Home / 2021 / ಮೇ (page 38)

Monthly Archives: ಮೇ 2021

ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಕೋವಿಡ್-19 ಸಾಂಕ್ರಮಿಕ ರೋಗ ಇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಅಗತ್ಯ. ಆದ್ರೆ ವ್ಯಕ್ತಿಯೋರ್ವ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಲು ಜುಗಾಡ(ಡಬ್ಬ)ವನ್ನು ಧರಿಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವ್ಯಕ್ತಿಯು ತನ್ನನ್ನು ಸಂಪೂರ್ಣವಾಗಿ ನಾಲ್ಕು ಕಡೆಗಳಿಂದ ಬಾಕ್ಸ್ ಮಾದರಿ ಪ್ಲಾಸ್ಟಿಕ್ ಪರದೆಯಲ್ಲಿ ಕವರ್ ಮಾಡಿಕೊಂಡಿದ್ದಾನೆ. ಅಲ್ಲದೆ ಪ್ಲಾಸ್ಟಿಕ್ ಬಾಕ್ಸ್ ಒಳಗೆ ಆರಾಮವಾಗಿ ಕುಳಿತುಕೊಂಡು ತನ್ನ ಮೊಬೈಲ್‍ನನ್ನು ಸ್ಕ್ರೋಲ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈ …

Read More »

ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ – ರೇವಣ್ಣ ಕಿಡಿ

ಹಾಸನ: ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ ಎಮದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ಬಗ್ಗೆ ಆಕ್ರೋಶ ಹೊರಹಾಕಿದ ಅವರು, ಜಿಲ್ಲಾಧಿಕಾರಿಗಳನ್ನು ಕೂರಿಸಿಕೊಂಡು ಅವಮಾನ ಮಾಡಿದ್ದೀರಿ. ಯಾವ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೀರಿ. ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ. ಪ್ರಧಾನಿಗಳು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಬೇಕಿತ್ತು. ಪ್ರಧಾನಿ ಸಭೆ ಮಾಡಿ ಈ ರಾಜ್ಯದ ಬಗ್ಗೆ ಏನು …

Read More »

ಪ್ರತಿ ಜಿಲ್ಲೆಯಲ್ಲೂ ಚಿಕ್ಕ ಮಕ್ಕಳ ಕೋವಿಡ್ ಕೇರ್ ಸ್ಥಾಪನೆಗೆ ನಿರ್ಧಾರ: ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಕೊರೊನಾ ಎರಡನೇ ಅಲೆಯ ನಡುವೆ ಚಿಕ್ಕ ಮಕ್ಕಳಿಗೂ ಮಹಾಮಾರಿ ಹಬ್ಬುವ ಭೀತಿ ಹಿನ್ನೆಲೆಯಲ್ಲಿ ರಾಜ್ಯದ 30 ಜಿಲ್ಲೆಗಳಲ್ಲೂ ಮಕ್ಕಳಿಗೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಹರಡಬಹುದು ಎಂಬ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ. ಹೀಗಾಗಿ ಮಕ್ಕಳ ಕೊವಿಡ್ ಕೇರ್ ಸೆಂಟರ್ ನಿರ್ಮಾಣಕ್ಕಾಗಿ …

Read More »

ಕೋವಿಡ್ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಆಗಲ್ಲ-ಎಚ್.ಕೆ ಪಾಟೀಲ್

ಗದಗ: ಕೊರೊನಾದಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಿಎಂ ಬಿಎಸ್‍ವೈ ನೀಡಿರುವ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಸಾಕಗಲ್ಲ ಎನ್ನುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ ಪಾಟೀಲ್ ಟೀಕೆ ಮಾಡಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಎಚ್.ಕೆ ಪಾಟೀಲ್, ಯಡಿಯೂರಪ್ಪ ಕೊರೊನಾ ಕಷ್ಟಕಾಲದಲ್ಲಿ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ಏನು ಪ್ರಯೋಜನ ಇಲ್ಲ. ಅದರಲ್ಲೂ ಕಲಾ ತಂಡದಲ್ಲಿ ಎಂಟತ್ತು ಜನರಿರುತ್ತಾರೆ ಅವರಿಗೆ 3 ಸಾವಿರ ಯಾವ ಲೆಕ್ಕ ಎಂದು …

Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಧಗಧಗಿಸಿದ ಅಂಗಡಿಗಳು

ಗದಗ: ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಕಾಂಪ್ಲೆಕ್ಸ್ ನ 3 ಅಂಗಡಿಗಳಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗಿಸಿರುವ ಘಟನೆ ನಗರದ ಚೇತನಾ ಕ್ಯಾಂಟೀನ್ ಬಳಿ ನಡೆದಿದೆ. ಬಸನಗೌಡ ನಾಡಗೌಡ್ರ ಅವರಿಗೆ ಸೇರಿದ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ ಆಗಿ, ಬೆಂಕಿ ಹೊತ್ತಿಕೊಂಡಿದೆ. ಲಾಕ್‍ಡೌನ್ ಹಿನ್ನೆಲೆ ಅಂಗಡಿಗಳಲ್ಲಿ ಯಾರು ಇಲ್ಲದಕ್ಕೆ, ಅಕ್ಕ ಪಕ್ಕದ ಕಿರಾಣಿ ಹಾಗೂ ಜನರಲ್ ಸ್ಟೋರ್ ಗೂ ಬೆಂಕಿ ವ್ಯಾಪಿಸಿದೆ. ನಂತರ ದಟ್ಟವಾದ ಹೋಗೆ …

Read More »

ಪ್ರತಿ ನಿಮಿಷಕ್ಕೆ ಸುಮಾರು ೧೫೦೦ಲೀಟರ್ ಆಮ್ಲಜನಕ ತಯಾರಾಗಿ ಸರಬರಾಜು ಮಾಡುವ ವಿಶೇಷ ಘಟಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿಕ

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು ೧೦೪೦ ರಷ್ಟು ಹಾಸಿಗೆಗಳಿದ್ದು, ಅದರಲ್ಲಿ ೮೨೨ ಆಮ್ಲಜನಕ ೭೬ ವೆಂಟಿಲೇಟರ್ ೩೫ ಎಚ್‌ಎಪ್‌ಎನ್‌ಸಿ ಹಾಸಿಗೆಗಳು. ಪ್ರಸ್ತುತ ಇಲ್ಲಿ ೧೩ಕೆಎಲ್ ಸಾಮರ್ಥ್ಯದ ಆಮ್ಲಜನಕ ತಯಾರಿಕಾ ಘಟಕ ಇದ್ದು, ಇದು ಈಗಿನ ಪರಿಸ್ಥಿತಿಗೆ ಸಮರ್ಪಕವಾಗುತ್ತಿಲ್ಲ. ಇದನ್ನು ಗಮನಿಸಿ, ಶಾಸಕ ಅಭಯ ಪಾಟೀಲ ಹೆಚ್ಚುವರಿಯಾಗಿ ಆಮ್ಲಜನಕ ಘಟಕದ ಸ್ಥಾಪನೆಗೆ ಅನುಮತಿ ನೀಡುವಂತೆ  ಮುಖ್ಯಮಂತ್ರಿಗಳಿಗೆ ವಿನಂತಿಸಿದ್ದರು. ಕೂಡಲೇ ಸ್ಪಂದಿಸಿದ ಮುಖ್ಯಮಂತ್ರಿಗಳು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಮಾರು ೨.೮೫ ಕೋಟಿ …

Read More »

ಕೋವಿಡ್‌ ಟೈಮಲ್ಲಿ 25ಸಾವಿರ ಕೋಟಿ ರಸ್ತೆ ಯೋಜನೆ ಬೇಕಾ? ನಿಮಗೆಷ್ಟು ಕಮಿಷನ್‌ ಸಿಗುತ್ತೆ?ʼ

ಬೆಂಗಳೂರು: ಕೋವಿಡ್ ಪ್ರೇರಿತ ಲಾಕ್‌ಡೌನ್‌ನಿಂದಾಗಿ ಉಂಟಾಗಿರುವ ನಷ್ಟಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಆರ್ಥಿಕ ಪ್ಯಾಕೇಜ್‌ ಕುರಿತು ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮಾಂತರ ಪ್ರದೇಶಗಳಿಗೆ ಕೋವಿಡ್ ಎರಡನೇ ಅಲೆ‌ ತಗುಲಿ ಜನ ವಿಲವಿಲ ಒದ್ದಾಡ್ತಿದ್ದಾರೆ. ಮಾನ್ಯ ಯಡಿಯೂರಪ್ಪನವರೇ ನಿನಗೆ ಒಂದು ಪ್ರಶ್ನೆ‌ ಕೇಳ್ತೇನೆ. ಕಳೆದ‌ ಒಂದು ವಾರದಿಂದ ನಗರದ ರಿಂಗ್ ರಸ್ತೆಗಳಿಗೆ 25 ಸಾವಿರ ಕೋಟಿ ಯೋಜನೆ ಕೈಗೆತ್ತಿಕೊಂಡಿದ್ದೀರಿ. ಸಾಲ ಸೋಲ‌ಮಾಡಿ ಈ ಯೋಜನೆ‌ ಮಾಡ್ತಿದ್ದೀರಾ..? …

Read More »

ಕೊರೊನಾ ವಿಶೇಷ ಪ್ಯಾಕೇಜ್​ ಗೆ ರಾಜ್ಯ ರೈತ ಸಂಘದ ಆಕ್ರೋಶ

ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಜೀವನ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವಿಶೇಷ ಆರ್ಥಿಕ ಪ್ಯಾಕೇಜ್​ ಬಗ್ಗೆ ರಾಜ್ಯ ರೈತ ಸಂಘ ಅಸಮಾಧಾನ ಹೊರಹಾಕಿದೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಈ ಆರ್ಥಿಕ ಪ್ಯಾಕೇಜ್​ ಮೂಲಕ ಸಿಎಂ ಯಡಿಯೂರಪ್ಪ ಬಡವರ ಕಣ್ಣೊರೆಸುವ ತಂತ್ರ ಮಾಡಿದ್ದಾರೆ ಎಂದು ಹೇಳಿದ್ರು. ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಯಾವುದೇ ಅಂಶ ಈ ಪ್ಯಾಕೇಜ್​ನಲ್ಲಿಲ್ಲ. ಯಡಿಯೂರಪ್ಪ ಘೋಷಣೆ ಮಾಡಿದ ಈ …

Read More »

ಕೊರೋನಾ ಪಾಸಿಟಿವಿಟಿ ರೇಟ್ ಕಡಿಮೆಯಾಗೋವರೆಗೆ ಲಾಕ್​ಡೌನ್ ಮುಂದುವರೆಸಿ; ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು (ಮೇ 19): ಕರ್ನಾಟಕದಲ್ಲಿ ಲಾಕ್​ಡೌನ್ ಮುಂದುವರಿಸಿ ಬಡವರಿಗೆ ಆಹಾರ ಹಾಗೂ ದುಡ್ಡು ಕೊಡಬೇಕು. ರಾಜ್ಯದಲ್ಲಿ ಕೊರೋನಾ ಟೆಸ್ಟ್ ಕಡಿಮೆ ಮಾಡಿದಾರೆ, ಪಾಸಿಟಿವ್ ರೇಟ್ ಜಾಸ್ತಿ ಆಗಿದೆ. ರಾಜ್ಯದ ಎರಡು ಜಿಲ್ಲೆಗಳಲ್ಲಿ ಶೇ. 55 ಪಾಸಿಟಿವಿಟಿ ರೇಟ್ ಇದೆ. ಅದು ಕಂಟ್ರೋಲ್ ಗೆ ಬರಬೇಕು ಅಂದರೆ 5%ಗಿಂತ ಕಡಿಮೆ ಇರಬೇಕು. ಕರ್ನಾಟಕದಲ್ಲಿ ಲಾಕ್​ಡೌನ್ ಮುಂದುವರೆಸಿ. ಪಾಸಿಟಿವ್ ರೇಟ್ ಶೇ. 5ಕ್ಕಿಂತ ಕಡಿಮೆ ಬರೊ ತನಕ ಲಾಕ್ಡೌನ್ ಮಾಡಿ. ನಾನು ಸರ್ಕಾರಕ್ಕೆ …

Read More »

ಹಿಂದಿನ ಬಾರಿಯ ಪ್ಯಾಕೇಜ್ ಇನ್ನೂ ತಲುಪಿಲ್ಲವೆಂಬ ವಿಪಕ್ಷಗಳ ಆರೋಪಕ್ಕೆ ಡಿಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವಿಶೇಷ ಪ್ಯಾಕೇಜ್​ ಘೋಷಣೆಯಾಗುತ್ತಿದ್ದಂತೆಯೇ ವಿರೋಧ ಪಕ್ಷಗಳ ನಾಯಕರ ಆರ್ಭಟ ಜೋರಾಗಿದೆ. ಕಳೆದ ಬಾರಿಯ ಪ್ಯಾಕೇಜ್​ ಇನ್ನೂ ಫಲಾನುಭವಿಗಳ ಕೈ ತಲುಪಿಲ್ಲ ಅಂತಾ ಆರೋಪಗಳು ಕೇಳಿ ಬರ್ತಿದೆ. ವಿಪಕ್ಷಗಳ ಈ ಆರೋಪವನ್ನ ಡಿಸಿಎಂ ಅಶ್ವತ್ಥ ನಾರಾಯಣ್​ ತಳ್ಳಿ ಹಾಕಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಈ ಆರ್ಥಿಕ ಪ್ಯಾಕೇಜ್​ನಲ್ಲಿ ಕೆಲವು ವಲಯಗಳಿಗೆ ಆದ್ಯತೆ ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಬೇರೆ ವಲಯಗಳಿಗೆ ಆದ್ಯತೆ ನೀಡುವ ಪ್ಯಾಕೇಜ್​ ಕೂಡ …

Read More »