Breaking News

Monthly Archives: ಮೇ 2021

ವರ್ಷದ ರಜೆಗೆ ಬಂದಿದ್ದ ಸೈನಿಕ ತೋಟದ ಮನೆಯಲ್ಲಿ ಕ್ವಾರಂಟೈನ್

ಹಾವೇರಿ: ರಾಜ್ಯದಲ್ಲಿ ಕೊರೊನಾ ಅರ್ಭಟ ಮುಂದುವರಿದಿದೆ. ವರ್ಷದ ರಜೆಗೆ ಬಂದಿದ್ದ ಸೈನಿಕ ಮನೆಗೆ ಹೋಗದೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹುರಳಿಕುಪ್ಪಿ ಗ್ರಾಮದ ತೋಟದ ಮನೆಯಲ್ಲಿ ಸ್ವಯಂ ಕ್ವಾರಂಟೈನ್ ಆಗಿದ್ದಾರೆ. ಗ್ರಾಮದ ಹೊರವಲಯದಲ್ಲಿ ಇರುವ ಶಶಿಧರ ಎಲಿಗಾರ ಎಂಬುವರ ತೋಟದ ಮನೆಯಲ್ಲಿ ಸೈನಿಕ ಮಾಲತೇಶ ಕ್ವಾರಂಟೈನ್ ಆಗಿದ್ದಾರೆ. ನವದೆಹಲಿಯಲ್ಲಿ ಸೈನಿಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಾಲತೇಶ ತಿಪ್ಪಕ್ಕನವರ ಮನೆಗೆ ತೆರಳದೆ ನೇರವಾಗಿ ತೋಟದ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿ ಸೈನಿಕ ಮಾಲತೇಶ …

Read More »

ಭಾರತದಲ್ಲಿ ತಗ್ಗಿದ್ದ ಕೊರೋನಾ ಅಬ್ಬರ : 24 ಗಂಟೆಯಲ್ಲಿ 2.81 ಲಕ್ಷ ಹೊಸ ಕೇಸ್, 4106 ಸಾವು..!

ನವದೆಹಲಿ,ಮೇ.17-ಅಂತೂ ಇಂತೂ ಕೊರೊನಾ ಸೋಂಕು ಭಾರಿ ಇಳಿಮುಖದತ್ತ ಮುಖ ಮಾಡಿದೆ. ಒಂದೇ ದಿನದಲ್ಲಿ ನಾಲ್ಕು ಲಕ್ಷ ಗಡಿ ದಾಟಿದ್ದ ಸೋಂಕಿತರ ಸಂಖ್ಯೆ ಇದೀಗ 2.81 ಲಕ್ಷಕ್ಕೆ ಇಳಿದಿದೆ. ನಿನ್ನೆಯಿಂದ 2,81,386 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದು, ಇದು ಕಳೆದ 27 ದಿನಗಳಲ್ಲಿ ದಾಖಾಲಾದ ಅತ್ಯಂತ ಕಡಿಮೆ ಪ್ರಮಾಣ ಎಂದು ಗುರುತಿಸಲಾಗಿದೆ.2,81 ಲಕ್ಷ ಮಂದಿ ಹೊಸ ಸೋಂಕಿತರಿಂದಾಗಿ ದೇಶದ ಒಟ್ಟು ಸೋಂಕಿತರ ಸಂಖ್ಯೆ 2,49 ಕೋಟಿ ಗಡಿ ದಾಟಿದೆ.ಸೋಂಕು ಕಡಿಮೆಯಾದರೂ ಸಾವಿನ …

Read More »

ಮ ಕೊರೊನಾಗೆ ಬೆಳಗಾವಿಯಲ್ಲಿ ಶಿಕ್ಷಕ ಅಣ್ಣ-ತಮ್ ಬಲಿ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಶಿಕ್ಷಕರಾಗಿದ್ದ ಅಣ್ಣ-ತಮ್ಮ ಇಬ್ಬರೂ ಮಹಾಮಾರಿಗೆ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ತೋಪಿನಕಟ್ಟಿ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದ ಸಹೋದರರಿಬ್ಬರೂ 4 ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಅಣ್ಣ ಪಿ.ಕೆ.ಕುಂಬಾರ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಇದರ ಬೆನ್ನಲ್ಲೆ ತಮ್ಮ ನಾರಾಯಣ ಕುಂಬಾರ್ ಗೂ ಸೋಂಕು ಹರಡಿತ್ತು. ಇಬ್ಬರಿಗೂ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಾಲ್ಕು …

Read More »

ಕೊರೋನಾ ವ್ಯಾಕ್ಸಿನ್ ಪಡೆದವರು ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ 0.06% ಮಾತ್ರ

ನವದೆಹಲಿ : ಕೋವಿಡ್ ಲಸಿಕೆಯ ನಂತರ ಕೇವಲ ಶೇಕಡಾ ೦.೦೬ ರಷ್ಟು ಜನರಿಗೆ ಮಾತ್ರ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿದೆ ಮತ್ತು ಲಸಿಕೆ ಪಡೆದವರಲ್ಲಿ ಶೇಕಡಾ ೯೭.೩೮ ರಷ್ಟು ಜನರು ವೈರಸ್ ನಿಂದ ರಕ್ಷಿಸಲ್ಪಡುತ್ತಾರೆ ಎಂದು ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಅಧ್ಯಯನವು ಬಹಿರಂಗಪಡಿಸಿದೆ. ಕೋವಿಡ್-19 ರ ‘ಬ್ರೇಕ್ ಥ್ರೂ ಇನ್ಫೆಕ್ಷನ್’ (ಲಸಿಕೆಯ ನಂತರ ಸೋಂಕುಗಳು) ಆವರ್ತನವನ್ನು ಮೌಲ್ಯಮಾಪನ ಮಾಡಲು ಆಸ್ಪತ್ರೆಯು ಅಧ್ಯಯನದ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ.   ಕೋವಿಶೀಲ್ಡ್ ಲಸಿಕೆಯನ್ನು ಹಾಕುವ …

Read More »

ಧಾರವಾಡ: ಕೋವಿಡ್-19 ರ ಎರಡನೇ ಅಲೆ : ಪಿ.ಎಚ್.ಸಿ ಗಳಲ್ಲಿ RAT ಟೆಸ್ಟ್ ಆರಂಭಿಸಲು ಕ್ರಮ

ಧಾರವಾಡ: ಕೋವಿಡ್-19 ರ ಎರಡನೇ ಅಲೆ ಆರಂಭವಾದಾಗ ಕೊರೊನಾ ಸೋಂಕು ನಗರ ಪ್ರದೇಶದಲ್ಲಿ ಹೆಚ್ಚಿಗೆ ಇದ್ದು, ಗ್ರಾಮೀಣ ಭಾಗದಲ್ಲಿ ಕಡಿಮೆ ಪ್ರಮಾಣದಲ್ಲಿತ್ತು. ಆದರೆ ಈಗ ದಿನದಿಂದ ದಿನಕ್ಕೆ ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದ್ದರಿಂದ ತಕ್ಷಣವೇ ಕೋವಿಡ್ ಪ್ರಕರಣಗಳನ್ನು ಗುರುತಿಸಲು ಅನುಕೂಲವಾಗಲು ಜಿಲ್ಲೆಯ ಎಲ್ಲ 52 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ RAT (RAPID ಆಯಂಟಿಜನ್ ಟೆಸ್ಟ್) ಟೆಸ್ಟ್ ಆರಂಭಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ …

Read More »

ಬ್ಲಾಕ್ ಫಂಗಸ್’ ಕಾಯಿಲೆಗೆ ಉಚಿತವಾಗಿ ಚಿಕಿತ್ಸೆ ನೀಡಿ: ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು, ಮೇ 17: ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲ್ಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್ ನಿಂದಾಗಿ ಸಾವು …

Read More »

ಖಾಸಗಿ ಆಸ್ಪತ್ರೆ ನೋಡಲ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಮೈಸೂರು, : – ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ಕೋಟಾದ ಹಾಸಿಗೆಗಳಿಗೆ ಜಿಲ್ಲಾಡಳಿತ ನಿಯೋಜಿಸುವ ಸೋಂಕಿತರಿಗೆ ಹಾಸಿಗೆ ಕೊಡಿಸಲು ಸರಿಯಾಗಿ ಸಮನ್ವಯ ಮಾಡದಿದ್ದರೆ ಖಾಸಗಿ ಆಸ್ಪತ್ರೆಗಳಿಗೆ ನೇಮಿಸಿರುವ ನೋಡಲ್ ಅಧಿಕಾರಿಗಳು ಹಾಗೂ ಸಾಸ್ಟ್ (SAST)ಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಎಚ್ಚರಿಕೆ ನೀಡಿದರು.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು ವಾರ್ ರೂಂನಿಂದ ಸೋಂಕಿತರಿಗೆ ನಿಗದಿಪಡಿಸಿದ ಆಸ್ಪತ್ರೆಯಲ್ಲಿ ಅದೇ ವ್ಯಕ್ತಿಗೆ ಹಾಸಿಗೆ ಕೊಡಿಸುವ ವರೆಗೂ …

Read More »

ಕರೊನಾ ಮದ್ದು ನಾಳೆ ಬಿಡುಗಡೆ: ಕೆಲವು ಆಸ್ಪತ್ರೆಗಳಿಗೆ ಒಮ್ಮೆಗೆ 10 ಸಾವಿರ ಪ್ಯಾಕೆಟ್​ ವಿತರಣೆ

ನವದೆಹಲಿ: ಮದ್ದೇ ಇಲ್ಲದ ರೋಗ ಎನ್ನಲಾಗಿರುವ ಕರೊನಾಗೆ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮದ್ದು ಕಂಡು ಹಿಡಿದಿದ್ದು, ಅದು ನಾಳೆಯೇ ಲೋಕಾರ್ಪಣೆ ಆಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಈ ಔಷಧದ ಹತ್ತು ಸಾವಿರ ಪ್ಯಾಕೆಟ್​ಗಳನ್ನು ಕೆಲವು ಆಸ್ಪತ್ರೆಗಳಿಗೆ ನೀಡಲಿದ್ದಾರೆ. ಒ2 ಡಿಜೆ ಎಂಬ ಹೆಸರಿನ ಈ ಔಷಧವು ದೇಹವನ್ನು ಸೇರಿಕೊಂಡ ವೈರಾಣುಗಳ ಬಲವನ್ನು ಕುಂದಿಸಿ, ಸೋಂಕು ಇತರ ಭಾಗಗಳಿಗೆ ಹರಡದಂತೆ …

Read More »

ಅರೆಸ್ಟ್ ಮಿ ಟೂ” : ಕೇಂದ್ರ ಸರ್ಕಾರಕ್ಕೆ ನನ್ನನ್ನೂ ಬಂಧಿಸಿ ಎಂದು ಕೇಳಿಕೊಂಡ ಗಾಂಧಿ

ನವ ದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನೀಭಾಯಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸಿ ಹಾಕಿದ್ದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 17 ಮಂದಿಯನ್ನು ರಾಷ್ಟ್ರ ರಾಜಧಾನಿ ಪೊಲೀಸರು ಬಂಧಿಸಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆ ವಿರೋಧದ ಧ್ವನಿಗೆ ತಮ್ಮ ಧ್ವನಿ ಸೇರಿಸಿದ್ದಾರೆ. ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಗಾಂಧಿ …

Read More »

‘ನನ್ನನ್ನೂ ಬಂಧಿಸಿ’: ದೆಹಲಿ ಮುಖಂಡರ ಜೊತೆಗೆ ಧ್ವನಿಗೂಡಿಸಿದ ರಾಜ್ಯ ಕಾಂಗ್ರೆಸ್ ನಾಯಕರು

ಬೆಂಗಳೂರು: ಕೋವಿಡ್‌ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ದೆಹಲಿಯ ಕಾಂಗ್ರೆಸ್ ಮುಖಂಡರ ಜೊತೆಗೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರೂ ಕೂಡ ಧ್ವನಿಗೂಡಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಭಿತ್ತಿಪತ್ರ ಹಾಕಿದ್ದಕ್ಕಾಗಿ ಕನಿಷ್ಠ 25 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತಿದ್ದಾರೆ. ಇದರಂತೆ ಕಾಂಗ್ರೆಸ್ …

Read More »