Breaking News

Daily Archives: ಜೂನ್ 18, 2021

ಬಹಿರಂಗವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಶಿಸ್ತು ಕ್ರಮದ ಬಿಸಿ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ, ಸರ್ಕಾರಕ್ಕೆ ಮುಜುಗುರ ಉಂಟು ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಕೇಂದ್ರ ಶಿಸ್ತು ಸಮಿತಿ ಶಿಫಾರಸ್ಸು ಮಾಡಿದೆ. ಲಿಂಗರಾಜ್ ಪಾಟೀಲ್ ನೇತೃತ್ವದ ಶಿಸ್ತು ಸಮಿತಿ ರಾಜ್ಯ ನಾಯಕರಿಗೆ ಈಗ ಬಿಸಿ ಮುಟ್ಟಿಸಿದೆ. ಕಳೆದ ಕೆಲವು ದಿನಗಳಿಂದ ಕೆಲವು ನಾಯಕರು ಮಾಧ್ಯಮಗಳ ಮೂಲಕ, ಬಹಿರಂಗವಾಗಿ ನಾಯಕತ್ವ ಬದಲಾವಣೆ ವಿಚಾರವಾಗಿ ಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿದ್ದಾರೆ. ಇಂತಹವರ …

Read More »

ಬಿಎಸ್​ವೈ ಇಳಿದರೆ ನಮ್ಮಲ್ಲೇ ಪರ್ಯಾಯ ನಾಯಕರಿದ್ದಾರೆ-ಪಂಚಮಸಾಲಿ ಶ್ರೀ

ಬೆಂಗಳೂರು: ಲಿಂಗಾಯತರಲ್ಲಿ ಪರ್ಯಾಯ ನಾಯಕತ್ವ ಇಲ್ಲ ಎಂಬುದು ಅವಮಾನ ಮಾಡುವ ಸಂಗತಿ. ಲಿಂಗಾಯತರಲ್ಲಿ ಅನೇಕ ಸಮರ್ಥ ನಾಯಕರಿದ್ದಾರೆ. ಯಡಿಯೂರಪ್ಪ ಸಿಎಂ ಸ್ಥಾನದಿಂದ ಇಳಿದರೆ ಉತ್ತರ ಕರ್ನಾಟಕದ ನೆಲದಲ್ಲಿ ಪರ್ಯಾಯ ನಾಯಕರು ಇದ್ದಾರೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅರುಣ್​ ಸಿಂಗ್​ ಭೇಟಿ ಬಳಿಕ ಮಾತನಾಡಿದ ಅವರು, ನಮ್ಮ ಸಮುದಾಯದಲ್ಲಿ ಸಿಎಂ ಸ್ಥಾನಕ್ಕೆ ಪರ್ಯಾಯ ನಾಯಕರು ಅನೇಕರಿದ್ದಾರೆ. ನಿಜಲಿಂಗಪ್ಪ ಬಿಟ್ಟರೆ ಯಾರಾಗುತ್ತಾರೆ ಎಂದು ಪ್ರಶ್ನೆ ಬಂದಿತ್ತು. ನಂತರ ಎಸ್.ಆರ್.ಕಂಠಿ, ವೀರೇಂದ್ರ ಪಾಟೀಲ್, …

Read More »

ಮಗು ಅಪಹರಣದ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪಣಜಿ: ಮಗುವಿನ ಅಪಹರಣ ಪ್ರಕರಣದಲ್ಲಿ ಶಂಕಿತ ಆರೋಪಿ ವಿಶ್ರಾಂತಿ ಗಾವಡೆಗೆ ಬಾಲ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತನಿಖಾ ಕಾರ್ಯ ಪೂರ್ಣಗೊಳ್ಳುವ ವರೆಗೆ ಮಗುವಿನ ಪಾಲಕರು ವಾಸಿಸುವ ಪರಿಸರಕ್ಕೆ ತೆರಳಬಾರದು ಎಂದು ನ್ಯಾಯಾಲಯವು ಶಂಕಿತ ಆರೋಪಿಗೆ ಷರತ್ತು ವಿಧಿಸಿದೆ. ಬಾಲ ನ್ಯಾಯಾಲಯದ ನ್ಯಾಯಾಧೀಶ ವಿಜಯಾ ಆಮರೆ ರವರು ಶುಕ್ರವಾರ ವಿಚಾರಣೆ ಕೈಗೆತ್ತಿಕೊಂಡು, 10,000 ರೂ ಮೌಲ್ಯದ ವಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ. ಈ ಪ್ರಕರಣದ ಸಾಕ್ಷೀದಾರರಾಗಿರುವ …

Read More »

ಇಬ್ಬರು ಮಕ್ಕಳ ಮೇಲೆ ತಂದೆಯಿಂದಲೇ ನಿರಂತರ ಮಾನಭಂಗ

ಮಂಗಳೂರು: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ತಂದೆಯೇ ನಿರಂತರ ಮಾನಭಂಗ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದೀಗ ಪಾಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. 42 ವರ್ಷದ ವ್ಯಕ್ತಿ ಕೆಲವು ದಿನಗಳ ಹಿಂದೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದ. ಇದಾದ ಬಳಿಕ ಪತ್ನಿ ತನ್ನ ಓರ್ವ ಪುತ್ರ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ತವರಿಗೆ ಹೋಗಿದ್ದಳು. ಈ ವೇಳೆ ಹೆಣ್ಣು ಮಕ್ಕಳ ತಂದೆಯ ಅನಾಚಾರದ ಬಗ್ಗೆ ಬಾಯ್ಬಿಟ್ಟಿದ್ದರು. ಕಳೆದೊಂದು ವರ್ಷದಿಂದ …

Read More »

ಜೈಲಿನಿಂದಲೇ ಶಾಸಕ ಅರವಿಂದ್ ಬೆಲ್ಲದ್‌ಗೆ ಬೆದರಿಕೆ ಫೋನ್ ಕರೆ

ಬೆಂಗಳೂರು, ಜೂ. 18: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನ ಕೈದಿಗಳಿಗೆ ಐಷಾರಾಮಿ ಸೌಲಭ್ಯ ಸಿಗುತ್ತಿರುವ ಸಂಗತಿ ಮತ್ತೆ ಚರ್ಚೆಗೆ ಬಂದಿದೆ. ಆರ್‌ಎಸ್‌ಎಸ್ ನಕಲಿ ನಾಯಕನ ಹೆಸರಿನಲ್ಲಿ ವಂಚಿಸಿ ಬಂಧನಕ್ಕೆ ಒಳಗಾಗಿರುವ ಯುವರಾಜ್, ಶಾಸಕ ಅರವಿಂದ್ ಬೆಲ್ಲದ್‌ಗೆ ಜೈಲಿನಿಂದಲೇ ಕರೆ ಮಾಡಿದ್ದಾನೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಆಡಳಿತ ವಿರುದ್ಧ ದಂಗೆ ಎದ್ದಿರುವ ಭಿನ್ನಾಭಿಪ್ರಾಯ ಶಾಸಕರ ಸಾಲಿನಲ್ಲಿ ಅರವಿಂದ್ ಬೆಲ್ಲದ್ …

Read More »

ಯಡಿಯೂರಪ್ಪ ಕೂಡಾ ಸಾಮಾನ್ಯ ಕಾರ್ಯಕರ್ತರೇ..!: ಬಿಎಸ್ ವೈ ವಿರುದ್ಧ ಸಿ.ಟಿ ರವಿ ಆಕ್ರೋಶ

ಬೆಂಗಳೂರು: ನಮ್ಮದು ಸಿದ್ದಾಂತದಿಂದ ಬಂದ ಪಕ್ಷ. ಇಲ್ಲಿ ಎಲ್ಲರೂ ಸಾಮಾನ್ಯ ಕಾರ್ಯಕರ್ತರೇ. ಪತ್ರಕರ್ತನಾಗಿದ್ದ ಪ್ರತಾಪ್ ಸಿಂಹರನ್ನು ಕರೆದು ಸಂಸದರನ್ನಾಗಿ ಮಾಡಿದೆವು. ನಾನೂ ಸಾಮಾನ್ಯ ಕಾರ್ಯಕರ್ತ, ಪ್ರಹ್ಲಾದ್ ಜೋಶಿ, ಈಶ್ವರಪ್ಪನವರು ಸಾಮಾನ್ಯ ಕಾರ್ಯಕರ್ತರೇ. ಅದೇ ರೀತಯಡಿಯೂರಪ್ಪನವರು ಸಾಮಾನ್ಯ ಕಾರ್ಯಕರ್ತರೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಪಕ್ಷದಲ್ಲಿ ಯಾರೂ ದೊಡ್ಡವರಿಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಾರ್ಟಿ ಗೆ ಜಾತಿ …

Read More »

ಅಪಾಯ ಮಟ್ಟ ಮೀರಿ ಹರಿಯುತ್ತಿವೆ ಚಿಕ್ಕೋಡಿ ವೇದಗಂಗಾ ಮತ್ತು ದೂಧಗಂಗಾ ನದಿಗಳು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …

Read More »

ಅಪಾಯ ಮಟ್ಟ ಮೀರಿ ಹರಿಯುತ್ತಿವೆ ವೇದಗಂಗಾ ಮತ್ತು ದೂಧಗಂಗಾ ನದಿಗಳು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …

Read More »

ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

ಬನಹಟ್ಟಿ: ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ ಸಂಜೆ 97000 ಕ್ಯೂಸೆಕ್ ನೀರು ಬಂದಿದೆ. ಜಲಾಶಯದ ಹೊರ ಹರಿವು 96 ಸಾವಿರ ಕ್ಯೂಸೆಕ್ ಇದ್ದು, ಜಲಾಶಯದಲ್ಲಿ ನೀರಿನ ಮಟ್ಟ …

Read More »

ಗಂಡ ಹೆಂಡತಿ ಸೇರಿ ಅಮಾಯಕ ಯುವತಿಯರ ಹನಿ ಟ್ರ್ಯಾಪ್‌

ಬೆಂಗಳೂರು: ಗಂಡನ ಅಣತಿಯಂತೆ ಫೇಸ್​ಬುಕ್​ನಲ್ಲಿ ಅಮಾಯಕ ಯುವತಿಯರ ಸ್ನೇಹ ಬೆಳೆಸುತ್ತಾಳೆ ಈ ಸುಂದರಿ. ಇದಾದ ಕೆಲವೇ ದಿನದಲ್ಲಿ ಮನೆಯಲ್ಲಿ ಹಬ್ಬ ಇದೆ ಊಟಕ್ಕೆ ಬನ್ನಿ ಎಂದು ನಯವಾಗಿ ಕರೆಯುತ್ತಾಳೆ. ಇವಳ ಆಹ್ವಾನಕ್ಕೆ ಓಗೊಟ್ಟು ಹೋದವರ ಲೈಫು ಬರ್ಬಾದ್‌ ಆಗುತ್ತೆ. ಚಂದ್ರಾಲೇಔಟ್​ನಲ್ಲಿ ವಾಸವಿರುವ ಖತರ್ನಾಕ್​ ದಂಪತಿ ಹೆಸರು ಕಾವ್ಯ ಮತ್ತು ಕೃಷ್ಣ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಈ ದಂಪತಿ ಮಾಡುವ ಕೆಲಸ ಕೇಳಿದ್ರೆ ಶಾಕ್​ ಆಗ್ತೀರಿ. ಸ್ನೇಹಿತರ ಮನೆಗೆ ಹೋಗುವ ಮುನ್ನ …

Read More »