Breaking News
Home / 2021 / ಜೂನ್ / 14 (page 5)

Daily Archives: ಜೂನ್ 14, 2021

ತಮಿಳುನಾಡಿನಲ್ಲಿ’ಮಮತಾ ಬ್ಯಾನರ್ಜಿʼಯನ್ನು ಮದುವೆಯಾದ ‘ಸೋಶಿಯಲಿಸಂʼ

ಚೆನ್ನೈ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಡ ಪಕ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲದಿದ್ದರೂ, ಮಮತಾ ಬ್ಯಾನರ್ಜಿ ಎಂಬ ಹೆಸರಿನ ಯುವತಿಯನ್ನು ಸೋಶಿಯಲಿಸಂ ಹೆಸರಿನ ಯುವಕನೋರ್ವ ಮದುವೆಯಾದ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ. ಹೆಸರಿನ ಕಾರಣದಿಂದಾಗಿ ಈ ಮದುವೆ ವಿಚಾರ ರಾಷ್ಟ್ರಾದ್ಯಂತ ಸುದ್ದಿಯಾಗಿದೆ. ವಧು ಪಿ. ಮಮತಾ ಬ್ಯಾನರ್ಜಿ ಇಂಗ್ಲಿಷ್‌ ಸಾಹಿತ್ಯದಲ್ಲಿ ಪದವಿ ಪಡೆದಿದ್ದಾರೆ. ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವ ಕುಟುಂಬದಿಂದ ಬಂದ ವಧುವಿನ ಹೆಸರನ್ನು ಈಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿರುವ …

Read More »

ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ‘ಮಳೆ’ ಮುನ್ಸೂಚನೆ ನೀಡಿದ ‘ಹವಾಮಾನ ಇಲಾಖೆ’

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿ ದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇನ್ನೂ 4 ದಿನ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ( ಜೂ.13) ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರದಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, …

Read More »

ಮುಂಗಾರು ಮಳೆಯ ಅಬ್ಬರ : ಮತ್ತೆ ಜೀವ ಪಡೆದುಕೊಂಡ ಜೋಗ ಜಲಪಾತ

ಸಾಗರ: ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಾನ್ಸೂನ್ ಮಳೆಯ ಹಿನ್ನೆಲೆಯಲ್ಲಿ ತಾಲೂಕಿನ ಜೋಗ ಜಲಪಾತ ಮತ್ತೆ ಜೀವಕಳೆ ಪಡೆಯಲಾರಂಭಿಸಿದೆ. ಜಲಪಾತದ ರಾಜಾ, ರಾಣಿ, ರೋರರ್, ರಾಕೆಟ್ ಭಾನುವಾರದಂದು ಬೋರ್ಗರೆಯುತ್ತ ಧುಮುಕುತ್ತಿರುವುದು ಕಂಡುಬಂದಿತು. ಕೋವಿಡ್ ಲಾಕ್‌ಡೌನ್ ಕಾರಣದಿಂದ ಪ್ರವಾಸಿಗರಿಗೆ ದರ್ಶನ ಅವಕಾಶ ಮಾತ್ರ ಲಭ್ಯವಾಗಲಿಲ್ಲ.

Read More »

ಸಿದ್ದುಗೆ ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಆಹ್ವಾನಿಸಿದ ಮಾಜಿ ಸಚಿವ ಮೇಟಿ

ಬಾಗಲಕೋಟೆ : ರಾಜ್ಯದಲ್ಲಿ ಐದು ವರ್ಷ ಮುಖ್ಯಮಂತ್ರಿಯಾಗಿ ಸಮರ್ಥ ಆಡಳಿತ ನೀಡಿದ ಸಿದ್ದರಾಮಯ್ಯ ಅವರು, ರಾಜ್ಯದ 224 ಕ್ಷೇತ್ರಗಳಲ್ಲಿ ಯಾವುದೇ ಭಾಗದಿಂದ ಸ್ಪರ್ಧಿಸಲು ಸಮರ್ಥರು. ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ, ಈ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ಎಚ್.ವೈ. ಮೇಟಿ ಮನವಿ ಮಾಡಿದ್ದಾರೆ. ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು, ಕಳೆದ ಬಾರಿ …

Read More »