Breaking News
Home / 2021 / ಜೂನ್ / 24 (page 3)

Daily Archives: ಜೂನ್ 24, 2021

ಪಾನಮತ್ತ ವ್ಯಕ್ತಿಯೊಬ್ಬ ಕಿತಾಪತಿ , ಮಹಿಳೆಯರ ಮುಂದೆ ಬೆತ್ತಲೆ ಪ್ರದರ್ಶನ

ಚಾಮರಾಜನಗರ: ನರೇಗಾ ಕಾಮಗಾರಿಯಲ್ಲಿ ನಿರತರಾಗಿದ್ದ ಮಹಿಳೆಯರ ಮುಂದೆ ಅಶ್ಲೀಲ ವರ್ತನೆ ಮಾಡಿ, ಬೆತ್ತಲೆಯಾಗಿ ಪಾನಮತ್ತ ವ್ಯಕ್ತಿಯೊಬ್ಬ ಕಿತಾಪತಿ ಮಾಡಿದ ಘಟನೆ ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದಲ್ಲಿ ವರದಿಯಾಗಿದೆ. ಅಶ್ಲೀಲವಾಗಿ ವರ್ತನೆ ಮಾಡಿದ ವ್ಯಕ್ತಿಯನ್ನು ಚಾಮರಾಜನಗರ ತಾಲೂಕು ಪುಣಜನೂರು ಗ್ರಾಮದ ತಾಂಡವಮೂರ್ತಿ ಎಂದು ಗುರುತಿಸಲಾಗಿದೆ. ತಾಂಡವಮೂರ್ತಿ ಗ್ರಾಮದಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ತಗಾದೆ ತೆಗೆದು ಜಗಳವಾಡಿದ್ದಾನೆ. ಕುಡಿದ ಮತ್ತಿನಲ್ಲಿದ್ದ ತಾಂಡವಮೂರ್ತಿ ಜಗಳವಾಡಿ ಬಳಿಕ ಬೆತ್ತಲೆಯಾಗಿ …

Read More »

ಮಗನಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡಿದ ಅಭಿಮಾನಿ

ಕೊಪ್ಪಳ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಭಿಮಾನಿ ಮೇಲಿನ ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ನಾಮಕರಣ ಮಾಡುವ ಮೂಲಕ ಅಭಿಮಾನ ಮೆರೆದಿದ್ದಾರೆ. ಜಿಲ್ಲೆಯ ನೂತನ ಕುಕನೂರು ತಾಲೂಕಿನ ದ್ಯಾಂಪುರದ ನಿವಾಸಿಯಾಗಿರುವ ರೈತ ಮಂಜುನಾಥ ಅವರು ತಮ್ಮ ಮಗುವಿಗೆ ಸಿದ್ದರಾಮಯ್ಯ ಎಂದು ಶಾಸ್ತ್ರೋಕ್ತವಾಗಿ ಬುಧವಾರ ಬಂಧು-ಬಾಂಧವರ ಸಮ್ಮುಖದಲ್ಲಿ ನಾಮಕರಣ ಮಾಡಿದ್ದಾರೆ. ಮಂಜುನಾಥ ಹಾಗೂ ನೇತ್ರಾವತಿ ದಂಪತಿಗೆ ಜನಿಸಿರುವ ಮೊದಲ ಗಂಡು ಮಗುವಿಗೆ ಸಿದ್ದರಾಮಯ್ಯ ಎಂದು ಹೆಸರು ಇಟ್ಟಿದ್ದಾರೆ. ಈ ಮೂಲಕ …

Read More »

ಕಾಂಗ್ರೆಸ್‍ನಲ್ಲಿ ಹೆಚ್ಚಾದ ‘ಸಿಎಂ’ ಸೀಟ್ ಫೈಟ್-

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಸ್ಫೋಟಕ ಬೆಳವಣಿಗೆಗಳು ನಡೆಯುತ್ತಿದೆ. ಎಲೆಕ್ಷನ್ ಗೆಲ್ಲುವ ಮೊದಲೇ ಕೈ ಪಾಳಯದಲ್ಲಿ ಮುಂದಿನ ಸಿಎಂ ಯಾರು ಎಂಬ ಫೈಟ್ ಶುರುವಾಗಿದೆ. ಹೌದು. ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಲೇ ಇದೆ. ಕಮಲ ಪಾಳಯಲ್ಲಿ ನಾಯಕತ್ವ ಫೈಟ್ ಮಧ್ಯೆಯೇ ಇದೀಗ ಕಾಂಗ್ರೆsಸ್ಸಿನಲ್ಲಿ ಎಲೆಕ್ಷನ್ ಗೆಲ್ಲುವ ಮೊದಲೇ ಮುಂದಿನ ಸಿಎಂ ಯಾರು ಎಂಬ ಫೈಟ್ ಜೋರಾಗಿದೆ. ಹೈಕಮಾಂಡ್ ಎಂಟ್ರಿ ಬಳಿಕವೂ ತಣ್ಣಗಾಗಬೇಕಿದ್ದ ಬಣ ಬಡಿದಾಟ ಮತ್ತಷ್ಟು ಜೋರಾಗಿದೆ. ಸಿದ್ದರಾಮಯ್ಯ …

Read More »

ಪತ್ನಿ ಮಾತು ಕೇಳಿ ಮಕ್ಕಳಿಗೆ ಮೈತುಂಬಾ ಬರೆ! ಸುಟ್ಟುಹೋದ ಶರೀರ- ನೋಡಲಾಗುತ್ತಿಲ್ಲ ಕಂದಮ್ಮಗಳ ಕಣ್ಣೀರು

ಬೆಂಗಳೂರು: ಎರಡನೇ ಪತ್ನಿ ಜತೆ ಸೇರಿಕೊಂಡು ತನ್ನ ಮೂವರು ಮಕ್ಕಳ ಮೇಲೆ ತಂದೆಯೇ ಪೈಶಾಚಿಕ ಕೃತ್ಯ ಎಸಗಿದ್ದು, ಈ ಸಂಬಂಧ ದಂಪತಿಯನ್ನು ಬಂಧಿಸಲಾಗಿದೆ. ರಾಗಿಗುಡ್ಡ ನಿವಾಸಿ ತಮಿಳು ಸೆಲ್ವನ್‌ (45) ಮತ್ತು ಆತನ 2ನೇ ಪತ್ನಿ ಸತ್ಯಾ (35)ಬಂಧಿತರು. ಗಾಯಗೊಂಡಿರುವ ಸೌಮ್ಯಾ(3), ರಾಘವನ್‌ (4) ಹಾಗೂ ನಿತೇಶ್‌(6) ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ರೂಸರ್‌ ವಾಹನ ಚಾಲಕನಾಗಿ ರುವ ತಮಿಳುನಾಡು …

Read More »

ಮುಂಬೈನಲ್ಲಿ ಬೀಡುಬಿಟ್ಟಿದ್ದ ಬಿಜೆಪಿ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಮುಂದಿನ ನಡೆಯತ್ತ ಎಲ್ಲರ ಚಿತ್ತ

ಬೆಳಗಾವಿ: ರಾಜ್ಯದಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಜತೆಗೆ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಪಕ್ಷಕ್ಕೆ ಮತ್ತೊಂದು ತಲೆನೋವು ತಂದಿತ್ತು. ಆದರೆ, ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಟ್ಟು ಸ್ವಲ್ಪ ಮಟ್ಟಿಗೆ ಸದ್ಯ ಕಡಿಮೆಯಾಗಿದೆ. ಸಚಿವ ಸ್ಥಾನ ಪಡೆಯಲು ಬಿಜೆಪಿ ಮೇಲೆ ಒತ್ತಡ ತರಲು ಮುಂದಾಗಿದ್ದರು. ಕೆಲ ದಿನಗಳ ಹಿಂದೆ ಮುಂಬೈಗೆ ಹೋಗಿ ಅಲ್ಲಿನ ನಾಯಕರ ಮೂಲಕ ಸಿಎಂ ಮೇಲೆ ಒತ್ತಡ ತರಲು ಮುಂದಾಗಿದ್ದರು. ಆದರೇ ಇದು ಅಷ್ಟಾಗಿ …

Read More »

ಕತ್ತಿಯಿಂದ ಕಡಿದು ಮಗನ ಕೊಲೆ, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ

ಬಂಟ್ವಾಳ: ತಂದೆಯೇ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ‌, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ ( 58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ ತಂದೆ. ಸಾತ್ವಿಕ್ ( 15) ಕೊಲೆಯಾದ ಬಾಲಕ.ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ …

Read More »

ಗಾಳಿಪಟದ ದಾರ ಕುತ್ತಿಗೆಗೆ ಉರುಳು: ತಪ್ಪಿಸಿಕೊಳ್ಳಲು ಹೋದ ಬೈಕ್‌ ಸವಾರನ ಬೆರಳುಗಳು ಕಟ್‌!

ಬೆಂಗಳೂರು: ಆಡುಗೋಡಿ ಸಂಚಾರ ಠಾಣೆ ಬಳಿಯ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಸವಾರರೊಬ್ಬರ ಕತ್ತಿಗೆ ಗಾಳಿಪಟದ ದಾರ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ದಾರವನ್ನು ಬಿಡಿಸಲು ಹೋಗಿ 2 ಬೆರಳನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ. ವ್ಯಕ್ತಿಯೊಬ್ಬರು ಬುಧವಾರ ಆಡುಗೋಡಿ ಸಮೀಪದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಕಡೆಗೆ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು. ಆಡುಗೋಡಿ ಸಂಚಾರ ಠಾಣೆ ಮುಂಭಾಗದ ರಸ್ತೆಯಲ್ಲಿ ಏಕಾಏಕಿ ಗಾಳಿಪಟದ ದಾರ ಆ ವ್ಯಕ್ತಿಯ ಕತ್ತಿಗೆ ಸಿಕ್ಕಿಹಾಕಿಕೊಂಡಿತ್ತು. ಪರಿಣಾಮ ಕತ್ತಿನ ಭಾಗಕ್ಕೆ ಗಾಯವಾಗಿ ರಕ್ತಸ್ರಾವ ಉಂಟಾಗಿದೆ. …

Read More »

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಗಾಯಗೊಂಡ ಮಹಿಳಾ ಕಾನ್​ಸ್ಟೇಬಲ್​ಗೆ ತುರ್ತು ಸೇವೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಪಘಾತವೊಂದರಲ್ಲಿ ಗಾಯಗೊಂಡ ಮಹಿಳಾ ಪೊಲೀಸ್ ಕಾನ್​ಸ್ಟೇಬಲ್​ಗೆ ತುರ್ತು ಸೇವೆ ಒದಗಿಸಿದ್ದಾರೆ. ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ‌. ಇಂದು ಮಧ್ಯಾಹ್ನ 12.20ರ ಸುಮಾರಿಗೆ ಮುಲ್ಕಿ‌ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ರೇಣುಕಾ ಅವರು ಪೊಲೀಸ್ ಠಾಣೆಯಿಂದ ತಮ್ಮ ದ್ವಿಚಕ್ರ ವಾಹನದಲ್ಲಿ ಊಟಕ್ಕೆ ಮನೆಗೆ ತೆರಳಿದ್ದರು. ಮುಲ್ಕಿಯ ವಿಜಯ್​ ಸನ್ನಿಧಿ ಜಂಕ್ಷನ್ ಬಳಿ ಸ್ಕೂಟರ್ ನಿಯಂತ್ರಣಕ್ಕೆ …

Read More »

‘ಇಂಡಿಯಾ’ಹೆಸರು ಬದಲಿಸಲು ನಟಿ ಕಂಗನಾ ಒತ್ತಾಯ

ಬಾಲಿವುಡ್ ನಟಿ ಕಂಗನಾ ರನೌತ್‌, ಸಿನಿಮಾಗಳಿಗಿಂತ ಸದಾ ವಿವಾದಗಳ ಮೂಲಕವೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಇದೀಗ ಇಂಡಿಯಾ ಹೆಸರನ್ನು ಬದಲಿಸಿ ಎಂದು ಒತ್ತಾಯಿಸುವ ಮೂಲಕ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ. ಗುಲಾಮರು ಇಟ್ಟಿರುವ ಇಂಡಿಯಾ ಹೆಸರನ್ನು ಬದಲಾವಣೆ ಮಾಡಿ, ಭಾರತ್‌ ಎಂದು ಮರುನಾಮಕರಣ ಮಾಡಬೇಕು ಎಂದು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂಡಿಯಾ ಎಂಬುದು ಬ್ರಿಟಿಷರ ನೀಡಿದ ಹೆಸರು ಇದನ್ನು ಬದಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮ್ಮ ಪೋಸ್ಟ್‌ನಲ್ಲಿ ‘ಭಾರತ್‌’ ಅರ್ಥದ ಬಗ್ಗೆ …

Read More »

ಅಜ್ಜನ ಜತೆ ತನ್ನ ಗರ್ಲ್​ಫ್ರೆಂಡ್​ ಸಂಬಂದ ಟಿಕ್‌ ಟಾಕ್‌ ನಲ್ಲಿ ಬಹಿರಂಗ

ಬೆಂಗಳೂರು: ಯಾವುದೋ ವಯಸ್ಸಿನವರ ಜತೆ ಇನ್ನಾವುದೋ ವಯಸ್ಸಿನವರು ಅಕ್ರಮ ಸಂಬಂಧ ಇಟ್ಟುಕೊಳ್ಳುವುದನ್ನು ನೋಡಿರುತ್ತೀರಿ. ಆದರೆ ಈ ಕಥೆ ಕೇಳಿದರೆ ಒಬ್ಬ ವ್ಯಕ್ತಿಯ ಬಗ್ಗೆ ಪಾಪ ಎನಿಸುತ್ತದೆ. ಪ್ರೀತಿಯಿಂದ ಸಾಕಿದ್ದ ಮಗ ಸಂಬಂಧದಲ್ಲಿ ತನಗೆ ಚಿಕ್ಕಪ್ಪ ಆಗಬೇಕು ಎನ್ನುವ ವಿಚಾರ ತಿಳಿದು ನೋವುಂಡಿರುವ ವ್ಯಕ್ತಿಯಯೊಬ್ಬನ ಕಥೆಯಿದು. ವ್ಯಕ್ತಿಯೊಬ್ಬ ಟಿಕ್​ಟಾಕ್​ನಲ್ಲಿ ತನ್ನ ನೋವನ್ನು ತೋಡಿಕೊಂಡಿದ್ದಾನೆ. ಹಲವಾರು ವರ್ಷಗಳಿಂದ ತಾನು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇಬ್ಬರೂ ಜತೆಯಲ್ಲೇ ಬದುಕುತ್ತಿದ್ದೇವೆ. ನಮಗೆ ಮುದ್ದಾಗ ಮಗನೂ ಇದ್ದಾನೆ. ಸಾಕಷ್ಟು …

Read More »