Breaking News
Home / 2021 / ಜೂನ್ / 12 (page 3)

Daily Archives: ಜೂನ್ 12, 2021

3 ಆಯಂಬುಲೆನ್ಸ್ ಕೊಡುಗೆ ನೀಡಿದ ಶಾಸಕಿ ಅಂಜಲಿ ನಿಂಬಾಳ್ಕರ್

ಬೆಳಗಾವಿ: ಇತ್ತೀಚೆಗೆ ಶಾಸಕ ಎಂಪಿ ರೇಣುಕಾಚಾರ್ಯ ತಾವಾಗಿಯೇ ಆಯಂಬುಲೆನ್ಸ್ ಡ್ರೈವ್ ಮಾಡುವ ಮೂಲಕ ಗಮನ ಸೆಳೆದಿದ್ದರು. ಇದೀಗ ಶಾಸಕಿ ಅಂಜಲಿ ನಿಂಬಾಳ್ಕರ್ ತಾವೇ ಌಂಬುಲೆನ್ಸ್​ ಚಲಾಯಿಸುವ ಮೂಲಕ ಗಮನ ಸೆಳೆದಿದ್ದಾರೆ. ಖಾನಾಪೂರದಲ್ಲಿ ತಾಯಿ ಫೌಂಡೇಶನ್​ ವತಿಯಿಂದ ಸಾರ್ವಜನಿಕರಿಗೆ ನೀಡಲಾದ ಅಂಬ್ಯುಲೆನ್ಸ್​ನ್ನು ತಾವೇ ಚಲಾಯಿಸುವ ಮೂಲಕ ಉದ್ಘಾಟಿಸಿದ್ದಾರೆ. ಅಂಜಲಿ ನಿಂಬಾಳ್ಕರ್ ಫೌಂಡೇಶನ್ ವತಿಯಿಂದ ತನ್ನ ಕ್ಷೇತ್ರದ ಜನರಿಗೆ ಮೂರು ಅಂಬ್ಯುಲೆನ್ಸ್ ಕೊಡುಗೆ ನೀಡಿದ್ದಾರೆ. ಈ ವೇಳೆ ತಾವೇ ಌಂಬುಲೆನ್ಸ್​ ಚಲಾಯಿಸಿದ್ದನ್ನ ಕಂಡು …

Read More »

ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ  ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು.

ಬೆಳಗಾವಿ – ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದ  ಚಿರತೆಯನ್ನು ಬೈಲಹೊಂಗಲದ ಬಿಜೆಪಿ ಯುವ ಮುಖಂಡ ಗುರು ಮೆಟಗುಡ್ಡ ದತ್ತು ಸ್ವೀಕರಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಮ್ ವಿ ಅಮರನಾಥ, ವಲಯ ಅರಣ್ಯ ಅಧಿಕಾರಿ  ಡಿ. ಶಿವಕುಮಾರ್, ರಾಕೇಶ್ ಅರ್ಜುನವಾಡ, ಪರಿಸರ ಪ್ರೇಮಿ ದಯಾನಂದ ಪರಾಳಶೆಟ್ಟರ್ ಉಪಸ್ಥಿತಿಯಲ್ಲಿ ಗುರು ಮೆಟಗುಡ್ ದತ್ತು ಸ್ವೀಕಾರ ಪ್ರಮಾಣ ಪತ್ರ ಪಡೆದರು. ಮುಂದಿನ ಒಂದು ವರ್ಷಗಳ ಅವಧಿಗೆ ಚಿರತೆಯನ್ನು ಅವರು ದತ್ತು ಸ್ವೀಕರಿಸಿದ್ದಾರೆ.

Read More »

ದುಬಾರಿ’ ಸಿನಿಮಾದಿಂದ ನಂದ ಕಿಶೋರ್ ಔಟ್: ನಿರ್ಮಾಪಕ ಸ್ಪಷ್ಟನೆ

ಧ್ರುವ ಸರ್ಜಾ ನಟನೆಯ ‘ದುಬಾರಿ’ ಸಿನಿಮಾದಿಂದ ನಿರ್ದೇಶಕ ನಂದ ಕಿಶೋರ್ ಅವರನ್ನು ಹೊರಗಿಡಲಾಗಿದೆ ಎಂಬ ಬಗ್ಗೆ ಸಿನಿಮಾದ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ. ‘ನಂದ ಕಿಶೋರ್ ಅವರನ್ನು ಹೊರಗಿಡಲಾಗಿಲ್ಲ. ಬದಲಿಗೆ ‘ದುಬಾರಿ’ ಸಿನಿಮಾದ ಚಿತ್ರೀಕರಣವನ್ನು ತುಸು ತಡವಾಗಿ ಮಾಡಲಾಗುತ್ತದೆ. ಸಿನಿಮಾವನ್ನು ತುಸು ಹೋಲ್ಡ್ ಮಾಡಿದ್ದೇವೆ ಅಷ್ಟೆ’ ಎಂದಿದ್ದಾರೆ ಉದಯ್ ಕೆ ಮೆಹ್ತಾ. ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಅವರು, ‘ದುಬಾರಿ’ ಸಿನಿಮಾದ ಅರ್ಧದಷ್ಟು ಚಿತ್ರೀಕರಣ ವಿದೇಶದಲ್ಲಿಯೇ ನಡೆಯಬೇಕಿದೆ. ಹಾಗಾಗಿ …

Read More »

ಧಾರಾವಾಹಿಯಲ್ಲಿ ‘ಅತ್ತಿಗೆ-ಮೈದುನ’ ನಿಜಜೀವನದಲ್ಲಿ ಪತಿ-ಪತ್ನಿ: ಧಾರಾವಾಹಿ ಬ್ಯಾನ್ ಮಾಡಲು ಒತ್ತಾಯ

ಧಾರಾವಾಹಿಯಲ್ಲಿ ಅಕ್ಕ-ತಮ್ಮನಾಗಿ ನಟಿಸಿದವರು ಮದುವೆ ಆಗಿರುವ ಉದಾಹರಣೆಗಳು ಇವೆ. ಇದೀಗ ಹಿಂದಿ ಧಾರಾವಾಹಿಯೊಂದರಲ್ಲಿ ಅತ್ತಿಗೆ-ಮೈದುನ ಪಾತ್ರ ಮಾಡುತ್ತಿರುವವರು ನಿಜ ಜೀವನದಲ್ಲಿ ಮದುವೆ ಆಗುತ್ತಿದ್ದಾರೆ. ಆದರೆ ಈ ಧಾರಾವಾಹಿಯನ್ನು ಬ್ಯಾನ್ ಮಾಡಬೇಕು ಎಂದು ವೀಕ್ಷಕರು ಒತ್ತಾಯಿಸಿದ್ದಾರೆ. ‘ಗುಮ್ ಹೈ ಕಿಸೀಕೆ ಪ್ಯಾರ್‌ ಮೆ’ ಹೆಸರಿನ ಧಾರಾವಾಹಿಯಲ್ಲಿ ಅತ್ತಿಗೆ ಪಾತ್ರಧಾರಿ ಐಶ್ವರ್ಯ ಶರ್ಮಾ ಹಾಗೂ ಮೈದುನ ಪಾತ್ರಧಾರಿ ಹಾಗೂ ಧಾರಾವಾಹಿ ನಾಯಕ ನೀಲ್ ಭಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದು ಕೆಲವೇ ದಿನಗಳಲ್ಲಿ ಮದುವೆ ಆಗಲಿದ್ದಾರೆ. …

Read More »

ಸಾಲ ಕೊಡಿಸ್ತೀವಿ, ಫೀಸ್ ಕಟ್ಟಿ ಎಂದ ಖಾಸಗಿ ಶಾಲೆ

ಬೆಂಗಳೂರು: ಶಾಲಾ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆಯೊಂದು ಸಾಲ ದಂಧೆ ಶುರು ಮಾಡಿಕೊಂಡಿದೆ. ಸಾಲ ಕೊಡಿಸ್ತೀವಿ, ನಮಗೆ ಫೀಸ್ ಕಟ್ಟಿ ಎಂದು ಲಗ್ಗೆರೆಯ ಖಾಸಗಿ ಶಾಲೆಯೊಂದು ಪೋಷಕರಿಗೆ ದುಂಬಾಲು ಬಿದ್ದಿದೆ. ಲಗ್ಗೆರೆಯ ಈ ಖಾಸಗಿ ಶಾಲೆ, ಫೈನಾನ್ಸ್ ಪೀರ್ ಎಂಬ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ವಿದ್ಯಾರ್ಥಿಯ ಟಿಸಿಯನ್ನು ಅಡಮಾನ ಇಟ್ಟುಕೊಂಡು ಪೊಷಕರಿಗೆ ಸಾಲ ವಿತರಣೆಗೆ ಈ ಫೈನಾನ್ಸ್ ಕಂಪನಿ ಮುಂದಾಗಿದೆ. ಸಾಲ ತೆಗೆದುಕೊಂಡ 6 ತಿಂಗಳವರೆಗೆ ಯಾವುದೇ ರೀತಿಯ …

Read More »

ಹೋಮ, ಹವನ ಮಾಡಿದ್ದಕ್ಕೆ ಪ್ರಕರಣ ; ತಹಸೀಲ್ದಾರ್ ವಿರುದ್ಧ ಜನರ ಆಕ್ರೋಶ

ದಾವಣಗೆರೆ: ಅರಬಗಟ್ಟೆಯ ಕೋವಿಡ್ ಆರೈಕೆ ಸೆಂಟರ್​​ನಲ್ಲಿ ಶಾಸಕ ರೇಣುಕಾಚಾರ್ಯ ಹೋಮ, ಹವನ ಮಾಡಿದ್ದಕ್ಕೆ ಶಾಸಕರ ವಿರುದ್ದ ಪ್ರಕರಣ ದಾಖಲಿಸಲು ತಹಸೀಲ್ದಾರ್​​ ಮುಂದಾದ ಬೆನ್ನಲ್ಲೇ ತಾಲೂಕು ಆಡಳಿತದ ವಿರುದ್ಧ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್​​ನಲ್ಲಿ ಸೋಂಕಿತರಿಂದ ವಿರೋಧ ವ್ಯಕ್ತವಾಗಿದೆ. ಸೋಂಕಿತರು ತಹಸೀಲ್ದಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಶಾಸಕರ ಶಾಂತನಗೌಡರ ಕುಮ್ಮಕ್ಕಿನಿಂದ ತಹಸೀಲ್ದಾರ್ ಅವರು ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ …

Read More »

ಜಾಮೀನು ಸಿಕ್ಕರೂ ಬಂಧನದ ಭೀತಿಯಲ್ಲಿ ಸಿಡಿ ಗ್ಯಾಂಗ್!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬ್ಲ್ಯಾಕ್ ಮೇಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಲ್ ಪಡೆದ ಆರೋಪಿಗಳಿಗೆ ಈಗ ನಡುಕ ಶುರುವಾಗಿದೆ. ಕೋರ್ಟ್ ನೀಡಿದ ಆದೇಶ ಪ್ರತಿಯಿಂದ ಗಾಬರಿಯಾಗಿರೋ ಆರೋಪಿಗಳು ತನಿಖಾಧಿಕಾರಿಯ ಮುಂದೆ ಹೋಗಬೇಕಾ ಎಂದು ಯೋಚಿಸುತ್ತಿದ್ದಾರೆ. ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಕ್ಕರೂ ತನಿಖಾಧಿಕಾರಿಗೆ ಅಗತ್ಯ ಬಿದ್ದರೆ ಬಂಧಿಸಲು ಸ್ವತಂತ್ರ ನೀಡಿ ಕೋರ್ಟ್ ಆದೇಶವನ್ನು ನೀಡಿದೆ. ಈ ಮೂಲಕ ಜೂನ್ 12ರೊಳಗೆ ಬರಲು ಶುರುವಾಗಿದೆ ಭಯ. ಮತ್ತೊಂದೆಡೆ ತನಿಖಾಧಿಕಾರಿ ಮುಂದೆ …

Read More »

ಹಿರಿಯ ನಟ ಸುರೇಶ್ ಚಂದ್ರ ಕೊರೊನಾದಿಂದ ನಿಧನ

ಬೆಂಗಳೂರು: ಚೆಲುವಿನ ಚಿತ್ತಾರ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಟ ಸುರೇಶ್ ಚಂದ್ರ (69) ಇಂದು ವಿಧಿವಶರಾಗಿದ್ದಾರೆ. ಸುರೇಶ್ ಚಂದ್ರ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅನೇಕ ನಟ ದಿಗ್ಗಜರ ಜೊತೆ ನಟಿಸಿದ್ದ ಸುರೇಶ್​ ಚಂದ್ರ ಅವರು, ಗೋಲ್ಡ್​ನ್​ ಸ್ಟಾರ್​ ಗಣೇಶ್​ ಅಭಿನಯದ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದರು.

Read More »

ಯೂಟ್ಯೂಬ್​ ಚಾನೆಲ್​​ ಸಬ್​ ಎಡಿಟರ್​ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಬೆಳಗಾವಿ: ಯೂಟ್ಯೂಬ್​ ಚಾನೆಲ್​​ ಸಬ್​ ಎಡಿಟರ್​ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಹತ್ತಿರದ ಚುನಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಶಿವಾನಂದ ಕಾಚ್ಯಾಗೋಳ(30) ಕೊಲೆಯಾದ ದುರ್ದೈವಿ. ನಿನ್ನೆ ತಡರಾತ್ರಿ ಈ ಘಟನೆ ಸಂಭವನಿಸಿದ್ದು, ಕೊಲೆಗೆ ನಿಖರ ಕಾರಣ ಈವರೆಗೆ ತಿಳಿದು ಬಂದಿಲ್ಲ. ಇನ್ನು ಮೃತ ಶಿವಾನಂದ್​ ಖಾಸಗಿ ಯೂಟ್ಯೂಬ್ ಚಾನಲ್‌ನ ಸಹ ಸಂಪಾದಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ಘಟಪ್ರಭಾ ಪೊಲೀಸರು …

Read More »

ಬೆಂಗಳೂರು : ಪರಪುರುಷನ ಸಂಗದಿಂದ ಮಕ್ಕಳಿಗೆ ವಿಲನ್ ಆದ ತಾಯಿ : ಸದ್ಯ ಪೊಲೀಸರ ಅತಿಥಿ

ಬೆಂಗಳೂರು : ನಗರದ ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಯಮ್ಮ ಎಂಬಾಕೆ ತನ್ನ ಇಬ್ಬರು ಮಕ್ಕಳ ಪಾಲಿಗೆ ವಿಲನ್ ಆಗಿದ್ದಾಳೆ.ಹೌದು ಜಯಮ್ಮಳದ್ದು ವಯಸ್ಸಲ್ಲ ವಯಸ್ಸಿನಲ್ಲಿ ಮದುವೆಯಾಗಿ ಎರಡು ಹೆಣ್ಣು ಮಕ್ಕಳನ್ನು ಹೊಂದಿದ್ದಾಳೆ. ಹೀಗೆ ಅಪ್ರಾಪ್ತಳನ್ನು ಮದುವೆಯಾಗಿದಕ್ಕೆ ಆಕೆಯ ಗಂಡ ಜೈಲು ಸೇರಿದ್ದಾನೆ. ಈ ಇಬ್ಬರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಜಯಮ್ಮ ಜೀವನ ನಿರ್ವಹಣೆಗಾಗಿ ಆಸ್ಪತ್ರೆವೊಂದರಲ್ಲಿ ಕೆಲಸಕ್ಕೆ ಸೇರಿಕೊಂಡು ಅಲ್ಲಿ ಪರಿಚಯವಾದ ಮತ್ತೊಬ್ಬಳ ಗಂಡನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಆತನ ಹೆಸರು …

Read More »