Breaking News
Home / 2021 / ಜೂನ್ / 15 (page 3)

Daily Archives: ಜೂನ್ 15, 2021

ಮುಂಡರಗಿ: ಅಕ್ರಮ ಮರಳು ಅಡ್ಡೆಗಳ ಮೇಲೆ ಜಿಲ್ಲಾಧಿಕಾರಿ ದಾಳಿ

ಮುಂಡರಗಿ (ಗದಗ): ತಾಲೂಕಿನ ತುಂಗಭದ್ರಾ ನದಿ ಪಾತ್ರದಲ್ಲಿ ತಲೆಎತ್ತಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ ಸ್ವತಃ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಹಾಗೂ ಎಸ್ಪಿ ಯತೀಶ್ ಎನ್. ಜಂಟಿಯಾಗಿ ಮಂಗಳವಾರ ದಾಳಿ ನಡೆಸಿದ್ದು, ಸುಮಾರು 200 ಟಿಪ್ಪರ್‌ಗಿಂತ ಅಧಿಕ ಮರಳು ರಾಶಿಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಸಿಂಗಟಾಲಕೇರಿ ಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿ ವೇಳೆ …

Read More »

ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಬಿ.ಎಸ್ ವೈ ಹಾಗೂ 6 ಜನರ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ಇಡಿಗೆ ದೂರು ನೀಡಿದ್ದು, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಎಂ ಕುಟುಂಬದ ವಿರುದ್ಧ ಪಿಎಂಎಲ್ ಎ ಅಡಿ ಪ್ರಕರಣ ದಾಖಲಿಸುವಂತೆ …

Read More »

ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಕಲಬುರಗಿ: ಸರ್ಕಾರಿ ವೈದ್ಯರೊಬ್ಬರು ಸಾರ್ವಜನಿಕ ಸೇವೆಗೆ ಹಾಜರಾಗದೆ ತಮ್ಮ ಖಾಸಗಿ ಕ್ಲಿನಿಕ್‍ನಲ್ಲಿ ಕಾರ್ಯ ನಿರ್ವಸುತ್ತಿದ್ದಾಗ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಡಾ.ಸಂಗಮೇಶ ಟಕ್ಕಳಕಿ ಎಂಬುವವರೇ ಖಾಸಗಿ ಕ್ಲಿನಿಕ್‍ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸರ್ಕಾರಿ ವೈದ್ಯ. ಅಫಜಲಪುರ ತಾಲೂಕ ಆಸ್ಪತ್ರೆಯಲ್ಲಿ ಎಲುಬು ಮತ್ತು ಕೀಲು ತಜ್ಞರಾದ ಡಾ.ಸಂಗಮೇಶ ಟಕ್ಕಳಕಿ ಮೇ 25ರಿಂದ ಸರ್ಕಾರಿ ಕೆಲಸಕ್ಕೆ ಅನಧಿಕೃತವಾಗಿ ಗೈರು ಆಗಿದ್ದರು. ಈ ಸಂಬಂಧ ಮೇಲಾಧಿಕಾರಿಗಳು ದೂರವಾಣಿ …

Read More »

ಬಡವನ ಮನೆಯಲ್ಲಿ,ಫ್ರಿಡ್ಜ್,ಇಲ್ಲ,ಫ್ಯಾನ ಇಲ್ಲ,ಗ್ರ್ಯಾಂಡರ್ ಇಲ್ಲ, 1242 ರೂ ಕರೆಂಟ್ ಬಿಲ್ ಬಂದಿದೆ.

ಬೆಳಗಾವಿ- ರಾಜ್ಯ ಸರ್ಕಾರ ಗಪ್ ಚುಪ್ ಕೆರೆಂಟ್ ಬಿಲ್ ಹೆಚ್ಚಿಸಿದೆ,ಬೇಕಾಬಿಟ್ಟಿಯಾಗಿ ಕರೆಂಟ್ ಬಿಲ್ ಬರುತ್ತಿದೆ.ಮನಸ್ಸಿಗೆ ಬಂತೆ ಕರೆಙಟ್ ಬಿಲ್ ಹರಿಯುತ್ತಿರುವದಕ್ಕೆ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕ್ಷೇತ್ರದ ಬಡವನ ಮನೆಯಲ್ಲಿ,ಫ್ರಿಡ್ಜ್,ಇಲ್ಲ,ಫ್ಯಾನ ಇಲ್ಲ,ಗ್ರ್ಯಾಂಡರ್ ಇಲ್ಲ,ಆತನ ಮನೆಯಲ್ಲಿ ಉರಿಯೋದು ಮೂರು ಲೈಟ್ ಮಾತ್ರ,ಕರೆಂಟ್ ಬರೋದು ಎರಡು ತಾಸು,ಮೂರು ತಾಸು ಆದರೂ ಈ ಬಡವನಿಗೆ 1242 ರೂ ಕರೆಂಟ್ ಬಿಲ್ ಬಂದಿದೆ.ಇದೇ ರೀತಿ ಎಲ್ಲ ಲೈಟ್ ಬಿಲ್ ಗಳು …

Read More »

ವಧು- ವರರನ್ನು ಜೋಡಿಸುವ ಕೊಂಡಿಯಾಗಿರು ಮೆಟ್ರಿಮೊನಿಯಲ್ ಆನ್ ಲೈನ್ ವೆಬ್ ನಲ್ಲಿ ಫೇಕ್ ಅಕೌಂಟ್ ಮಾಡಿ ಹಣ ಸುಲಿಗೆ

ಮೆಟ್ರಿಮೊನಿಯಲ್ ವೆಬ್ ಸೈಟ್ ನಲ್ಲಿ ಅಕೌಂಟ್ ತೆರೆದು,ಅದೆಷ್ಟೋ ವಧು,ವರರು ದಾಂಪತ್ಯ ಜೀವನ ಆರಂಭಿಸಿದ್ದಾರೆ ಅದಕ್ಕೆ ಲೆಕ್ಕವೇ ಇಲ್ಲ ಆದ್ರೆ ಸೈಬರ್ ವಂಚಕರು ಇದನ್ನು ದುರುಪಯೋಗ ಪಡೆಸಿಕೊಂಡು,ಫೇಕ್ ಅಕೌಂಟ್ ತೆರೆದು,ವಿಡಿಯೋ ಕಾಲ್ ಮಾಡಿ ಹಣ ಸುಲಿಗೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಧು- ವರರನ್ನು ಜೋಡಿಸುವ ಕೊಂಡಿಯಾಗಿರು ಮೆಟ್ರಿಮೊನಿಯಲ್ ಆನ್ ಲೈನ್ ವೆಬ್ ನಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ,ಐ ಲೈಕ್ ಯೂ ಅಂತಾ ಮೆಸ್ಸೇಜ್ ಮಾಡಿ,ನಂತರ ವಿಡಿಯೋ ಕಾಲ್ ಮಾಡಿ, …

Read More »

ಸಂಚಾರಿ ವಿಜಯ್​ ರೀತಿಯಲ್ಲೇ ಅಪಘಾತದಲ್ಲಿ ಮೃತಪಟ್ಟ ಸ್ಯಾಂಡಲ್​ವುಡ್​ ಕಲಾವಿದರಿವರು

ನಟ ಸಂಚಾರಿ ವಿಜಯ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರನ್ನು ಕಳೆದುಕೊಂಡಿದ್ದು ಚಿತ್ರರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಅಂದಹಾಗೆ, ಸ್ಯಾಂಡಲ್​ವುಡ್​ನಲ್ಲಿ ಈ ಮೊದಲು ಕೂಡ ಸಾಕಷ್ಟು ಕಲಾವಿದರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ. ಸೌಂದರ್ಯಾ: ಅದು 2004ರ ಏಪ್ರಿಲ್ 17. ನಟಿ ಸೌಂದರ್ಯಾ ಬೆಂಗಳೂರಿನಿಂದ ಕರೀಮ್ ನಗರಕ್ಕೆ ತೆರಳಿ, ಬಿಜೆಪಿ ಪರ ಪ್ರಚಾರ ಮಾಡುವವರಿದ್ದರು. ಅಗ್ನಿ ಏರೋಸ್ಪೋರ್ಟ್ಸ್ ಒಡೆತನದ ನಾಲ್ಕು ಆಸನಗಳ ಮಿನಿ ವಿಮಾನ ಸೆಸ್ಸಾನಾ 180ಯನ್ನು ಬೆಳಗ್ಗೆ …

Read More »

ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ.

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, 38 ವರ್ಷದ `ಸಂಚಾರಿ ವಿಜಯ್’ ನಿಧನರಾಗಿದ್ದಾರೆ. ಇಂದು ಬೆಳಗಿನ ಜಾವ 3:34ಕ್ಕೆ ಸಂಚಾರಿ ವಿಜಯ್ ಮೃತಪಟ್ಟಿದ್ದಾರೆ ಎಂದು ಅಪೋಲೋ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ. ಶನಿವಾರ ರಾತ್ರಿ 11:45ರ ಸುಮಾರಿಗೆ ಬೆಂಗಳೂರಿನ ಜೆಪಿನಗರದ 7ನೇ ಹಂತದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿಗೆ ವಿಜಯ್ ತಲುಪಿದ್ದರು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ. ಹೀಗಾಗಿ ವಿಜಯ್ ಅವರ ಅಂಗಾಗವನ್ನು ದಾನ …

Read More »

ಸೆಕೆಂಡ್ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಜ್ಞಾನ-ವಿಜ್ಞಾನ ತರಂಗದ ಮೂಲಕ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ನೀಡಲಾಗುತ್ತದೆ.   ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿಗೆ ತಯಾರಾಗಲು ಯೋಜನೆ ರೂಪಿಸಲಾಗಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯದಲ್ಲಿ ತಲಾ 25 ಅಧಿವೇಷನ, ತಲಾ ಒಂದು ಪ್ರಶ್ನೆ ಪತ್ರಿಕೆ ಬಿಡಿಸುವಿಕೆ ಇರಲಿದೆ. ಇಂದಿನಿಂದ ಜ್ಞಾನ – …

Read More »

ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ, ರಜೆ ಪಡೆಯಲು ಅರ್ಹರು; ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರು ಕೂಡ ರಜೆ, ತುಟ್ಟಿಭತ್ಯೆ ಪಡೆಯಲು ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ದಿನಗೂಲಿ ನೌಕರರು ಕೂಡ ರಾಜ್ಯ ಸರ್ಕಾರಿ ನೌಕರರಂತೆ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ವರ್ಷಕ್ಕೆ 30 ದಿನ ವೇತನ ಸಹಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದಿನಗೂಲಿ ನೌಕರರ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ಗಳಿಕೆ ರಜೆಯನ್ನು ಸರ್ಕಾರ …

Read More »

ಅಣ್ಣನ ಸಾವಿಗೆ ಆತನೇ ಕಾರಣ: ದೂರು ದಾಖಲಿಸಿದ ನಟ ಸಂಚಾರಿ ವಿಜಯ್ ಸಹೋದರ!

ಬೆಂಗಳೂರು: ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್​​ ಅವರ ಮೆದುಳು ನಿಷ್ಕ್ರಿಯವಾಗಿರುದರಿಂದ ಅಂಗಾಂಗ ದಾನಕ್ಕೆ ಕುಟುಂಬ ಒಪ್ಪಿದೆ. ಕಿಡ್ನಿ, ಲಿವರ್​​, ಕಣ್ಣು ಸೇರಿ ಕೆಲ ಅಂಗಾಂಗಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಪಡೆದುಕೊಂಡು ನಾಳೆ ವಿಜಯ್​ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಆಸ್ಪತ್ರೆಯವರು ಹಸ್ತಾಂತರಿಸಲಿದ್ದಾರೆ. ಆ ಮೂಲಕ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಾವನ್ನು ಅಪೋಲೋ ಆಸ್ಪತ್ರೆ ದೃಢಪಡಿಸಿದೆ. ಸಂಚಾರಿ ವಿಜಯ್​ ತಂದೆ-ತಾಯಿ ತೀರಿಕೊಂಡಿದ್ದಾರೆ, ಮದುವೆ ಸಹ ಇನ್ನೂ ಆಗಿರಲಿಲ್ಲ. ಒಬ್ಬ ತಮ್ಮ ಇದ್ದು …

Read More »