ಇನ್ನೇನು ಮದುವೆಯ ಸೀಸನ್ ಶುರುವಾಗುವ ಸಮಯ. ಕಳೆದೆರಡು ದಿನಗಳಿಂದ ಚಿನ್ನದ ಬೆಲೆ ಕೊಂಚ ಏರಿಕೆಯಾಗುತ್ತಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,000 ರೂ. ಇದ್ದುದು ಇಂದು 48,550 ರೂ.ಗೆ ಏರಿಕೆಯಾಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ 44,000 ರೂ. ಇದ್ದುದು …
Read More »Monthly Archives: ಮೇ 2021
100 ರೂಪಾಯಿ ಗಡಿದಾಟಿದ ಪೆಟ್ರೋಲ್ ಬೆಲೆ!
ನವದೆಹಲಿ:ನಿರೀಕ್ಷೆಯಂತೆ ಐದು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ತೈಲ ಬೆಲೆ ಪರಿಷ್ಕರಣೆಗೆ ಮುಂದಾದ ಹಿನ್ನೆಲೆಯಲ್ಲಿ ಸತತ ನಾಲ್ಕನೇ ದಿನವೂ ತೈಲ ಬೆಲೆ ಏರಿಕೆಯಾಗಿದ್ದು, ರಾಜಸ್ಥಾನ್ ಮತ್ತು ಮಧ್ಯಪ್ರದೇಶದ ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಲೀಟರ್ ಬೆಲೆ ನೂರು ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ. ಶುಕ್ರವಾರ (ಮೇ 07) ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಬೆಲೆ ಲೀಟರ್ ಗೆ 28ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 31 ಪೈಸೆ …
Read More »ಕೊರೋನಾ ಸೋಂಕಿಗೆ ‘ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷ ಆನಂದ್’ ಬಲಿ
ಬೆಂಗಳೂರು : ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ್ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಟ್ವಿಟ್ ಮೂಲಕ ಸಂತಾಪ ಸೂಚಿಸಿರುವಂತ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ಪರಿಶಿಷ್ಟ ಜಾತಿ ಘಟಕದ ರಾಜ್ಯಾಧ್ಯಕ್ಷರಾದ ಆನಂದ ಅವರು ಕೊರೋನಾ ಸೋಂಕಿಗೆ ತುತ್ತಾಗಿ ವಿಧಿವಶರಾಗಿದ್ದು ಅತ್ಯಂತ ನೋವಿನ ಸಂಗತಿ. ಇವರ ನಿಧನದಿಂದ ಕ್ರಿಯಾಶೀಲ ಯುವ ಮುಖಂಡರನ್ನು ಪಕ್ಷ ಕಳೆದುಕೊಂಡಂತಾಗಿದೆ. ಅವರ …
Read More »ಕೊರೊನಾ ಕಾಲದಲ್ಲಿ ಕಳ್ಳರು ಔಷಧಿಗಳನ್ನೂ ಕದಿಯಲು ಆರಂಭ
ಬೆಳಗಾವಿ/ಚಿಕ್ಕೋಡಿ: ಚಿನ್ನ, ಹಣ ಕದಿಯುವುದನ್ನು ನೋಡಿದ್ದೇವೆ. ಇದೀಗ ಕೊರೊನಾ ಕಾಲದಲ್ಲಿ ಕಳ್ಳರು ಔಷಧಿಗಳನ್ನೂ ಕದಿಯಲು ಆರಂಭಿಸಿದ್ದು, ರೆಮ್ಡಿಸಿವಿರ್ ಎಂದು ಭಾವಿಸಿ ಪೋಲಿಯೋ ಔಷಧಿ ಕದ್ದಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಕೊರೊನಾ ಅಬ್ಬರದ ನಡುವೆ ಔಷಧಿ ಕಳ್ಳತನವಾಗುತ್ತಿದ್ದು, ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಔಷಧಿ ಕಳ್ಳತನವಾಗಿದೆ. ರೆಮ್ಡಿಸಿವಿರ್ ಎಂದು ಭಾವಿಸಿ ಪೋಲಿಯೋ ಇಂಜೆಕ್ಷನ್ ಕದ್ದಿದ್ದಾರೆ. ಪೋಲಿಯೋ ಔಷಧಿ ಎಂದು ಗೊತ್ತಾಗಿ ಸಂಗಮೇಶ್ವರ್ ನಗರದ ಬಳಿಯ ರಸ್ತೆಯಲ್ಲೇ ಔಷಧಿ ಎಸೆದು …
Read More »ಬೆಳಗಾವಿ: ನಗರಕ್ಕೆ ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತ
ಬೆಳಗಾವಿ: ನಗರಕ್ಕೆ ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತವಾಗಿರುವ ಘಟನೆ ತಾಲೂಕಿನ ಮುತ್ನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದೆ. ಓವರ್ ಟೇಕ್ ಮಾಡುವ ವೇಳೆ ಮುಂಬದಿಯ ಲಾರಿಗೆ ಆಕ್ಸಿಜನ್ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಅಪಘಾತ ವೇಳೆ ಆಕ್ಸಿಜನ್ ಲಿಕ್ವಿಡ್ಗೆ ಹಾನಿ ಇಲ್ಲ. ಡಿಕ್ಕಿ ರಭಸಕ್ಕೆ ಟ್ಯಾಂಕರ್ ಟೈರ್ ಬ್ಲಾಸ್ಟ್ ಆಗಿ, ಎಕ್ಸಲ್ ಕಟ್ ಆಗಿದೆ. ಎಕ್ಸಲ್ ಕಟ್ ಆಗಿರುವ ಹಿನ್ನೆಲೆ ಬೇರೆ ಆಕ್ಸಿಜನ್ ಟ್ಯಾಂಕರ್ ಕರೆತರಲು ಅಧಿಕಾರಿಗಳು …
Read More »ಧಾರವಾಡ ಜಿಲ್ಲೆಯಲ್ಲಿ 4 ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮೋದನೆ
ಹುಬ್ಬಳ್ಳಿ: ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಚಿಕಿತ್ಸೆಗೆ ಆಮ್ಲಜನಕ ಕೊರತೆ ನೀಗಿಸುವುದಕ್ಕಾಗಿ ಕೇಂದ್ರ ಸ್ವಾಮ್ಯದ ಸಾರ್ವಜನಿಕ ಉದ್ಯಮಗಳಿಂದ ಧಾರವಾಡ ಜಿಲ್ಲೆಗೆ 4 ಆಮ್ಲಜನಕ ಉತ್ಪಾದನಾ ಘಟಕಗಳ ಸ್ಪಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆಮ್ಲಜನಕ ಘಟಕ ಸ್ಥಾಪನೆ ಕುರಿತಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪತ್ರ ಬರೆದು ಮನವಿ ಮಾಡಿದ್ದರು. ಜೋಶಿ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಸಚಿವ …
Read More »ಸುವರ್ಣ ವಿಧಾನಸೌಧವನ್ನು ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಶಾಸಕಿ ಅಂಜಲಿ ನಿಂಬಾಳಕರ್ B.S.Y. ಅವರಿಗೆ ಪತ್ರ
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಸಾವಿರ ಗಡಿ ಸಮೀಪಿಸುತ್ತಿದೆ. ಇದರಲ್ಲಿ ಸೋಂಕಿಗೆ ಒಳಗಾಗಿ ಉಸಿರಾಟ ಸೇರಿ ಮತ್ತಿತರ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಹೀಗಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಅಧಿವೇಶನಗಳನ್ನು ನಡೆಸದೇ ವ್ಯರ್ಥವಾಗಿ ಕೋಟ್ಯಾಂತರ ರೂಪಾಯಿ ವೆಚ್ಛ ಮಾಡಿ ನಿರ್ವಹಣೆ ಮಾಡುತ್ತಿರುವ ಬೆಳಗಾವಿಯ ಸುವರ್ಣಸೌಧವನ್ನು ಇಂತಹ ಸಂದರ್ಭದಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಸೂಕ್ತ ಎಂದು ಅವರು ಹೇಳಿದ್ದಾರೆ. …
Read More »ಹಳೆ ವೃತ್ತಿ ಗಾರೆ ಕೆಲಸಕ್ಕೆ ಮರಳಿದ ನಟ ಚಿಕ್ಕಣ್ಣ!
ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ. ಆದರೆ ಚಿಕ್ಕಣ್ಣ …
Read More »ವೈದ್ಯರ ವಿರುದ್ಧ ಪೋಸ್ಟ್; ಕಾಮಿಡಿಯನ್ ಸುನಿಲ್ ಪಾಲ್ ವಿರುದ್ಧ ದೂರು ದಾಖಲು
ಖ್ಯಾತ ಕಮಿಡಿಯನ್ ಸುನಿಲ್ ಪಾಲ್ ವಿರುದ್ಧ ಮುಂಬೈನ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಮಿಡಿಯನ್ ಸುನಿಲ್ ಪಾಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ಕೋವಿಡ್ ಸನ್ನಿವೇಶದ ಬಗ್ಗೆ ವಿಡಿಯೋ ಮಾಡಿ ಮಾತನಾಡುತ್ತಾ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ರಾಕ್ಷಸರು, ಕಳ್ಳರು ಎಂದು ಕರೆದಿದ್ದರು. ಇದೇ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ‘ಕೋವಿಡ್ ಸನ್ನಿವೇಶದಲ್ಲಿ ವೈದ್ಯರು ರೋಗಿಗಳಿಂದ ಹಣ ಕೀಳುತ್ತಿದ್ದಾರೆ. ಬಿಳಿ ಬಟ್ಟೆ ಧರಿಸಿದ ರಾಕ್ಷಸರಂತೆ ವರ್ತಿಸುತ್ತಿದ್ದಾರೆ. …
Read More »ಶುಕ್ರವಾರ ಸಂಜೆ 6 ಗಂಟೆಗೆ ಸಿಎಂ ನಿವಾಸ ಕಾವೇರಿಯಲ್ಲಿ ಗಂಭೀರ ಚರ್ಚೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಫಿಕ್ಸ್?
ಜನತಾ ಕರ್ಫ್ಯೂ ವಿಫಲವಾಗಿದೆ ಎಂದು ಸಚಿವರು, ಆರೋಗ್ಯ ತಜ್ಞರು ಹೇಳಿಕೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಸಭೆ ಕರೆದಿದ್ದು ಲಾಕ್ ಡೌನ್ ವಿಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಿಎಸ್ ವೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದು, ಕೋವಿಡ್ ನಿಯಂತ್ರಣ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ 300ಕ್ಕೂ ಅಧಿಕ ಕೊರೊನಾ ಸಾವು …
Read More »