Breaking News
Home / 2021 / ಮೇ (page 80)

Monthly Archives: ಮೇ 2021

ಕೋವಿಡ್ ಲಸಿಕೆ ಅಭಿಯಾನ: 2ನೇ ಡೋಸ್‌ ಸಿಗದೆ ಪರದಾಟ

ಶಿರಹಟ್ಟಿ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೇ 1ರಿಂದ ಕೋವಿಡ್‌ ಲಸಿಕೆ ನೀಡುತ್ತೇವೆ ಎಂದು ರಾಜ್ಯ ಸರ್ಕಾರವೇ ಹೇಳಿತ್ತು. ಆದರೆ, 60 ಮತ್ತು 45 ವರ್ಷ ಮೇಲ್ಪಟ್ಟ ತಾಲ್ಲೂಕಿನ ಸಾವಿರಾರೂ ಜನ ಎರಡನೇ ಲಸಿಕೆ ಹಾಕಿಸಿಕೊಳ್ಳಲು ಕಾಯುವಂತಾಗಿದೆ. ಶಿರಹಟ್ಟಿ ತಾಲ್ಲೂಕಿನಾದ್ಯಂತ ಈವರೆಗೂ 60 ವರ್ಷ ಮೇಲ್ಪಟ್ಟವರು 6,965 ಜನ ಮೊದಲ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದರಲ್ಲಿ 45 ದಿನಗಳನ್ನು ಪೂರೈಸಿದ 1,595 ಜನ ಮಾತ್ರ ಎರಡನೇ ಲಸಿಕೆಯನ್ನು ಹಾಕಿಸಿಕೊಂಡದ್ದಾರೆ. 45 ವರ್ಷ …

Read More »

ರಾಜ್ಯದಲ್ಲಿ ಮೇ.10 ರಿಂದ ಮೇ.24 ರವರಗೆ ಚಿತ್ರೀಕರಣ ಸ್ಥಗಿತ, ʼಬಿಗ್‌ ಬಾಸ್‌ʼ ಶೂಟಿಂಗ್‌ಗೂ ಬ್ರೇಕ್..!‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನ ಹತೋಟಿಗೆ ತರಲು ರಾಜ್ಯವನ್ನ 10ರಿಂದ 24ರವರೆಗೆ ಲಾಕ್‌ ಡೌನ್‌ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಇನ್ನು ಲಾಕ್‌ ಡೌನ್‌ ಪರಿಣಾಮ ಮೇ 10 ರಿಂದ ಯಾವುದೇ ಚಿತ್ರ, ಧಾರಾವಾಹಿ ಸೇರಿ ರಿಯಾಲಿಟಿ ಶೋಗಳ ಚಿತ್ರೀಕರಣ ಸ್ಥಗಿತಗೊಳ್ಳಲಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮೇ 10ರಿಂದ ರಾಜ್ಯ ಲಾಕ್‌ಡೌನ್‌ ಆಗುವ ಪರಿಣಾಮ ಸಿನಿಮಾ ಸೇರಿದಂತೆ ಎಲ್ಲ ರೀತಿಯ ಚಿತ್ರೀಕರಣಗಳನ್ನ …

Read More »

ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಭಾಗವಹಿಸಿದ್ದ ಮದುವೆಗೆ ಬಂದಿದ್ದ 32 ಜನರಿಗೆ ಕೊರೊನಾ

ಶಿರಸಿ: ವಿಧಾನಸಭಾ ಸ್ಪೀಕರ್​​ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಉಪಸ್ಥಿತರಿದ್ದರು ಎನ್ನಲಾದ ಮದುವೆಯಲ್ಲಿ ಭಾಗಿಯಾಗಿದ್ದ 32 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಿಂದ ಆಗಮಿಸಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು. ತದನಂತರ ಅವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಆದರೆ ಕಳೆದ 2 ದಿನದಿಂದ ಅದೇ ಮದುವೆಯಲ್ಲಿ ಭಾಗಿಯಾಗಿದ್ದ 32 ಜನರಲ್ಲಿ ಕೊರೊನಾ ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ಆದರೆ …

Read More »

‘ರಾಜ್ಯಗಳಿಗೆ ಕೊರೊನಾ ಲಸಿಕೆಯನ್ನು ಕೇಂದ್ರ ಉಚಿತವಾಗಿ ನೀಡಲಿ’

ನವದೆಹಲಿ: ಏಕರೂಪದ ಲಸಿಕೆ ನೀತಿ ಇರಬೇಕು ಮತ್ತು ಇತ್ತೀಚಿನ ಹಂತದ ನೂತನ ಭೇದಾತ್ಮಕ ಬೆಲೆ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.ಲಸಿಕೆಗಳು ಲಭ್ಯವಾಗುವಂತೆ ಮತ್ತು ರಾಜ್ಯಗಳಿಗೆ ಉಚಿತವಾಗಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಂಗಾಳ ಹೇಳಿದೆ. ಲಸಿಕೆ ಬೆಲೆಗಳ ಬಗ್ಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲು ಮತ್ತು ಚೌಕಾಶಿ ಮಾಡಲು ರಾಜ್ಯಗಳಿಗೆ ಸಾಧ್ಯವಿಲ್ಲ.ಲಸಿಕೆಗಳಿಗೆ ಹಣವನ್ನು ವಿನಿಯೋಗಿಸಲು …

Read More »

ಅಂತರ್‌ ರಾಜ್ಯ ಪ್ರಯಾಣಕ್ಕೆ ಕೋವಿಡ್ ಪರೀಕ್ಷೆ ಪ್ರಮಾಣಪತ್ರ ಅಗತ್ಯವಿಲ್ಲ: ಐಸಿಎಂಆರ್

ಹೊಸದಿಲ್ಲಿ, ಮೇ 7: ಆರೋಗ್ಯವಂತ ನಾಗರಿಕರು ರಾಜ್ಯದೊಳಗೆ ಪ್ರಯಾಣಿಸಬೇಕಿದ್ದರೆ ಆರ್‌ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಸಲ್ಲಿಸಬೇಕು ಎಂಬ ಸೂಚನೆಯನ್ನು ಸಂಪೂರ್ಣ ರದ್ದುಗೊಳಿಸಬಹುದಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್(ಐಸಿಎಂಆರ್) ಹೇಳಿದೆ. ದೇಶದಲ್ಲಿ ಕೊರೋನ ಸೋಂಕಿನ ಎರಡನೇ ಅಲೆ ತೀವ್ರಗತಿಯಲ್ಲಿ ಹೆಚ್ಚಿರುವುದರಿಂದ ಪ್ರಯೋಗಾಲಯದಲ್ಲಿ ಹೆಚ್ಚಿನ ಒತ್ತಡ ನಿವಾರಿಸುವ ದೃಷ್ಟಿಯಿಂದ ಹೀಗೆ ಮಾಡಬಹುದು ಎಂದು ಐಸಿಎಂಆರ್ ಸಲಹೆ ನೀಡಿದೆ. ಇದರಿಂದ ಅಗತ್ಯದ ಕೆಲಸಗಳಿಗಾಗಿ ರಾಜ್ಯದೊಳಗೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ. ಈ ಮಧ್ಯೆ, ಲಾಕ್‌ಡೌನ್ ಜಾರಿಗೊಳಿಸಿದ …

Read More »

ರಾಜ್ಯಾಧ್ಯಂತ ಮೇ.10ರಿಂದ ಮೇ.24ರವರೆಗೆ ಲಾಕ್ ಡೌನ್ : ಈ ವೇಳೆ ಯಾವುದಕ್ಕೆ ಅವಕಾಶ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ

ಬೆಂಗಳೂರು : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಮೇ.10 ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಪರಿಷ್ಕೃತ ಮಾರ್ಗಸೂಚಿಯಂತೆ ಮೇ.10ರ ಬೆಳಿಗ್ಗೆ 6 ಗಂಟೆಯಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಯಾವುದಕ್ಕೆ ಅವಕಾಶ ನೀಡಲಾಗಿದೆ.? ಯಾವುದಕ್ಕೆ ಅವಕಾಶ ನೀಡಲಾಗಿಲ್ಲ ಎನ್ನುವ ಬಗ್ಗೆ ಮುಂದೆ ಓದಿ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಮೊದಲು ನೈಟ್ ಕರ್ಪ್ಯೂ, ಆನಂತ್ರದ ವಾರಾಂತ್ಯ ಸಂಪೂರ್ಣ ಕರ್ಪ್ಯೂ ಬಳಿಕ, …

Read More »

ಚುನಾವಣೆಯಿಂದ ಸೋಂಕು ಹೆಚ್ಚಾಗಿದೆ ಎಂಬುದು ಸುಳ್ಳು:ಶೆಟ್ಟರ್

ಬಳ್ಳಾರಿ: ಉಪ ಚುನಾವಣೆಯಿಂದ ಕೊರೊನಾ ಸೋಂಕು ಹೆಚ್ಚಳವಾಗಿದೆ ಎಂಬುದು ಸುಳ್ಳು, ಜನರೇ ಕೊರೊನಾ ವಿರುದ್ಧ ಹೋರಾಡಬೇಕು ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯ ಮತ್ತು ರಾಜ್ಯದ ಉಪ ಚುನಾವಣೆಗಳಿಂದ ಕೊರೊನಾ ಹೆಚ್ಚಳ ಆಗಿದೆ ಎಂಬುದು ಸುಳ್ಳು. ಕೊರೊನಾ ಹೆಚ್ವಳಕ್ಕೆ ನೂರಾರು ಕಾರಣ ಇವೆ. ಜನರೇ ಕೊರೊನಾ ವಿರುದ್ಧ ಹೋರಾಡಬೇಕಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಆಕ್ಸಿಜನ್ ಹಂಚಿಕೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಸಿಎಂ ನನಗೆ ನೀಡಿದ್ದಾರೆ. …

Read More »

ಮನೆಗೆ ನುಗ್ಗಿದ ಚಿರತೆ, ಅಡುಗೆ ಮನೆಯ ಶೆಲ್ಫ್ ಮೇಲೆ

ಚಿತ್ರದುರ್ಗ: ತಾಲೂಕಿನ ಮುದ್ದಾಪುರ ಗ್ರಾಮದ ಮನೆಯೊಂದಕ್ಕೆ ನಸುಕಿನಲ್ಲೇ ನುಗ್ಗಿದ ಚಿರತೆಯೊಂದನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಬೆಳಗ್ಗೆ 5.30 ರ ವೇಳೆಗೆ ಮುದ್ದಾಪುರದ ಚಿದಾನಂದ ಎಂಬುವವರ ಮನೆಗೆ ನುಗ್ಗಿದ ಚಿರತೆ, ಅಡುಗೆ ಮನೆಯ ಶೆಲ್ಫ್ ಮೇಲೆ ಪಾತ್ರೆ, ಡಬ್ಬಗಳ ನಡುವೆ ಬಚ್ಚಿಟ್ಟುಕೊಂಡಿತ್ತು. ಮನೆಯೊಳಗೆ ಚಿರತೆ ಕಂಡು ಮನೆಯವರು ಆತಂಕಗೊಂಡು, ಹೊರಗೆ ಓಡಿ ಬಂದು ಬಾಗಿಲು ಬಂದ್ ಮಾಡಿದ್ದರು. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಸಿಬ್ಬಂದಿ …

Read More »

ಪಿತೃದೋಷ ಇದೆ ಎಂದು ಜ್ಯೋತಿಷಿ ಹೇಳಿದ ಮಾತಿಗೆ ತಂದೆ-ತಾಯಿಯನ್ನೇ ಮುಗಿಸಿದ್ದ.!

ಬೆಂಗಳೂರು: ಮೊನ್ನೆ ಬೆಂಗಳೂರಿನ ಪೀಣ್ಯದ ಕರಹೋಬನಹಳ್ಳಿಯಲ್ಲಿ ಕೆಎಎಸ್ ಅಧಿಕಾರಿ ಕಚೇರಿಯಲ್ಲಿನ ಸೆಕ್ಯುರಿಟಿ ದಂಪತಿ ಕೊಲೆ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಅವರ ಮಗನಿಂದ ಶಾಕಿಂಗ್ ವಿಚಾರ ಹೊರಬಿದ್ದಿದೆ. ಮೃತ ದಂಪತಿ ಮಗನಿಗೆ ಜ್ಯೋತಿಷಿ ಒಬ್ಬ ನಿನಗೆ ಪಿತೃದೋಷ ಇದೆ ಅಂತ ಹೇಳಿದ್ದನ್ನ ಕೇಳಿದ್ದ ಮಗ ಕಡೆಗೆ ಆ ದೋಷ ಪರಿಹಾರಕ್ಕೆ ತಂದೆ ತಾಯಿಯನ್ನೆ ಕೊಲೆ‌ಮಾಡಿದ್ದಾನೆ. ನೀನೂ ಚೆನ್ನಾಗಿ ಇರ್ಬೇಕು ಅಂದ್ರೆ ನಿಮ್ಮ ತಂದೆ ಸಾಯಬೇಕು ಎಂದು ಶಾಸ್ತ್ರ ಹೇಳಿದ್ದರಂತೆ. ಇದೇ ವಿಚಾರಕ್ಕೆ ತಂದೆ …

Read More »

ಹಲವು ದಿನಗಳ ಬಳಿಕ ಬಹಿರಂಗವಾಗಿ ಕಾಣಿಸಿಕೊಂಡ ಶಾಸಕ ರಮೇಶ್ ಜಾರಕಿಹೊಳಿ‌

ಬೆಳಗಾವಿ/ಗೋಕಾಕ: ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿಗೆ ತುತ್ತಾಗಿ ವಿಶ್ರಾಂತಿ ಪಡೆಯುತ್ತಿದ್ದ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶನಿವಾರ ಕೋವಿಡ್ ನಿಯಂತ್ರಣದಲ್ಲಿ ಸಭೆ ನಡೆಸುವ ಮೂಲಕ ಬಹಿರಂಗವಾಗಿ ಕಾಣಿಸಿಕೊಂಡರು. ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರಮೇಶ್ ಜಾರಕಿಹೊಳಿ ಅವರು ಸೋಮವಾರದಿಂದ ಗೋಕಾಕ ನಗರ ಮತ್ತು ತಾಲೂಕು ಪ್ರದೇಶದಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಿದರು. ಗೋಕಾಕ್ ತಾಲೂಕಿನಾದ್ಯಂತ ಲಾಕ್ ಡೌನ್ …

Read More »