Breaking News
Home / 2021 / ಮೇ (page 32)

Monthly Archives: ಮೇ 2021

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತ..?

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಹುತೇಕ ಖಚಿತವಾಗಿದ್ದು, ಮೇ 24ರ ಬಳಿಕ ಕರ್ನಾಟಕದಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಬರಲಿದೆ ಎಂದು ತಿಳಿದುಬಂದಿದೆ. ರಾಜ್ಯದ ಭವಿಷ್ಯದ ಹಿತ ದೃಷ್ಟಿಯಿಂದ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಬೇಕು ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳ ತಂಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಮುಖ್ಯಕಾರ್ಯದರ್ಶಿ ರವಿಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಕೊರೊನಾ ಸ್ಥಿತಿಗತಿ, ಲಾಕ್ ಡೌನ್ ವಿಸ್ತರಣೆ …

Read More »

ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ನಿಧನಕ್ಕೆ, ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರಿಂದ ಸಂತಾಪ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರೈತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಸದಾ ರೈತಪರ ಚಿಂತನೆಯಲ್ಲಿ ತೊಡಗಿಕೊಂಡು ರೈತರ ಕಲ್ಯಾಣಕ್ಕೆ ಶ್ರಮಿಸಿದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ …

Read More »

ಗಮನಿಸಿ : ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರು ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆ ಆರಂಭ : ಈ ಮೂಲಕ ಅರ್ಜಿ ಸಲ್ಲಿಸಿ, 3 ಸಾವಿರ ಪರಿಹಾರ ಪಡೆಯಿರಿ.!

ಬೆಂಗಳೂರು : ರಾಜ್ಯ ಸರ್ಕಾರವು ಕೋವಿಡ್ 19 ಸಂಬಂಧ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ನಷ್ಟವಾಗಿರುವುದನ್ನು ಗಮನಿಸಿ ಸರ್ಕಾರದ ವತಿಯಿಂದ ಹಲವು ವರ್ಗದವರಿಗೆ ಪರಿಹಾರ ಧನವನ್ನು ಘೋಷಿಸಲಾಗಿದ್ದು, ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ಧನವಾಗಿ 3 ಸಾವಿರ ರೂ. ಗಳನ್ನು ಘೋಷಿಸಲಾಗಿದೆ. ಸರ್ಕಾರದಿಂದ ಘೋಷಿಸಿರುವ ಪರಿಹಾರ ಧನ 3000 ರೂ. ಗಳನ್ನು ಪಡೆಯುವ ಫಲಾನುಭವಿಗಳಾದ ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಸರ್ಕಾರದ ಪರಿಹಾರವನ್ನು ಸೇವಾ …

Read More »

ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದು

ಬೆಳಗಾವಿ: ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದೇವತೆ  ಶ್ರೀ ಲಕ್ಷ್ಮೀದೇವಿ ಜಾತ್ರೆ ರದ್ದುಪಡಿಸಲಾಗಿದೆ ಎಂದು ಪುರಸಭೆ‌ ವತಿಯಿಂದ ಆದೇಶಿಸಲಾಗಿದೆ. ಜಿಲ್ಲೆಯಲ್ಲಿ ಕೊರೊನಾ ರಣಕೇಕೆಯಿಂದ  ಧಾರ್ಮಿಕ ಕೇಂದ್ರಗಳು, ದೇವಸ್ಥಾನಕ್ಕೆ ಸಾರ್ವಜನಿಕ  ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಆದೇಶಿಸಲಾಗಿದೆ. ಈ ಕುರಿತು ಮಾತನಾಡಿದ ಕಾಗವಾಡ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ  ಜಿಲ್ಲೆಯಲ್ಲಿ ಕೊರೊನಾ  ಆರ್ಭಟ ಜೋರಾಗಿದೆ. ಸರಕಾರದ ಆದೇಶದಂತೆ  ಜಾತ್ರೆಗಳ ಆಚರಣೆಗೆ ಯಾವುದೇ  ಅನುಮತಿ ನೀಡಲಾಗುವುದಿಲ್ಲ.‌  ಈ ಕೊವಿಡ್ ಸಮಯ ಹಾಗೂ ಲಾಕಡೌನ್ ನಿಯಮ ಉಲ್ಲಂಘಿಸಿ  …

Read More »

ಸೋಂಕಿತರ ಆಹಾಯಕ್ಕಾಗಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್

ಬೆಳಗಾವಿ: ಕೊರೋನಾ ಸೋಂಕಿನಿಂದ ಸಾವು ನೋವುಗಳು ಹೆಚ್ಚಾಗುತ್ತಿದ್ದು, ಸೋಂಕಿತರ ಆಹಾಯಕ್ಕಾಗಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಬೆಳಗಾವಿ ಜಿಲ್ಲೆಗೆ ಎರಡು ಅಂಬುಲೆನ್ಸ್ ಳನ್ನು ನೀಡಿದ್ದು, ಅವುಗಳನ್ನು ಉಪಯೋಗ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಡಿಸಿಎಂ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಹುಕ್ಕೇರಿ ಹಿರೇಮಠದ ಪ್ರತಿಷ್ಠಾನದಿಂದ ಜಿಲ್ಲಾಡಳಿತಕ್ಕೆ ನೀಡಲಾದ ಅಂಬುಲೆನ್ಸ್ ಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕೊರೋನಾ …

Read More »

ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ನಿಯಂತ್ರಣಕ್ಕೆ ಔಷಧಿ ಬಿಡುಗಡೆ

ಬೆಂಗಳೂರು, ಮೇ 21- ಆಯುಷ್ ಪದ್ಧತಿಗಳ ಮೂಲಕ ಕೋವಿಡ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯಲ್ಲಿ ಆಯುಷ್ ಸಚಿವಾಲಯ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದು, ಮನೆಯಲ್ಲಿ ಕ್ವಾರೆಂಟೈನ್ ಆಗಿರುವ ಕೋವಿಡ್- 19 ರೋಗಿಗಳಿಗೆ ಆಯುಷ್ 64 ಔಷಧಿಯನ್ನು ವಿತರಿಸಲು ಮುಂದಾಗಿದೆ. ಆಯುಷ್ ಸಚಿವಾಲಯವು ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಜೊತೆಗೆ ಆಯುಷ್ 64 ಆಯುರ್ವೇದ ಮಾತ್ರೆಯ ಮೌಲ್ಯಮಾಪನ ಮಾಡಲು ಬಹು-ಕೇಂದ್ರ ಸಂಶೋಧನೆ ನಡೆಸಿತ್ತು. ಈ ಪ್ರಯೋಗದಲ್ಲಿ ಸ್ಟ್ಯಾಂಡರ್ಡ್ ಆರೈಕೆ ಜೊತೆಗೆ …

Read More »

ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ಧಾರ್ಮಿಕ ಕಾರ್ಯಕ್ರಮಗಳು, ವಲಸೆ ಕಾರಣ: ಐಸಿಎಂಆರ್

ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಮಿತಿಮೀರಿ ಹಬ್ಬಲು ಧಾರ್ಮಿಕ ಕಾರ್ಯಕ್ರಮಗಳು ಮತ್ತು ವಲಸೆ ಪ್ರಮುಖ ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ನೇತೃತ್ವದ ಅಧ್ಯಯನ ತಂಡವೊಂದು ವರದಿ ಮಾಡಿದೆ. ಐಸಿಎಂಆರ್ ಅಧ್ಯಯನದ ಪ್ರಕಾರ, ವಿದೇಶಿ ಪ್ರಯಾಣಿಕರು ಭಾರತಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು, ದೇಶದಲ್ಲಿನ ಜನರು ಆಂತರಿಕವಾಗಿ ವಲಸೆ ಹೋಗಿರುವುದು ಮತ್ತು ದೇಶದಾದ್ಯಂತ ನಡೆದ ಹಲವು ಧಾರ್ಮಿಕ ಕಾರ್ಯಕ್ರಮಗಳು ಕೊರೊನಾ ಎರಡನೇ ಅಲೆ ಹೆಚ್ಚಳಕ್ಕೆ ನೇರವಾದ ಕಾರಣ. ಮಿಂಟ್ …

Read More »

ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕ್ಕೊಳ್ಳಿ ಎಂದಿದ್ದಕ್ಕೆ ಪಿಡಿಒ ಮೇಲೆ ಯುವಕನಿಂದ ಹಲ್ಲೆ

ಹುಬ್ಬಳ್ಳಿ: ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ. ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಅವರೇ ಹಲ್ಲೆಗೊಳಗಾದ ವ್ಯಕ್ತಿ. ಪಿಡಿಒ ಬುದ್ಧಿವಾದ ಹೇಳಿದ್ದಕ್ಕೆ ಪುಂಡ ಯುವಕನೊಬ್ಬ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಲಾಕ್‍ಡೌನ್ ಇದೆ, ಕ್ರಿಕೆಟ್ …

Read More »

ರೇಪ್​ ಕೇಸ್​ನಿಂದ ತೆಹಲ್ಕಾ ಮ್ಯಾಗಜಿನ್​ ಸಂಸ್ಥಾಪಕ ತರುಣ್​ ತೇಜ್​ಪಾಲ್​ ಖುಲಾಸೆ: ಗೋವಾ ನ್ಯಾಯಾಲಯ ಆದೇಶ

ಪಣಜಿ, ಮೇ 21: ಗೋವಾದ ಸೆಷನ್ಸ್ ನ್ಯಾಯಾಲಯದಿಂದ ಶುಕ್ರವಾರದಂದು ಖ್ಯಾತ ಪತ್ರಕರ್ತ, ತೆಹಲ್ಕಾ ಸಹ ಸಂಸ್ಥಾಪಕ, ಸಂಪಾದಕ ತರುಣ್ ತೇಜಪಾಲ್ ಗೆ ನೆಮ್ಮದಿಯ ಸುದ್ದಿ ಸಿಕ್ಕಿದೆ. ತಮ್ಮ ಸಂಸ್ಥೆಯ ಮಹಿಳಾ ಸಹೋದ್ಯೋಗಿ ಅಸಭ್ಯವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದ ಪ್ರಕರಣದಿಂದ ತೇಜಪಾಲ್ ಖುಲಾಸೆಗೊಂಡಿದ್ದಾರೆ. ಗೋವಾದ ಸೆಷನ್ಸ್ ನ್ಯಾಯಾಲಯದ ಜಡ್ಜ್ ಕ್ಷಮಾ ಜೋಶಿ ಅವರು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ, ತೇಜ್ ಪಾಲ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಈ ಪ್ರಕರಣ ಬೆಳಕಿಗೆ …

Read More »

ಮುಂಬೈ ಬಾರ್ಜ್‌ ದುರಂತ- ಕ್ಯಾಪ್ಟನ್‌ ವಿರುದ್ಧ ಎಫ್‌ಐಆರ್‌

ಮುಂಬೈ, ಮೇ 21: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಂಬೈನಿಂದ 35 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮುಳುಗಿದ್ದ ಬಾರ್ಜ್ ಪಿ -305 ರ ಕ್ಯಾಪ್ಟನ್ ವಿರುದ್ಧ ನಿರ್ಲಕ್ಷ್ಯದಿಂದ ಜನರ ಸಾವಿಗೆ ಕಾರಣದ ಆರೋಪದಲ್ಲಿ ಮುಂಬೈ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ. 261 ಜನರನ್ನು ಹೊತ್ತೊಯ್ಯುತ್ತಿದ್ದ ಬಾರ್ಜ್ ಪಿ -305 ರ ಸೋಮವಾರ ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಳುಗಿತ್ತು. ಈ ಘಟನೆ ನಡೆದು ಐದು ದಿನಗಳಾಗಿದ್ದು ಈವರೆಗೆ 49 ಶವಗಳು …

Read More »