Breaking News

Monthly Archives: ಮೇ 2021

‘ಸಿಟಿ ಸ್ಕ್ಯಾನ್’ ಮಾಡಿಸುವ ರೋಗಿಗಳಿಗೆ ಬಿಗ್ ಶಾಕ್ : ‘ಸಿಟಿ ಸ್ಕ್ಯಾನಿಂಗ್’ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ಗೆ ರೂ.1,500 ದರ ನಿಗದಿ ಪಡಿಸಿದ್ದ ರಾಜ್ಯ ಸರ್ಕಾರ ಮತ್ತೊಂದು ಆದೇಶ ಹೊರಡಿಸಿದೆ. ಹೌದು, ಸಿಟಿ ಸ್ಕ್ಯಾನ್ ಮಾಡಿಸುವ ರೋಗಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಹೆಚ್ ಆರ್ ಸಿ ಸ್ಕ್ಯಾನ್ ರೇಟ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ನಿನ್ನೆ ಎಲ್ಲರಿಗೂ ಸಿಟಿ ಸ್ಕ್ಯಾನ್ ಗೆ 1,500 ರೂಪಾಯಿ ದರ ನಿಗದಿ ಮಾಡಿದ್ದ ಸರ್ಕಾರ ಇದೀಗ ಮತ್ತೊಂದು ಆದೇಶದಲ್ಲಿ ಬಿಪಿಎಲ್ ಕಾರ್ಡ್ …

Read More »

ಚಿಕ್ಕ-ಪುಟ್ಟ ಅಪರಾಧಗಳಿಗೆ ಬಂಧಿಸ್ಬೇಡಿ, ಜೈಲಿನಲ್ಲಿ ಜನದಟ್ಟಣೆ ಆಗ್ತಿದೆ : ಪೊಲೀಸರಿಗೆ ಸುಪ್ರೀಂ ಸೂಚನೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗ್ತಿವೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಆಗತ್ಯವಿದ್ದರೇ ಮಾತ್ರ ಬಂಧಿಸಿ ಎಂದು ಪೊಲೀಸರಿಗೆ ಸೂಚಿಸಿರುವ ಸುಪ್ರೀಂಕೋರ್ಟ್‌, ಅಗತ್ಯವಿಲ್ಲದಿದ್ರೆ 7 ವರ್ಷಕ್ಕಿಂತ ಕಡಿಮೆ ಶಿಕ್ಷೆ ಉಳ್ಳ ಅಪರಾಧಗಳಲ್ಲಿ ಆರೋಪಿಗಳನ್ನ ಬಂಧಿಸಬೇಡಿ. ಇನ್ನು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ರಚಿಸಿರುವ ಉನ್ನತ ಸಮಿತಿಗಳಿಗೆ ಸೋಂಕಿಗೆ ಒಳಪಡುವ ಅಪಾಯವಿರುವ ಕೈದಿಗಳನ್ನ ಗುರುತಿಸಿ ಎಂದಿದೆ. ಇನ್ನು …

Read More »

ಆಮ್ಲಜನಕ ಪೂರೈಕೆ, ಉಪಚುನಾವಣೆ ಮತ್ತು ಕೊವಿಡ್​ ನಿರ್ವಹಣೆ; ಬೊಮ್ಮಾಯಿ ಮತ್ತು ವಿಜಯೇಂದ್ರರಿಂದ ವರದಿ ಪಡೆದ ಅಮಿತ್ ಶಾ

ನಿನ್ನೆ ಮಧ್ಯಾಹ್ನ ಪಕ್ಷದ ರಾಷ್ಟ್ರೀಯ ನಾಯಕರ ಕರೆಯ ಮೇರೆಗೆ ದೆಹಲಿಗೆ ಹೋಗಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಎಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ, ಬಿಜೆಪಿ ರಾಜ್ಯ ಉಪಾಧ್ಯಕ್ಷ, ಬಿ.ವೈ. ವಿಜಯೇಂದ್ರ, ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಅಧಿಕೃತವಾಗಿ ಯಾವುದೇ ಹೇಳಿಕೆ ಸರಕಾರದಿಂದ ಬಂದಿಲ್ಲದಿದ್ದರೂ ಪಕ್ಷದ ಮೂಲಗಳ ಪ್ರಕಾರ ಕೇಂದ್ರದ ನಾಯಕರು ಮೂರ್ನಾಲ್ಕು …

Read More »

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೇಗುದಿ : ಹೈಕಮಾಂಡ್ ಕಡೆ ಬೊಮ್ಮಾಯಿ ನಡೆ

ಬೆಂಗಳೂರು: ಕೊರೊನಾ ವೈರಸ್‌ ಎರಡನೇ ಅಲೆಯಿಂದಾಗಿ ರಾಜ್ಯದ ಜನರು ಆತಂಕಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೇಗುದಿಯೂ ಹೆಚ್ಚಾಗುತ್ತಿದ್ದು, ಎಲ್ಲ ಬೆಳವಣಿಗೆಗಳ ವಿವರಣೆ ನೀಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಬಿ.ವೈ ವಿಜಯೇಂದ್ರ ಅವರು ಹೈಕಮಾಂಡ್ ಭೇಟಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆಕ್ಸಿಜನ್ ವಿಚಾರದಲ್ಲಿ ಸುಪ್ರೀಂಕೋರ್ಟ್ ನಲ್ಲಿ ಮುಖಭಂಗ, ಉಪ ಚುನಾವಣೆ ಫ‌ಲಿತಾಂಶ, ಚಾಮರಾಜನಗರ ದುರಂತ ಹಾಗೂ ಬೆಂಗಳೂರಿನಲ್ಲಿ ಬೆಡ್‌ ಬ್ಲಾಕಿಂಗ್ ಪ್ರಕರಣದ ಬಗ್ಗೆ …

Read More »

ಯಡಿಯೂರಪ್ಪರನ್ನು ಕುರ್ಚಿಯಿಂದ ಇಳಿಸಲು ಸದ್ದಿಲ್ಲದೇ ನಡೆಯುತ್ತಿದೆಯೇ ತಂತ್ರ ?!

ಬೆಂಗಳೂರು:ವಿನಾಶಕಾರಿ ಕೋವಿಡ್ -19 ಎರಡನೇ ತರಂಗದೊಂದಿಗೆ ಕರ್ನಾಟಕವು ಹಿಡಿತ ಸಾಧಿಸುತ್ತಿದ್ದಂತೆ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬದಲಿಸುವಲ್ಲಿ ಬಿಜೆಪಿ ದಾಳ ಉರುಳಿಸಿದೆ ಎಂಬ ಊಹಾಪೋಹಗಳು ಶುಕ್ರವಾರ ಹೆಚ್ಚಾಗಿದ್ದವು. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಯಡಿಯೂರಪ್ಪ ಅವರ ಪುತ್ರ ಬಿಜೆ ವಿಜಯೇಂದ್ರ ಅವರು ಶುಕ್ರವಾರ ರಾತ್ರಿ ವಿಶೇಷ ವಿಮಾನದಲ್ಲಿ ನವದೆಹಲಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ …

Read More »

ಬಿಗ್ ಬಾಸ್ ನಾಳೆಗೆ ಕ್ಲೋಸ್! – ಇದು ಕೊರೊನಾ ಲಾಕ್‍ಡೌನ್ ಎಫೆಕ್ಟ್

ಬೆಂಗಳೂರು: ಬಿಗ್ ಬಾಸ್ ಸೀಸನ್ 8 ನಾಳೆಗೆ ಅಂತ್ಯವಾಗಲಿದೆ. ಈ ವಿಚಾರವನ್ನು ಬಿಗ್ ಬಾಸ್ ಪ್ರಸಾರವಾಗುವ ಕಲರ್ಸ್ ಕನ್ನಡ ಚಾನೆಲ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಖಚಿತಪಡಿಸಿದ್ದಾರೆ. ತಮ್ಮ ಫೇಸ್‍ಬುಕ್‍ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು ಯಾಕೆ ಈ ಶೋವನ್ನು ಅರ್ಧದಲ್ಲೇ ನಿಲ್ಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಪರಮೇಶ್ವರ್ ಗುಂಡ್ಕಲ್ ಹೇಳಿದ್ದೇನು..? ಬಿಗ್ ಬಾಸ್ ಶುರುವಾಗಿ ಇವತ್ತಿಗೆ ಎಪ್ಪತ್ತೊಂದನೇ ದಿನ. ಪಿಸಿಆರ್ ನಲ್ಲಿ ನಿಂತು ಈ ಮನೇಲಿರೋ ಹನ್ನೊಂದು ಜನ ಓಡಾಡುತ್ತಿರುವುದನ್ನು …

Read More »

ಪ್ರಾಣವಾಯು ರಥಕ್ಕೆ ಸಾರಥಿಗಳಿವರು.

ಬೆಂಗಳೂರು: ಇವರು ಕೊರೊನಾ 2ನೇ ಅಲೆಯ ನಡುವೆ ನೈಜ ಹೀರೋಗಳು. ನಿತ್ಯ ನೂರಾರು ಕಿ.ಮೀ. ದೂರದಿಂದ ಆಮ್ಲಜನಕವನ್ನು ಹೊತ್ತು ತರುತ್ತಾರೆ, ಆಸ್ಪತ್ರೆಗಳಿಗೆ ಹಂಚುತ್ತಾರೆ, ರೋಗಿಗಳ ಪಾಲಿಗೆ ಪ್ರಾಣವಾಯುವೇ ಆಗಿದ್ದಾರೆ. – ಕೋವಿಡ್ ಮುಂಚೂಣಿ ಸೇನಾನಿಗಳಾಗಿದ್ದರೂ ಎಲೆಮರೆಯ ಕಾಯಿಗಳಂತಿರುವ ಆಮ್ಲಜನಕ ಟ್ಯಾಂಕರ್‌ಗಳ ಚಾಲಕರ ಸುದ್ದಿ ಇದು. ಟ್ಯಾಂಕರ್‌ ಚಾಲನೆ ಸುಲಭವಲ್ಲ : ಆಮ್ಲಜನಕ ಟ್ಯಾಂಕರ್‌ಗಳನ್ನು ಇತರ ವಾಹನ ಗಳಂತೆ ಚಲಾಯಿಸುವಂತಿಲ್ಲ. ಆಮ್ಲಜನಕವು ದಹನ ಪೂರಕವಾಗಿರುವುದರಿಂದ ಅಪಾಯ. ಹಾಗಾಗಿ ಎಂಜಿನ್‌ ಬಿಸಿಯಾಗದಂತೆ ತಾಸಿಗೆ 50 …

Read More »

ಕೊರೊನಾ ನೆಗೆಟಿವ್ ವರದಿ ಇಲ್ಲ :ರಾಯ್ಪುರದಿಂದ ಬೆಂಗಳೂರಿಗರು ವಾಪಸ್

ಬೆಂಗಳೂರು, ಮೇ 08: ಕೋವಿಡ್ ನೆಗೆಟಿವ್ ವರದಿಯಿಲ್ಲದೆ ಬೆಂಗಳೂರಿನಿಂದ ರಾಯ್ಪುರಕ್ಕೆ ಬಂದಿಳಿಸಿದ್ದ 13 ಮಂದಿ ಪ್ರಯಾಣಿಕರನ್ನು ವಾಪಸ್ ಕಳುಹಿಸಿರುವ ಘಟನೆ ನಡೆದಿದೆ. ಪ್ರಯಾಣಿಕರು ಬೆಂಗಳೂರು, ಹೈದರಾಬಾದ್ ಮತ್ತು ನವದೆಹಲಿಯಿಂದ ಅವರು ರಾಯ್ಪುರಕ್ಕೆ ಆಗಮಿಸಿದ್ದರು. ಈ ಘಟನೆ ಬುಧವಾರ ಸಂಭವಿಸಿದ್ದು ಬೆಳಿಗ್ಗೆ 10.25 ಕ್ಕೆ ಬೆಂಗಳೂರಿನಿಂದ ಹೊರಟ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರು ಹತ್ತಿದ್ದರು ಅದರೆ ಕೋವಿಡ್ -19 ಪ್ರಕರಣಗಳ ಇತ್ತೀಚಿನ ಏರಿಕೆಯಿಂದಾಗಿ, ಛತ್ತೀಸ್‌ಗಢದ ಎಲ್ಲಾ ವಿಮಾನ ಪ್ರಯಾಣಿಕರಿಗೆ ಮೇ 4ರಿಂದ ಕೋವಿಡ್ …

Read More »

ಬೆಳಗಾವಿಗೆ ರೆಮಿಡಿಸಿವರ್ ಹಂಚಿಕೆಯಲ್ಲಿ ತಾರತಮ್ಯ: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ: ಕೋವಿಡ್ ಸೋಂಕಿತರಿಗೆ ನೀಡಲಾಗುವ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಲ್ಲಿ ಬೆಳಗಾವಿ ಜಿಲ್ಲೆಗೆ ಭಾರಿ ತಾರತಮ್ಯ ಮಾಡಲಾಗುತ್ತಿದ್ದು, ಕೂಡಲೇ ಸರಿಪಡಿಸಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಶುಕ್ರವಾರ ರಾಜ್ಯಕ್ಕೆ ಒಟ್ಟು 40 ಸಾವಿರ ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಾಗಿದ್ದರೂ ಬೆಳಗಾವಿ ಜಿಲ್ಲೆಗೆ ಕಳೆದ 3 ದಿನಕ್ಕೆ ಕೇವಲ 400 ನೀಡಲಾಗಿದೆ. ಜಿಲ್ಲೆಯಲ್ಲಿ ಈಗ ಬರುತ್ತಿರುವ ಕೋವಿಡ್ ಸೋಂಕು ಪ್ರಕರಣದ ಪ್ರಮಾಣ ನೋಡಿದರೆ ದಿನಕ್ಕೆ ಕನಿಷ್ಠ …

Read More »

ನೀವು ಉಳಿಯುತ್ತಿರೋ ಇಲ್ಲವೋ ನಾನಂತು ಉಳಿಯಬೇಕು : ಸಚಿವ ಕತ್ತಿ

ಬನಹಟ್ಟಿ : ಕೋವಿಡ್ ಮೂರನೇ ಅಲೆ ಬರುತ್ತಿದೆ. ನೀವು ಉಳಿಯುತ್ತಿರೋ ಇಲ್ಲವೋ ನಾನಂತು ಉಳಿಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು. ಅವರು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ-ಬನಹಟ್ಟಿ ನಗರಸಭೆ ಸಭಾ ಭವನದಲ್ಲಿ ನಡೆದ ಸರಕಾರಿ ಹಾಗೂ ಖಾಸಗಿ ವೈದ್ಯರ ಸಭೆಯಲ್ಲಿ ಮಾತನಾಡಿದರು. ಸ್ಥಳೀಯರು ಆಕ್ಷಿಜನ್ ಸಾಂದ್ರಕ ಯಂತ್ರವನ್ನು ಸರಕಾರಿ ಆಸ್ಪತ್ರೆಗೆ ದೇಣಿಗೆಯಾಗಿ ನೀಡಿದ್ದರು. ಈ ವೇಳೆ ರಬಕವಿಯ ಖಾಸಗಿ ವೈದ್ಯ ರವಿ ಜಮಖಂಡಿ ಮಾತನಾಡುವ …

Read More »