Daily Archives: ಜೂನ್ 25, 2021

ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿದ, ಎಸ್.ಆರ್. ಪಾಟೀಲ

ಬೆಳಗಾವಿ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಇಲ್ಲಿನ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಇಂದು ಭೇಟಿ ನೀಡಿ, ಸದ್ಯದ ಕೋವಿಡ್ ಸ್ಥಿತಿಗತಿ ಹಾಗೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಎಸ್.ಆರ್. ಪಾಟೀಲ ಅವರು ಜಿಲ್ಲಾಧಿಕಾರಿ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಅಧಿಕಾರಿಗಳು ಅನೇಕ ಮಾಹಿತಿ ನೀಡಿದರು. ಮೂರನೇ ಅಲೆಗೆ ತಯಾರಿ ಬಗ್ಗೆ ಮಾಹಿತಿ: ಸಭೆಯ ನಂತರ ಸುದ್ದಿಗಾರರೊಂದಿಗೆ …

Read More »

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ವಿಜಯಶಾಂತಿ

ನಟಿ ವಿಜಯಶಾಂತಿ ಇಂದು ತಮ್ಮ 55ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.’ಕಲ್ಲುಕ್ಕುಲ್ ಈರಮ್’ ಎಂಬ ತಮಿಳು ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು. 1983ರಂದು ‘ಕೆರಳಿದ ಹೆಣ್ಣು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು. ವಿಜಯಶಾಂತಿ ತೆಲುಗು ಹಾಗೂ ತಮಿಳಿನ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. 2006ರಂದು ಕೊನೆಯದಾಗಿ ನಟಿಸಿದ್ದ ವಿಜಯಶಾಂತಿ ಕಳೆದ ವರ್ಷ ಮಹೇಶ್ ಬಾಬು ನಟನೆಯ ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಮತ್ತೊಮ್ಮೆ ಕಮ್ ಬ್ಯಾಕ್ ಮಾಡಿದ್ದಾರೆ. ಇಂದು ಸಾಮಾಜಿಕ …

Read More »

ದಂಗಾಗಿಸುತ್ತೆ ಹೊಸ ಚಿತ್ರಕ್ಕೆ ನಟ ಧನುಷ್ ಪಡೆಯುತ್ತಿರುವ ʼಸಂಭಾವನೆʼ

ಕೇವಲ ತಮಿಳು ಚಿತ್ರರಂಗದಲ್ಲಿ ಮಾತ್ರವಲ್ಲದೇ ಬಾಲಿವುಡ್ ಹಾಗೂ ಹಾಲಿವುಡ್ ಮಟ್ಟದಲ್ಲೂ ಮಿಂಚುತ್ತಿರುವ ನಟ ಧನುಷ್ ಮೇಲಿಂದ ಮೇಲೆ ಹಿಟ್ ಚಿತ್ರಗಳನ್ನು ಕೊಡುತ್ತಲೇ ಸಾಗಿದ್ದಾರೆ.   ಸದ್ಯದ ಮಟ್ಟಿಗೆ ಬಹಳ ಬ್ಯುಸಿಯಾಗಿರುವ ಧನುಷ್‌ ಅವರು ಶೇಖರ್‌ ಕಮ್ಮುಲಾ ಜೊತೆಗೆ ನಿರ್ಮಿಸುತ್ತಿರುವ ಹೊಸ ಚಿತ್ರಕ್ಕೆ ಸಂಭಾವನೆ ರೂಪದಲ್ಲಿ 50 ಕೋಟಿ ರೂಪಾಯಿಗಳನ್ನು ಪಡೆಯುತ್ತಿದ್ದಾರೆ ಎಂದು ಲೇಟೆಸ್ಟ್ ವರದಿಯೊಂದು ತಿಳಿಸಿದೆ. ಚಿತ್ರವೊಂದಕ್ಕೆ ಧನುಷ್ ಪಡೆಯುತ್ತಿರುವ ಅತ್ಯಂತ ಹೆಚ್ಚಿನ ಸಂಭಾವನೆ ಇದಾಗಿದ್ದು, ಈ ಮೂಲಕ ತಮಿಳು …

Read More »

ನಾವೆಲ್ಲಾ ರಮೇಶ್ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್

ತುಮಕೂರು: ನಾವೆಲ್ಲಾ ರಮೇಶ್ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದು ತಮಕೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ನಗರಕ್ಕೆ ಭೇಟಿ ನೀಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸಿದರು. ಸ್ಟೇಡಿಯಂ, ರಾಧಕೃಷ್ಣ ರಸ್ತೆ, ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಕಾಮಗಾರಿ ಸೇರಿದಂತೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ವೀಕ್ಷಣೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕೆಲ ವ್ಯತ್ಯಾಸ ಆಗಿದೆ. ಕೆಲವೇ ದಿನದಲ್ಲಿ ಸತ್ಯಾಂಶ ಹೊರಬರಲಿದ್ದು, …

Read More »

‘ಮಾಸ್ಟರ್’ ಮಾರ್ಗದಲ್ಲೇ ಸಾಗಿದ ಅಕ್ಷಯ್ ಕುಮಾರ್ ‘ಬೆಲ್ ಬಾಟಮ್’ ಸಿನಿಮಾಗೆ ಸಂಕಷ್ಟ

ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಬಹುನಿರೀಕ್ಷೆಯ ಬೆಲ್ ಸಿನಿಮಾ ಬಿಡುಗಡೆ ಕಗ್ಗಂಟಾಗಿದೆ. ಚಿತ್ರದ ನಿರ್ಮಾಪಕರು ಮತ್ತು ಮಲಿಫ್ಲೆಕ್ಸ್ ನಡುವೆ ಜಟಾಪಟಿ ಸುರುವಾಗಿದೆ. ಇತ್ತೀಚಿಗಷ್ಟೆ ಸಿನಿಮಾತಂಡ ಅಂದುಕೊಂಡಂತೆ ಜುಲೈ 27ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಅನೌನ್ಸ್ ಮಾಡಿತ್ತು. ಬಳಿಕ ಒಟಿಟಿಯಲ್ಲಿ ಸಿನಿಮಾ ಬರಲಿ ಎಂದು ಚಿತ್ರತಂಡ ಹೇಳಿತ್ತು. ವಿಜಯ್ ನಟನೆಯ ಮಾಸ್ಟರ್ ಸಿನಿಮಾ ಕೂಡ ರಿಲೀಸ್ ಆಗಿ ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಅದೇ ಮಾರ್ಗವನ್ನು ಅಕ್ಷಯ್ ಕುಮಾರ್ ನಟನೆಯ …

Read More »

ಮತ್ತೆ ಅಖಾಡಕ್ಕಿಳಿದ ಜೇಮ್ಸ್: ಜುಲೈ ಮೊದಲನೇ ವಾರ ಶೂಟಿಂಗ್

ಲಾಕ್‌ಡೌನ್‌ನಿಂದ ವಿಶ್ರಾಂತಿಯಲ್ಲಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸದ್ಯದಲ್ಲೇ ಶೂಟಿಂಗ್ ಅಖಾಡಕ್ಕೆ ಎಂಟ್ರಿ ಕೊಡ್ತಿದ್ದಾರೆ. ಜುಲೈ ಮೊದಲನೇ ವಾರದಿಂದ ಪವರ್ ಸ್ಟಾರ್ ಜೇಮ್ಸ್ ಸಿನಿಮಾದ ಚಿತ್ರೀಕರಣ ಆರಂಭಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ‘ಭರ್ಜರಿ’ ಚೇತನ್ ಕುಮಾರ್ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.   ಈಗಾಗಲೇ ಜೇಮ್ಸ್ ಸಿನಿಮಾದ ಬಹುಪಾಲು ಶೂಟಿಂಗ್ ಮುಗಿದಿದೆ. ಹೊಸಪೇಟೆ, ಬಳ್ಳಾರಿ ಸುತ್ತಮುತ್ತ ಚಿತ್ರೀಕರಣ ಮಾಡಿದ್ದರು. ಇದೀಗ, ಸಿನಿಮಾದ ಪ್ರಮುಖ ಆಕ್ಷನ್ ದೃಶ್ಯಗಳನ್ನು ಶೂಟ್ ಮಾಡಲು ಸಿದ್ದತೆ …

Read More »

ಪ್ರಧಾನ ಮಂತ್ರಿ ಹೇಳಿಯೂ ಕೆಲಸ ಆಗದಿದ್ದಾಗ ಗ್ರಾಮಸ್ಥರೇ ನಿರ್ಮಿಸಿದರು ಸೇತುವೆ

ಮಂಗಳೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯೇ ಸೂಚಿಸಿದರೂ ಊರಿನ ಬಹು ಜನೋಪಯೋಗಿ ಬೇಡಿಕೆಯೊಂದು ಈಡೇರಿಲ್ಲ! ಆದರೆ ತಮ್ಮ ಗುರಿಯಿಂದ ವಿಮುಖರಾಗದ ಗ್ರಾಮಸ್ಥರು ತಾವೇ, ಸ್ವಂತ ಖರ್ಚಿನಲ್ಲಿ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ! ದಕ್ಷಿಣ ಕ‌ನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಬಳಿಯ ಜನ ಇಂತಹ ವಿಪರ್ಯಾಸ ಪ್ರಸಂಗಕ್ಕೆ ಸಾಕ್ಷಿಯಾಗಿದ್ದಾರೆ. ಇದು ಸಚಿವ ಎಸ್ ಅಂಗಾರ ಪ್ರತಿನಿಧಿಸುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿದೆ! ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ …

Read More »

ಕುಖ್ಯಾತ ರೌಡಿಗಳ ಬಂಧನ : 2.75 ಲಕ್ಷ ಮೌಲ್ಯದ ಮಾಲುಗಳ ವಶ

ಬೆಂಗಳೂರು, ಜೂ.25- ಆರು ಮಂದಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು 2.75 ಲಕ್ಷ ಬೆಲೆ ಬಾಳುವ 3 ದ್ವಿಚಕ್ರ ವಾಹನಗಳು, 6 ಮೊಬೈಲ್‍ಗಳು ಮತ್ತು 20 ಗ್ರಾಂ ತೂಕದ ಚಿನ್ನದ ಆಭರಣವನ್ನು ವಶಪಡಿಸಿಕೊಂಡಿದ್ದಾರೆ. ಆರ್.ಎಸ್.ಪಾಳ್ಯದ ಜಾನಕಿ ರಾಮ್ ಲೇ ಔಟ್ ನಿವಾಸಿ ಎಚ್.ವಿಶಾಲ್ ಅಲಿಯಾಸ್ ಸೋನು (21), ಆರ್.ಎಸ್.ಪಾಳ್ಯದ ಮುನಿಯಪ್ಪ ಕ್ರಾಸ್‍ನ ನಿವಾಸಿ ಅಯ್ಯಪ್ಪ (22), ಆರ್.ಎಸ್.ಪಾಳ್ಯದ ನಿವಾಸಿ ವಿಶಾಲ್ ಅಲಿಯಾಸ್ ಮೊಟ್ಟೆ (20). ಬಾಬು …

Read More »

ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ

ರಬಕವಿ-ಬನಹಟ್ಟಿ: ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹ ಮಾಡಿದ್ದ ಗೋದಾಮಿನ ಮೇಲೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ 64,650 ರು ಮೌಲ್ಯದ 4310 ಕಿಲೋ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಬನಹಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕುಲಹಳ್ಳಿ ಗ್ರಾಮದ ಖಾಸಿಂಸಾಬ್ ಸಂತಿ ಎಂಬಾತನ ಜಮೀನಿನ ಪತ್ರಾಸ್ ಶೆಡ್‌ನಲ್ಲಿ ಶೇಖರಿಸಿಟ್ಟ 4310 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರಲ್ಲದೇ ಖಾಸೀಂಸಾಬ ಸಂತಿ ಹಾಗೂ ಮುಬಾರಕ ಬಾರಿಗಡ್ಡಿ ಅವರನ್ನು ಅಕ್ರಮ ಅಕ್ಕಿ …

Read More »

‘ನನ್ನ ಮನಸ್ಸಿಗೆ ನೋವುಂಟು ಮಾಡಿದವರನ್ನು ಮನೆಗೆ ಕಳುಹಿಸದೆ ಬಿಡುವುದಿಲ್ಲ’: ರಮೇಶ ಜಾರಕಿಹೊಳಿ

ಬೆಳಗಾವಿ: ‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಜ’ ಎಂದಿರುವ ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ, ‘ನನ್ನ ಮನಸ್ಸಿಗೆ ನೋವುಂಟು ಮಾಡಿದವರನ್ನು ಮನೆಗೆ ಕಳುಹಿಸದೆ ಬಿಡುವುದಿಲ್ಲ’ ಎಂದು ಗುಡುಗಿದರು. ಮೈಸೂರಿನಲ್ಲಿ ಸುತ್ತೂರು ಶ್ರೀಗಳನ್ನು ಭೇಟಿಯಾಗಿ ಮರಳಿದ ಅವರು ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದರು. ‘ಮುಂಬೈಗೆ ಹೋಗಿದ್ದರಲ್ಲಿ ರಾಜಕಾರಣವಿದೆ. ಅದರಲ್ಲಿ ಮುಚ್ಚು ಮರೆ ಏನಿಲ್ಲ. ಆದರೆ, ಸುತ್ತೂರು ಮಠಕ್ಕೆ ಹೋಗಿದ್ದರಲ್ಲಿ ರಾಜಕಾರಣವಿಲ್ಲ. ಪೂರ್ವಾಶ್ರಮದ ತಾಯಿ ನಿಧನರಾದ್ದರಿಂದ ಶ್ರೀಗಳನ್ನು …

Read More »