Breaking News
Home / 2021 / ಮೇ (page 12)

Monthly Archives: ಮೇ 2021

ಚುಟುಚುಟು’ ಬೆಡಗಿ ಆಶಿಕಾಗೆ ಈಗ ತೋಟದಲ್ಲಿ ಕೆಲಸ; ಲಾಕ್​ಡೌನ್​ನಲ್ಲಿ ಹೊಸ ಕಸುಬು

ಕೊರೊನಾ ವೈರಸ್​ ಎರಡನೇ ಅಲೆ ದೇಶಾದ್ಯಂತ ಜೋರಾಗಿರುವ ಕಾರಣ ಬಹುತೇಕ ಕಡೆ ಲಾಕ್​ಡೌನ್ ಜಾರಿ​ ಮಾಡಲಾಗಿದೆ. ಸಿನಿಮಾ, ಧಾರಾವಾಹಿ ಶೂಟಿಂಗ್​ಗಳು ಸ್ಥಗಿತಗೊಂಡಿರುವುದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಬಂದಿದೆ. ಸದಾ ಕಾಲ ಶೂಟಿಂಗ್​ನಲ್ಲಿ ಬ್ಯುಸಿ ಆಗಿರುತ್ತಿದ್ದ ನಟ-ನಟಿಯರು ಇಷ್ಟು ದಿನ ಫ್ಯಾಮಿಲಿಯನ್ನು ಮಿಸ್​ ಮಾಡಿಕೊಳ್ಳುತ್ತಿದ್ದರು. ಈಗ ಅವರಿಗೆ ಕುಟುಂಬದವರ ಜೊತೆ ಕಾಲ ಕಳೆಯಲು ಸಮಯ ಸಿಕ್ಕಿದೆ. ಕೆಲವರು ತಮ್ಮ ತೋಟದ ಮನೆಗೆ ತೆರಳಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ನಟಿ ಆಶಿಕಾ ರಂಗನಾಥ್​ …

Read More »

ಶಾರುಖ್ ಖಾನ್ ಮಗಳ ಪೂಲ್ ಪಾರ್ಟಿ ಚಿತ್ರಗಳು ವೈರಲ್

ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಸಿನಿಮಾಗಳಲ್ಲಿ ನಟಿಸದಿದ್ದರೂ ಬಾಲಿವುಡ್‌ನ ಯುವ ಸೆಲೆಬ್ರಿಟಿಗಳಲ್ಲಿ ಒಬ್ಬರು. ಸುಹಾನಾಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಜನಪ್ರಿಯರಾಗಿದ್ದಾರೆ ಸುಹಾನಾ. ಇವರ ಒಂದೊಂದು ಪೋಸ್ಟ್‌ಗಳು ಲಕ್ಷಾಂತರ ವೀವ್ಸ್ ಪಡೆಯುತ್ತವೆ. ಗ್ಲಾಮರಸ್‌ ಲುಕ್‌ಗಳಲ್ಲಿ ಕಾಣಿಸಿಕೊಳ್ಳುವ ಸುಹಾನಾ ಚಿತ್ರಗಳು ವೈರಲ್ ಆಗುವುದು ಸಾಮಾನ್ಯ. ಅಮೆರಿಕದಲ್ಲಿ ನೆಲೆಸಿರುವ ಸುಹಾನಾ ಇತ್ತೀಚೆಗಷ್ಟೆ ತಮ್ಮ ಗೆಳತಿಯರೊಂದಿಗೆ ಪಾರ್ಟಿ ಮಾಡಿದ್ದು ಆ ಚಿತ್ರಗಳು ಸಖತ್ ವೈರಲ್ ಆಗಿವೆ. ಪೂಲ್ ಪಾರ್ಟಿ ಮಾಡಿರುವ …

Read More »

ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ: ಒಂದು ಡೋಸ್ ಕೊರೊನಾ ಲಸಿಕೆಗೆ 200 ರೂ. ಸೇವಾ ಶುಲ್ಕ!

ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆಯ ವಿತರಿಸುವ ಖಾಸಗಿ ಆಸ್ಪತ್ರೆಗಳಲ್ಲಿ 200 ರೂಪಾಯಿ ಸೇವಾ ಶುಲ್ಕವನ್ನು ಮಾತ್ರ ವಿಧಿಸುವಂತೆ ಗುರುವಾರ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಕೊವಿಡ್-19 ಲಸಿಕೆ ಉತ್ಪಾದಕ ಕಂಪನಿಗಳು ಖಾಸಗಿ ಆಸ್ಪತ್ರೆಗಳಿಗೆ ನೀಡಿರುವ ಲಸಿಕೆ ದರದ ಮೇಲೆ ಸೇವಾಶುಲ್ಕ ವಿಧಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕರ್ನಾಟಕ ಸರ್ಕಾರವು ಆರಂಭದಲ್ಲಿ 100 ರೂಪಾಯಿ ಸೇವಾ ಶುಲ್ಕ ವಿಧಿಸುವುದಕ್ಕೆ ಮಾತ್ರ ಅನುಮತಿ ನೀಡಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ …

Read More »

ಕರೆನ್ಸಿ ಮೌಲ್ಯ, ಪ್ರಮಾಣ ಹೆಚ್ಚಳ

ಹೊಸದಿಲ್ಲಿ: ದೇಶದಲ್ಲಿ ಕರೆನ್ಸಿಯ ಮೌಲ್ಯ ಮತ್ತು ಪ್ರಮಾಣ 2020-21ನೇ ಸಾಲಿನಲ್ಲಿ ಕ್ರಮವಾಗಿ ಶೇ.16.8 ಹಾಗೂ ಶೇ.7.2ಕ್ಕೆ ಏರಿಕೆಯಾಗಿದೆ. 500 ರೂ., 2 ಸಾವಿರ ರೂ. ನೋಟುಗಳ ಮೌಲ್ಯ ಜತೆ ಸೇರಿ ಶೇ.85.7 ಆಗಿದೆ. 2020ರ ಮಾ.31ರಂದು ಅದರ ಪ್ರಮಾಣ ಶೇ.83.4ರಷ್ಟು ಆಗಿತ್ತು. ಗುರುವಾರ ಬಿಡುಗಡೆಯಾಗಿರುವ ಆರ್‌ಬಿಐ ವಾರ್ಷಿಕ ವರದಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ಬ್ಯಾಂಕ್‌ ನೋಟ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಚಲಾವಣೆಯಲ್ಲಿವೆ. ಎಲ್ಲಾ ರೀತಿಯ ಮೌಲ್ಯಗಳ ಬ್ಯಾಂಕ್‌ ನೋಟುಗಳು …

Read More »

ಗೋವಾ : ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸಿ : ಗಿರೀಶ್ ಚೋಡಣಕರ್

ಪಣಜಿ : ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಆಡಳಿತ ಸರ್ಕಾರ ವಿಫಲವಾದ ಕಾರಣ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ನೇತೃತ್ವದ ಸರ್ಕಾರವನ್ನು ವಜಾಗೊಳಿಸುವಂತೆ ಗೋವಾ ರಾಜ್ಯ ಕಾಂಗ್ರೇಸ್ ಸಮೀತಿ ಅಧ್ಯಕ್ಷ ಗಿರೀಶ್ ಚೋಡಣಕರ್ ರಾಜ್ಯಪಾಲ ಭಗತ್‍ಸಿಂ ಗ್ ಕೋಶ್ಯಾರಿ ರವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ :https://laxminews24x7.com/laxminews-8217/ ರಾಜ್ಯದಲ್ಲಿ ವೆಂಟಿಲೇಟರ್ ಬೆಡ್, ಆಮ್ಲಜನಕ ಲಭ್ಯತೆಯಿಲ್ಲದೆಯೇ ಮತ್ತು ಅಗತ್ಯ ಔಷಧಿ, ಆಸ್ಪತ್ರೆ ಕೊರತೆಯಿಂದಾಗಿ 2000 ಕ್ಕೂ ಹೆಚ್ಚು ಜನರು ಕರೋನಾ …

Read More »

ಮದ್ಯದಂಗಡಿ ಮುಂದೆ ಮಕ್ಕಳನ್ನೂ ಕ್ಯೂ ನಿಲ್ಲಿಸಿದ ಮದ್ಯ ಪ್ರಿಯರು

ಲಕ್ಮೇಶ್ವರ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಗುರುವಾರದಿಂದ ಗದಗ ಜಿಲ್ಲೆ ಸಂಪೂರ್ಣ ಲಾಕ್‌ ಆಗುವುದರಿಂದ ಬುಧವಾರ ಲಕ್ಮೇಶ್ವರದಲ್ಲಿ ಮದ್ಯಪ್ರಿಯರು ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಂತ ದೃಶ್ಯ ಕಂಡು ಬಂದಿತು. https://laxminews24x7.com/laxminews-8217/ ನಸುಕಿನ 5 ಗಂಟೆಯಷ್ಟರಲ್ಲಾಗಲೇ ಮದ್ಯದ ಅಂಗಡಿಗಳ ಮುಂದೆ ಮದ್ಯಪ್ರಿಯರು ಕಾದು ಕುಳಿತಿದ್ದರು. ನೆರೆಯ ಧಾರವಾಡ, ಹಾವೇರಿ ಜಿಲ್ಲೆ ಕಳೆದ ಮೂರ್‍ನಾಲ್ಕು ದಿನಗಳ ಹಿಂದೆಯೇ ಸಂಪೂರ್ಣ ಲಾಕ್‌ಡೌನ್‌ ಘೋಷಣೆ ಮಾಡಿದ್ದರಿಂದ ಈ ಭಾಗದಿಂದ ಮದ್ಯ ಖರೀದಿಗೆ …

Read More »

ಬೆಳಗಾವಿಯಿಂದ ಕಡಿಮೆ ಸರಬರಾಜು: ಗೋವಾದಲ್ಲಿ ತರಕಾರಿಗೆ ಹಾಹಾಕಾರ

ಪಣಜಿ: ಗೋವಾ ತೋಟಗಾರಿಕಾ ನಿಗಮಕ್ಕೆ ಬೆಳಗಾವಿಯಿಂದ ಸದ್ಯ ವಾರದಲ್ಲಿ ಮೂರು ದಿನಗಳ ಕಾಲ ತರಕಾರಿ ಪೂರೈಕೆಯಾಗುತ್ತಿದೆ, ಇದರಿಂದಾಗಿ ಅಲ್ಲಿರುವ ನಿಗಮದ ಹಲವು ತರಕಾರಿ ಅಂಗಡಿಗಳನ್ನು ಅನಿವಾರ್ಯವಾಗಿ ಬಂದ್ ಮಾಡುವಂತಾಗಿದೆ. ಕೋವಿಡ್ ನಿರ್ಬಂಧದಿಂದಾಗಿ ಬೆಳಗಾವಿ ತರಕಾರಿ ಮಾರುಕಟ್ಟೆ ಬಂದ್ ಆಗಿದೆ. ಗೋವಾ ರಾಜ್ಯಾದ್ಯಂತ ನಿಗಮದ ಸುಮಾರು 1400 ತರಕಾರಿ ಅಂಗಡಿಗಳಿವೆ. ಈ ಅಂಗಡಿಗಳ ಮೂಲಕ ಸರ್ಕಾರವು ರಾಜ್ಯದಲ್ಲಿ ಜನತೆಗೆ ಸಬ್ಸಿಡಿ ದರದಲ್ಲಿ ತರಕಾರಿ ಮಾರಾಟ ಮಾಡುತ್ತದೆ. ಆದರೆ ಬೆಳಗಾವಿಯಿಂದ ಪ್ರತಿದಿನ ತರಕಾರಿ …

Read More »

ಎರಡು ವಿಭಿನ್ನ ಕೋವಿಡ್ ಲಸಿಕೆ ಪಡೆದರೆ ಏನಾಗುತ್ತದೆ.ಡಾ.ವಿಕೆ ಪೌಲ್ ಹೇಳಿದ್ದೇನು?

ನವದೆಹಲಿ: ರೋಗ ನಿರೋಧಕ ಶಕ್ತಿ ಹೆಚ್ಚಳವಾಗುವ ನಿಟ್ಟಿನಲ್ಲಿ ಮೊದಲು ಯಾವ ಕೋವಿಡ್ (ಕೋವಿಶೀಲ್ಡ್/ಕೋವ್ಯಾಕ್ಸಿನ್) ಲಸಿಕೆಯನ್ನು ಪಡೆದುಕೊಂಡಿರುತ್ತೀರೋ ಎರಡನೇ ಬಾರಿಯೂ ಅದೇ ಲಸಿಕೆಯನ್ನು ತೆಗೆದುಕೊಳ್ಳುವ ಬಗ್ಗೆ ಹೆಚ್ಚಿನ ಗಮನಕೊಡಿ. ಒಂದು ವೇಳೆ ಜನರು ಎರಡು ಬಗೆಯ ಕೋವಿಡ್ ಲಸಿಕೆ ತೆಗೆದುಕೊಂಡರೂ ಸಹ ಅದರ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಭಾರತದ ಉನ್ನತ ಕೋವಿಡ್ 19 ಸಲಹೆಗಾರ ಡಾ.ವಿ.ಕೆ.ಪೌಲ್ ಗುರುವಾರ(ಮೇ 27) ತಿಳಿಸಿದ್ದಾರೆ.   ಉತ್ತರಪ್ರದೇಶದ ಸಿದ್ದಾರ್ಥನಗರದ ಗ್ರಾಮವೊಂದರಲ್ಲಿ 20 ಮಂದಿ ಮೊದಲು …

Read More »

ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ B.S.Y.

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಷಯದಲ್ಲಿ ಮೌನ ಕಾಪಾಡಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಈಗ ಮೌನ ಮುರಿದು ಕೊನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ವಿಧಾನ ಸೌಧದಲ್ಲಿ ಮಾತನಾಡಿದ ಅವರು, “ಪ್ರಸ್ತುತ, ನನ್ನ ಆದ್ಯತೆಗಳು COVID-19 ಸೋಂಕುಗಳ ನಿಯಂತ್ರಣದಲ್ಲಿದೆ. ಜನರ ಕಲ್ಯಾಣಕ್ಕೆ ಒತ್ತು ನೀಡುವುದು ನನ್ನ ಆದ್ಯತೆ. ಬೇರೆ ಯಾವುದೇ ಸಮಸ್ಯೆಗಳು ನನ್ನ ಮುಂದೆ ಇಲ್ಲ “ಎಂದು ಅವರು ಪ್ರತಿಕ್ರಿಯಿಸಿದರು. “ಯಾರು ದೆಹಲಿಗೆ ಹೋಗಿ ಹಿಂದಿರುಗಿದರೂ ಅವರು ತಮ್ಮ ಉತ್ತರಗಳನ್ನು ಪಡೆದಿದ್ದಾರೆ. COVID …

Read More »

ದೇಶದ ಸ್ಥಳೀಯ ಕಾನೂನಿಗೆ ಗೂಗಲ್ ಬದ್ಧವಾಗಿರುತ್ತದೆ: ಸುಂದರ್ ಪಿಚೈ

ನವದೆಹಲಿ : ಪ್ರತಿಯೊಂದು ದೇಶದಲ್ಲೂ ಅದರದ್ದೇ ಆದಂತಹ ಕಾನೂನು ಇರುತ್ತದೆ. ಆದೇಶದ ಸ್ಥಳೀಯ ಕಾನೂನು ಪಾಲನೆ ಮಾಡಲು ನಾವು ಬದ್ಧರಾಗಿರುತ್ತೇವೆ ಎಂದು ಗೂಗಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಂದರ್ ಪಿಚೈ ಹೇಳಿದ್ದಾರೆ. ಏಷ್ಯಾ ಪೆಸಿಫಿಕ್‌ನ ಆಯ್ದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸರ್ಕಾರಗಳ ಜತೆ ರಚನಾತ್ಮಕವಾಗಿ ಕಾರ್ಯನಿರ್ವಹಿಸುತ್ತೇವೆ. ಉಚಿತ ಮತ್ತು ಮುಕ್ತ ಇಂಟರ್‌ನೆಟ್ ಮೌಲ್ಯವನ್ನು ನಾವು ತಿಳಿದಿದ್ದೇವೆ . ಇದರ ಪ್ರಯೋಜನಗಳ ಅರಿವೂ ನಮಗಿದೆ ಎಂದು ತಿಳಿಸಿದರು. ಸರ್ಕಾರಗಳು ಪರಿಶೀಲನೆ ವ್ಯವಸ್ಥೆ ಮತ್ತು …

Read More »