ಬೆಂಗಳೂರು : ಕೊಂಚ ಇಳಿಮುಖ ದತ್ತ ಸಾಗುತ್ತಿದ್ದ ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಮತ್ತೆ ಏರಿಕೆ ಕಂಡಿದ್ದು, ಲಾಕ್ ಡೌನ್ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ಇಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 10 ಗ್ರಾಂ ಗೆ 150 ರೂ . ಏರಿಕೆಯಾಗಿ 44,300 ರೂ.ಗೆ ತಲುಪಿದೆ . 24 ಕ್ಯಾರೆಟ್ ನ ಚಿನ್ನದ ಬೆಲೆ 10 ಗ್ರಾಂಗೆ 1,700 ರೂ . ಏರಿಕೆಯಾಗಿ 48,350 ರೂ …
Read More »Monthly Archives: ಮೇ 2021
ಮಣಿಪಾಲ್ ತೆಕ್ಕೆಗೆ ಸೇರಿದ ಕೊಲಂಬಿಯಾ ಏಷ್ಯಾ
ನವದೆಹಲಿ: ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್ ಸಮೂಹದ ಭಾರತದಲ್ಲಿನ ಆಸ್ಪತ್ರೆಗಳನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಆರೋಗ್ಯಸೇವಾ ವಲಯದ ಪ್ರಮುಖ ಕಂಪನಿಯಾದ ‘ಮಣಿಪಾಲ್ ಹಾಸ್ಪಿಟಲ್ಸ್’ ಶುಕ್ರವಾರ ತಿಳಿಸಿದೆ. ಕೊಲಂಬಿಯಾ ಏಷ್ಯಾ ಹಾಸ್ಪಿಟಲ್ಸ್ನ ಶೇಕಡ 100ರಷ್ಟು ಷೇರುಗಳನ್ನು ಮಣಿಪಾಲ್ ಹಾಸ್ಪಿಟಲ್ಸ್ ಖರೀದಿಸಿದೆ. ಈ ಖರೀದಿಯೊಂದಿಗೆ ಮಣಿಪಾಲ್ ಹಾಸ್ಪಿಟಲ್ಸ್ ಸಮೂಹವು ಭಾರತದ ಎರಡನೆಯ ಅತಿದೊಡ್ಡ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗಳ ಸಮೂಹವಾಗಿ ಹೊರಹೊಮ್ಮಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ. ‘ಆರೋಗ್ಯಸೇವಾ ವಲಯದ ಈ ಎರಡು ಸಂಸ್ಥೆಗಳು …
Read More »’18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಮೇ 1ರಿಂದ ಕೋವಿಡ್ ಲಸಿಕೆ ಪೂರೈಕೆಯಾಗದಿದ್ದರೆ ನನ್ನ ವೈಯಕ್ತಿಕ ಹಣ ನೀಡಿ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸುತ್ತೇನೆ’: ಯತ್ನಾಳ
ವಿಜಯಪುರ: ’18 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಮೇ 1ರಿಂದ ಕೋವಿಡ್ ಲಸಿಕೆ ಪೂರೈಕೆಯಾಗದಿದ್ದರೆ ನನ್ನ ವೈಯಕ್ತಿಕ ಹಣ ನೀಡಿ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದರು. ಶ್ರೀ ಸಿದ್ಧೇಶ್ವರ ಸಂಸ್ಥೆ, ಜೈನ್ ಫೌಂಡೇಶನ್ ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ನಗರದ ಸೊಲ್ಲಾಪುರ ರಸ್ತೆಯ ಜೈನ್ ಕಾಲೇಜಿನಲ್ಲಿ ತೆರೆಯಲಾದ ಆಕ್ಷಿಜನ್ ಹಾಗೂ ಸಾಮಾನ್ಯ ಬೆಡ್ (100)ಗಳನ್ನು ಹೊಂದಿದ ಕೋವಿಡ್ ಆರೈಕೆ ಕೇಂದ್ರಕ್ಕೆ …
Read More »ಸಚಿವರೇ ಕಮಿಷನ್ ತಿಂದಿದ್ದು ಸಾಕು, ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಕೊಡಿ, ಜನರ ಕಷ್ಟ ನೋಡಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಬೆಂಗಳೂರು : ‘ಸಚಿವರೇ ಕಮಿಷನ್ ಲೆಕ್ಕ ಹಾಕಿಕೊಂಡು ಕೂತಿದ್ದೀರಾ? ಕಮಿಷನ್ ಹೊಡೆದಿದ್ದು ಸಾಕು. ಹಿಂದೆ ತಿಂದಿದ್ದು ಸಾಕು, ಮುಂದೆ ತಿನ್ನೋದು ಸಾಕು. ಆದಷ್ಟು ಬೇಗ ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಹಣ ಪಾವತಿಸಿ. ಜನರ ಕಷ್ಟದ ಬಗ್ಗೆ ಗಮನ ಹರಿಸಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಅವರು ಶಿವಕುಮಾರ್ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು, ‘ಕೇಂದ್ರ ಸರ್ಕಾರು 18 ರಿಂದ 45 ವರ್ಷದವರು ಕೊರೋನಾ ಲಸಿಕೆ …
Read More »ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕೋವಿಡ್ ಗೆ ಬಲಿ
ಮಂತ್ರಾಲಯ – ಶ್ರೀ ಕ್ಷೇತ್ರ ಮಂತ್ರಾಲಯದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರ ಆಚಾರ್ ಅವರು ದೆಹಲಿಯಲ್ಲಿ ಇಂದು ಸಾಯಂಕಾಲ 6 ಗಂಟೆಗೆ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ಅವರನ್ನು ದೆಹಲಿಯಲ್ಲಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಉಪಚಾರ ಫಲಿಸದೆ ಕೊನೆಯುಸಿರೆಳೆದರು. ಮಂತ್ರಾಲಯ ಕ್ಷೇತ್ರ ಅಭಿವೃದ್ಧಿಗೆ ಸುಯಮೀಂದ್ರ ಆಚಾರ್ ಸೇವೆ ಅನನ್ಯ.
Read More »ಜಿಲ್ಲಾ ಕೋವಿಡ್ ವಾರ್ ರೂಮ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹರೀಶ್ ಕುಮಾರ, ಎಲ್ಲಾ ವಿವರ ಮುಂದಿನ 24 ಗಂಟೆಯಲ್ಲಿ ಮೊಬೈಲ್ ನಲ್ಲಿ ಲಭ್ಯ
ಬೆಳಗಾವಿ – ಜಿಲ್ಲಾ ಕೋವಿಡ್ ವಾರ್ ರೂಮ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಹರೀಶ್ ಕುಮಾರ, ಸಮಾಲೋಚಕರೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸುಸಜ್ಜಿತ ಜಿಲ್ಲಾ ಮಟ್ಟದ ಕೋವಿಡ್ ವಾರ್ ರೂಮ್ನ ಸೇವೆಯು 24×7 ಕಾರ್ಯನಿರ್ವಹಿಸುವಂತೆ ತಿಳಿಸಿದರು. ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಸ್ಥಾಪಿಸಿರುವ ತಾಲ್ಲೂಕಾ ಕೋವಿಡ್ ವಾರ್ ರೂಮ್ಗಳಿಂದ ಪ್ರತಿದಿನ ಕೋವಿಡ್-19 ಸೋಂಕಿತರ ಹಾಗೂ ಪ್ರಾಥಮಿಕ/ದ್ವಿತೀಯ ಸಂಪರ್ಕಿತರ ಸಂಪೂರ್ಣ ವಿವರ, ಕೋವಿಡ್ ಕೇರ್ ಸೆಂಟರ್ಗಳಲ್ಲಿರುವ ಬೆಡ್ಗಳ ವಿವರ, ವೆಂಟಿಲೇಟರ್ ಹೊಂದಿರುವ ಬೆಡ್ಗಳ …
Read More »ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದೆ.ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗುವುದು ಉತ್ತಮ :
ಬೆಂಗಳೂರು: ನಗರ ಸ್ಥಳಿಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲವಿಗೆ ಕಾರಣರಾದ ಮತದಾರರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿರುವುದು ಈ ಚುನಾವಣೆ ಫಲಿತಾಂಶದಿಂದ ಸ್ಪಷ್ಟವಾಗಿದೆ. ಕೋವಿಡ್ನಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹೀಗಾಗಿ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಜನತೆಯ …
Read More »ಭದ್ರಾವತಿ ನಗರಸಭೆ ಕಾಂಗ್ರೆಸ್ ಜಯಭೇರಿ; ಬಿಜೆಪಿ, ಜೆಡಿಎಸ್ ಗೆ ತೀವ್ರ ಹಿನ್ನಡೆ
ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿಗೆ ನಡೆದ ಚುನಾವಣೆಯ ಮತ ಎಣಿಕೆ ಎ. 30 ರಂದು ನಡೆಯಿತು. ಎರಡು ಕಡೆ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಸಂಪಾದಿಸಿದೆ. ಅಧಿಕಾರದ ಗದ್ದುಗೆಯೇರಿದೆ. ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಹಿನ್ನಡೆ ಸಾಧಿಸಿವೆ. ಭದ್ರಾವತಿ: ನಗರಸಭೆಯ 35 ರಲ್ಲಿ, 34 ವಾರ್ಡ್ ಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ಪಕ್ಷ 18 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಮತ್ತೆ …
Read More »ರಮೇಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಸೊಹೈಲ್ ಜಮಾದಾರ ಹಾಗೂ ಬಳಗ..
ಗೋಕಾಕ: ಮೆ ಒಂದು ಇಂದು ಎಲ್ಲರಿಗೂ ಕಾರ್ಮಿಕ ದಿನಾಚರಣೆ ಆದ್ರೆ ಇಂದು ಗೋಕಾಕ ನಲ್ಲಿ ಹಾಗೂ ಸಾಹುಕಾರರ ಅಭಿಮಾನಿ ಗಳಿಗೆ ಒಂದು ವಿಶೇಷ ವಾದ ದಿನ ಹೌದು ಇಂದು ಮಾಜಿ ಸಚಿವರು ಹಾಗೂ ಗೋಕಾಕ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬ ಇಂದು ಅವರ್ ಸಾವಿರಾರು ಅಭಿಮಾನಿಗಳು ಅವರಿಗೆ ಶುಭ ಹಾರೈಕೆ ಕೋರುವ ದಿನ . ಕಾರ್ಮಿಕರ ದಿನಾ ಚರಣೆ ಯಂದೆ ಶ್ರೀ ರಮೇಶ್ ಜಾರಕಿಹೊಳಿ ಅವರ …
Read More »