Breaking News

Daily Archives: ಜೂನ್ 13, 2021

19 ಜಿಲ್ಲೆಗಳಲ್ಲಿ ನಾಳೆಯಿಂದ ಏನೆಲ್ಲ ಲಭ್ಯ, ಏನೆಲ್ಲ ಅಲಭ್ಯ ,ನಾಳೆಯಿಂದ 19 ಜಿಲ್ಲೆಗಳು ಅನ್ ಲಾಕ್

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಾಗಿದ್ದ ಲಾಕ್ ಡೌನ್ ನಾಳೆಯಿಂದ 19 ಜಿಲ್ಲೆಗಳಲ್ಲಿ ತೆರವುಗೊಳ್ಳಲಿದ್ದು, ಅನ್ ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಆದರೆ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ಸೋಂಕಿತರ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಾದ ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. …

Read More »

ಕೊರೊನಾದಿಂದ ಸಾವನ್ನಪ್ಪಿದ ತಂದೆಯ ಅಂತ್ಯಕ್ರಿಯೆ ಮಾಡಿದ ಪುತ್ರಿಯರು

ದಾವಣಗೆರೆ: ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಮೃತದೇಹವನ್ನು ಕುಟುಂಬಸ್ಥರು ಅಂಬುಲೆನ್ಸ್ ನಲ್ಲೇ ಬಿಟ್ಟುಹೋಗುವ ಪ್ರಕರಣಗಳನ್ನು ನೋಡಿದ್ದೇವೆ. ಕೆಲವರು ಅಪ್ಪನ ಹಣ ಬೇಕು, ಅಪ್ಪ ಬೇಡ ಎಂದವರೂ ಇದ್ದಾರೆ. ಇಂತಹವರ ಮಧ್ಯೆ ಕೋವಿಡ್ ನಿಂದ ಮೃತರಾದ ತಂದೆಯ ಶವದ ಅಂತ್ಯಕ್ರಿಯೆಯನ್ನು ಇಬ್ಬರು ಹೆಣ್ಣುಮಕ್ಕಳು ಮಾಡಿ ಜವಾಬ್ದಾರಿ ಮೆರೆದಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಗಾಂಧಿ ವೃತ್ತದಲ್ಲಿರುವ ಶಾಸ್ತ್ರೀ ಬೇಕರಿ ಮಾಲೀಕರಾದ ಶ್ರೀಕಂಠ ಅವರು ಕೋವಿಡ್ ನಿಂದ ಬಾಪೂಜಿ ಆಸ್ಪತ್ರೆಯಲ್ಲಿ ಅಸುನೀಗಿದ್ದು, ಅವರ ಇಬ್ಬರು …

Read More »

ಕೇವಲ 2 ರೂ.ಗೆ ಸರ್ಜಿಕಲ್ ಮಾಸ್ಕ್

ಹುಬ್ಬಳ್ಳಿ: ಇಂದಿನ ಕೊರೊನಾ ಪರಿಸ್ಥಿತಿಯಲ್ಲಿ ಮಾಸ್ಕ್ ಕಡ್ಡಾಯವಾಗಿದ್ದು, ಆದರೆ ಜನ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಸುಲಭವಾಗಿ ಮಾಸ್ಕ್ ಸಿಗಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಮೊದಲ ಭಾರಿಗೆ ಸ್ವಯಂಚಾಲಿತ ಮಾಸ್ಕ್ ವೆಂಡಿಂಗ್ ಮಷೀನ್ ನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುತ್ತಿದೆ. ಈ ಮೂಲಕ ಕೇವಲ 2 ರೂ.ಗೆ ಸರ್ಜಿಕಲ್ ಮಾಸ್ಕ್ ಸಿಗಲಿದೆ. ದೇಶದಲ್ಲಿ ಚೆನ್ನೈ ಬಳಿಕ ಇತಂಹದ್ದೊಂದು ಪ್ರಯೋಗವನ್ನು ಹುಬ್ಬಳ್ಳಿಯ ಯಂಗ್ ಇಂಡಿಯಾ ಸಂಸ್ಥೆ ಅನುಷ್ಕಾನಗೊಳಿಸಿದೆ. 20 ಸಾವಿರ ರೂಪಾಯಿ ವೆಚ್ಚದ …

Read More »

ಗಂಡನನ್ನು ತೊರೆದು ಪ್ರೀತಿಸಿದವನ ಜೊತೆ ರೈಲಿನಲ್ಲಿ ಮದುವೆಯಾದ ಯುವತಿ

ಪಾಟ್ನಾ: ಯುವ ಪ್ರೇಮಿಗಳಿಬ್ಬರು ಚಲಿಸುತ್ತಿದ್ದ ರೈಲಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಘಟನೆ ಬಿಹಾರಿನಲ್ಲಿ ನಡೆದಿದೆ. ಬಿಹಾರದ ಸುಲ್ತಾನ್​ಗಂಜ್ ಪ್ರದೇಶದ ಭಿರ್ ಕುರ್ದ್ ಎಂಬ ಗ್ರಾಮದ ನಿವಾಸಿ ಆಶು ಕುಮಾರ್ ಹಾಗೂ ಅನು ಕುಮಾರಿ ಹೀಗೆ ವಿಭಿನ್ನವಾಗಿ ಮದುವೆಯಾದ ಪ್ರೇಮ ಪಕ್ಷಿಗಳು. ಹಲವು ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ಹುಡುಗಿ ಮನೆಯವರಿಗೆ ಗೊತ್ತಾಗಿತ್ತು. ಹೀಗಾಗಿ ತರಾತುರಿಯಲ್ಲಿ ಕಿರಣಪುರ್ ಹಳ್ಳಿಯ ಬೇರೊಬ್ಬನ ಜೊತೆ ಕಳೆದ ಎರಡು ತಿಂಗಳ ಹಿಂದ ಮದುವೆ …

Read More »

CD ಕೇಸ್​​; ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನರೇಶ್​, ಶ್ರವಣ್​​ಗೆ SIT ನೋಟಿಸ್​​

ಬೆಂಗಳೂರು: ಸಿ.ಡಿ ಕೇಸ್​ಗೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ನಿನ್ನೆ ಆರೋಪಿಗಳಾದ ನರೇಶ್​ ಹಾಗೂ ಶ್ರವಣ್ ವಿಚಾರಣೆ ನಡೆದಿದೆ. ಅದರ ಬೆನ್ನಲ್ಲೇ ಆರೋಪಿಗಳಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಎಸ್​​ಐಟಿ ನೋಟಿಸ್ ನೀಡಿದೆ. ವಿಶೇಷ ಎಂದರೆ ನಿನ್ನೆ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದ ಇಬ್ಬರು ಆರೋಪಿಗಳಿಗೆ ನೋಟಿಸ್​ ನೀಡಿರುವ ಪೊಲೀಸರು, ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಕರೆದಿದ್ದಾರೆ. ಜೂನ್ 14ರ ಸೋಮವಾರ 11 ಗಂಟೆಗೆ ಆರೋಪಿ ನರೇಶ್​​ಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಇನ್ನು …

Read More »

ಅಕ್ಕನ ಮದುವೆ ವೇದಿಕೆ ಮೇಲೆ ಭಾವನಿಗೇ ಕಿಸ್ ಕೊಟ್ಟ ನಾದಿನಿ! ವೈರಲ್ ಆಯ್ತು ವಿಡಿಯೋ

ಬೆಂಗಳೂರು: ಮದುವೆಯೆಂದರೆ ಅಲ್ಲಿ ಖುಷಿ, ಸಂಭ್ರಮವೆಲ್ಲ ಮಾಮೂಲಿ. ಅದೇ ಖುಷಿಯಲ್ಲಿ ಯಾರಾದರೂ ಒಬ್ಬ ಹೆಣ್ಣು ಮಗಳು ಓಡಿ ಬಂದು ಮದುಮಗನಿಗೇ ಮುತ್ತು ಕೊಟ್ಟುಬಿಟ್ಟರೆ? ಹೌದು. ಇಂತದ್ದೊಂದು ಘಟನೆ ನಿಜವಾಗಿಯೂ ನಡೆದಿದೆ. ಅಲ್ಲೊಂದು ಮದುವೆ ನಡೆಯುತ್ತಿತ್ತು. ನದ ದಂಪತಿಯನ್ನು ವೇದಿಕೆಯಲ್ಲಿ ಕೂರಿಸಿ ಕುಟುಂಬಸ್ಥರು ಅವರೊಂದಿಗೆ ಫೋಟೋ ತೆಗೆಸಿಕೊಳ್ಳುವ ಸಂಭ್ರಮದಲ್ಲಿದ್ದರು. ಈ ವೇಳೆ ಫೋಟೋಕ್ಕೆಂದು ದಂಪತಿ ಜತೆ ಕುಳಿತಿದ್ದ ವಧುವಿನ ತಂಗಿ ಒಮ್ಮೆಲೆ ಬಗ್ಗಿ ವರನಿಗೆ ಮುತ್ತು ಕೊಟ್ಟಿದ್ದಾಳೆ. ಇದ್ದಕ್ಕಿದ್ದಂತೆ ನಾದಿನಿ ಈ …

Read More »

ಸೋದರತ್ತೆ ಮಗಳ ಜೊತೆ ಸಪ್ತಪದಿ ತುಳಿದ ನಿರ್ದೇಶಕ ಚೇತನ್​ ಕುಮಾರ್​

ಮಾರ್ಚ್​ 6ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಿರ್ದೇಶಕ ಬಹದ್ದೂರ್​ ಚೇತನ್​ ತಮ್ಮ ಬಹುಕಾಲದ ಗೆಳತಿ ಮಾನಸ ಜೊತೆ ರಿಂಗ್​ ಎಕ್ಸ್​​​ಚೇಂಜ್​ ಮಾಡಿಕೊಂಡಿದ್ದಾರೆ ಅನ್ನೋ ಸುದ್ದಿ ಇತ್ತು. ಇದೇ ಬಹುಕಾಲದ ಗೆಳತಿ ಸ್ವತಃ ಚೇತನ್​ ಕುಮಾರ್​ ಸೋದರತ್ತೆ ಮಗಳು ಅನ್ನೋದು ಅನಂತರ ತಿಳಿದು ಬಂದಿತ್ತು. ಇಂದು ನಿರ್ದೇಶಕ ಚೇತನ್​ ಸೋದರತ್ತೆ ಮಗಳು ಮಾನಸ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ಕಲ್ಪವೃಕ್ಷ ರಾಘವೇಂದ್ರ ಸ್ವಾಮಿ ಮಠದಲ್ಲಿ ಸರಳವಾಗಿ ಮದುವೆ ಆಗಿದ್ದಾರೆ.   ಹಲವು …

Read More »

ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ

ಬಳ್ಳಾರಿ : ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ಮಾಡಿರುವ ಘಟನೆ ಸಂಡೂರು ತಾಲೂಕಿನ ಹಳೆದರೋಜಿ, ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು, ವ್ಯಾಕ್ಸಿನ್ ಹಾಕಿಸಿಕೊಂಡರೆ ನಮ್ಮ ಪುರುಷತ್ವ ಹೋಗುತ್ತದೆ, ಜ್ವರ ಬರುತ್ತದೆ, ಕೈ ಕಾಲು ಸ್ವಾದೀನ ಕಳೆದುಕೊಳುತ್ತದೆ ಎಂದು ವಾಗ್ವಾದ ಮಾಡಿದ್ದಾರೆ. ನಮಗೆ ಏನಾದರು ಆಗಲಿ ಪರವಾಗಿಲ್ಲ. ನೀವು ನಮ್ಮನ್ನು ಬಂದು ಕರೆಯಬೇಡಿ. ನಾವು ಸತ್ತರು ನಡೆಯುತ್ತೆ …

Read More »

ನಾಯಕತ್ವ ಬದಲಾವಣೆ ಚರ್ಚೆ ಅಪ್ರಸ್ತುತ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ಸ್ಪಷ್ಟಪಡಿಸಿದ್ದು, ಆ ಬಗ್ಗೆ ಚರ್ಚೆ ಅಪ್ರಸ್ತುತ, ಕೋವಿಡ್ ಸಂಕಷ್ಟದಲ್ಲಿ ಯಾರು ಸಹ ನಾಯಕತ್ವ ಬದಲಾವಣೆ, ಭಿನ್ನ ಅನಿಸಿಕೆ ಕುರಿತು ಹೇಳಿಕೆ ನೀಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಅರವಿಂದ ಬೆಲ್ಲದ ಅವರು, ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದಾಗಿ ನನಗೆ ತಿಳಿಸಿದ್ದಾರೆ. ಬೇರೆಯವರು ಯಾರು ದೆಹಲಿಗೆ ಹೋಗಿದ್ದಾರೆ, ಯಾಕೆ ಹೋಗಿದ್ದಾರೆ ನನಗೆ …

Read More »

ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ,ಸೀಲ್ ಡೌನ್ ಮಾಡಿದ ಅಧಿಕಾರಿಗಳು

ಬೆಳಗಾವಿ:  ಇಲ್ಲಿಯ ಟಿಳಕವಾಡಿಯಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಮುಂಜಾಗೃತಾ ಕ್ರಮವಾಗಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಟಿಳಕವಾಡಿಯ ರಾಯ್ ರೋಡ್ ನ ಶ್ರೀಗಂಧ ಅಪಾರ್ಟ್ ಮೆಂಟ್ ನಲ್ಲಿ 7 ಜನರು ಕೋವಿಡ್ ನಿಂದ ಬಳಲುತ್ತಿದ್ದಾರೆ. ಒಂದೇ ಮನೆಯಲ್ಲಿ ನಾಲ್ವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರೆ, ಅಪಾರ್ಟ್ ಮೆಂಟ್ ನ ಮತ್ತೊಂದು ಮನೆಯ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಇಡೀ ಅಪಾರ್ಟ್ ಮೆಂಟ್ …

Read More »