Breaking News

Daily Archives: ಜೂನ್ 28, 2021

ಬಿಮ್ಸ್ ಅಭಿವೃದ್ಧಿಗೆ ವಿವಿಧ ಉದ್ಯಮಿಗಳ ಉದಾರ ನೆರವು : ಆದಿತ್ಯ ಬಿಸ್ವಾಸ್

ಬೆಳಗಾವಿ: ಪ್ರಾದೇಶಿಕ ಆಯುಕ್ತರು ಹಾಗೂ ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಬಿಮ್ಸ್) ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿಕಾರಿಗಳಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಮನವಿಯ ಮೇರೆಗೆ ಜಿಲ್ಲೆಯ ವಿವಿಧ ಉದ್ಯಮಿಗಳು ಬಿಮ್ಸ್ ಅಭಿವೃದ್ಧಿಗೆ ಉದಾರ ನೆರವು ನೀಡಿದ್ದಾರೆ. ಬಿಮ್ಸ್ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ಕಾಗಿ ವಿವಿಧ ಉದ್ಯಮಿಗಳು ಒಟ್ಟಾರೆ ರೂ .22.26 ಲಕ್ಷ ಕೊಡುಗೆಯನ್ನು ನೀಡಲಾಗಿದೆ. ಬೆಳಗಾವಿಯ ಜಿನಾಬಾಕುಲ್ ಫೋರ್ಜ ಪ್ರೈ, ಲಿಮಿಟೆಡ್, ರೂ. 456000, ಜೆ.ಪಿ.ಎಫ್ ಮೆಟಾಕ್ಯಾಸ್ಟ್ ಪ್ರೈ, ಲಿ ರೂ. …

Read More »

ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ಮದುವೆಯಲ್ಲಿ ಮಾಸ್ಕ್ ಬದಲಿಸಿಕೊಂಡು ದಾಂಪತ್ಯಜೀನಕ್ಕೆ ಕಾಲಿಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

ಧಾರವಾಡ: ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ಮದುವೆಯಲ್ಲಿ ಮಾಸ್ಕ್ ಬದಲಿಸಿಕೊಂಡು ದಾಂಪತ್ಯಜೀನಕ್ಕೆ ಕಾಲಿಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಸತ್ತೂರಿನ ಕುಮಾರ, ಧಾರವಾಡದ ಸಾರಸ್ವತಪುರದ ಶ್ವೇತಾ ವಿಶೇಷ ಚೇತನರಾಗಿದ್ದಾರೆ. ವಧುಗೆ ವರ ಮಾಸ್ಕ್ ಹಾಕುವುದು, ವರನಿಗೆ ವಧು ಮಾಸ್ಕ್ ಹಾಕುವ ಮೂಲಕ ಹಾರ ಬದಲಾಯಿಸಿದಂತೆ ಮಾಸ್ಕ್ ಬದಲಾಯಿಸಿ, ಬಳಿಕ ಸಂಪ್ರಾಯದಂತೆ ಅಕ್ಷತೆಯನ್ನೂ ಹಾಕಿ ನಡೆದ ಮದುವೆಯಾಗಿದ್ದಾರೆ. ಎರಡೂ ಮನೆ ಕಡೆಯವರ ಉಪಸ್ಥಿತಿಯಲ್ಲಿ ಸರಳವಾಗಿ ವಿವಾಹ ಸಮಾರಂಭ ನಡೆಯಿತು ವಿದ್ಯಾಕಾಶಿ ಧಾರವಾಡದಲ್ಲಿ …

Read More »

ಹುಬ್ಬಳ್ಳಿಯಿಂದ ವಿಮಾನಯಾನ ಸೇವೆ ಮತ್ತೆ ಆರಂಭ

ಹುಬ್ಬಳ್ಳಿ: ಲಾಕ್ ಡೌನ್ ವೇಳೆ ಹುಬ್ಬಳ್ಳಿಯಿಂದ ವಿವಿಧ ಮಹಾನಗರಗಳಿಗೆ ಸಂಪರ್ಕಿಸುವ ವಿಮಾನಯಾನ ಸೇವೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಇಂಡಿಗೋ ಸಂಸ್ಥೆ ಜುಲೈ 1 ರಿಂದ ಮತ್ತೆ ವಿಮಾನಯಾನ ಸೇವೆ ಪುನರಾರಂಭ ಮಾಡುವುದಾಗಿ ತಿಳಿಸಿದೆ. ಹುಬ್ಬಳ್ಳಿಯಿಂದ ಮುಂಬೈ, ಚೆನೈ, ಬೆಂಗಳೂರು, ಕಣ್ಣೂರು, ಕೊಚ್ಚಿ ಮಹಾನಗರಗಳಿಗೆ ವಿಮಾನಯಾನ ಸಂಪರ್ಕ ಸೇವೆ ಮತ್ತೆ ಆರಂಭಗೊಳ್ಳಲಿದೆ. ಜುಲೈ 9 ರಿಂದ ಹುಬ್ಬಳ್ಳಿ- ಹೈದ್ರಾಬಾದ್ ಅಲಯನ್ಸ್ ಏರ್ ವಿಮಾನ ಸೇವೆ ಆರಂಭವಾಗಲಿದೆ. ಅಗಸ್ಟ್ 2 ರಿಂದ ಹುಬ್ಬಳ್ಳಿ – …

Read More »

ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ. ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ. ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. …

Read More »

ಯೂ ಟ್ಯೂಬ್‌ ಚಾನೆಲ್‌ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ

ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್​​​ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ ಬಮ್ಮವ್ವಗೋಳ(27) ಹಾಗೂ ಬಸವನಗರ ಕಲ್ಲೋಳ್ಳಿ‌ ಗ್ರಾಮದ ಭೀಮಪ್ಪ ಬಾನಸಿ (27) ಬಂಧಿತರು. ಆರೋಪಿಗಳೆಲ್ಲರೂ ಕೊಲೆಯಾದ ಶಿವಾನಂದನ ಕಾಚ್ಯಾಗೋಳ ಎಂಬುವನ ಸ್ನೇಹಿತರಾಗಿದ್ದವರು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಪುರ ಗ್ರಾಮದ …

Read More »

ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನ

ಹಾವೇರಿ: ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಮತ್ತು ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾಲ್ಕು ಮೆಡಿಕಲ್ ಶಾಪ್, ಒಂದು ಕಿರಾಣಿ ಮತ್ತು ತರಕಾರಿ ಅಂಗಡಿ ಸೇರಿದಂತೆ ಎಂಟು ಅಂಗಡಿಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ನಾಲ್ಕು ಅಂಗಡಿಗಳಲ್ಲಿ ಒಂದು ಸಾವಿರ, ಐದು ಸಾವಿರ ಹೀಗೆ ಕೈಗೆ ಸಿಕ್ಕಷ್ಟು ಹಣವನ್ನ ದೋಚಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಇನ್ನು ನಾಲ್ಕು ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ್ದರೂ ಏನೂ ಸಿಗದೇ …

Read More »

ಇಮ್ಯುನಿಟಿ ಮಾತ್ರೆ ಎಂದು ವಿಷದ ಮಾತ್ರೆ ನೀಡಿ ಮೂವರ ಹತ್ಯೆ

ಚೆನ್ನೈ: ಕರೊನಾ ಸೋಂಕು ಹೆಚ್ಚಾಗುತ್ತಿದೆ. ದೇಹದಲ್ಲಿ ಇಮ್ಯುನಿಟಿ ಇದ್ದರೆ ಮಾತ್ರ ನೀವು ಕರೊನಾ ಗೆಲ್ಲಬಹುದು, ಅದಕ್ಕಾಗಿ ಈ ಮಾತ್ರೆ ತಿನ್ನಿ ಎಂದು ನಕಲಿ ಆರೋಗ್ಯ ಸಿಬ್ಬಂದಿ ಕೊಟ್ಟ ಮಾತ್ರೆ ತಿಂದವರು ಇದೀಗ ಸಾವಿಗೀಡಾಗುತ್ತಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಈರೋಡ್​ನಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಕರುಪ್ಪಂಕೌಂಡರ್ (72 ವರ್ಷ) ಹೆಸರಿನ ವ್ಯಕ್ತಿಯ ಮನೆಗೆ ಜೂನ್ 26ರಂದು ಬಂದ ಶಬರಿ ಹೆಸರಿನ ನಕಲಿ ಆರೋಗ್ಯ ಸಿಬ್ಬಂದಿ, ಮನೆಯಲ್ಲಿ ಎಲ್ಲರೂ ಹುಷಾರಾಗಿದ್ದಾರಾ ಎಂದು …

Read More »

ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಇನ್ನಿಬ್ಬರ ಬಂಧನ; ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಹೋದರಿ ಮಾಲಾ ಮತ್ತು ಪುತ್ರ ಅರುಳ್ ಅವರುಗಳನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ 3 ದಿನಗಳಿಂದ ತೀವ್ರ ವಿಚಾರಣೆ ನಡೆಸಿದ್ದ ಪೊಲೀಸರು ರೇಖಾ ಕದಿರೇಶ್ ಹತ್ಯೆಯಲ್ಲಿ ಮಾಲಾ, ಅರುಳ್ ಪಾತ್ರದ ಬಗ್ಗೆ ಸಾಕ್ಷ್ಯ ದೊರಕಿದ ಕಾರಣ ಬಂಧಿಸಿದ್ದಾರೆ. ಈಮೂಲಕ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈವರೆಗೆ ಕೇಸ್‌ನಲ್ಲಿ ಈವರೆಗೆ ಬಂಧಿತರ ಸಂಖ್ಯೆ 7ಕ್ಕೆ …

Read More »

ಕದ್ದ ನಾಯಿ ಮಾರಲು ವಾಟ್ಸ್‌ ಅಪ್‌ ಗೆ ಫೋಟೋ ಹಾಕಿ ಸಿಕ್ಕಿ ಬಿದ್ದ ಕಳ್ಳ

ಹಾಸನ: ಹಾಸನ ಹೊರವಲಯದ ಹೊನ್ನೇನಹಳ್ಳಿ ರಸ್ತೆಯಲ್ಲಿರುವ GRR ಕೆನಲ್ಸ್ ನಾಯಿ ಫಾರಂನಿಂದ ದುಬಾರಿ ಬೆಲೆಯ ನಾಯಿಗಳನ್ನು ಕಳ್ಳತನ ಮಾಡಿದ್ದ ಕಳ್ಳರು ಅಂದರ್ ಆಗಿದ್ದಾರೆ. ಕಳ್ಳನ ಪತ್ತೆಗೆ ಸಹಕಾರಿಯಾಗಿದ್ದು ವಾಟ್ಸಾಪ್ ಗ್ರೂಪ್. ಹಾಸನ ನಗರದ ಹೊರವಲಯದ ಗೆಂಡೆಕಟ್ಟೆ ಫಾರೆಸ್ಟ್ ಬಳಿ ದಿವಾಕರ್ ಎಂಬವರಿಗೆ ಸೇರಿದ GRR ಕೆನಲ್ಸ್ ನಾಯಿ ಫಾರಂನಲ್ಲಿ ಜೂ.18ರ ರಾತ್ರಿ ಒಂದೂವರೆ ಲಕ್ಷ ರೂ. ಮೌಲ್ಯದ ನಾಲ್ಕು ನಾಯಿಗಳನ್ನು ನಾಲ್ವರು ಸೇರಿ ಕದ್ದೊಯ್ದಿದ್ದರು. ರಾಟ್ ವೀಲರ್, ಲ್ಯಾಬ್ರಡಾರ್, ಡ್ಯಾಶೌಂಡ್ …

Read More »

ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ

ಬೆಳಗಾವಿ: ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹೇಳಿದರು. ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸೋಮವಾರ 32 ಕಡೆ 10,500 ಜನರಿಗೆ ಲಸಿಕಾ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಬೆಳಗಾವಿ ಹುಕ್ಕೇರಿ ಹಿರೇಮಠದ‌ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಜಿಲ್ಲಾಡಳಿತದೊಂದಿಗೆ ವಿಶೇಷವಾಗಿ ಇರುವ ಸ್ಪಂದನೆ ಮತ್ತು ಇಡೀ ರಾಜ್ಯದಲ್ಲಿ ಮಠಾಧೀಶರೊಬ್ಬರು ಪ್ರಪ್ರಥಮಬಾರಿಗೆ …

Read More »