Breaking News
Home / 2021 / ಜೂನ್ / 09 (page 3)

Daily Archives: ಜೂನ್ 9, 2021

ಬರೀ 25 ಸಾವಿರ ರೂಪಾಯಿಗೆ ಹೊಂಡಾ ಆಯಕ್ಟೀವಾ ಖರೀದಿಸಿ; ಬಂಪರ್​ ಆಫರ್ ಪಡೆಯಲು ಹೀಗೆ ಮಾಡಿ

ಕೊರೊನಾ ಸಂದರ್ಭದಲ್ಲಿ ಸ್ವಂತ ವಾಹನ ಅತ್ಯವಶ್ಯಕ ಎನ್ನಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆರ್ಥಿಕ ಚಟುವಟಿಕೆಗಳೆಲ್ಲಾ ಸ್ಥಗಿತಗೊಂಡಿರುವ ಸಂದರ್ಭದಲ್ಲಿ ಒಮ್ಮೆಲೆಗೆ ದೊಡ್ಡ ಮೊತ್ತದ ಹಣ ನೀಡಿ ವಾಹನ ಖರೀದಿಗೆ ಕೈ ಹಾಕುವುದೆಂದರೆ ಸಾಮಾನ್ಯ ಜನರ ಜೇಬಿಗೆ ಬಲುಭಾರವಾಗುತ್ತದೆ. ಇಂತಹ ಹೊತ್ತಿನಲ್ಲಿ ದ್ವಿಚಕ್ರ ವಾಹನ ತಯಾರಿಕೆಯಲ್ಲಿ ಪ್ರಸಿದ್ಧವಾಗಿರುವ ಹೋಂಡಾ ಕಂಪೆನಿಯ ವಾಹನವೊಂದರ ಮೇಲೆ ಭಾರೀ ಆಫರ್​ ನೀಡಲಾಗಿದೆ. ಈ ಆಫರ್​ ಅಡಿಯಲ್ಲಿ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ಹೋಂಡಾ ಆಯಕ್ಟೀವಾವನ್ನು ಕೇವಲ …

Read More »

ಸೂರ್ಯಗ್ರಹಣ ಸಮಯ ಆಚರಣೆ ಗರ್ಭಿಣಿಯರಿಗೆ ಎಚ್ಚರಿಕೆ ಮತ್ತು 4 ರಾಶಿಗೆ ಶುಕ್ರದೆಶೆಯ ಶ್ರೀಮಂತರಾಗುವಿರಿ!

ಸೂರ್ಯಗ್ರಹಣ ಸಮಯ ಆಚರಣೆ ಗರ್ಭಿಣಿಯರಿಗೆ ಎಚ್ಚರಿಕೆ ಮತ್ತು 4 ರಾಶಿಗೆ ಶುಕ್ರದೆಶೆಯ ಶ್ರೀಮಂತರಾಗುವಿರಿ! ನಮಸ್ಕಾರ ಬಂಧುಗಳೇ ಜೂನ್ 10ರಂದು ನಡೆಯಲಿದ್ದು ಸೂರ್ಯ ಗ್ರಹಣ ಈ ನಾಲ್ಕು ರಾಶಿಯವರಿಗೆ ಅದೃಷ್ಟವೇ ಅದೃಷ್ಟವು 2021 ರ ಮೊದಲ ಸೂರ್ಯ ಗ್ರಹಣವು ಜ್ಯೇಷ್ಠ ಮಾಸ, ಅಮಾವಾಸ್ಯೆ ತಿಥಿಯಲ್ಲಿ ನಡೆಯಲಿದೆ. ಈ ಗ್ರಹಣದಿಂದ ವಿಶೇಷವಾದ ಘಟನೆಗಳು ನಡೆಯಲಿದೆ. ಸೂರ್ಯ ಗ್ರಹಣದಂದು ಶನಿಯು ವಕ್ರ ವ್ಯವಸ್ಥೆಯಲ್ಲಿ ಇರುವ ಕಾರಣ ಸಂಯೋಗಕ್ಕೆ ಬಂದು ಅದ್ಭುತ ರಾಜ ಯೋಗ ಆರಂಭವಾಗಲಿದೆ. …

Read More »

ಕಲಬುರಗಿ: ವರದಕ್ಷಿಣೆ ಕಿರುಕುಳ; 21 ವರ್ಷದ ಗೃಹಿಣಿ ನೇಣಿಗೆ ಶರಣು

ಕಲಬುರಗಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ನೊಂದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಂಕ್ ಕಾಲೋನಿಯಲ್ಲಿ ನಡೆದಿದೆ. 21 ವರ್ಷದ ರಚಿತಾ ಎಂಬುವವರೇ ಸಾವಿಗೆ ಶರಣಾದ ಗೃಹಿಣಿ. ಕಳೆದ ಎರಡೂವರೆ ವರ್ಷದ ಹಿಂದೆಯಷ್ಟೇ ವೀರಣ್ಣ ಎಂಬುವರ ಜೊತೆ ರಚಿತಾ ಮದುವೆಯಾಗಿತ್ತು. ಸಿವಿಲ್ ಇಂಜಿನಿಯರ್ ಆಗಿರುವ ವೀರಣ್ಣ, ಮದುವೆ ಬಳಿಕ ಹಣಕ್ಕಾಗಿ ಪೀಡಿಸಿ ತೊಂದರೆ ಕೊಡುತ್ತಿದ್ದ ಎನ್ನಲಾಗಿದೆ. ಮಂಗಳವಾರ ಕೂಡ ಹಣ ತವರು ಮನೆಯಿಂದ ಹಣ ತರುವಂತೆ …

Read More »

ಫೇಸ್‌ ಬುಕ್‌ ಗೆಳತಿಯನ್ನು ಮದುವೆ ಆಗೋ ಭರವಸೆ ನೀಡಿ ವಂಚಿಸಿದ್ದು ಎಷ್ಟು ಗೊತ್ತಾ ?

ಗದಗ: ಫೇಸ್‍ಬುಕ್‍ನಲ್ಲಿ ಪರಿಚಯವಾಗಿ ಶಿಕ್ಷಕಿಯ ಬಳಿ 7 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದಿದ್ದ ಮೋಸಗಾರನನ್ನು ಮುಂಡರಗಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಮಾಸೂರ ಕೊಡಮಗ್ಗಿ ಗ್ರಾಮದ ನೇತಾಜಿ ಮದ್ದನೇರ ಬಂಧಿತ ವ್ಯಕ್ತಿ. ನೇತಾಜಿಗೆ ಫೇಸ್‍ಬುಕ್ ನಲ್ಲಿ ಮುಂಡರಗಿ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕಿಯ ಪರಿಚಯ ಆಗುತ್ತದೆ. ಇಬ್ಬರ ಸ್ನೇಹ ಪ್ರೇಮವಾಗಿ ಬದಲಾಗಿತ್ತು. ಒಂದು ಬಾರಿ ಹುಬ್ಬಳ್ಳಿಯಲ್ಲಿಯೂ ಭೇಟಿಯಾಗಿದ್ದಾರೆ. ನೇತಾಜಿ ಸಹ ಮದುವೆ ಮಾಡಿಕೊಳ್ಳುವ ಮಾತು …

Read More »

ಗೋಕಾಕ: ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ಗಣ್ಯರು ವಿತರಿಸುತ್ತಿರುವುದು.

ಗೋಕಾಕ: ಕೊರೋನಾ 2ನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ನಗರದ ಎಪಿಎಮ್‍ಸಿಯ ಆಗ್ನಿ ಶಾಮಕ ಠಾಣೆಯ ಹತ್ತಿರ ವಾಸವಾಗಿರುವ ಅಲೆಮಾರಿ ಜನಾಂಗದವರಿಗೆ ಮಾಜಿ ಸಚಿವರ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ನಗರ ಸಭೆ ಸದಸ್ಯೆ ನಿರ್ಮಲಾ ಜ್ಯೋತಿಭಾ ಸುಭಂಜಿ ಹಾಗೂ ಮಾಜಿ ಸದಸ್ಯ ಜ್ಯೋತಿಭಾ ಸುಭಂಜಿ ಅವರು ನೀಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಪೌಂಡೇಶನ ಮತ್ತು ಭಗತಸಿಂಗ್ ಬ್ರಿಗೇಡ್‍ನ ಕಾರ್ಯಕರ್ತರು ವಿತರಿಸಿದರು. ಈ …

Read More »

ಸಿನಿಮಾ ಆಗಲಿದೆ ಐಏಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಜೀವನ ಕಥೆ

ಮಂಡ್ಯ: ಪ್ರಸ್ತುತ ಕರ್ನಾಟಕದಲ್ಲಿ ಚರ್ಚೆಯಲ್ಲಿರುವ ಐಎಎಸ್ ಅಧಿಕಾರಿ ಹಾಗೂ ನಿರ್ಗಮಿತ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜೀವನ ಕಥೆ ಸಿನಿಮಾವಾಗಲಿದೆ. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯ ಸಾಹಿತಿ ಕೃಷ್ಣ ಸ್ವರ್ಣಸಂದ್ರ ಅವರು ರೋಹಿಣಿ ಸಿಂಧೂರಿ ಅವರ ಬಯೋಪಿಕ್‍ನ್ನು ಸಿನಿಮಾ ಮಾಡಲು ಶ್ರೀ ರಾಜರ್ಷಿ ನಾಲ್ವಡಿ ಕೃಷ್ಣರಾಜ ಫಿಲಂಸ್ ಬ್ಯಾನರ್ ಅಡಿ 2020 ಜೂನ್ 15 ರಂದು ಭಾರತ ಸಿಂಧೂರಿ ಎಂಬ ಟೈಟಲ್‍ನ್ನು ರಿಜಿಸ್ಟರ್ ಮಾಡಿಸಿದ್ದಾರೆ.ಈ ಸಿನಿಮಾದಲ್ಲಿ ರೋಹಿಣಿ ಸಿಂಧೂರಿ ಅವರು …

Read More »

ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಅಂಕ ಮಾತ್ರ ಪರಿಗಣನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಆಗಸ್ಟ್ 28 ರಂದು ಜೀವಶಾಸ್ತ್ರ, ಗಣಿತ, ಆಗಸ್ಟ್ 29 ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಆಗಸ್ಟ್ 30 ರಂದು ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ವರ್ಷ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಿಯಮ ಸಡಿಲಿಕೆ …

Read More »

ಲಾಕ್ಡೌನ್ ವೇಳೆ ಸೀಜ್ ಆಗಿದ್ದ ವಾಹನಗಳ ಮಾಲೀಕರಿಗೆ ಸಿಹಿ ಸುದ್ದಿ

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸೀಜ್ ಮಾಡಲಾಗಿದ್ದ ವಾಹನಗಳ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮಾರ್ಗಸೂಚಿ ಉಲ್ಲಂಘಿಸಿದವರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಲಾಕ್ ಡೌನ್ ವೇಳೆ ವಾಹನಗಳ ಪರಿಶೀಲನೆ, ತಪಾಸಣೆ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಡುವವರನ್ನು ನಿಯಂತ್ರಿಸಲು ವಾಹನಗಳನ್ನು ಸೀಜ್ ಮಾಡಲಾಗಿತ್ತು. ಹೀಗೆ ನಿಯಮ ಉಲ್ಲಂಘಿಸಿದವರ ಲಕ್ಷಾಂತರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅವುಗಳನ್ನು ಪೊಲೀಸ್ ಠಾಣೆ ಆವರಣದಲ್ಲಿ ನಿಲುಗಡೆ …

Read More »

ಗುರುವಾರ ಸಂಭವಿಸಲಿದೆ ಖಗ್ರಾಸ ಸೂರ್ಯಗ್ರಹಣ; ಭಾರತದಲ್ಲಿ ಎಲ್ಲೆಲ್ಲಿ ಗೋಚರ?

ಕೋಲ್ಕತ: ಗುರುವಾರ (ಜೂನ್ 10) ಸೂರ್ಯಗ್ರಹಣ ಸಂಭವಿಸಲಿದ್ದು, ಉತ್ತರ ಅಮೆರಿಕ, ಯುರೋಪ್, ಏಷ್ಯಾದ ಭಾಗಗಳಲ್ಲಿ ಕಾಣಲಿದೆ. ಗ್ರಹಣವು ಬೆಳಗ್ಗೆ 11.42ಕ್ಕೆ ಶುರುವಾಗಲಿದೆ. 3.30ರ ಹೊತ್ತಿಗೆ ಖಗ್ರಾಸವಾಗಲಿದ್ದು, 4.52ರ ತನಕ ಮುಂದುವರಿಯಲಿದೆ. 6.41ಕ್ಕೆ ಗ್ರಹಣ ಮುಕ್ತಾಯವಾಗಲಿದೆ ಎಂದು ಕೋಲ್ಕತದ ಎಂಪಿ ಬಿರ್ಲಾ ಪ್ಲಾನೆಟೋರಿಯಂನ ನಿರ್ದೇಶಕ ದೇವಿಪ್ರಸಾದ್ ದುರೈ ಹೇಳಿದ್ದಾರೆ. ಭಾರತದ ಅರುಣಾಚಲ ಪ್ರದೇಶ ಮತ್ತು ಲಡಾಖ್‌ನ ಕೆಲವು ಪ್ರದೇಶಗಳಲ್ಲಿ ಸೂರ್ಯಾಸ್ತಕ್ಕೆ ಮುನ್ನ 3ರಿಂದ 4 ನಿಮಿಷ ಕಾಲ ಗೋಚರಿಸಲಿದೆ. ಲಡಾಖ್‌ನ ಉತ್ತರ …

Read More »

ಒಬ್ಬಂಟಿ ಅಜ್ಜಿಯನ್ನು ಊರಿಗೆ ತಲುಪಿಸಿದ್ರು

ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಬಸ್‌ ನಿಲ್ದಾಣದ ಅಂಗಡಿ ಬಳಿ ಲಾಕ್‌ಡೌನ್‌ ಮಧ್ಯೆ ಅನಾಥಳಂತೆ ಇದ್ದ ಅಜ್ಜಿಯೊಬ್ಬರನ್ನು ಮರಳಿ ಗೂಡು ಸೇರಿಸಲಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಪಟ್ಟಣದಲ್ಲಿ ಸಾರ್ವಜನಿಕರು ನೀಡುವ ಆಹಾರ ಸೇವಿಸುತ್ತ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಗಮನಿಸಿದ ಪಟ್ಟಣದ ರೈತಸೇವಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ತಂಡ ಆಕೆಯ ಕುಟುಂಬಸ್ಥರಿಗೆ ಮಾಹಿತಿ ಮುಟ್ಟಿಸಿ (ಊರಿಗೆ)ಮನೆಗೆ ಕಳಿಸುವ ಮಾನವೀಯ ಕಾರ್ಯ ಮಾಡಿದೆ. ಅಜ್ಜಿಯ ಬಳಿ ತೆರಳಿ ಆಕೆಗೆ ಧೈರ್ಯ ತುಂಬಿ, ಚಹಾ-ಬಿಸ್ಕಿಟ್‌ ನೀಡಿ ಮಾತನಾಡಿಸಿದಾಗ, ತಾನು …

Read More »