Breaking News
Home / 2021 / ಜೂನ್ / 25 (page 3)

Daily Archives: ಜೂನ್ 25, 2021

ಮುಂದಿನ ಸಿಎಂ ಸಿದ್ದರಾಮಯ್ಯ : ಎತ್ತಿನ ಮೇಲೂ ಬಲು ಜೋರು ಬರವಣಿಗೆ

ಗದಗ : ಸದ್ಯ ಬಿಜೆಪಿ ಒಡೆದ ಮನೆಯಂತಾಗಿದೆ. ಮೊದಲಿದ್ದ ಬೆಂಬಲ, ಪ್ರೀತಿ, ವಿಶ್ವಾಸ ಅಷ್ಟಾಗೇನು ಕಾಣ್ತಾ ಇಲ್ಲ. ಇನ್ನೆರಡು ವರ್ಷವಷ್ಟೆ ಎಲೆಕ್ಷನ್ ಗೆ ದಿನಗಳು ಬಾಕಿ ಉಳಿದಿರೋದು. ಈ ನಡುವೆ ಬಿಜೆಪಿಯ ಒಳಮುನಿಸ್ಸನ್ನ ವಿಪಕ್ಷಗಳು ಬಂಡವಾಳವನ್ನಾಗಿಸಿಕೊಳ್ಳುತ್ತಿವೆ. ಜೆಡಿಎಸ್, ಕಾಂಗ್ರೆಸ್ ನಲ್ಲಿ ಸಿಎಂ ಕ್ರೇಜ್ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನೋ ಕೂಗು ಆಗಾಗ ಕೇಳುತ್ತಲೆ ಇರುತ್ತೆ. ಆದ್ರೆ ಈ ಬಾರಿ ಅದು ಎತ್ತುಗಳ ಮೇಲೂ ರಾರಾಜಿಸುತ್ತಿದೆ. …

Read More »

ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮುಂಬೈನಲ್ಲಿ ತೀರ್ಮಾನ: ರಮೇಶ್‌ ಜಾರಕಿಹೊಳಿ

ಮೈಸೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ನಂತ್ರ, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಅದಕ್ಕೂ ಮುಂದುವರೆದು, ರಾಜಕೀಯ ನಿವೃತ್ತಿಯನ್ನೇ ಘೋಷಿಸುವಂತ ನಿರ್ಧಾರ ಮಾಡಿದ್ದಾರೆ ಎಂಬ ಮತ್ತಷ್ಟು ಸ್ಪೋಟಕ ಮಾಹಿತಿ ಕೂಡ ತಿಳಿದು ಬಂದಿದೆ. ಆ ಬಗ್ಗೆ ಸ್ವತಹ ರಮೇಶ್ ಜಾರಕಿಹೊಳಿ ಅವರೇ ಏನ್ ಹೇಳಿದ್ರು ಅಂತ ಮುಂದೆ ಓದಿ..   ಇಂದು ಮೈಸೂರಿನ ಸುತ್ತೂರು ಮಠಕ್ಕೆ ಮಾಜಿ ಸಚಿವ …

Read More »

ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು ,

ಮಹಾನಿಯರೆ, ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು , ಆದ್ದರಿಂದ ಗೋಕಾಕ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ • ಬೆಳಿಗ್ಗೆ 6.00 ರಿಂದ ಮದ್ಯಾಹ್ನ 2.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಹಾಲು ಮಾರಾಟ, ತರಕಾರಿ, ಮೀನು ಮತ್ತು ಮಾಂಸ ಮಾರಾಟ, ರೇಷನ್ ಅಂಗಡಿ ಗಳಿಗೆ ಮಾತ್ರ ಅನುಮತಿ ಇರುತ್ತದೆ ಅಲ್ಲದೇ ಲಿಕರ್ ಶಾಪ್ ಗಳಲ್ಲಿ ಪಾರ್ಸೆಲ್ …

Read More »

ಕೇಂದ್ರದೊಂದಿಗೆ ಕಣಿವೆ ನಾಡಿನ ನಾಯಕರ ಸಭೆ: ಮಹತ್ವದ ಬೆಳವಣಿಗೆ ಬಗ್ಗೆ ದೇವೇಗೌಡರು ಹೇಳಿದ್ದೇನು..?

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಜಮ್ಮು ಕಾಶ್ಮೀರದ ರಾಜಕೀಯ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ಗೃಹಸಚಿವ ಅಮಿತ್ ಶಾ ಜಮ್ಮು ಕಾಶ್ಮೀರದ ಭವಿಷ್ಯದ ಬಗ್ಗೆ ಚರ್ಚೆಗಳನ್ನು ನಡೆಸಿದ್ರು. ಸಭೆಯಲ್ಲಿ ಜಮ್ಮು ಕಾಶ್ಮೀರದ ನಾಯಕರು ಮತ್ತು ಪ್ರಧಾನಿ ನಡುವೆ ಮುಕ್ತ ಮಾತುಕತೆ ನಡೆದಿದ್ದು ಹಲವು ಧನಾತ್ಮಕ ನಿರ್ಧಾರಗಳಿಗೆ ಮುನ್ನುಡಿ ಬರೆದಂತಾಗಿದೆ. ಪ್ರಮುಖವಾಗಿ ಜಮ್ಮು ಕಾಶ್ಮೀರಗಳಿಗೆ ರಾಜ್ಯತ್ವ ನೀಡುವುದು.. ಸುರಕ್ಷಿತ, ಭದ್ರತೆಯ ವಾತಾವರಣ ನಿರ್ಮಿಸುವುದು.. ಚುನಾವಣೆಗಳನ್ನ ನಡೆಸುವುದು.. …

Read More »

ಆಸ್ಪತ್ರೆ ಕಪಾಟು ಒಳಗಡೆ ಹೆಬ್ಬಾವು…..

ಬೆಳ್ತಂಗಡಿ: ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಹೆಬ್ಬಾವೊಂದು ಕಾಣಿಸಿಕೊಂಡು ಸ್ಥಳದಲ್ಲಿ ಕೆಲಕಾಲ ಸಾರ್ವಜನಿಕರು ಹಾಗೂ ಆಸ್ಪತ್ರೆ ಮಂದಿಯನ್ನು ಆತಂಕಕ್ಕೀಡು ಮಾಡಿದ ಘಟನೆ ಗುರುವಾರ ನಡೆದಿದೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಹೊರ ರೋಗಿ ವಿಭಾಗದ ಕಪಾಟಿನಲ್ಲಿ ಹೆಬ್ಬಾವು ಅವಿತುಕೊಂಡಿದ್ದು, ಕಪಾಟು ಬಾಗಿಲು ತೆರೆಯುವ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತವರಣ ನಿರ್ಮಾಣವಾಯಿತು. ಸಿಬ್ಬಂದಿ, ಸಾರ್ವಜನಿಕರು ಆತಂಕಗೊಂಡರು. ಕೂಡಲೇ ಹಾವು ಸೆರೆ ಹಿಡಿಯುವ ಸ್ನೇಕ್ …

Read More »

ನನಗೆ ಸಿಎಂ ಸ್ಥಾನ ಸಿಕ್ಕರೆ ನಿಷ್ಠೆಯಿಂದ ಕೆಲಸ ಮಾಡತ್ತೇನೆ: ಎಸ್.ಆರ್.ಪಾಟೀಲ್

ಕೊಪ್ಪಳ: ರಾಜಕೀಯದಲ್ಲಿ ಯಾರೂ ಸನ್ಯಾಸಿಗಳಲ್ಲ. ಒಂದು ವೇಳೆ ನನಗೆ ಅವಕಾಶ ಸಿಕ್ಕರೆ ಪ್ರಾಮಾಣಿಕತೆ, ಬದ್ಧತೆ, ನಿಷ್ಠೆಯಿಂದ ಸಿಎಂ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡಬೇಕಾಗುತ್ತದೆ ಎನ್ನುವ ಮೂಲಕ ತಾವೂ ಸಿಎಂ ಸ್ಥಾನದ ಆಕಾಂಕ್ಷಿ ಎನ್ನುವ ಮಾತನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಅವರು ಪರೋಕ್ಷವಾಗಿ ನುಡಿದರು. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್‌ನಲ್ಲಿ ಎದ್ದಿರುವ ಸಿಎಂ ಸ್ಥಾನದ ಕೂಗಿನ ವಿಚಾರಕ್ಕೆ ನೀವು ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೀರಾ ಎನ್ನುವ …

Read More »

ಕೋವಿಡ್‍ ನಿಂದ ತೊಂದರೆಗೊಳಗಾದ 3500 ಕ್ರೀಡಾಪಟುಗಳಿಗೆ ಡ್ರೀಮ್‍ ಸ್ಪೋರ್ಟ್ಸ್ ನೆರವು

ಬೆಂಗಳೂರು: ಡ್ರೀಮ್‍ ಸ್ಪೋರ್ಟ್ಸ್ ಫೌಂಡೇಶನ್‌ ಸಂಸ್ಥೆಯು ‘ಬ್ಯಾಕ್ ಆನ್ ಟ್ರ್ಯಾಕ್’ ಕಾರ್ಯಕ್ರಮದಡಿ ಕೋವಿಡ್ ನಿಂದ ತೊಂದರೆಗೀಡಾದ 3500 ಕ್ಕೂ ಹೆಚ್ಚು ಭಾರತೀಯ ಕ್ರೀಡಾ ವೃತ್ತಿಪರರಿಗೆ ನೆರವು ನೀಡುತ್ತಿದೆ. ಇದರಲ್ಲಿ ಕರ್ನಾಟಕದ ಕ್ರೀಡಾಳುಗಳು ಸಹ ಸೇರಿದ್ದಾರೆ. ಈ ಸಾಂಕ್ರಾಮಿಕ ಸಮಯದಲ್ಲಿ 29 ಕ್ರೀಡೆಗಳ 3,500 ಕ್ಕೂ ಹೆಚ್ಚು ಕ್ರೀಡಾ ವೃತ್ತಿಪರರಿಗೆ ಸಹಾಯ ಮಾಡಿದೆ. ಈ 3,500 ಫಲಾನುಭವಿಗಳಲ್ಲಿ 3,300 ಪ್ರಸ್ತುತ ಮತ್ತು ನಿವೃತ್ತ ಕ್ರೀಡಾಪಟುಗಳು, 100 ಕ್ಕೂ ಹೆಚ್ಚು ತರಬೇತುದಾರರು, ಮತ್ತು …

Read More »

ವಿಶ್ವಕ್ಕೆ ಮಾರಕವಾಗಲಿದೆ ಡೆಲ್ಟಾ ರೂಪಾಂತರಿ ವೈರಸ್..!

ವಿಶ್ವಸಂಸ್ಥೆ,ಜೂ.24-ಅತಿ ವೇಗವಾಗಿ ಹರಡಬಲ್ಲ ಸಾಮಥ್ರ್ಯ ಹೊಂದಿರುವ ಡೆಲ್ಟಾ ರೂಪಾಂತರಿ ವೈರಸ್ ಈಗಾಗಲೇ 85 ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದು, ಕೆಲವೇ ದಿನಗಳಲ್ಲಿ ಮತ್ತಷ್ಟು ರಾಷ್ಟ್ರಗಳಿಗೆ ಹರಡುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಅಲ್ಫಾ ರೂಪಾಂತರಿ 170, ಬೀಟಾ 118, ಗಾಮಾ 71 ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದ್ದವು, ಇದೀಗ ಅತ್ಯಂತ ಮಾರಕ ವೈರಾಣು ಆಗಿರುವ ಡೆಲ್ಟಾ 85 ರಾಷ್ಟ್ರಗಳಲ್ಲಿ ತನ್ನ ಕಬಂಧ ಬಾಹು ಚಾಚಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿಯಲ್ಲಿ …

Read More »

ಕುತೂಹಲ ಕೆರಳಿಸಿದ ಬಿ.ವೈ. ವಿಜಯೇಂದ್ರ ದಿಢೀರ್ ದಿಲ್ಲಿ ಭೇಟಿ

ಬೆಂಗಳೂರು, : `ನಾಯಕತ್ವ ಬದಲಾವಣೆ’ ಬಿಕಟ್ಟಿನ ನಡುವೆಯೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ದಿಢೀರ್ ಹೊಸದಿಲ್ಲಿ ಭೇಟಿ ರಾಜ್ಯ ಬಿಜೆಪಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಖುದ್ದು ಬೆಂಗಳೂರಿಗೆ ಆಗಮಿಸಿ ಜೂ.16ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲೇ ಮೊಕ್ಕಾಂ ಹೂಡಿ ಸಚಿವರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ …

Read More »

ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿರುವ ರಮೇಶ್‌ ಜಾರಕಿಹೊಳಿ ಅವರೊಂದಿಗೆ ಸಹೋದರ ಲಖನ್‌ ಹಾಗೂ ಅಳಿಯ ಅಂಬಿರಾವ್‌ ಪಾಟೀಲ್‌ ಇರಲಿದ್ದಾರೆ ಎನ್ನಲಾಗಿದೆ

ಗೋಕಾಕ್‌: ನಾಲ್ಕು ದಿನಗಳ ಕಾಲ ಮುಂಬಯಿ ಪ್ರವಾಸದಿಂದ ಗೋಕಾಕ್‌ಗೆ ಮರಳಿರುವ ರಮೇಶ್‌ ಜಾರಕಿಹೊಳಿ ಶುಕ್ರವಾರ ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳಿ ಸುತ್ತೂರು ಶ್ರೀಗಳನ್ನು ಭೇಟಿ ಮಾಡಲಿದ್ದು, ಅಲ್ಲಿಯೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಮೂಲಕ ಸಂಪುಟಕ್ಕೆ ಮರು ಸೇರ್ಪಡೆ ಕುರಿತು ಹೈಕಮಾಂಡ್‌ಗೆ ಸಂದೇಶ ರವಾನಿಸಿದ್ದ ಇವರು ಈಗ ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿರುವುದು ಭಾರೀ ಕುತೂಹಲ …

Read More »