವೆ. ಏಕಕಾಲಕ್ಕೆ 26 ಶವಗಳನ್ನು ದಹನ ಮಾಡಲಾಗುತ್ತಿದೆ. ಎರಡು ಪಾಳಿಗಳಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ …

Read More »

ಅನಗತ್ಯವಾಗಿ ಹೊರಬಂದವರಿಗೆ ಬಿಗ್ ಶಾಕ್: ವಾಹನ ಬಿಡುಗಡೆ ಸದ್ಯಕ್ಕಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದವರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 7000 ವಾಹನಗಳನ್ನು ಜಪ್ತಿ ಮಾಡಲಾಗಿದೆ. ರಾಜ್ಯ ವಿವಿಧ ಕಡೆಗಳಲ್ಲೂ ನೂರಾರು ಸಂಖ್ಯೆಯ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಂಡ ಹಾಕಲಾಗಿದೆ. ಜಪ್ತಿ ಮಾಡಿರುವ ವಾಹನಗಳನ್ನು ಸದ್ಯಕ್ಕೆ ಬಿಡುಗಡೆ ಮಾಡುವುದಿಲ್ಲ ಎನ್ನಲಾಗಿದೆ. ಜಪ್ತಿ ಮಾಡಿದ ವಾಹನಗಳನ್ನು ಠಾಣೆಗೆ ಸಾಗಿಸಿದ್ದು, ಅವುಗಳ ರಕ್ಷಣೆ, ಸುರಕ್ಷತೆ ಪೊಲೀಸರಿಗೆ ಸವಾಲಾಗಿದೆ. ಬಹುತೇಕ …

Read More »

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : `LDF’ ಗೆ ಭರ್ಜರಿ ಮುನ್ನಡೆ

ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ. ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 76 ಸ್ಥಾನಗಳಲ್ಲಿ, ಯುಡಿಎಫ್ 47 ರಲ್ಲಿ …

Read More »