Breaking News
Home / 2021 / ಜೂನ್ / 29 (page 4)

Daily Archives: ಜೂನ್ 29, 2021

ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ.? ಉಮೇಶ ಕತ್ತಿ

ವಿಜಯಪುರ: ‘ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಸದ್ಯ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅವರ ಕುರ್ಚಿ ಖಾಲಿಯಾದ ಮೇಲೆ ನೋಡೋಣ’ ಎಂದಿದ್ದಾರೆ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮಗೂ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದ ಮಹದಿಚ್ಛೆ ಇರುವುದನ್ನು ಅವರು ತೆರೆದಿಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ,ಜಾರಕಿಹೊಳಿ‌ ಬ್ರದರ್ಸ್ ಮೀಟಿಂಗ್ ವರ್ಕೌಟ್ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗಾವಿಯಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ಬಂದಿದ್ದಾರೆ. 2 ದಿನ ಬೆಂಗಳೂರಲ್ಲೇ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಲಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆಗೆ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಕುಮಟಳ್ಳಿ ಸಹ ಇಲ್ಲಿಗೆ ಆಗಮಿಸಿದ್ದಾರೆ. ನಾಳೆ ಆಪ್ತ ಶಾಸಕರು, ಸ್ನೇಹಿತರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೇಗಾದ್ರೂ ಮಾಡಿ ಮತ್ತೆ ಸಚಿವನಾಗಬೇಕು ಅನ್ನೋ ಹಠಕ್ಕೆ ಬಿದ್ದಿರೋ …

Read More »

ಭವಿಷ್ಯನಿಧಿ ಚಂದಾದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಖಾತೆಗೆ ಸರ್ಕಾರದಿಂದ ಹಣ ಜಮಾ

ನವದೆಹಲಿ: ಭವಿಷ್ಯ ನಿಧಿ ಖಾತೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾದ ಸಂಕಷ್ಟ ನಡೆಯುತ್ತಿರುವ ಈ ಕಾಲದಲ್ಲಿ ಕೇಂದ್ರ ಸರ್ಕಾರ 31 ಮಾರ್ಚ್ 2022 ರವರೆಗೂ ಅವರ ಸಂಬಳದಿಂದ ಕಟ್​ ಆಗುವಂತಹ ಹಣವನ್ನ ಪಾವತಿಸಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ ಸೋಮವಾರ ಆತ್ಮನಿರ್ಭರ್​​ ಭಾರತ್​ ರೋಜಗಾರ್​ ಯೋಜನೆಯ ಅಡಿಯಲ್ಲಿ 30 ಜೂನ್​ 2021 ರವರೆಗೆ ನೀಡಲಾಗಿದ್ದ ಡೆಡ್​ಲೈನ್​ನ್ನು 31 ಮಾರ್ಚ್​ 2022ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾ …

Read More »

ಮುಖ ನೋಡಿಯೇ ಪತ್ತೆ ಹಚ್ಚಲಾಗುತ್ತೆ ʼಕೊರೊನಾʼ ಸೋಂಕು

ಅಬುದಾಬಿಯಲ್ಲಿ ಇಂದಿನಿಂದ ಮಾಲ್​ ಹಾಗೂ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಸೋಂಕನ್ನ ಪತ್ತೆ ಮಾಡಲು ಫೇಸ್​ ಸ್ಕ್ಯಾನರ್​ಗಳನ್ನ ಬಳಕೆ ಮಾಡಲು ಆರಂಭಿಸಲಾಗಿದೆ. 2000ಕ್ಕೂ ಅಧಿಕ ಮಂದಿ ಮೇಲೆ ನಡೆಸಲಾದ ಪ್ರಯೋಗದಲ್ಲಿ ಹೆಚ್ಚಿನ ಮಟ್ಟದ ಪರಿಣಾಮಕಾರತ್ವ ಕಂಡು ಬಂದಿದೆ. ಈ ತಂತ್ರಜ್ಞಾನವು ವಿದ್ಯುತ್ಕಾಂತೀಯ ತರಂಗಗಳನ್ನ ಬಳಕೆ ಮಾಡಿ ಸೋಂಕನ್ನ ಪತ್ತೆ ಮಾಡುವ ಕಾರ್ಯ ಮಾಡುತ್ತದೆ. ಇದು ವೈರಸ್​​ನ ಆರ್​​ಎನ್​​ಎ ಕಣಗಳು ದೇಹದಲ್ಲಿ ಇದ್ದಾಗ ಇದು ಬದಲಾಗುತ್ತದೆ. ಇದರಿಂದ ಹೊರಬಂದ ಫಲಿತಾಂಶಗಳಲ್ಲಿ 93.5 ಪ್ರತಿಶತ …

Read More »

ಜುಲೈನಲ್ಲಿ ದೊಡ್ಡ ಮಟ್ಟದ ಲಸಿಕೆ ಅಭಿಯಾನ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ‘ಜುಲೈ ತಿಂಗಳಿನಲ್ಲಿ ದೊಡ್ಡ ಮಟ್ಟದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆಯಲಿದೆ. ವಿಶ್ವದಲ್ಲೇ ಅತ್ಯಂತ ವೇಗವಾಗಿ ಲಸಿಕೆ ಅಭಿಯಾನ ನಡೆಯುತ್ತಿರುವ ದೇಶ ಭಾರತವಾಗಿದ್ದು, ಇದುವರೆಗೆ 32 ಕೋಟಿ ಲಸಿಕೆ ನೀಡಲಾಗಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನೈಸರ್ಗಿಕ ವಿಕೋಪದಿಂದ ಮೃತಪಟ್ಟ ಎಂಟು ಜನರ ಕುಟುಂಬದವರಿಗೆ ಸೋಮವಾರ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ‘ತಯಾರಕರು ಉತ್ಪಾದನೆಗೆ ಅನುಗುಣವಾಗಿ ಲಸಿಕೆ ಪೂರೈಕೆ ಮಾಡುತ್ತಿದ್ದಾರೆ. ಹಾಗಾಗಿ, ಆದ್ಯತಾ ವಲಯಗಳನ್ನು ಗುರುತಿಸಿ …

Read More »

ಪಡಿತರ ಚೀಟಿದಾರರೇ ಗಮನಿಸಿ : ಜುಲೈ 1 ರಿಂದ `ಇಕೆವೈಸಿ’ ಪ್ರಕ್ರಿಯೆ ಆರಂಭ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಜುಲೈ 1 ರಿಂದ ರೇಷನ್ ಕಾರ್ಡ್ ಗೆ ಆಧಾರ್ ದೃಢೀಕರಣ (ಇಕೆವೈಸಿ) ಪ್ರಕ್ರಿಯೆ ಮತ್ತೆ ಶುರುವಾಗಲಿದೆ ಎಂದು ಹೇಳಿದೆ.   ನ್ಯಾಯಬೆಲೆ ಅಂಗಡಿ ವರ್ತಕರು ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡಬೇಕು ಎಂದು ಆಹಾರ ಇಲಾಖೆ ಆದೇಶ ನೀಡಿದೆ. 5 ವರ್ಷಗಳ ಹಿಂದೆ ಆಹಾರ ಇಲಾಖೆ ವತಿಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ …

Read More »