ಮಂಗಳೂರು: ಮುಂದಿನ ತಿಂಗಳಿಂದ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಸೋಮವಾರದಿಂದ ಜಿಲ್ಲೆಯ ಎಲ್ಲ ಪದವಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್, ಪ್ಯಾರಾಮೆಡಿಕಲ್ ಕಾಲೇಜುಗಳ 18 ವರ್ಷ ಮೇಲಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಭ್ಯತೆಗೆ ಅನುಗುಣವಾಗಿ ಲಸಿಕಾ ಶಿಬಿರ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ಕುಮಾರ್ ಹೇಳಿದ್ದಾರೆ. ಜೂನ್ 28 ರಿಂದ ಜಿಲ್ಲೆಯ ಎಲ್ಲ …
Read More » Laxmi News 24×7
Laxmi News 24×7
				