ಮುಂಬೈ: ನಮ್ಮ ವ್ಯವಹಾರದ ಕಾರ್ಯಕ್ಷಮತೆಗಿಂತ ಈ ಕಷ್ಟಕರ ಸಮಯದಲ್ಲಿ ರಿಲಯನ್ಸ್ನ ಮಾನವೀಯ ಪ್ರಯತ್ನಗಳು ನನಗೆ ಹೆಚ್ಚಿನ ಸಂತೋಷವನ್ನು ನೀಡಿದೆ. ಕೋವಿಡ್ -19 ಬಿಕ್ಕಟ್ಟಿನ ಉದ್ದಕ್ಕೂ, ನಮ್ಮ ರಿಲಯನ್ಸ್ ಕುಟುಂಬದ ಉದ್ದೇಶ ಮತ್ತು ರಾಷ್ಟ್ರೀಯ ಕರ್ತವ್ಯದ ಪ್ರಜ್ಞೆಯೊಂದಿಗೆ ಸಾಗಿದೆ ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಹೆಮ್ಮೆ ಮತ್ತು ವಿನಮ್ರತೆ ಇದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿದರು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ (ಆರ್ಐಎಲ್) 44ನೇ ವಾರ್ಷಿಕ …
Read More »Daily Archives: ಜೂನ್ 25, 2021
61 ಲಕ್ಷ ರೂ. ಮೌಲ್ಯದ ಡ್ರಗ್ಸ್ ನಾಶಕ್ಕೆ ನಿರ್ಧಾರ :
ಬೆಳಗಾವಿ – ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಅಂಗವಾಗಿ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಗಾಂಜಾವನ್ನು ಜಿಲ್ಲಾ ಡ್ರಗ್ ಡಿಸ್ಪೋಸಲ್ ಕಮೀಟಿ ವತಿಯಿಂದ ನಾಶಗೊಳಸಲುನಿರ್ಧರಿಸಲಾಗಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾವನ್ನು ಬೆಳೆಯುತ್ತಿದ್ದ/ಸಾಗಾಣಿಕೆ/ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿ ಎನ್ಡಿಪಿಎಸ್ ಕಾಯ್ದೆಯಡಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿ 61 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ವಶಪಡಿಸಿಕೊಂಡಿದ್ದ ಗಾಂಜಾವನ್ನು ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿಯ ಅನುಮತಿ ಪಡೆದುಕೊಂಡು …
Read More »ಮೇದಾರ ಸಮಾಜದ ಮಗಳ ವಾಕ್ಚಾತುರ್ಯ ಮೆಚ್ಚಿ ಶಹಬಾಶ್.. ತಂಗಿ ಎಂದ ಕರುನಾಡು..!!
ಮಾತುಗಳಲ್ಲಿ ತೊದಲಿಕೆ ಇರಲಿಲ್ಲ,ಮಾಧ್ಯಮ ಮುಂದೆ ತನ್ನ ಕಷ್ಟ ಹೇಳಿಕೊಳ್ಳಲು ಹಿಂಜರಿಕೆ ತೊರಲಿಲ್ಲ, ಬಡತನ ಕಲಿಸಿದ್ದ ಪಾಠದ ಪದಗಳು ಜಲಪಾತದಲ್ಲಿ ಹರಿಯುವ ನೀರಿನಂತೆ ಮಾತಿನ ಮೂಲಕ ಹರಿಯ ತೊಡಗಿದ್ದವು,ಮನದಲ್ಲಿ ತುಂಬಿದ್ದ ನೋವುಗಳು ಸಾಲು ಸಾಲಾಗಿ ಪದಗಳ ಮೂಲಕ ಹೊರಹೊಮ್ಮುತ್ತಿದ್ದವು,ಸಂಕಷ್ಟದ ಸಮಯದಲ್ಲಿ ಎದುರಿಸಿದ ಸವಾಲುಗಳು ಆ ದಿಟ್ಟ ನೊಟದ ಮೂಲಕ ಎದ್ದು ಕಾಣುತ್ತಿದ್ದವು.ನಾಲ್ಕೇ… ನಾಲ್ಕು… ಸಾಲಿನಲ್ಲಿ ಉದುರಿದ ಆ ಪದಗಳು ಕರುನಾಡಿನಲ್ಲಿ ಮನೆ ಮಾತಾಯಿತು.ಲಕ್ಷಾಂತರ ಜನರು ಭಲೇ… ಸಹೋದರಿ ನಿನ್ನ ಈ ದಿಟ್ಟ …
Read More »