Breaking News

Monthly Archives: ಜೂನ್ 2021

ಬ್ರೇಕಿಂಗ್ : ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್!

ಬೆಂಗಳೂರು : ನಗರದ ಛಲವಾದಿ ಪಾಳ್ಯದ ಬಿಜೆಪಿಯ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹಂತಕರನ್ನು ಬಂದಿಸುವಲ್ಲಿ ಪೊಲೀಸರು ಯಶ ಕಂಡಿದ್ದಾರೆ. ಪೀಟರ್ ಮತ್ತು ಸೂರ್ಯ ಎಂಬ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ಮುಂದಾದ ವೇಳೆ ಸೂರ್ಯ ಮತ್ತು ಪೀಟರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಸುಮನಹಳ್ಳಿ ಶನಿವಮಹಾತ್ಮ ದೇವಾಸ್ಥಾನದ ಬಳಿ ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ …

Read More »

ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ರಮೇಶ ಜಾರಕಿಹೊಳಿ

ಮೈಸೂರು: ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಶುಕ್ರವಾರ, ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ವಿಶೇಷ ವಿಮಾನದಲ್ಲಿ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ಅವರು ನೇರವಾಗಿ ಮಠಕ್ಕೆ ತೆರಳಿದರು. ಸಹೋದರ ಲಖನ್‌ ಜಾರಕಿಹೊಳಿ ಜತೆಗಿದ್ದರು. ಮಠಕ್ಕೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಮಾತನಾಡಿ, ‘ಸ್ವಾಮೀಜಿ ಅವರ ಪೂರ್ವಾಶ್ರಮದ ತಾಯಿ ಈಚೆಗೆ ನಿಧನರಾಗಿದ್ದು, ಸೌಜನ್ಯದ ಭೇಟಿಗೆ …

Read More »

ರಸ್ತೆ ತಡೆಗೋಡೆ ಮೇಲೆ ಕಚ್ಚಿಕೊಂಡ ಕಾರು

ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ಮೂರಡಿ ಎತ್ತರದ ರಸ್ತೆ ತಡೆಗೋಡೆ ಮೇಲೆ ಕಚ್ಚಿಕೊಂಡ ಘಟನೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸರ್ಕಾಘಾಟ್‌ನಲ್ಲಿ ಜರುಗಿದೆ.   ಮೂರು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ ಮತ್ತೊಂದು ಕಾರು ರಸ್ತೆಯಿಂದ ಐದು ಮೀಟರ್‌ ದೂರದಲ್ಲಿರುವ ಮನೆಯೊಂದರ ಛಾವಣಿ ಮೇಲೆ ಹೋಗಿ ಕುಳಿತಿತ್ತು. ಬುಧವಾರ ಮಧ್ಯಾಹ್ನ ಈ ಘಟನೆ ಜರುಗಿದ್ದು, ಧರಂಪುರದಿಂದ ನೆರ್ಚೌಕ್‌ನತ್ತ ಸಾಗುತ್ತಿದ್ದ ಆಲ್ಟೋ ಕಾರೊಂದು ಹೀಗೆ ತಡೆ ಗೋಡೆ ಮೇಲೆ ಹೋಗಿ ಕುಳಿತುಬಿಟ್ಟಿದೆ. …

Read More »

ಕನ್ನಡಿಗ ಎಂದು ಪ್ರಕಾಶ್​ ರಾಜ್​ರನ್ನು ಹೊರಗೆ ಇಡುತ್ತಿರುವ ಟಾಲಿವುಡ್​; ‘ನಮ್ಮವನಲ್ಲ’ ಎಂದವರಿಗೆ ನಟನ ಉತ್ತರ ಏನು?

ಭಾರತೀಯ ಚಿತ್ರರಂಗದ ಪ್ರತಿಭಾವಂತ ನಟ ಪ್ರಕಾಶ್​ ರಾಜ್​ (ಪ್ರಕಾಶ್​ ರೈ) ಅವರು ಬಹುಭಾಷೆಯಲ್ಲಿ ಫೇಮಸ್​. ಕನ್ನಡ ಮಾತ್ರವಲ್ಲದೆ ಹಿಂದಿ, ಮಲಯಾಳಂ, ತಮಿಳು, ತೆಲುಗಿನಲ್ಲಿಯೂ ಅವರು ನಟಿಸಿ ಗೆದ್ದಿದ್ದಾರೆ. ಅನೇಕ ವರ್ಷಗಳಿಂದ ಅವರು ಟಾಲಿವುಡ್​ ಮಂದಿಗೆ ಚಿರಪರಿಚಿತರು. ಆದರೆ ಈಗ ಏಕಾಏಕಿ ತೆಲುಗು ಚಿತ್ರರಂಗದ ಕೆಲವರು ‘ಪ್ರಕಾಶ್​ ರಾಜ್​ ನಮ್ಮವನಲ್ಲ’ ಎಂದು ಬೊಬ್ಬೆ ಹೊಡೆಯಲು ಆರಂಭಿಸಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ಒಂದೇ ಒಂದು ಎಲೆಕ್ಷನ್​! ಟಾಲಿವುಡ್​ನ ಮೂವೀ ಆರ್ಟಿಸ್ಟ್​ ಅಸೋಸಿಯೇಷನ್​ (MAA) …

Read More »

ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದವಳು ರಸ್ತೆ ಬದಿಯಲ್ಲಿ ಚಿಪ್ಸ್​ ಮಾರಾಟ ಮಾಡುತ್ತಿದ್ದಾಳೆ!

ದೇಶಕ್ಕಾಗಿ ಹೋರಾಡುವುದು, ಒಲಿಂಪಿಕ್ಸ್​ನಲ್ಲಿ ಭಾಗವಹಿಸುವುದು ಅನ್ನೋದೆ ಹೆಮ್ಮೆಯ ಸಂಗತಿ. ಎಲ್ಲರಿಗೂ ಈ ಸೇವೆಯ ಮಾಡುವ ಭಾಗ್ಯ ದೊರಕುವುದಿಲ್ಲ. ಆದರೆ ನಿರಂತರ ಪರಿಶ್ರಮ ಮತ್ತು ದೇಶ ಪ್ರೇಮ ಇದ್ದವರಿಗೆ ಮಾತ್ರ ಇದು ಸಾಧ್ಯ. ಅದರೆ ಇಲ್ಲೊಂದು ಘಟನೆ ಮನಸ್ಸನ್ನೇ ಕರಗಿಸುತ್ತೆ. ಕಾರಣ ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಮಹಿಳೊಬ್ಬರು ಸದ್ಯದ ಜೀವನ ಸಾಗಿಸಲು ರಸ್ತೆ ಬದಿಯಲ್ಲಿ ಚಿಪ್ಸ್​ ಮಾರಾಟ ಮಾಡುತ್ತಿದ್ದಾರೆ!. ದೇಶದ ಮೊದಲ ಪ್ಯಾರಾಶೂಟರ್​ ದಿಲ್ರಾಜ್​ ಕೌರ್​ ಬಗ್ಗೆ ಕೇಳಿರುತ್ತೀರಿ. …

Read More »

ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುರುವಾರ ದೆಹಲಿಗೆ ತೆರಳಿದ್ದಾರೆ. ಅವರ ದಿಢೀರ್‌ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆಕಾರಣವಾಗಿದೆ. ಇತ್ತೀಚೆಗೆ ನಾಯಕತ್ವ ಬದಲಾವಣೆಯ ಕುರಿತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ರಾಜ್ಯಕ್ಕೆ ಆಗಮಿಸಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವರದಿ ನೀಡಿದ್ದಾರೆ ಎಂದು ಹೇಳಲಾಗಿತ್ತು. ಇದೇ ಬೆಳವಣಿಗೆಗಳ ಕುರಿತು ಸಿಎಂ ಯಡಿಯೂರಪ್ಪ …

Read More »

ಮುಂದಿನ ಸಿಎಂ ಸಿದ್ದರಾಮಯ್ಯ : ಎತ್ತಿನ ಮೇಲೂ ಬಲು ಜೋರು ಬರವಣಿಗೆ

ಗದಗ : ಸದ್ಯ ಬಿಜೆಪಿ ಒಡೆದ ಮನೆಯಂತಾಗಿದೆ. ಮೊದಲಿದ್ದ ಬೆಂಬಲ, ಪ್ರೀತಿ, ವಿಶ್ವಾಸ ಅಷ್ಟಾಗೇನು ಕಾಣ್ತಾ ಇಲ್ಲ. ಇನ್ನೆರಡು ವರ್ಷವಷ್ಟೆ ಎಲೆಕ್ಷನ್ ಗೆ ದಿನಗಳು ಬಾಕಿ ಉಳಿದಿರೋದು. ಈ ನಡುವೆ ಬಿಜೆಪಿಯ ಒಳಮುನಿಸ್ಸನ್ನ ವಿಪಕ್ಷಗಳು ಬಂಡವಾಳವನ್ನಾಗಿಸಿಕೊಳ್ಳುತ್ತಿವೆ. ಜೆಡಿಎಸ್, ಕಾಂಗ್ರೆಸ್ ನಲ್ಲಿ ಸಿಎಂ ಕ್ರೇಜ್ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನೋ ಕೂಗು ಆಗಾಗ ಕೇಳುತ್ತಲೆ ಇರುತ್ತೆ. ಆದ್ರೆ ಈ ಬಾರಿ ಅದು ಎತ್ತುಗಳ ಮೇಲೂ ರಾರಾಜಿಸುತ್ತಿದೆ. …

Read More »

ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮುಂಬೈನಲ್ಲಿ ತೀರ್ಮಾನ: ರಮೇಶ್‌ ಜಾರಕಿಹೊಳಿ

ಮೈಸೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ನಂತ್ರ, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಅದಕ್ಕೂ ಮುಂದುವರೆದು, ರಾಜಕೀಯ ನಿವೃತ್ತಿಯನ್ನೇ ಘೋಷಿಸುವಂತ ನಿರ್ಧಾರ ಮಾಡಿದ್ದಾರೆ ಎಂಬ ಮತ್ತಷ್ಟು ಸ್ಪೋಟಕ ಮಾಹಿತಿ ಕೂಡ ತಿಳಿದು ಬಂದಿದೆ. ಆ ಬಗ್ಗೆ ಸ್ವತಹ ರಮೇಶ್ ಜಾರಕಿಹೊಳಿ ಅವರೇ ಏನ್ ಹೇಳಿದ್ರು ಅಂತ ಮುಂದೆ ಓದಿ..   ಇಂದು ಮೈಸೂರಿನ ಸುತ್ತೂರು ಮಠಕ್ಕೆ ಮಾಜಿ ಸಚಿವ …

Read More »

ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು ,

ಮಹಾನಿಯರೆ, ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು , ಆದ್ದರಿಂದ ಗೋಕಾಕ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ • ಬೆಳಿಗ್ಗೆ 6.00 ರಿಂದ ಮದ್ಯಾಹ್ನ 2.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಹಾಲು ಮಾರಾಟ, ತರಕಾರಿ, ಮೀನು ಮತ್ತು ಮಾಂಸ ಮಾರಾಟ, ರೇಷನ್ ಅಂಗಡಿ ಗಳಿಗೆ ಮಾತ್ರ ಅನುಮತಿ ಇರುತ್ತದೆ ಅಲ್ಲದೇ ಲಿಕರ್ ಶಾಪ್ ಗಳಲ್ಲಿ ಪಾರ್ಸೆಲ್ …

Read More »

ಕೇಂದ್ರದೊಂದಿಗೆ ಕಣಿವೆ ನಾಡಿನ ನಾಯಕರ ಸಭೆ: ಮಹತ್ವದ ಬೆಳವಣಿಗೆ ಬಗ್ಗೆ ದೇವೇಗೌಡರು ಹೇಳಿದ್ದೇನು..?

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಜಮ್ಮು ಕಾಶ್ಮೀರದ ರಾಜಕೀಯ ನಾಯಕರು ಹಾಗೂ ಪ್ರಧಾನಿ ನರೇಂದ್ರ ಮೋದಿ ಗೃಹಸಚಿವ ಅಮಿತ್ ಶಾ ಜಮ್ಮು ಕಾಶ್ಮೀರದ ಭವಿಷ್ಯದ ಬಗ್ಗೆ ಚರ್ಚೆಗಳನ್ನು ನಡೆಸಿದ್ರು. ಸಭೆಯಲ್ಲಿ ಜಮ್ಮು ಕಾಶ್ಮೀರದ ನಾಯಕರು ಮತ್ತು ಪ್ರಧಾನಿ ನಡುವೆ ಮುಕ್ತ ಮಾತುಕತೆ ನಡೆದಿದ್ದು ಹಲವು ಧನಾತ್ಮಕ ನಿರ್ಧಾರಗಳಿಗೆ ಮುನ್ನುಡಿ ಬರೆದಂತಾಗಿದೆ. ಪ್ರಮುಖವಾಗಿ ಜಮ್ಮು ಕಾಶ್ಮೀರಗಳಿಗೆ ರಾಜ್ಯತ್ವ ನೀಡುವುದು.. ಸುರಕ್ಷಿತ, ಭದ್ರತೆಯ ವಾತಾವರಣ ನಿರ್ಮಿಸುವುದು.. ಚುನಾವಣೆಗಳನ್ನ ನಡೆಸುವುದು.. …

Read More »