Breaking News
Home / 2021 / ಜೂನ್ / 17 (page 4)

Daily Archives: ಜೂನ್ 17, 2021

ಪೋಷಕರಲ್ಲಿ 3ನೇ ಅಲೆ ಆತಂಕ ಬೇಡ: ಡಾ|ಯೋಗಾನಂದರೆಡ್ಡಿ

ಬಳ್ಳಾರಿ: ಮೆಡಿಕಲ್‌ ಸರ್ವಿಸ್‌ ಸೆಂಟರ್‌ ರಾಜ್ಯ ಸಮಿತಿಯು ಕೋವಿಡ್‌ 3ನೇ ಅಲೆ ಮತ್ತು ಮಕ್ಕಳ ಮೇಲಾಗುವ ಪರಿಣಾಮಗಳ ಕುರಿತು ಈಚೆಗೆ ಆನ್‌ಲೈನ್‌ನಲ್ಲಿ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಐಎಂಎ ಮಾಜಿ ರಾಜ್ಯಾಧ್ಯಕ್ಷ, ಖ್ಯಾತ ಮಕ್ಕಳ ತಜ್ಞ ಡಾ| ಯೋಗಾನಂದರೆಡ್ಡಿ ಮಾತನಾಡಿ, ಹಿಂದೆ ಆಗಿಹೋದ ಸಾಂಕ್ರಾಮಿಕ ಅಲೆಗಳನ್ನು ಅಭ್ಯಾಸಿಸಿ ಮತ್ತು ಪ್ರಸಕ್ತ ಕೋವಿಡ್‌ ಸಾಂಕ್ರಾಮಿಕವನ್ನು ವೈಜ್ಞಾನಿಕವಾಗಿ ವಿಶ್ಲೇಷಿಸಿ ಹೇಳುವುದಾದರೆ, 3ನೇ ಅಲೆ ಬಗ್ಗೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ. …

Read More »

ಚಿಕ್ಕೋಡಿಯಲ್ಲಿ ಲಸಿಕೆ ಹಾಕಿಸಲು ಅಲೆಮಾರಿ ಜನಾಂಗ ಹಿಂದೇಟು

ಚಿಕ್ಕೋಡಿ: ದುರ್ಗಾ ಮಾತೆ ಇರುವಾಗ ನಮಗೇಕೆ ಕೊರೊನಾ ಲಸಿಕೆ ಎನ್ನುವ ಅಲೆಮಾರಿ ಜನಾಂಗಕ್ಕೆ ಕೊರೊನಾ ಭಯವೇ ಇಲ್ಲದಂತಿರುವುದು ಚಿಕ್ಕೋಡಿಯಲ್ಲಿ ಕಂಡುಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಕೊರೊನಾ ರೋಗದ ಭಯವೇ ಇಲ್ಲ. ಕೊರೊನಾ ರೋಗ ನಮಗೆ ಬರುವುದಿಲ್ಲ. ಈ ರೋಗಕ್ಕೂ ನಾವು ಹೆದರುವದಿಲ್ಲ. ಏಕೆಂದರೇ ನಮ್ಮನ್ನ ದುರ್ಗಾಮಾತಾ ರಕ್ಷಣೆ ಮಾಡುತ್ತಾಳೆ ಎನ್ನುವ ನಂಬಿಕೆಯಲ್ಲಿ ಈ ಜನಾಂಗದ ಜನರಿದ್ದಾರೆ. ಇಡೀ ಜಗತ್ತನ್ನೇ ಕೊರೊನಾ ಮಹಾಮಾರಿ …

Read More »

‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರಾಗಲೀ ಸಂಕಷ್ಟ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಇಂದು ಶಾಸಕಿ ಸೌಮ್ಯ ರೆಡ್ಡಿಯವರು ಆಯೋಜಿಸಿದ್ದ ಕೊರೊನಾ ವಾರಿಯರ್ಸ್, ಪೌರ ಕಾರ್ಮಿಕರಿಗೆ …

Read More »

ಕೋವಿಡ್ ವಾರ್ಡ್‍ನಲ್ಲಿ ಅತ್ಯಾಚಾರಕ್ಕೆ ಯತ್ನ – ಚಿಕಿತ್ಸೆ ಫಲಕಾರಿಯಾಗದೇ ಯುವತಿ ಸಾವು

ಕಲಬುರಗಿ: ಜಿಮ್ಸ್ ಆಸ್ಪತ್ರೆ ಕೋವಿಡ್ ವಾರ್ಡ್ ನಲ್ಲಿ ಅತ್ಯಾಚಾರ ಯತ್ನಕ್ಕೆ ಒಳಗಾದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಜೂನ್ 8ರ ರಾತ್ರಿಯಂದು ಖಾಸಗಿ ಅಂಬುಲೆನ್ಸ್ ಚಾಲಕ ಪಿಂಟು ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ವಾರ್ಡ್ ಪ್ರವೇಶಿಸಿದ್ದಾನೆ. ಈ ವೇಳೆ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯ ಬಳಿ ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಯುವತಿ ಚೀರಾಟ ನಡೆಸಿದ್ದಾಳೆ. ಆ ವೇಳೆ ಅಕ್ಕ ಪಕ್ಕದ ಬೆಡ್ ನಲ್ಲಿ ಮಲಗಿದ್ದವರು ಎಚ್ಚರಗೊಂಡಾಗ ಪಿಂಟು ಪರಾರಿಯಾಗಿದ್ದ. …

Read More »

ಯಡಿಯೂರಪ್ಪ ಪರವಾಗಿರುವವರು ಸೀಕ್ರೆಟ್ ಭೇಟಿ ಮಾಡುವ ಸಾಧ್ಯತೆ ? ಇದರಲ್ಲಿ ಬೆಳಗಾವಿಯ 6 ಶಾಸಕರು?

ಬೆಂಗಳೂರು – ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತನಾಡಲು ಅವಕಾಶ ಕೇಳಿದ್ದಾರೆ. ಹರತಾಳು ಹಾಲಪ್ಪ, ಸಿದ್ದು …

Read More »