ಬಾಗಲಕೋಟೆ: ಕೊರೊನಾದಿಂದ ಸಹೋದರನನ್ನು ಕಳೆದುಕೊಂಡ ವ್ಯಕ್ತಿ ಶಾಸಕರಿಗೆ ಕರೆ ಮಾಡಿ ಆಕ್ಸಿಜನ್ ವ್ಯವಸ್ಥೆ ಮಾಡಬೇಕು, ಸರ್ಕಾರಿ ಆಸ್ಪತ್ರೆಯ ಮುಂದೆ ಕೂರಬೇಕು ಹೇಳಿದ್ದಕ್ಕೆ ನಾಲಾಯಕ್ ಇಡು ಫೋನ್ ಎಂದು ತೆರದಾಳ ಶಾಸಕ ಸಿದ್ದು ಸವದಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಸಂಜಯ್ ದೊಂಡಿಬಾಗ ಗಾಯಕವಾಡ(41) ಕೊರೊನಾ ದಿಂದ ಶನಿವಾರ ಸಾವನ್ನಪ್ಪಿದ್ದಾರೆ. ಇವರು ರಬಕವಿಬನಹಟ್ಟಿ ತಾಲ್ಲೂಕಿನ ಆಸಂಗಿ ಗ್ರಾಮದ ನಿವಾಸಿಯಾಗಿದ್ದಾರೆ. ಆಕ್ಸಿಜನ್ ಸಿಗದೇ ಸಂಜಯ್ ಸಾವನ್ನಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸಂಜಯ್ ಅವರನ್ನು ಉಳಿಸಿಕೊಳ್ಳಲು ಕುಟುಂಬದವರು ಬಾಗಲಕೋಟೆ …
Read More »Monthly Archives: ಮೇ 2021
ಧಾರವಾಡದ 240 ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ
ಹುಬ್ಬಳ್ಳಿ: ಜಿಲ್ಲೆಯ ಪತ್ರಕರ್ತರ ಭವನದಲ್ಲಿ ಇಂದು 249 ಮಾಧ್ಯಮ ಪ್ರತಿನಿಧಿಗಳು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಫ್ರೆಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಅನುಮತಿಸಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ರವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ 240 ಮಾಧ್ಯಮ ಪ್ರತಿನಿಧಿಗಳು ಲಸಿಕೆಯನ್ನು ಸ್ವೀಕರಿಸಿದ್ದಾರೆ. …
Read More »ಪೊಲೀಸರು ಅನಗತ್ಯ ಬಲ ಪ್ರಯೋಗ ಮಾಡಬಾರದು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಲಾಕ್ ಡೌನ್ ಮೊದಲ ದಿನ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೇ ವೇಳೆ ಹೈಕೋರ್ಟ್ ಅನಗತ್ಯ ಬಲಪ್ರಯೋಗ ಮಾಡುವುದು ಬೇಡವೆಂದು ಸರ್ಕಾರಕ್ಕೆ ಸೂಚನೆ ನೀಡಿದೆ. ಕೋವಿಡ್ ಸಂಬಂಧಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ …
Read More »ಕೊರೊನಾ ಸೋಂಕಿತೆ ಶವವನ್ನ ನಡುಬೀದಿಯಲ್ಲಿ ಬಿಟ್ಟ ಆರೋಗ್ಯ ಸಿಬ್ಬಂದಿ..!
ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಶವವನ್ನ ಆರೋಗ್ಯ ಸಿಬ್ಬಂದಿ ಮರದಡಿಯಲ್ಲೇ ಬಿಟ್ಟು ಹೋದ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಪಾವಗಡದ ಮರಡಿಪಾಳ್ಯದಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹಿಳೆಯನ್ನ ಪಾವಗಡದ ಕ್ವಾರಂಟೈನ್ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮಹಿಳೆ ಕ್ವಾರಂಟೈನ್ ಕೇಂದ್ರದಲ್ಲೇ ಸಾವನ್ನಪ್ಪಿದ್ದರು. ಮಹಿಳೆಯ ಮೃತದೇಹವನ್ನ ತೆಗೆದುಕೊಂಡು ಹೋಗಿ ಕೊರೊನಾ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ಮಾಡೋದು ಬಿಟ್ಟು ಆರೋಗ್ಯ ಸಿಬ್ಬಂದಿ ಸೋಂಕಿತೆಯ …
Read More »ಬೆಳಗಾವಿಯಲ್ಲಿ ಶಿವಸೇನೆ – ಎಂಇಎಸ್ ಇದೀಗ ಕೊರೋನಾ ಸೋಂಕಿತರಿಗಾಗಿ ಆಕ್ಸಿಜನ್ ಪೂರೈಕೆ ಆರಂಭ
ಬೆಳಗಾವಿ – ಬೆಳಗಾವಿಯಲ್ಲಿ ಶಿವಸೇನೆ – ಎಂಇಎಸ್ ಇದೀಗ ಮರಾಠಾ ಭಾಷಿಕ ಕೊರೋನಾ ಸೋಂಕಿತರಿಗಾಗಿ ಆಕ್ಸಿಜನ್ ಪೂರೈಕೆ ಆರಂಭಿಸಿದೆ. ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಏಕನಾಥ ಶಿಂಧೆ ಬೆಳಗಾವಿ ಮರಾಠಿಗರಿಗಾಗಿ 2 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಪೂರೈಸಿದ್ದು, ಇನ್ನೂ 8 ಪೂರೈಸುವುದಾಗಿ ತಿಳಿಸಿದ್ದಾರೆ ಎಂದು ಎಂಇಎಸ್ ಮುಖಂಡ ಶುಭಂ ಶೇಳಕೆ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲಾಡಳಿತ ಇಲ್ಲಿಯ ಎನ್ ಜಿ ಓ ಗಳಿಗೆ ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿದ್ದರಿಂದ ಸಮಸ್ಯೆಯಾಗಿದೆ. ಹಾಗಾಗಿ ಮಹಾರಾಷ್ಟ್ರದ …
Read More »ಆಸ್ಪತ್ರೆ ಮುಂದೆ ಹೋಗಿ ವ್ಯಾಕ್ಸಿನ್ ಗಾಗಿ ಬೊಬ್ಬೆಯ ಹೊಡೆಯಬೇಡಿ:B.S.Y..
ಬೆಂಗಳೂರು: ಆಸ್ಪತ್ರೆ ಮುಂದೆ ಹೋಗಿ ವ್ಯಾಕ್ಸಿನ್ ಗಾಗಿ ಬೊಬ್ಬೆಯ ಹೊಡೆಯಬೇಡಿ. ವ್ಯಾಕ್ಸಿನ್ ಬರ್ತಾ ಇದ್ದಂತೆ ಎಲ್ಲರಿಗೂ ಕೊಡ್ತೇವೆ, ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಕ್ಸಿನ್ ಬಗ್ಗೆ ಸಮಸ್ಯೆ ಇಲ್ಲ. ಗೊಂದಲ ಬೇಡ, ಆತಂಕ ಬೇಡ ಎಂದು ಮನವಿ ಮಾಡಿಕೊಂಡರು. ವಾರ್ ರೂಂಗಳಿಗೆ ಭೇಟಿ ಕೊಡ್ತೀನಿ. ಕೊರೊನಾ ಸ್ವಲ್ಪ ಕಂಟ್ರೋಲ್ ಗೆ ಬರ್ತಿದೆ, ಜನ ಸಹಕಾರ ಕೊಟ್ಟರೆ ಅನುಕೂಲ. ದೇಶದಲ್ಲಿ ಕೊರೊನಾ ಹೆಚ್ಚಳ …
Read More »ಸರಿಗಮಪ ಖ್ಯಾತಿಯ ಪೊಲೀಸ್ ಸಿಂಗರ್ ಸುಬ್ರಮಣಿ ಪತ್ನಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್
ಬೆಂಗಳೂರು: ಸರಿಗಮಪ ಖ್ಯಾತಿಯ ಪೊಲೀಸ್ ಸಿಂಗರ್ ಸುಬ್ರಮಣಿ ಪತ್ನಿ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕೊರೊನಾದಿಂದ ಸಾವನ್ನಪ್ಪಿಲ್ಲ ಕೌಟುಂಬಿಕ ಕಲಹ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಸುಬ್ರಮಣಿ ಪತ್ನಿ ಜ್ಯೋತಿ (33) ಮೇ 7 ರಂದು ಕೋಲಾರದ ಧರ್ಮರಾಯನಗರದ ನಿವಾಸದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು. ಕೂಡಲೇ ಕೋಲಾರದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸುಬ್ರಮಣಿ ಪತ್ನಿಗೆ …
Read More »ದುಡ್ಡು ಪ್ರಿಂಟ್ ಮಾಡ್ತೀವಾ ಎಂದ ಈಶ್ವರಪ್ಪಗೆ ಡಿಕೆಶಿ ಡಿಚ್ಚಿ
ಬೆಂಗಳೂರು : ದುಡಿಯುವ ವರ್ಗಕ್ಕೆ ಪರಿಹಾರ ನೀಡೋಕೆ ನಾವು ದುಡ್ಡು ಪ್ರಿಂಟ್ ಮಾಡ್ತಿಲ್ಲ ಎಂದ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮ ಸಚಿವರು ನೋಟ್ ಎಣಿಸುವ ಯಂತ್ರವನ್ನು ಇರಿಸಿಕೊಂಡಿದ್ದಾರಲ್ಲಾ ಎಂದು ಟಾಂಗ್ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮೂರನೇ ಅಲೆ ಎದುರಿಸಲು ಸಿದ್ಧರಾಗಿ ಎಂದು ಕರೆ ಕೊಟ್ಟಿದ್ದಾರೆ. ಇದಕ್ಕೆ ಸಿದ್ಧತೆ ಮಾಡಿಕೊಳ್ಳಲಿ, ನಮ್ಮದೇನು ತಕರಾರು ಇಲ್ಲ. …
Read More »ಬೆಂಗಳೂರನ್ನು ಟೆರರಿಸ್ಟ್ ಎಂದು ಆರೋಪಿಸಿದ್ದು, ತೇಜಸ್ವಿ ಸೂರ್ಯ: ಡಿ.ಕೆ.ಶಿ.
ಬೆಂಗಳೂರು, ಮೇ 11- ಲಾಕ್ ಡೌನ್ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ರೈತರು ಹಾಗೂ ಬಡ ವರ್ಗದವರ ನೆರವಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ಯಾಕೇಜ್ ಕೊಡಲು ನಾವು ನೋಟು ಮುದ್ರಿಸುವ ಯಂತ್ರ ಇಟ್ಟಿಲ್ಲ ಎಂದು ಕೆಲ ಸಚಿವರು ಹೇಳಿದ್ದಾರೆ. ಸರ್ಕಾರಕ್ಕೆ ಪ್ಯಾಕೇಜ್ ಕೊಡಲಾಗದಿದ್ದರೆ ಆಗಲ್ಲ ಎಂದು ಹೇಳಲಿ ಅದನ್ನು ಬಿಟ್ಟು ಉದ್ಧಟತನದ ಮಾತುಗಳನ್ನು …
Read More »ಹೊಸ ಎಂಆರ್ಪಿ ಸ್ಟಿಕರ್ ಅಂಟಿಸಿ ದುಬಾರಿ ಬೆಲೆಗೆ ವೈದ್ಯಕೀಯ ಉಪಕರಣ, ಔಷಧಿಗಳ ಮಾರಾಟ
ಬೆಂಗಳೂರು, ಮೇ 11- ರಾಜ್ಯ ಸರ್ಕಾರ ಎಷ್ಟೇ ಪ್ರಯತ್ನ ಪಟ್ಟರು ಕೊರೊನಾ ಚಿಕಿತ್ಸೆ ಹಾಗೂ ಅದರ ನಿರ್ವಹಣೆಗೆ ಬಳಕೆಯಾಗುವ ಸಾಮಗ್ರಿಗಳ ದರ ಮಾರುಕಟ್ಟೆಯಲ್ಲೇ ದುಬಾರಿಯಾಗಿದ್ದು, ಜನ ಸಾಮಾನ್ಯರು ಪರಿತಪಿಸುವಂತಾಗಿದೆ. ವೈದ್ಯಕೀಯ ಕ್ಷೇತ್ರದ ವ್ಯಾಪಾರ ವಹಿವಾಟುಗಳಿ ಹಿಂದೆಂದಿಗಿಂತಲೂ ನಲವತ್ತು ಪಟ್ಟು ಹೆಚ್ಚಾಗಿದೆ. ಜೊತೆಯಲ್ಲಿ ಲಾಭಕೋರತನ ದುಪ್ಪಟ್ಟಾಗಿದೆ. ಆಕ್ಸಿಜನ್ ಮತ್ತು ಅದನ್ನು ತುಂಬುವ ಸಿಲಿಂಡರ್ ಗಳು, ಪಿಪಿಇ ಕಿಟ್, ಪಲ್ಸಾಸ್ಕೋಮೀಟರ್, ಬಿಪಿ ಆಪರೆಟರ್, ಮಧುಮೇಹ ಪರೀಕ್ಷಿರುವ ಕಿರು ಯಂತ್ರ, ರೆಮ್ ಡಿಸಿವಿರ್ ಹಾಗೂ …
Read More »