Breaking News
Home / 2021 / ಜೂನ್ / 24 (page 2)

Daily Archives: ಜೂನ್ 24, 2021

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಪಕ್ಕಾ : ಕುಮಟಳ್ಳಿ

ಅಥಣಿ: ರಮೇಶ್‌ ಜಾರಕಿಹೊಳಿ ಅವರು ಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದು ಆರೋಪ ಮುಕ್ತರಾದ ಮೆಲೆ ಸಚಿವ ಸ್ಥಾನ ಪಕ್ಕಾ ಎಂದು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು. ಅವರು ತಾಲೂಕಿನ ಭರಮಖೋಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಒಬ್ಬ ನಾಯಕರು. ಭಾರತೀಯ ಜನತಾಪಕ್ಷದಲ್ಲಿ ಅವರಿಗೆ ಅಪಾರ ಗೌರವವಿದೆ. ಕೆಟ್ಟಗಳಿಗೆಯಲ್ಲಿ ಪ್ರಕರಣದ ತನಿಖೆ ನಡೆದಿದೆ. ಈ ಪ್ರಕರಣದಿಂದಾಗಿ ರಮೇಶ …

Read More »

ಮಾಜಿ ಕರ್ಪೊರೇಟರ್​​ ರೇಖಾ ಕದಿರೇಶ್​ ಕೊಲೆ -ಜಮೀರ್ ಆಪ್ತನತ್ತ ಬೆಟ್ಟು ಮಾಡಿದ ಎನ್​​​​​.ಆರ್​.ರಮೇಶ್

ಬೆಂಗಳೂರು: ನಗರದ ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಚಾಮರಾಜಪೇಟೆ ಶಾಸಕ ಜಮೀರ್ ಆಪ್ತ ಎಂದೇ ಗುರುತಿಸಿಕೊಂಡಿರುವ ಅತೂಶ್ ಎಂಬಾನತ್ತ ಬೆಟ್ಟು ಮಾಡಿ ಅರೋಪ ಮಾಡಿದ್ದಾರೆ. ಕೊಲೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಎನ್​​.ಆರ್​.ರಮೇಶ್​ ಅವರು, ರೇಖಾ ಕಳೆದ ಎರಡು ವರ್ಷದ ಹಿಂದೆ ಪತಿ ಕಳೆದು ಕೊಂಡಿದ್ದರು. ಅದು ಆದಾ ನಂತರ ಸಹ ರೇಖಾ ಸಾರ್ವಜನಿಕವಾಗಿ ಬಹಳ ಕೆಲಸ …

Read More »

ದೂರವಾಣಿ ಕದ್ದಾಲಿಕೆ ಆರೋಪ ಸಂಕಷ್ಟ; ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ಗೆ ಶೇಷಾದ್ರಿಪುರಂ ಎಸಿಪಿ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಸಕ್ರಿಯವಾಗಿದ್ದ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್​ ಅವರು ದಿಢೀರನೆ ದೂರವಾಣಿ ಕದ್ದಾಲಿಕೆ ಆರೋಪ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ, ದೂರವಾಣಿ ಕದ್ದಾಲಿಕೆ ಆರೋಪ ಪ್ರಕರಣವನ್ನು ವಾಪಸ್​ ತೆಗೆದುಕೊಳ್ಳುವ ಬಗ್ಗೆಯೂ ಆಲೋಚನೆ ನಡೆಸಿದ್ದಾರೆ. ಆದರೆ ಪ್ರಕರಣ ರಾಜಕೀಯವಾಗಿ ಸೂಕ್ಷವಾಗಿರುವುದರಿಂದ ತನಿಖಾ ಸಂಸ್ಥೆಗಳು ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡುಕೊಳ್ಳಲು ನಿರ್ಧರಿಸಿವೆ. ಈ ನಿಟ್ಟಿನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ …

Read More »

ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜು ಆರಂಭ

ಬೆಂಗಳೂರು: ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡಿದ ಬಳಿಕವೇ ಹಂತ ಹಂತವಾಗಿ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಕೋವಿಡ್ ಲಸಿಕೆ ಕೊಟ್ಟ ಬಳಿಕವೇ ಮೊದಲ ಹಂತದಲ್ಲಿ ಕಾಲೇಜು ಹಾಗೂ ನಂತರ ಹಂತದಲ್ಲಿ ಶಾಲೆಗಳನ್ನು ಆರಂಭಿಸಲಾಗುವುದು. ಈ ಬಗ್ಗೆ ಪೋಷಕರಿಗಾಗಲಿ, ವಿದ್ಯಾರ್ಥಿಗಳಿಗಾಗಲಿ ಯಾವುದೇ ಗೊಂದಲ, ಆತಂಕ ಬೇಡ ಎಂದು ಸ್ಪಷ್ಟಪಶಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆಯೇ ಲಸಿಕೆ ನೀಡಿದ ಬಳಿಕವೇ ಶಾಲೆ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದು ಟ್ವಿಟರ್ …

Read More »

ರಾಜಧಾನಿಯಲ್ಲಿ ರೌಡಿಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಸದ್ದು ಮಾಡುತ್ತಿವೆ.

ಬೆಂಗಳೂರು, ಜೂನ್.24: ರಾಜಧಾನಿಯಲ್ಲಿ ರೌಡಿಗಳ ಸದ್ದಡಗಿಸಲು ಪೊಲೀಸರ ಬುಲೆಟ್ ಗಳು ಸದ್ದು ಮಾಡುತ್ತಿವೆ. ಭೂಗತ ಪಾತಕಿ ರಶೀದ್ ಮಲ್ಬಾರಿಯ ಸಹಚರನ ಹತ್ಯೆ ಮಾಡಿದ್ದ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧಿಸುವಲ್ಲಿ ಗೋವಿಂದಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊಹಮದ್ ಸಲೀಂ ಗುಂಡೇಟು ತಿಂದ ಆರೊಪಿ. ಭೂಗತ ಪಾತಕಿ ರಶೀದ್ ಮಲ್ಬಾರಿ ಸಹಚರ ಕಲೀಂ ಆಲಿ ಮಹಿಳೆ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಈ ವಿಚಾರ ತಿಳಿದ ಮಮಹದ್ ಸಲೀಂ ಕೆಲ ದಿನಗಳ …

Read More »

: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಕೊಲೆ ಪ್ರಕರಣ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತೆ :B.S.Y.

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಕೊಲೆ ಪ್ರಕರಣ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ರೈಲಿನ ಮೂಲಕವೇ ದ್ವಿಪಥ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ನಗರ ಪೊಲೀಸ್ ಆಯುಕ್ತರ ಜತೆ ಮಾತನಾಡಿದ್ದೇನೆ. ಈ ಹಿಂದೆ ಅವರ ಪತಿಯನ್ನೂ ಇದೇ ರೀತಿ ಬರ್ಬರವಾಗಿ ಹತ್ಯೆ …

Read More »

1 ರೂಪಾಯಿ ನಾಣ್ಯ ಮಾರಾಟಕ್ಕಿಟ್ಟು ₹1 ಲಕ್ಷ ಕಳೆದುಕೊಂಡ ಶಿಕ್ಷಕಿ

ಬೆಂಗಳೂರು: 1 ರೂಪಾಯಿ ನಾಣ್ಯವನ್ನು ಓಎಲ್‌ಎಕ್ಸ್ ನಲ್ಲಿ ಮಾರಾಟಕ್ಕಿಟ್ಟ ಶಿಕ್ಷಕಿಯೊಬ್ಬರು 1 ಲಕ್ಷ ರೂಪಾಯಿ ಕಳೆದುಕೊಂಡು ವಂಚನೆಗೆ ಒಳಗಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆ ವಿಪ್ರೋ ಗೇಟ್​ನ 38 ವರ್ಷದ ಶಿಕ್ಷಕಿ ವಂಚನೆಗೊಳಗಾಗಿದ್ದಾರೆ. ಒಂದು ಕೋಟಿ ರೂಪಾಯಿ ಕೊಡುತ್ತೇನೆಂದು ನಂಬಿಸಿದ್ದ ವಂಚಕ, 1 ಲಕ್ಷ ರೂಪಾಯಿಯನ್ನು ತನ್ನ ಖಾತೆಗೆ ಹಾಕಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಡೆದಿದ್ದೇನು..? ಜೂ.15 ರಂದು ಓಎಲ್‌ಎಕ್ಸ್ ನಲ್ಲಿ ಶಿಕ್ಷಕಿ ಓಎಲ್​​​​​ಎಕ್ಸ್​​​ನಲ್ಲಿ 1947ರ …

Read More »

ಗೋಕಾಕ ನಗರದ ನಿವಾಸಿ ಸುರೇಶ ಶಾ ಅವರ ಮನೆಯಲ್ಲಿ ಗ್ಯಾಸ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ದಾವಿಸಿದ ಗೋಕಾಕ ಅಗ್ನಿಶಾಮಕ ದಳದ ಸಿಬ್ಬಂಧಿ ಬೆಂಕಿ ನಂದಿಸಿದ್ದಾರೆ..

ಗೋಕಾಕ: ಇಲ್ಲಿನ ಬಸವ ನಗರದಲ್ಲಿ ಗೀಜರ್ ಬ್ಲಾಸ್ಟ್ ಆಗಿ ಮನೆ ಹೊತ್ತಿ ಉರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಗುರುವಾರ ಬೆಳಗಿನ ಜಾವ ರಾಠೋಡ ಎಂಬುವರಿಗೆ ಸೇರಿದ ಮನೆಯ ಎರಡನೇ ಮಹಡಿಯಲ್ಲಿ ಏಕಾಏಕಿ ಗೀಜರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಮಾತ್ರದಲ್ಲೇ ಬೆಂಕಿಯ ಕೆನ್ನಾಲಿಗೆ ಮನೆಯಲ್ಲೆಲ್ಲ ವ್ಯಾಪಿಸಿದೆ. ಹೊತ್ತಿ …

Read More »

ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ 500 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಪ್ಲಾಂಟ್ ವಿದ್ಯಾರ್ಥಿಗಳಿಗೆ ಟ್ಯಾ‌ಬ್‌ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಗೋಕಾಕ: ಗೋಕಾಕ ನಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹಾಜರಾಗಿದ್ದಾರೆ ಎಂದು ಗೋಕಾಕ ತಾಲೂಕಾ ಆಸ್ಪತ್ರೆಯಲ್ಲಿ 500ಲೀಟರ್ ಸಾಮರ್ಥ್ಯದ ಆಕ್ಸಿಂಜನ ಪ್ಲಾಂಟ್ ಲೋಕಾರ್ಪಣೆ ಮಾಡಿದ್ದಾರೆ. ಜನರ ಹಿತಾಸಕ್ತಿಯನ್ನು ಬಯಸುವ ಸಾಹುಕಾರರು ತನ್ನ ಕ್ಷೇತ್ರದ ಬಗ್ಗೆ ಈ ಒಂದು ಮಹಾಮಾರಿ ಸಮಯದಲ್ಲಿ ಮಾಡುತ್ತಿದ್ದಾರೆ. ಸಾಮನ್ಯ ರೋಗಿಗಳಿಗೆ ಹಾಗೂ ಕ ರೊ ನಾ ಪೀಡಿತ ರೋಗಿಗಳಿಗೆ ಆಕ್ಸಿಜನ್ ತೊಂದರೆ ಆಗಬಾರದು ಎಂಬ ಉದ್ದೇಶಕಕಾಗಿಯೇ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯಕ್ಕೆ ಇಂದು ಚಾಲನೆ ನೀಡಿದರು. …

Read More »

ರಾತ್ರಿ ಸೋಂಕಿತೆ ಸಾವು, 26 ಲಕ್ಷ ರೂ ಬಿಲ್ ಪಾವತಿಸಿದ್ದರೂ ಇನ್ನೂ 5 ಲಕ್ಷ ಕಟ್ಟಿದರೆ ಮಾತ್ರ ಬಾಡಿ ಎಂದು ಪೀಡಿಸುತ್ತಿರುವ ಖಾಸಗಿ ಆಸ್ಪತ್ರೆ!

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿನ ಅಟ್ಟಹಾಸ ತಗ್ಗುತ್ತಾ ಬಂದಿದೆಯಾದರೂ ಖಾಸಗಿ ಆಸ್ಪತ್ರೆಗಳ ಧನ ದಾಹ ತಗ್ಗಿಲ್ಲ. ಸರ್ಕಾರವೂ ಹಣಕ್ಕಾಗಿ ಪೀಡಿಸುವ ಅಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರೂ ಇವು ಡೋಂಟ್​ ಕೇರ್​ ಅನ್ನುತ್ತಿವೆ. ಬೆಂಗಳೂರಿನ ಹ್ಯಾಮಿಲ್ಟನ್ ಆಸ್ಪತ್ರೆಯ ಹಣದ ದಾಹ ಇತ್ತೀಚಿನ ಪ್ರಕರಣವಾಗಿದೆ. ಬಾಕಿ ಬಿಲ್ ನೀಡದ ಹಿನ್ನೆಲೆ ಮೃತದೇಹ ನೀಡಲು ಆಸ್ಪತ್ರೆ ನಿರಾಕರಿಸಿದೆ ಎಂದು ದೂರಲಾಗಿದೆ. ಹ್ಯಾಮಿಲ್ಟನ್ ಆಸ್ಪತ್ರೆಯ ಆಡಳಿತ ಮಂಡಳಿ ಈ ಅಮಾನವೀಯ ನಡೆಗೆ ಸಾಕ್ಷಿಯಾಗಿದೆ. ರಾಜ್ಯ …

Read More »